ರಾಷ್ಟ್ರೀಯ ನ್ಯೂಸ್

ಈ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿದ್ರೆ ವರ್ಷದ ಅಂತ್ಯದಲ್ಲಿ ಡಬಲ್‌ ಆಗುತ್ತೆ ನಿಮ್ಮ ಹಣ..?

(ನ್ಯೂಸ್‌ ಕಡಬ) newskadaba.com ಅ. 15. ಹೂಡಿಕೆ ಮಾಡುವವರಿಗೆ ಪೋಸ್ಟ್‌ ಆಫೀಸ್‌ ಯೋಜನೆಗಳು ಉತ್ತಮ ಆಯ್ಕೆಯಾಗಿರುತ್ತದೆ. ಇದು ಅತ್ಯಂತ ಸುರಕ್ಷಿತವೂ ಕೂಡಾ. ಹಾಗಾದ್ರೆ ಪೋಸ್ಟ್‌ ಆಫೀಸ್‌ನ ಬೆಸ್ಟ್‌ ಐದು ಹೂಡಿಕೆ ಯೋಜನೆಯ ಬಗ್ಗೆ ನೋಡುವುದಾದರೆ, ಮೊದಲನೆಯದಾಗಿ ಸುಕನ್ಯಾ ಸಮೃದ್ಧಿ ಯೋಜನೆ (SSA): ಇದು ಹೆಣ್ಣುಮಕ್ಕಳಿಗೆ ಅಂತಾನೇ ಕೇಂದ್ರ ಸರ್ಕಾರ ಶುರು ಮಾಡಿದ ಯೋಜನೆ. ಈ ಯೋಜನೆಯಲ್ಲಿ, ಪೋಷಕರು ತಮ್ಮ ಮಗಳ ಹೆಸರಿನಲ್ಲಿ ಖಾತೆಯನ್ನು ತೆರೆದು, ಹೂಡಿಕೆ ಮಾಡಬಹುದು. ಈ ಯೋಜನೆಯು ವಾರ್ಷಿಕವಾಗಿ 8.2% ಬಡ್ಡಿಯನ್ನು ನೀಡುತ್ತದೆ. ಹೆಣ್ಣು […]

ಈ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿದ್ರೆ ವರ್ಷದ ಅಂತ್ಯದಲ್ಲಿ ಡಬಲ್‌ ಆಗುತ್ತೆ ನಿಮ್ಮ ಹಣ..? Read More »

ರಾಷ್ಟ್ರೀಯ ನ್ಯೂಸ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ

(ನ್ಯೂಸ್‌ ಕಡಬ) newskadaba.com,  ಅ.15 ನವದೆಹಲಿ: ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ (Supreme Court) ಅವಕಾಶ ನೀಡಿದೆ. ಅಕ್ಟೋಬರ್ 18ರಿಂದ 21ರವರೆಗೆ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ ನೀಡಿದೆ. ಪಟಾಕಿ ಸಿಡಿಸುವ ಬಗ್ಗೆ ಸಮತೋಲನದ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯದ ನಗರಗಳಲ್ಲಿ ಪಟಾಕಿ ಸಿಡಿತದಿಂದ ವಾಯು ಮಾಲಿನ್ಯ ಮಿತಿ ಮೀರುತ್ತದೆ. ಮೂರು ನಾಲ್ಕು ದಿನಗಳವರೆಗೂ ಜನರು ಮನೆಯಿಂದ ಹೊರ ಬರಲು ಸಾಧ್ಯವಾಗದಂಥ ಸ್ಥಿತಿ ನಿರ್ಮಾಣವಾಗುತ್ತದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ ಮೂಲದ ಖ್ಯಾತ ಯುಎಸ್ ರಕ್ಷಣಾ ತಜ್ಞ ಆಶ್ಲೇಟೆಲ್ಲಿಸ್ ಬಂಧನ

(ನ್ಯೂಸ್‌ ಕಡಬ) newskadaba.com,  ಅ.15 ವಾಷಿಂಗ್ಟನ್ : ಅಮೆರಿಕದಲ್ಲಿ ಭಾರತ ಮೂಲದ ಖ್ಯಾತ ರಕ್ಷಣಾ ತಜ್ಞ ಆಶ್ಲೇಟೆಲ್ಲಿಸ್ (64) ಅವರನ್ನು ಕಾನೂನುಬಾಹಿರವಾಗಿ ಚೀನಾ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಅಮೆರಿಕದಲ್ಲಿ ಬಂಧಿಸಲಾಗಿದೆ. ಟೆಲ್ಲಿಸ್ ಅವರು ತಮ್ಮ ವಿಯೆನ್ನಾ, ವರ್ಜೀನಿಯಾದ ಮನೆಯಲ್ಲಿ ವಾಯುಪಡೆಯ ತಂತ್ರಗಳು ಮತ್ತು ವಿಧಾನಗಳಿಗೆ ಸಂಬಂಧಿಸಿದ ಸಾವಿರಕ್ಕೂ ಹೆಚ್ಚು ರಹಸ್ಯ ದಾಖಲೆಗಳನ್ನು ಗುಪ್ತವಾಗಿ ಇರಿಸಿಕೊಂಡಿದ್ದರು ಎಂದು ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್ ತನಿಖೆಯಲ್ಲಿ ಕಂಡುಕೊಂಡಿದೆ. ಶನಿವಾರದಂದು ಅವರನ್ನು ತನಿಖೆಗೆ ಒಳಪಡಿಸಲಾಗಿತ್ತು. ಸೋಮವಾರದಂದು ಅಮೆರಿಕ ಕೋರ್ಟ್​​ಗೆ ದೋಷಾರೋಪಣೆ ಪಟ್ಟಿ

ಭಾರತ ಮೂಲದ ಖ್ಯಾತ ಯುಎಸ್ ರಕ್ಷಣಾ ತಜ್ಞ ಆಶ್ಲೇಟೆಲ್ಲಿಸ್ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಕೆಮ್ಮಿನ ಸಿರಪ್‌ ನಲ್ಲಿ ವಿಷಕಾರಿ ಅಂಶ ಪತ್ತೆಯಾದರೆ ಮಾಹಿತಿ ನೀಡಿ- ವಿಶ್ವಸಂಸ್ಥೆ

(ನ್ಯೂಸ್‌ ಕಡಬ) newskadaba.com  ಅ. 14. ಭಾರತದಲ್ಲಿ ತಯಾರಿಸಲಾಗಿರುವ ಕೆಮ್ಮಿನ ಸಿರಪ್‌ ಗಳಾದ ಕೋಲ್ಡ್ರೀಫ್‌‍, ರೆಸ್ಪಿಫ್ರೆಶ್‌ ಟಿಆರ್‌ ಮತ್ತು ರೀಲೈಫ್‌ ಗಳ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ ಮತ್ತು ಇವುಗಳು ತಮ್ಮ ದೇಶದಲ್ಲಿ ಪತ್ತೆಯಾದರೆ ತಕ್ಷಣ ತಿಳಿಸುವಂತೆ ವಿಶ್ವದಾದ್ಯಂತ ರಾಷ್ಟ್ರೀಯ ನಿಯಂತ್ರಕ ಅಧಿಕಾರಿಗಳನ್ನು ಆಗ್ರಹಿಸಿದೆ ಈ ಕಳಪೆ ಗುಣಮಟ್ಟದ ಉತ್ಪನ್ನಗಳ ಪತ್ತೆ ಮತ್ತು ಪ್ರತಿಕೂಲ ಪರಿಣಾಮಗಳ ಯಾವುದೇ ಘಟನೆ ಅಥವಾ ನಿರೀಕ್ಷಿತ ಪರಿಣಾಮಗಳ ಕೊರತೆಯನ್ನು ತಮ್ಮ ರಾಷ್ಟ್ರೀಯ ನಿಯಂತ್ರಕ ಅಧಿಕಾರಿಗಳಿಗೆ ಅಥವಾ ರಾಷ್ಟ್ರೀಯ ಔಷಧ

ಭಾರತದ ಕೆಮ್ಮಿನ ಸಿರಪ್‌ ನಲ್ಲಿ ವಿಷಕಾರಿ ಅಂಶ ಪತ್ತೆಯಾದರೆ ಮಾಹಿತಿ ನೀಡಿ- ವಿಶ್ವಸಂಸ್ಥೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಗೂಗಲ್ ಮ್ಯಾಪ್ಸ್ ಗೆ ಸ್ಪರ್ಧಿಸುವ mappls ಅಪ್ಲಿಕೇಶನ್ ಬಿಡುಗಡೆ

(ನ್ಯೂಸ್‌ ಕಡಬ) newskadaba.com ಅ. 14. ದೇಶದಲ್ಲಿ ಭಾರತೀಯರಿಗಾಗಿ ಗೂಗಲ್ ಮ್ಯಾಪ್ಸ್ ​ಗೆ ಸ್ಪರ್ಧಿಸುವ ಮ್ಯಾಪ್ಸ್ ಎಂಬ ಅಪ್ಲಿಕೇಶನ್ ನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ಮ್ಯಾಪ್ಸ್ ಅಪ್ಲಿಕೇಶನ್‌ ನ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ, ಅದರ ವಿವಿಧ ವೈಶಿಷ್ಟ್ಯಗಳನ್ನು ಇದು ತೋರಿಸುತ್ತದೆ. ಈ ಮ್ಯಾಪ್ಸ್​ ಅಪ್ಲಿಕೇಶನ್ ಅನ್ನು ಸ್ಥಳೀಯ ಕಂಪನಿ ಮ್ಯಾಪ್‌ ಮೈಇಂಡಿಯಾ ಅಭಿವೃದ್ಧಿಪಡಿಸಿದೆ. ಮ್ಯಾಪ್ಸ್ ಗೂಗಲ್ ನಕ್ಷೆಗಳಲ್ಲಿ ಕಂಡುಬರುವ ಎಲ್ಲಾ ವೈಶಿಷ್ಟ್ಯಗಳನ್ನು ನೀಡುತ್ತದೆ. ಹೆಚ್ಚುವರಿಯಾಗಿ, ಬಳಕೆದಾರರು ತಮ್ಮ ಮಾರ್ಗಗಳಲ್ಲಿ ರಸ್ತೆ

ಭಾರತದಲ್ಲಿ ಗೂಗಲ್ ಮ್ಯಾಪ್ಸ್ ಗೆ ಸ್ಪರ್ಧಿಸುವ mappls ಅಪ್ಲಿಕೇಶನ್ ಬಿಡುಗಡೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ- ಕಂಪನಿ ಬಂದ್ ಗೆ ಆದೇಶ

(ನ್ಯೂಸ್‌ ಕಡಬ) newskadaba.com ಅ. 14. ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಕ ಕಂಪನಿಯಾದ ಸ್ರೇಸನ್ ಫಾರ್ಮಾಸ್ಯುಟಿಕಲ್‌ ನ ಉತ್ಪಾದನಾ ಪರವಾನಗಿಯನ್ನು ತಮಿಳುನಾಡು ಔಷಧ ನಿಯಂತ್ರಣ ಇಲಾಖೆ ಸೋಮವಾರದಂದು ರದ್ದುಗೊಳಿಸಿದ್ದಲ್ಲದೇ ಕಂಪನಿಯನ್ನು ಮುಚ್ಚುವಂತೆ ಆದೇಶಿಸಿರುವ ಕುರಿತು ವರದಿಯಾಗಿದೆ. ಈ ಔಷಧದಲ್ಲಿ ವಿಷಕಾರಿ ದ್ರಾವಣವಾದ ಡೈಎಥಿಲೀನ್ ಗ್ಲೈಕೋಲ್ 48.6% ಇರುವುದು ಪತ್ತೆಯಾಗಿದೆ. ಈ ಔಷಧವು ಮಧ್ಯಪ್ರದೇಶದಲ್ಲಿ ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ವರದಿಯಾಗಿದೆ. ವಿಷಕಾರಿ ದ್ರಾವಣವಾದ ಡೈಎಥಿಲೀನ್ ಗ್ಲೈಕೋಲ್‌ ಇರುವ ಸ್ರೇಸನ್ ಕಂಪನಿಯನ್ನು

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ- ಕಂಪನಿ ಬಂದ್ ಗೆ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭರ್ಜರಿ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

(ನ್ಯೂಸ್‌ ಕಡಬ) newskadaba.com,  ಅ.11 ಮುಂಬೈ: ಸೌತ್ ಆಫ್ರಿಕಾ ತಂಡದ ಮಾಜಿ ನಾಯಕ ಗ್ರೇಮ್ ಸ್ಮಿತ್ ಅವರು 23ನೇ ವಯಸ್ಸಿನಲ್ಲಿ ಬರೆದ ವರ್ಲ್ಡ್ ರೆಕಾರ್ಡ್ ಅನ್ನು ಮುರಿದು, ಭಾರತ ತಂಡದ ಯಂಗ್ ಬ್ಯಾಟರ್ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಯಶಸ್ವಿ ಜೈಸ್ವಾಲ್ 253 ಎಸೆತಗಳಲ್ಲಿ 173 ರನ್ ಗಳಿಸಿದ್ದರು. ಈ ಉತ್ತಮ

ಭರ್ಜರಿ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಯಶಸ್ವಿ ಜೈಸ್ವಾಲ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಬರಿಮಲೆ ಚಿನ್ನಕ್ಕೆ ಕನ್ನ: ಕ್ರಿಮಿನಲ್ ಕೇಸಿಗೆ ಹೈಕೋರ್ಟ್‌ ಆದೇಶ

(ನ್ಯೂಸ್‌ ಕಡಬ) newskadaba.com,  ಅ.11 ಕೊಚ್ಚಿ : ಚಿನ್ನಲೇಪನದ ವೇಳೆ ಶಬರಿಮಲೆ ದೇಗುಲದ ದ್ವಾರಪಾಲಕ ಮೂರ್ತಿ ಹಾಗೂ ಚೌಕಟ್ಟಿನ ಚಿನ್ನ ಕಳವಿಗೆ ಸಂಬಂಧಿಸಿದಂತೆ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಕೇರಳ ಹೈಕೋರ್ಟ್ ಶುಕ್ರವಾರ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ. ‘ದೇಗುಲ ಚೌಕಟ್ಟಿನ ಚಿನ್ನ ದುರುಪಯೋಗ ಆಗಿದೆ ಎಂಬುದು ಇಲ್ಲಿಯವರೆಗೆ ನಡೆಸಿದ ತನಿಖೆಯಿಂದ ತಿಳಿದುಬರುತ್ತದೆ. ಹೀಗಾಗಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಈ ಬಗ್ಗೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಪೀಠ ಸೂಚಿಸಿದೆ. ‘ಚಿನ್ನಲೇಪನ ನಡೆಸಿದ ಬೆಂಗಳೂರು ಮೂಲದ ಉನ್ನಿಕೃಷ್ಣನ್ ಪೊಟ್ಟಿಗೆ

ಶಬರಿಮಲೆ ಚಿನ್ನಕ್ಕೆ ಕನ್ನ: ಕ್ರಿಮಿನಲ್ ಕೇಸಿಗೆ ಹೈಕೋರ್ಟ್‌ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿರಿಯ ಪತ್ರಕರ್ತ, ವಿಶ್ವವಾಣಿ ಅಂಕಣಕಾರ ಎಂಜೆ ಅಕ್ಬರ್‌ ನೂತನ ಕೃತಿ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.11 ನವದೆಹಲಿ: ಖ್ಯಾತ ಪತ್ರಕರ್ತ, ಕೇಂದ್ರದ ಮಾಜಿ ಸಚಿವ ಹಾಗೂ ವಿಶ್ವವಾಣಿ ಅಂಕಣಕಾರ ಎಂ ಜೆ ಅಕ್ಬರ್ ಅವರು ಬರೆದ ʼಆಫ್ಟರ್‌ ಮಿ, ಕೆಯೋಸ್‌: ಆಸ್ಟ್ರಾಲಜಿ ಇನ್‌ ದಿ ಮೊಗಲ್‌ ಎಂಪೈರ್‌ʼ ಪುಸ್ತಕ ಬಿಡುಗಡೆ ಸಮಾರಂಭ ಇತ್ತೀಚೆಗೆ ದಿಲ್ಲಿಯ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ನಡೆಯಿತು ಕನ್ನಡದ ಹಿರಿಯ ಪತ್ರಕರ್ತ, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ವಿಶ್ವೇಶ್ವರ ಭಟ್‌ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ

ಹಿರಿಯ ಪತ್ರಕರ್ತ, ವಿಶ್ವವಾಣಿ ಅಂಕಣಕಾರ ಎಂಜೆ ಅಕ್ಬರ್‌ ನೂತನ ಕೃತಿ ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನವದೆಹಲಿ : ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.10 ನವದೆಹಲಿ: ಅಡುಗೆ ಸಲಕರಣೆ ತಯಾರಕ ಟಿಟಿಕೆ ಪ್ರೆಸ್ಟೀಜ್ ಲಿಮಿಟೆಡ್‌ನ ನಿವೃತ್ತ ಅಧ್ಯಕ್ಷ ಟಿಟಿ ಜಗನ್ನಾಥನ್ ಗುರುವಾರ ತಡರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಜಗನ್ನಾಥನ್‌ ಅವರು ಟಿಟಿಕೆ ಗ್ರೂಪ್‌ನ ಸ್ಥಾಪಕ ಮತ್ತು ಕೇಂದ್ರದ ಮಾಜಿ ಹಣಕಾಸು ಸಚಿವ ಟಿಟಿ ಕೃಷ್ಣಮಾಚಾರಿ ಅವರ ಸೋದರಳಿಯ. ಜಗನ್ನಾಥನ್ ಅವರನ್ನು ಹೆಚ್ಚಾಗಿ ‘ದಿ ಕಿಚನ್ ಮೊಗಲ್’ ಎಂದು ಕರೆಯಲಾಗುತ್ತದೆ.. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂಪನಿಯು, ಜಗನ್ನಾಥನ್‌ ಅವರ ಹಠಾತ್ ಮತ್ತು ಅನಿರೀಕ್ಷಿತ ನಿಧನವು ಕಂಪನಿಗೆ ತುಂಬಲಾರದ ನಷ್ಟವಾಗಿದೆ. ಕಂಪನಿಯ ಎಲ್ಲಾ

ನವದೆಹಲಿ : ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top