ರಾಷ್ಟ್ರೀಯ ನ್ಯೂಸ್

ಮಂಗಳೂರು- ಮುಂಬೈ ನಡುವೆ ಸಾಪ್ತಾಹಿಕ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ಮಂಗಳೂರು ಜಂಕ್ಷನ್‌ ಹಾಗೂ ಮುಂಬೈನ ಲೋಕಮಾನ್ಯ ತಿಲಕ್‌ ನಿಲ್ದಾಣದ ಮಧ್ಯೆ ನಂ. 01453 ಸಾಪ್ತಾಹಿಕ ವಿಶೇಷ ರೈಲು ಸಂಚರಿಸಲಿದೆ. ಈ ರೈಲು ಮುಂಬೈಯಿಂದ ಡಿ. 9, 16, 23, 30 ಹಾಗೂ ಜನವರಿ 6 (ಶುಕ್ರವಾರ) ರಾತ್ರಿ 10.15ಕ್ಕೆ ಹೊರಟು, ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್‌ ತಲಪಲಿದೆ. ನಂ. 01454 ಮಂಗಳೂರು ಜಂಕ್ಷನ್‌ ಲೋಕಮಾನ್ಯ ತಿಲಕ್‌ ಮುಂಬಯಿ ಸಾಪ್ತಾಹಿಕ ರೈಲು ಮಂಗಳೂರು ಜಂಕ್ಷನ್‌ನಿಂದ ಡಿ. 10, 17, […]

ಮಂಗಳೂರು- ಮುಂಬೈ ನಡುವೆ ಸಾಪ್ತಾಹಿಕ ವಿಶೇಷ ರೈಲು ಸಂಚಾರ Read More »

ರಾಷ್ಟ್ರೀಯ ನ್ಯೂಸ್

ಜ. 14ರಂದು ದೇಶದ ಮೊದಲ ವಿದ್ಯುತ್ ಚಾಲಿತ ಡಬಲ್ ಡೆಕ್ಕರ್ ಬಸ್ ಸೇವೆ ಪ್ರಾರಂಭ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 04. ದೇಶದ ಮೊದಲ ವಿದ್ಯುತ್ ಚಾಲಿತ ಡಬಲ್ ಡೆಕ್ಕರ್ ಬಸ್ ಸೇವೆಯು ಜನವರಿ 14ರಂದು ಮುಂಬೈನಲ್ಲಿ ಆರಂಭಿಸಲಾಗುತ್ತದೆ ಎಂದು ಬೃಹತ್ ಮುಂಬೈ ವಿದ್ಯುತ್ ಸರಬರಾಜು ಹಾಗೂ ಸಾರಿಗೆ ಸಂಸ್ಥೆ (ಬೆಸ್ಟ್) ಘೋಷಿಸಿದೆ. ಈಗಾಗಲೇ ಅಶೋಕ್ ಲೇಲ್ಯಾಂಡ್ ಕಂಪನಿಯು ಬಸ್ ಸಿದ್ಧಪಡಿಸಿದ್ದು, ಸ್ವಿಚ್ ಮೊಬಿಲಿಟಿ ಎಂಬ ಹೆಸರಿನ ಈ ಬಸ್ ಅನ್ನು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಸಮ್ಮುಖದಲ್ಲಿ ‘ಬೆಸ್ಟ್’ ಗೆ ಹಸ್ತಾಂತರಿಸಲಾಗಿದೆ. ಇನ್ನು ಮೊದಲ ಹಂತದಲ್ಲಿ ಕನಿಷ್ಠ 10

ಜ. 14ರಂದು ದೇಶದ ಮೊದಲ ವಿದ್ಯುತ್ ಚಾಲಿತ ಡಬಲ್ ಡೆಕ್ಕರ್ ಬಸ್ ಸೇವೆ ಪ್ರಾರಂಭ Read More »

ರಾಷ್ಟ್ರೀಯ ನ್ಯೂಸ್

ಮಲಯಾಳಂ ನ ಹಿರಿಯ ನಟ ಕೆ.ಎಸ್. ಪ್ರೇಮ್ ಕುಮಾರ್ ವಿಧಿವಶ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಡಿ. 03. ಮಲಯಾಳಂನ ಹಿರಿಯ ಸಿನೆಮಾ ನಟ, ರಂಗಭೂಮಿ ಕಲಾವಿದ ಕೊಚ್ಚು ಪ್ರೇಮನ್ ಎಂದೇ ಖ್ಯಾತರಾಗಿದ್ದ ಕೆ.ಎಸ್.ಪ್ರೇಮಕುಮಾರ್ (68) ಅವರು ಶನಿವಾರದಂದು ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.   ಜೂನ್ 1, 1955ರಂದು ತಿರುವನಂತಪುರದಲ್ಲಿ ಜನಿಸಿದ ಅವರು, ಪೇಯಾಡಿನ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ ನಂತರ ತಿರುವನಂತಪುರಂ ನ ಮಹಾತ್ಮ ಗಾಂಧಿ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದರು. ರಂಗಭೂಮಿಯಲ್ಲಿ ಯಶಸ್ವಿ ನಟನಾಗಿದ್ದ ಇವರು ಬಳಿಕ ತಮ್ಮ ಗಮನವನ್ನು ಸಿನೆಮಾದತ್ತ ಬದಲಾಯಿಸಿದರು. 1979

ಮಲಯಾಳಂ ನ ಹಿರಿಯ ನಟ ಕೆ.ಎಸ್. ಪ್ರೇಮ್ ಕುಮಾರ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಗ್ನಿ ಅವಘಡ- 10 ಲಕ್ಷಕ್ಕೂ ಅಧಿಕ ಮೌಲ್ಯದ ಆಸ್ತಿ ನಷ್ಟ

(ನ್ಯೂಸ್ ಕಡಬ) newskadaba.com ಹೈದರಾಬಾದ್‌, ಡಿ, 03. ಇಲ್ಲಿನ ಗಾಂಧಿನಗರದಲ್ಲಿರುವ ಅಸೆಂಬಲ್ ವಾಟರ್ ಫಿಲ್ಟರ್ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ವರದಿಯಾಗಿದೆ. ಈ ಅವಘಢ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸಂಭವಿಸಿದೆ ಎನ್ನಲಾಗಿದ್ದು, ಸುಮಾರು 10 ಲಕ್ಷ ರೂಪಾಯಿ ಆಸ್ತಿ ಹಾನಿಯಾಗಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ತಕ್ಷಣವೇ ಮಾಹಿತಿ ತಿಳಿದ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಸುಮಾರು ಎರಡು ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಅಗ್ನಿ ಅವಘಡ- 10 ಲಕ್ಷಕ್ಕೂ ಅಧಿಕ ಮೌಲ್ಯದ ಆಸ್ತಿ ನಷ್ಟ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಾರ ಬದಲಿಸಿ ವಧುವಿಗೆ ಮುತ್ತಿಟ್ಟ ವರ..! ➤ ಮದುವೆಯನ್ನೇ ರದ್ದುಪಡಿಸಿದ ಯುವತಿ

(ನ್ಯೂಸ್ ಕಡಬ) newskadaba.com ಲಕ್ನೋ, ಡಿ. 01. ಮದುವೆ ಸಮಾರಂಭದಲ್ಲಿ ವಧು- ವರರು ಹಾರ ಬದಲಿಸಿದ್ದು, ಬಳಿಕ ಎಲ್ಲರ ಸಮ್ಮುಖದಲ್ಲೇ ವರ ವಧುವಿಗೆ ಮುತ್ತು ಕೊಟ್ಟಿದ್ದು, ಇದರಿಂದ ಬೇಸರಗೊಂಡ ಯುವತಿ ಮದುವಯನ್ನೇ ರದ್ದುಮಾಡಿದ ಅಪರೂಪದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನವೆಂಬರ್ 26ರಂದು ಉ.ಪ್ರ.ದ ಸಂಭಾಲ್ ನಗರದಲ್ಲಿ ಮುಖ್ಯಮಂತ್ರಿಗಳ ಹೆಸರಿನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಇದರಲ್ಲಿ ಬಿಲ್ಸಿ ಗ್ರಾಮಕ್ಕೆ ಸೇರಿದ ಯುವಕ ಹಾಗೂ ಬಹ್ಜೋಯ್ ಠಾಣಾ ವ್ಯಾಪ್ತಿಯ ಯುವತಿಯು ವೈವಾಹಿಕ ಜೀವನಕ್ಕೆ ಕಾಲಿಡಲು ಆಗಮಿಸಿದ್ದರು. ಮದುವೆ

ಹಾರ ಬದಲಿಸಿ ವಧುವಿಗೆ ಮುತ್ತಿಟ್ಟ ವರ..! ➤ ಮದುವೆಯನ್ನೇ ರದ್ದುಪಡಿಸಿದ ಯುವತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಂದೆಯಿಂದಲೇ ಗುಂಡಿಗೆ ಬಲಿಯಾದ ಆಯುಷಿ!

ಕಳೆದ ಶುಕ್ರವಾರ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ ವೇ ಸರ್ವಿಸ್ ರಸ್ತೆಯಲ್ಲಿ ಟ್ರಾಲಿ ಬ್ಯಾಗ್‌ ವೊಂದರಲ್ಲಿ  25 ವರ್ಷದ ಆಯುಷಿ ಚೌಧರಿ ಅವರ ಮೃತದೇಹ ಪತ್ತೆಯಾಗಿತ್ತು. ಇದು ಮರ್ಯಾದಾ ಹತ್ಯೆಯಿಂದಾಗಿರುವುದಾಗಿ ತಿಳಿದುಬಂದಿದೆ. ಲಖನೌ: ಕಳೆದ ಶುಕ್ರವಾರ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ ವೇ ಸರ್ವಿಸ್ ರಸ್ತೆಯಲ್ಲಿ ಟ್ರಾಲಿ ಬ್ಯಾಗ್‌ ವೊಂದರಲ್ಲಿ  25 ವರ್ಷದ ಆಯುಷಿ ಚೌಧರಿ ಅವರ ಮೃತದೇಹ ಪತ್ತೆಯಾಗಿತ್ತು. ಇದು ಮರ್ಯಾದಾ ಹತ್ಯೆಯಿಂದಾಗಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ  ಉತ್ತರ ಪ್ರದೇಶ ಪೊಲೀಸರು ಇಂದು (ಮಂಗಳವಾರ) ಆಕೆಯ ಪೋಷಕರನ್ನು ಮಥುರಾದಲ್ಲಿ ಬಂಧಿಸಿದ್ದಾರೆ.

ತಂದೆಯಿಂದಲೇ ಗುಂಡಿಗೆ ಬಲಿಯಾದ ಆಯುಷಿ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿನೇ ದಿನೇ ಗಗನಕ್ಕೇರುತ್ತಿರುವ ಚಿನ್ನದ ಬೆಲೆ ➤ ಇಂದಿನ ಬೆಲೆ ಎಷ್ಟು ಗೊತ್ತೇ..?

(ನ್ಯೂಸ್ ಕಡಬ) newskadaba.com ನವದೆಹಲಿ, ನ.22. ಚಿನ್ನದ ಬೆಲೆಯು ದಿನೇ ದಿನೇ ಗಗನಕ್ಕೇರುತ್ತಿದ್ದು, ಇಂದು ಅಲ್ಪ ಮಟ್ಟಿಗೆ ಇಳಿಕೆಯಾಗಿದೆ. ಎರಡು ದಿನಗಳ ಹಿಂದೆ ಗ್ರಾಂ ಒಂದಕ್ಕೆ 4860 ರೂ. ಗಳಿದ್ದ ಚಿನ್ನದ ದರವು, ಇಂದು 25 ರೂ. ಇಳಿಕೆಯಾಗುವ ಮೂಲಕ 4835 ರೂ.ಗಳಿಗೆ ಬಂದು ನಿಂತಿದೆ. ಕಳೆದ ಕೆಲವು ಸಮಯಗಳಿಂದ ಚಿನ್ನದ ಬೆಲೆಯಲ್ಲಿ ಏರಿಳಿತಗಳು ಉಂಟಾಗುತ್ತಿದ್ದು, ಹೂಡಿಕೆದಾರರನ್ನು ಕಂಗೆಡಿಸಿದೆ.  

ದಿನೇ ದಿನೇ ಗಗನಕ್ಕೇರುತ್ತಿರುವ ಚಿನ್ನದ ಬೆಲೆ ➤ ಇಂದಿನ ಬೆಲೆ ಎಷ್ಟು ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ರಕ್ತವರ್ಣ ಚಂದ್ರ ಗ್ರಹಣ ಎಲ್ಲೆಲ್ಲಿ ಸಂಭವಿಸುತ್ತೆ?

(ನ್ಯೂಸ್ ಕಡಬ) newskadaba.com ನ.08: ನಭೋಮಂಡಲದಲ್ಲಿ ಇಂದು ವಿಸ್ಮಯವೊಂದು ನಡೆಯಲಿದೆ. ತಂಪಾದ ಆಕಾಶದಲ್ಲಿ ಬೆಳದಿಂಗಳಂತೆ ಮಿನುಗುತ್ತಿದ್ದ ಚಂದ್ರ(Moon) ರಕ್ತದಂತೆ ಕೆಂಪಾಗಿ ಕಾಣಿಸಿಕೊಳ್ಳಲಿದ್ದಾನೆ. ಕಳೆದ ಅಮಾವಾಸ್ಯೆಯಂದು ಕೇತುಗ್ರಸ್ತ ಸೂರ್ಯಗ್ರಹಣವು ಸಂಭವಿಸಿತ್ತು. ಹದಿನೈದು ದಿನಗಳ ಅಂತರದಲ್ಲಿ ಚಂದ್ರಗ್ರಹಣವು ಸಂಭವಿಸುತ್ತಿದೆ. ಈ ಎರಡೂ ಗ್ರಹಣಗಳು ಒಂದೇ ಮಾಸದಲ್ಲಿ ಅಂದ್ರೆ ಕಾರ್ತೀಕ ಮಾಸದಲ್ಲಿ ಬಂದಿದ್ದು ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣವಾಗಿದೆ. ಇಂದು ಮಧ್ಯಾಹ್ನ 2 ಗಂಟೆ 37 ನಿಮಿಷಕ್ಕೆ ಚಂದ್ರ ಗ್ರಹಣ ಆರಂಭವಾಗಲಿದೆ. ಸಂಜೆ 4 ಗಂಟೆ 28 ನಿಮಿಷಕ್ಕೆ

ರಕ್ತವರ್ಣ ಚಂದ್ರ ಗ್ರಹಣ ಎಲ್ಲೆಲ್ಲಿ ಸಂಭವಿಸುತ್ತೆ? Read More »

ರಾಷ್ಟ್ರೀಯ ನ್ಯೂಸ್

ತಿರುಪ‍ತಿ ವೆಂಕಟೇಶ್ವರ ಈಗ 2.26 ಲಕ್ಷ ಕೋಟಿ ಒಡೆಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು ನ.07:ವಿಶ್ವ‌ದ ಅತ್ಯಂತ ಸಿರಿವಂತ ದೇವರು ತಿರುಪ‍ತಿ ವೆಂಕಟೇಶ್ವರ ಈಗ 2.26 ಲಕ್ಷ ಕೋಟಿ ಒಡೆಯ. ಚರಾಸ್ತಿ ಮತ್ತು ಸ್ಥಿರಾಸ್ತಿಯ ಬಗ್ಗೆ ಶ್ವೇತಪತ್ರ ಹೊರಡಿಸಲಾಗಿದೆ. ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಒಟ್ಟು 10.3 ಟನ್‌ನಷ್ಟು ಚಿನ್ನದ ಠೇವಣಿ ಇದೆ. ಇದರ ಒಟ್ಟು ಮೌಲ್ಯ 5,300 ಕೋಟಿ ರೂ. ಸುಮಾರು 15,938 ಕೋಟಿಯಷ್ಟು ನಗದು ಠೇವಣಿ ಇದೆ. ದೇಶಾದ್ಯಂತ 960 ಕಡೆ 7,123 ಎಕರೆ ಭೂಮಿ ಟ್ರಸ್ಟ್‌ ಹೆಸರಿನಲ್ಲಿದೆ ಎಂದು ಶ್ವೇತಪತ್ರದಲ್ಲಿ ಮಾಹಿತಿ ನೀಡಲಾಗಿದೆ. ಭೂಮಿಯ

ತಿರುಪ‍ತಿ ವೆಂಕಟೇಶ್ವರ ಈಗ 2.26 ಲಕ್ಷ ಕೋಟಿ ಒಡೆಯ..! Read More »

ರಾಷ್ಟ್ರೀಯ ನ್ಯೂಸ್

ನ.11ರಂದು ಕರ್ನಾಟಕಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಬೆಂಗಳೂರು ನ.07: ಪ್ರಧಾನಿ ಮೋದಿ ಅವರು ನವೆಂಬರ್ 11ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ರಾಜ್ಯಾದ್ಯಂತ ಹಲವಾರು ಕಾರ್ಯಕ್ರಮಗಳು ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನವೆಂಬರ್ 11 ರಂದು ಪ್ರಧಾನಿ ಮೋದಿ ಭಾಗವಹಿಸಲಿರುವ ಕಾರ್ಯಕ್ರಮಗಳ ಪಟ್ಟಿಯಲ್ಲಿ ವಂದೇ ಭಾರತ್ (ಚೆನ್ನೈ-ಮೈಸೂರು-ಬೆಂಗಳೂರು) ರೈಲನ್ನು ಎಸ್ಬಿಸಿ ರೈಲ್ವೆ ನಿಲ್ದಾಣದಿಂದ ಪ್ರಾರಂಭಿಸುವುದು ಸೇರಿದೆ. ಇದು ಕರ್ನಾಟಕ ರಾಜ್ಯದ ಜನರ ಬಹುದಿನಗಳ ಬೇಡಿಕೆಯಾಗಿದ್ದು, ಪ್ರಧಾನಿ ಮೋದಿ ಈ ಹೈಸ್ಪೀಡ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ಅಧಿಕಾರಿಗಳು

ನ.11ರಂದು ಕರ್ನಾಟಕಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್
Scroll to Top