ರಾಷ್ಟ್ರೀಯ ನ್ಯೂಸ್

ನಾಳೆ ಚಂದ್ರಗ್ರಹಣ ಗೋಚರ

(ನ್ಯೂಸ್ ಕಡಬ) newskadaba.com ನ.07: ಈ ವರ್ಷದ ಎರಡನೇ ಹಾಗೂ ಕೊನೆಯ ಚಂದ್ರಗ್ರಹಣ ನವೆಂಬರ್ 8ಕ್ಕೆ ಅಂದರೆ ನಾಳೆ ಸಂಭವಿಸುತ್ತಿದೆ. ಇದು ಸಂಪೂರ್ಣ ಚಂದ್ರಗ್ರಹಣವಾಗಿದೆ. ದೇಶದ ಹಲವು ಪ್ರದೇಶಗಳಲ್ಲಿ ಚಂದ್ರಗ್ರಹಣ ಗೋಚರಿಸಲಿದೆ. ಖಗೋಳಶಾಸ್ತ್ರಜ್ಞರ ಪ್ರಕಾರ, 2022 ರ ಸೂರ್ಯಗ್ರಹಣದ ನಂತರ ಹದಿನೈದು ದಿನಗಳ ನಂತರ ನಡೆಯುತ್ತಿರುವ ಚಂದ್ರಗ್ರಹಣ ನವೆಂಬರ್ 8 ರಂದು ದೇಶ ಮತ್ತು ವಿಶ್ವದ ಅನೇಕ ಭಾಗಗಳಲ್ಲಿ ಸಂಪೂರ್ಣ ಚಂದ್ರಗ್ರಹಣವಾಗಿ ಗೋಚರಿಸುತ್ತದೆ. ಚಂದ್ರಗ್ರಹಣವು 08 ನವೆಂಬರ್ 2022, ಮಂಗಳವಾರ ಸಂಭವಿಸಲಿದೆ. ಸಂಜೆ 05:32 ಕ್ಕೆ ಪ್ರಾರಂಭವಾಗಿ […]

ನಾಳೆ ಚಂದ್ರಗ್ರಹಣ ಗೋಚರ Read More »

ರಾಷ್ಟ್ರೀಯ ನ್ಯೂಸ್

ಅತ್ಯುತ್ತಮ ಮೈಲೇಜ್ ನೀಡುವ ಮಾರುತಿ Suzuki XL6 CNG ಬಿಡುಗಡೆ

(ನ್ಯೂಸ್ ಕಡಬ) newskadaba.com ನ.02: ಸಿಎನ್ ಜಿ ಕಾರುಗಳು ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಮಾರುತಿ ಸುಜುಕಿಯು ತನ್ನ ಪ್ರಮುಖ ಕಾರುಗಳಲ್ಲಿ ಸಿಎನ್ ಜಿ ಕಾರುಗಳ ಮಾದರಿಗಳ ಮಾರಾಟವನ್ನು ಹೆಚ್ಚಿಸುತ್ತಿದ್ದು, ಇದೀಗ ಕಂಪನಿಯು ತನ್ನ ಎಕ್ಸ್ಎಲ್6 ಎಂಪಿವಿ(XL6 MPV) ಕಾರು ಮಾದರಿಯಲ್ಲಿ ಸಿಎನ್ ಜಿ ವರ್ಷನ್ ಬಿಡುಗಡೆ ಮಾಡಿದೆ. ಹೊಸ ಎಕ್ಸ್ಎಲ್6 ಸಿಎನ್ ಜಿ ಮಾದರಿಯು ಜೆಟಾ ವೆರಿಯೆಂಟ್ ನಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 12.24 ಲಕ್ಷ ಬೆಲೆ ಹೊಂದಿದೆ. ಹೊಸ ಎಕ್ಸ್ಎಲ್6 ಸಿಎನ್

ಅತ್ಯುತ್ತಮ ಮೈಲೇಜ್ ನೀಡುವ ಮಾರುತಿ Suzuki XL6 CNG ಬಿಡುಗಡೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ 2 ರೂ. ಇಳಿಕೆ ಸಾಧ್ಯತೆ !

(ನ್ಯೂಸ್ ಕಡಬ) newskadaba.com ನ.02: ದೇಶೀಯ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್, ಡೀಸೆಲ್ ದರದಲ್ಲಿ 2 ರೂ. ಇಳಿಕೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಇಳಿಕೆಯಾಗುತ್ತಿರುವುದು ಮತ್ತು ಚಿಲ್ಲರೆ ಮಾರಾಟಗಾರರ ಪ್ರಾಡಕ್ಟ್ ಮಾರ್ಜಿನ್ ಉತ್ತಮಗೊಂಡಿರುವುದೇ ಬೆಲೆ ಇಳಿಕೆ ಮಾಡುವ ಕುರಿತು ಚಿಂತನೆಗೆ ಕಾರಣ ಎನ್ನಲಾಗಿದೆ. ಮುಂದಿನ ಕೆಲವು ದಿನಗಳಲ್ಲಿ ತೈಲ ದರದಲ್ಲಿ ಪ್ರತಿ ದಿನ 40 ಪೈಸೆಯಂತೆ ಇಳಿಕೆಯಾಗಲಿದೆ ಎಂದು ಸಿಎನ್​ಬಿಸಿ ಆವಾಜ್ ವರದಿ

ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ 2 ರೂ. ಇಳಿಕೆ ಸಾಧ್ಯತೆ ! Read More »

ರಾಷ್ಟ್ರೀಯ ನ್ಯೂಸ್

ಗುಜರಾತಿನ ಮೊರ್ಬಿ ಸೇತುವೆ ಕುಸಿತ ದೇವರ ಇಚ್ಛೆ ಆಗಿತ್ತು ➤‌ ಒರೆವಾ ಕಂಪನಿಯ ಮ್ಯಾನೇಜರ್ !

(ನ್ಯೂಸ್ ಕಡಬ) newskadaba.com ನವದೆಹಲಿ, ನ.02: ಗುಜರಾತಿನ ಮೊರ್ಬಿ ಸೇತುವೆ ಕುಸಿತ ದುರಂತದಲ್ಲಿ 135 ಜನರ ಸಾವಿಗೆ ಕಾರಣವಾದ ಆರೋಪಿಗಳಲ್ಲಿ ಒಬ್ಬರು ಈ ಘಟನೆ ನಡೆದಿರುವುದು “ದೇವರ ಇಚ್ಛೆ” ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ. 150 ವರ್ಷಗಳಷ್ಟು ಹಳೆಯದಾದ ಸೇತುವೆಯ ನಿರ್ವಹಣೆಯ ಹೊಣೆ ಹೊತ್ತಿರುವ ಒರೆವಾ ಕಂಪನಿಯ ಮ್ಯಾನೇಜರ್ ದೀಪಕ್ ಪರೇಖ್ ಈ ಹೇಳಿಕೆ ನೀಡಿದ್ದಾರೆ. ಭಾನುವಾರ ಗುಜರಾತಿನಲ್ಲಿ ತೂಗು ಸೇತುವೆ ದುರಂತದನಂತರ ಬಂಧಿಸಲಾದ ಒಂಬತ್ತು ಜನರಲ್ಲಿ ಪರೇಖ್ ಕೂಡ ಒಬ್ಬರು. “ಭಗವಾನ್ ಕಿ ಇಚ್ಚಾ (ದೇವರ ಇಚ್ಛೆ)

ಗುಜರಾತಿನ ಮೊರ್ಬಿ ಸೇತುವೆ ಕುಸಿತ ದೇವರ ಇಚ್ಛೆ ಆಗಿತ್ತು ➤‌ ಒರೆವಾ ಕಂಪನಿಯ ಮ್ಯಾನೇಜರ್ ! Read More »

ರಾಷ್ಟ್ರೀಯ ನ್ಯೂಸ್

SEWA ಸಂಸ್ಥಾಪಕಿ, ಪದ್ಮಭೂಷಣ ಪುರಸ್ಕೃತೆ ಇಳಾ ಭಟ್ ನಿಧನ

(ನ್ಯೂಸ್ ಕಡಬ) newskadaba.com ನ.02:ಮಹಿಳಾ ಹಕ್ಕುಗಳ ಕಾರ್ಯಕರ್ತೆ, ಸ್ವಯಂ ಉದ್ಯೋಗಿ ಮಹಿಳಾ ಸಂಘದ (SEWA) ಸಂಸ್ಥಾಪಕಿ ಇಳಾ ಭಟ್ ಬುಧವಾರ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ದೀರ್ಘಕಾಲದಿಂದ ಕಾಯಿಲೆಯಿಂದ ಬಳಲುತ್ತಿದ್ದ ಇಳಾಭಟ್ಎಂದೇ ಚಿರಪರಿಚಿತರಾಗಿರುವ ಗಾಂಧಿವಾದಿ, ಇಳಾಬೆನ್ ಭಟ್ ಅಹಮದಾಬಾದ್ ನ ಆಸ್ಪತ್ರೆಯಲ್ಲಿ ಅವರು ನವೆಂಬರ್ 2, ಬುಧವಾರ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಸಮುದಾಯ ನಾಯಕತ್ವಕ್ಕಾಗಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ (1977), ಪದ್ಮಶ್ರೀ (1985), ಮತ್ತು ಪದ್ಮಭೂಷಣ (1986) ಸೇರಿದಂತೆ ಗುಜರಾತ್‌ನಲ್ಲಿ ಬಡ ಮಹಿಳೆಯರನ್ನು

SEWA ಸಂಸ್ಥಾಪಕಿ, ಪದ್ಮಭೂಷಣ ಪುರಸ್ಕೃತೆ ಇಳಾ ಭಟ್ ನಿಧನ Read More »

ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಇಂದು ಡಿಜಿಟಲ್‌ ರುಪಿ ಬಿಡುಗಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ.01: ಬಜೆಟ್‌ನಲ್ಲಿ ಘೋಷಣೆಯಾದಂತೆ ಭಾರತದಲ್ಲಿ ಡಿಜಿಟಲ್‌ ರುಪಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಸಗಟು ಕ್ಷೇತ್ರಕ್ಕೆ ರುಪಿಯನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಣಕಾಸು ಕ್ಷೇತ್ರದಲ್ಲಿ ಕ್ರಾಂತಿ ಮಾಡಬಹುದು ಎಂದು ವಿಶ್ಲೇಷಣೆಯಾಗುತ್ತಿರುವ ಡಿಜಿಟಲ್‌ ರುಪಿಯ ಬಗ್ಗೆ ಇಲ್ಲಿ ಕೆಲ ಮಾಹಿತಿಯನ್ನು ನೀಡಲಾಗಿದೆ. ಸರಳವಾಗಿ ಹೇಳುವುದಾದರೆ ಡಿಜಿಟಲ್‌ ರೂಪದಲ್ಲಿರುವ ಹಣ. ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ ಅಥವಾ ಡಿಜಿಟಲ್‌ ರುಪಿಯನ್ನು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಬಿಡುಗಡೆ ಮಾಡುತ್ತದೆ. 2022ರ ಕೇಂದ್ರ

ಭಾರತದಲ್ಲಿ ಇಂದು ಡಿಜಿಟಲ್‌ ರುಪಿ ಬಿಡುಗಡೆ Read More »

ರಾಷ್ಟ್ರೀಯ ನ್ಯೂಸ್

ಬೈಕ್ ಖರೀದಿಗಾಗಿ ನಾಣ್ಯಗಳ ಮೂಟೆ ತಂದ ವ್ಯಾಪಾರಿ !!

(ನ್ಯೂಸ್ ಕಡಬ) newskadaba.com ಅಸ್ಸಾಂ ನ.01: ಇಲ್ಲೊಬ್ಬ ಸಣ್ಣ ವ್ಯಾಪಾರಿ ಕೆಲವು ವರ್ಷಗಳಿಂದ ತನ್ನ ವ್ಯಾಪಾರದಲ್ಲಿ ಉಳಿತಾಯವಾಗುತ್ತಿದ್ದ ನಾಣ್ಯಗಳನ್ನು ಕೂಡಿಟ್ಟು ತನ್ನ ಕನಸಿನ ಬೈಕ್ ಖರೀದಿಸಿದ್ದು, ವ್ಯಾಪಾರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆಗೆ ವ್ಯಕ್ತವಾಗಿದೆ. ಅಸ್ಸಾಂ ರಾಜ್ಯದ ಕರೀಮ್​ಗಂಜ್​ ಜಿಲ್ಲೆಯ ರಾಮಕೃಷ್ಣ ನಗರ ಪ್ರದೇಶದ ನಿವಾಸಿಯಾಗಿರುವ ಸುರಂಜನ್ ರಾಯ್ ವೃತ್ತಿಯಲ್ಲಿ ಸಣ್ಣ ಮಟ್ಟದ ವ್ಯಾಪಾರಿಯಾಗಿದ್ದು, ತನ್ನ ಕನಸಿನ ಬೈಕ್ ಖರೀದಿಗಾಗಿ ಕಳೆದೆರಡು ವರ್ಷಗಳಿಂದ ವ್ಯಾಪಾರದಿಂದ ಬರುತ್ತಿದ್ದ ಉಳಿತಾಯವನ್ನು ಮಾಡುತ್ತಿದ್ದ. ಸಣ್ಣ ವ್ಯಾಪಾರಿಯಾಗಿರುವುದರಿಂದ ಚಿಲ್ಲರೆ ಹಣ ಹೆಚ್ಚಾಗಿ ಬರುತ್ತಿದ್ದ

ಬೈಕ್ ಖರೀದಿಗಾಗಿ ನಾಣ್ಯಗಳ ಮೂಟೆ ತಂದ ವ್ಯಾಪಾರಿ !! Read More »

ರಾಷ್ಟ್ರೀಯ ನ್ಯೂಸ್

ಇಂದಿನಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ➤‌ ಪ್ರತಿ ಲೀಟರ್​ಗೆ 40 ಪೈಸೆ ಕುಸಿತ

(ನ್ಯೂಸ್ ಕಡಬ) newskadaba.com ನ.01: ಕಳೆದ ಐದೂವರೆ ತಿಂಗಳಿನಿಂದ ಯಥಾಸ್ಥಿತಿಯಲ್ಲಿದ್ದ ಪೆಟ್ರೋಲ್ & ಡೀಸೆಲ್ ಬೆಲೆ ಇಂದು ಕುಸಿತವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತುಸು ಇಳಿಕೆಯಾಗಿದ್ದು, ಇಂದಿನಿಂದ (ನ.1) ಹೊಸ ದರ ಜಾರಿಗೆ ಬರಲಿದೆ. ಮೇ 22ರಂದು ಕೇಂದ್ರ ಸರ್ಕಾರವು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿತ್ತು. ಇದಾದ ನಂತರ ಇದೀಗ 40 ಪೈಸೆ ಇಳಿಕೆ ಮಾಡಿದ್ದು, ಇಂದು ಬೆಳಗ್ಗೆ 6 ಗಂಟೆಯಿಂದ ಹೊಸ ಬೆಲೆ ಜಾರಿಗೆ ಬಂದಿದೆ. ಬೆಂಗಳೂರಿನಲ್ಲಿ

ಇಂದಿನಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ➤‌ ಪ್ರತಿ ಲೀಟರ್​ಗೆ 40 ಪೈಸೆ ಕುಸಿತ Read More »

ರಾಷ್ಟ್ರೀಯ ನ್ಯೂಸ್

26 ಲಕ್ಷ ಭಾರತೀಯರ Whatsapp ಖಾತೆ ಬ್ಯಾನ್‌ !

(ನ್ಯೂಸ್ ಕಡಬ) newskadaba.com ನವದೆಹಲಿ, ನ.01: ಹೊಸ ಐಟಿ ನಿಯಮ ಅದರದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಭಾರತದಲ್ಲಿ 26 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಮೆಟಾ ಮಾಲೀಕತ್ವದ Whatsapp ನಿಷೇಧಿಸಿದೆ. ದೇಶದಲ್ಲಿ ಸುಮಾರು 500 ಮಿಲಿಯನ್ ಬಳಕೆದಾರರನ್ನು (ಥರ್ಡ್-ಪಾರ್ಟಿ ಡೇಟಾದ ಪ್ರಕಾರ) ಹೊಂದಿರುವ ವಾಟ್ಸಾಪ್ ಸೆಪ್ಟೆಂಬರ್ ನಲ್ಲಿ ಭಾರತದಿಂದ 666 ದೂರುಗಳು ವರದಿಯಾಗಿವೆ. ಐಟಿ ನಿಯಮಗಳು 2021 ರ ಪ್ರಕಾರ, ನಾವು 2022 ರ ಸೆಪ್ಟೆಂಬರ್ ತಿಂಗಳ ನಮ್ಮ ವರದಿಯನ್ನು ಪ್ರಕಟಿಸಿದ್ದೇವೆ. ಈ ಬಳಕೆದಾರ-ಸುರಕ್ಷತಾ ವರದಿಯು ಸ್ವೀಕರಿಸಿದ ಬಳಿಕ ವಾಟ್ಸಾಪ್

26 ಲಕ್ಷ ಭಾರತೀಯರ Whatsapp ಖಾತೆ ಬ್ಯಾನ್‌ ! Read More »

ರಾಷ್ಟ್ರೀಯ ನ್ಯೂಸ್

‘LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 115 ರೂ. ಇಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ.01: ಎಲ್ ಪಿಜಿ ಸಿಲಿಂಡರ್ ಗಳ ಹೊಸ ದರಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ, ಆದರೆ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. 19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಇಂದಿನಿಂದ 115 ರೂ.ಗಳಷ್ಟು ಇಳಿಕೆಯಾಗಿದೆ. ಐಒಸಿಎಲ್ ಪ್ರಕಾರ, ನವೆಂಬರ್ 1 ರಿಂದ ದೆಹಲಿಯಲ್ಲಿ 19 ಕೆಜಿ ಇಂಡೇನ್ ವಾಣಿಜ್ಯ ಸಿಲಿಂಡರ್ ಬೆಲೆ 115.5 ರೂ., ಕೋಲ್ಕತಾದಲ್ಲಿ 113 ರೂ., ಮುಂಬೈನಲ್ಲಿ 115.5

‘LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 115 ರೂ. ಇಳಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top