ರಾಷ್ಟ್ರೀಯ ನ್ಯೂಸ್

ನಿಮ್ಮ ಬಟ್ಟೆಯಿಂದಲೇ ಚಾರ್ಜ್ ಆಗುತ್ತೆ ಸ್ಮಾರ್ಟ್‌ಫೋನ್ !

(ನ್ಯೂಸ್ ಕಡಬ) newskadaba.com ಅ.28: ಮಾರುಕಟ್ಟೆಯಲ್ಲಿ E-Textile ಎಂಬ ಹೊಸ ತಂತ್ರಜ್ಞಾನ ಬಂದಿದ್ದು ನಿಮ್ಮ ಬಟ್ಟೆಗಳಿಂದಲೇ ಸ್ಮಾರ್ಟ್‌ಫೋನ್ ಅನ್ನು ಚಾರ್ಜ್ ಮಾಡಬಹುದಾಗಿದೆ. ವಿಶೇಷ ಎಂದರೆ, ಕಣ್ಣು ಮಿಟುಕಿಸುವುದರೊಳಗೆ ಸ್ಮಾರ್ಟ್‌ಫೋನ್‌ನ ಬ್ಯಾಟರಿ ಫುಲ್ ಆಗುತ್ತೆ. ಇ-ಟೆಕ್ಸ್ಟೈಲ್ ವಾಸ್ತವವಾಗಿ ವಿಶೇಷವಾದ ಬಟ್ಟೆಯಾಗಿದ್ದು ಅದು ಸಾಮಾನ್ಯ ಬಟ್ಟೆಗಳಿಗಿಂತ ತುಂಬಾ ಭಿನ್ನವಾಗಿದೆ. ಈ ಬಟ್ಟೆ ಕೇವಲ ಧರಿಸಲು ಮಾತ್ರವಲ್ಲ ಅದರ ನೈಜ ಬಳಕೆಯ ಬಗ್ಗೆ ತಿಳಿದರೆ ನೀವು ಆಶ್ಚರ್ಯಚಕಿತರಾಗಬಹುದು. ವಾಸ್ತವವಾಗಿ ಈ ಬಟ್ಟೆಯು ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಚಾರ್ಜ್ ಮಾಡಬಲ್ಲದು. ಈ ಬಟ್ಟೆಯು […]

ನಿಮ್ಮ ಬಟ್ಟೆಯಿಂದಲೇ ಚಾರ್ಜ್ ಆಗುತ್ತೆ ಸ್ಮಾರ್ಟ್‌ಫೋನ್ ! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

iPhone 14 Pro ಸ್ಟಾಕ್‌ ಖಾಲಿ ➤‌ ಆಪಲ್‌ ಜೊತೆ ಮಾತನಾಡಿದ ಕೇಂದ್ರ ಸಚಿವ!

(ನ್ಯೂಸ್ ಕಡಬ) newskadaba.com ಅ.28: ದೆಹಲಿ ಪ್ರಮುಖ ಸ್ಟೋರ್‌ಗಳಲ್ಲಿ ಆಪಲ್‌ ಸಂಸ್ಥೆಯ ಇತ್ತೀಚಿನ ಐಫೋನ್‌ 14 ಪ್ರೋ ಸ್ಟಾಕ್‌ ಖಾಲಿಯಾಗುತ್ತಿದೆ ಎನ್ನುವ ವರದಿಗಳ ಕುರಿತು ಆಪಲ್‌ ಕಂಪನಿಯ ಜೊತೆ ಮಾತನಾಡಿರುವುದಾಗಿ ಇಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಐಫೋನ್ 14 ಪ್ರೊಗೆ ಬೇಡಿಕೆ ಹೆಚ್ಚುತ್ತಿದೆ ಮತ್ತು ಆಪಲ್ ಪೂರೈಕೆ ನಿರ್ಬಂಧಗಳನ್ನು ಪರಿಹರಿಸುವಲ್ಲಿ ಶ್ರಮವಹಿಸುತ್ತಿದೆ ಎಂದು ಸಚಿವರು ಹೇಳಿದ್ದಾರೆ. “ನಾನು ಆಪಲ್‌ನೊಂದಿಗೆ ಮಾತನಾಡಿದ್ದೇನೆ ಮತ್ತು ಅವರು ಭಾರತದ ಉತ್ಪಾದನೆಯೊಂದಿಗೆ ಐಫೋನ್‌ 14 ಬೇಡಿಕೆಯನ್ನು ಪೂರೈಸುತ್ತದ್ದೇವೆ.

iPhone 14 Pro ಸ್ಟಾಕ್‌ ಖಾಲಿ ➤‌ ಆಪಲ್‌ ಜೊತೆ ಮಾತನಾಡಿದ ಕೇಂದ್ರ ಸಚಿವ! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

12 ವರ್ಷದ ಬಾಲಕಿಯ ಕ್ಯಾನ್ಸರ್ ಪತ್ತೆ ಹಚ್ಚಿದ ಆಪಲ್ ವಾಚ್!

(ನ್ಯೂಸ್ ಕಡಬ) newskadaba.com ಅ.28: ಆಪಲ್‌ನ ತಾಂತ್ರಿಕ ಆವಿಷ್ಕಾರಗಳು ಹಲವಾರು ಬಾರಿ ಜೀವಗಳನ್ನು ಉಳಿಸಿವೆ. ಈ ಸಾಲಿಗೆ 12 ವರ್ಷದ ಬಾಲಕಿಯೊಬ್ಬಳು ಸೇರಿದ್ದಾಳೆ. ಆಪಲ್ ವಾಚ್‌ನಿಂದಾಗಿ ಆಕೆ ದೊಡ್ಡ ಆನಾರೋಗ್ಯಕಾರಿ ಗಂಡಾಂತರದಿಂದ ಪಾರಾಗಿದ್ದಾಳೆ. ಹಾಗಾಗಿ, ಬಾಲಕಿಯ ಕುಟುಂಬವು ಆಪಲ್ ವಾಚ್‌ನ ಸಾಮರ್ಥ್ಯಕ್ಕೆ ಧನ್ಯವಾದ ತಿಳಿಸಿದ್ದಾರೆ. 12 ವರ್ಷ ವಯಸ್ಸಿನ ಇಮಾನಿ ಮೈಲ್ ಅವರ ಆಪಲ್ ವಾಚ್ ಒಂದು ಸಂಜೆ ಅಸಾಮಾನ್ಯವಾಗಿ ಹೆಚ್ಚಿನ ಹೃದಯ ಬಡಿತದ ಬಗ್ಗೆ ಎಚ್ಚರಿಸಲು ಪ್ರಾರಂಭಿಸಿತು. ಆಗ ಎಚ್ಚೆತ್ತುಕೊಂಡ ಮೈಲ್ ಅನ್ನು ಆಕೆಯ ತಾಯಿ

12 ವರ್ಷದ ಬಾಲಕಿಯ ಕ್ಯಾನ್ಸರ್ ಪತ್ತೆ ಹಚ್ಚಿದ ಆಪಲ್ ವಾಚ್! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಸಿಹಿ ಸುದ್ದಿ

(ನ್ಯೂಸ್ ಕಡಬ) newskadaba.com ಅ.28: ಕೇಂದ್ರ ಸರ್ಕಾರದ ಪಿಂಚಣಿದಾರರಿಗೆ ತುಟ್ಟಿಭತ್ಯೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸ್ಪಷ್ಟೀಕರಣ ನೀಡಿದೆ. 7 ನೇ ಕೇಂದ್ರ ವೇತನ ಆಯೋಗದ ಅಡಿಯಲ್ಲಿ, ಕೇಂದ್ರ ಸರ್ಕಾರದ ಪಿಂಚಣಿದಾರರಿಗೆ ಅಸ್ತಿತ್ವದಲ್ಲಿರುವ ಅಥವಾ ಪ್ರಸ್ತುತ ಡಿಆರ್ ದರಗಳು ಶೇ.38 ರಷ್ಟಿದೆ. ಇದು ಕಮ್ಯುಟೇಶನ್‌‌ಗೆ ಮೊದಲು ಮೂಲ ಪಿಂಚಣಿಯ ಮೇಲೆ ಲೆಕ್ಕಹಾಕಲಾಗುತ್ತದೆ. ತುಟ್ಟಿಭತ್ಯೆ ಪರಿಹಾರವನ್ನು ಮೂಲ ಪಿಂಚಣಿಯ ಮೇಲೆ ಪಾವತಿಸಲಾಗುತ್ತದೆ ಎಂದು ಹೇಳಿದೆ. ಸಂಬಂಧಪಟ್ಟ ಇಲಾಖೆ ಈ ಸಂಬಂಧ ಕಚೇರಿ ಜ್ಞಾಪಕ ಪತ್ರವನ್ನು (ಒಎಂ) ಸಹ ನೀಡಿದೆ. 7

ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಸಿಹಿ ಸುದ್ದಿ Read More »

ರಾಷ್ಟ್ರೀಯ ನ್ಯೂಸ್

ಮಸ್ಕ್‌ ತೆಕ್ಕೆಗೆ ಟ್ವಿಟ್ಟರ್‌ ➤‌ ಸಿಇಒ ಪರಾಗ್‌ ಸೇರಿದಂತೆ ಪ್ರಮುಖರು ವಜಾ

(ನ್ಯೂಸ್ ಕಡಬ) newskadaba.com ಅ.28: ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್‌ ಮಸ್ಕ್‌ ಟ್ವಿಟ್ಟರ್‌ ಕಂಪನಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಬೆನ್ನಲ್ಲೇ ಸಿಇಒ ಪರಾಗ್‌ ಅಗರ್‌ವಾಲ್‌ & ಅದರ ಉನ್ನತ ಅಧಿಕಾರಿಗಳನ್ನು ವಜಾಗೊಳಿಸಿದ್ದಾರೆ. ಟ್ವಿಟರ್ ಸಿಇಒ ಪರಾಗ್ ಅಗರ್‌ವಾಲ್‌ ಜೊತೆ ಕಾನೂನು, ನೀತಿ ಮತ್ತು ಟ್ರಸ್ಟ್ ಮುಖ್ಯಸ್ಥರಾದ ವಿಜಯ ಗದ್ದೆ, ಮುಖ್ಯ ಹಣಕಾಸು ಅಧಿಕಾರಿ ನೆಡ್ ಸೆಗಲ್ ಸೇರಿದಂತೆ ಪ್ರಮುಖರನ್ನು ವಜಾ ಮಾಡಲಾಗಿದೆ ಎಂದು ವರದಿಯಾಗಿದೆ. ಕಂಪನಿಯ ಸಿಇಒ ಜಾಕ್‌ ಡೋರ್ಸೆ ರಾಜೀನಾಮೆ ನೀಡಿದ ಬೆನ್ನಲ್ಲೇ ಭಾರತೀಯ ಮೂಲದ ಪರಾಗ್‌

ಮಸ್ಕ್‌ ತೆಕ್ಕೆಗೆ ಟ್ವಿಟ್ಟರ್‌ ➤‌ ಸಿಇಒ ಪರಾಗ್‌ ಸೇರಿದಂತೆ ಪ್ರಮುಖರು ವಜಾ Read More »

ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಅಧ್ಯಕ್ಷರಾಗಿ ನಾಳೆ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಅ.25: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ ಬುಧವಾರ (ಅಕ್ಟೋಬರ್ 26) ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕೂ ಮೊದಲು ಅವರು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಕರ್ನಾಟಕದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಸಿ ಸೇರಿದಂತೆ ಹಲವು

ಕಾಂಗ್ರೆಸ್ ಅಧ್ಯಕ್ಷರಾಗಿ ನಾಳೆ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಭರವಸೆ ಮೂಡಿಸಿದ ರೂ. ಮೌಲ್ಯ ➤‌ ಡಾಲರ್ ಎದುರು 26 ಪೈಸೆ ವೃದ್ಧಿ

(ನ್ಯೂಸ್ ಕಡಬ) newskadaba.com ಅ.25:ಕಳೆದ ಕೆಲವು ದಿನಗಳಿಂದ ಸತತ ಕುಸಿತ ಕಂಡಿದ್ದ ರೂಪಾಯಿ ಮೌಲ್ಯ ಮಂಗಳವಾರ ತುಸು ವೃದ್ಧಿಯಾಗಿದ್ದು ಭರವಸೆ ಮೂಡಿಸಿದೆ. ದೇಶೀಯ ಷೇರುಮಾರುಕಟ್ಟೆಯಲ್ಲಿ ಭರವಸೆಯ ವಹಿವಾಟು ದಾಲಾಗಿರುವುದು ರೂಪಾಯಿ ಮೌಲ್ಯ ವೃದ್ಧಿಗೆ ಪೂರಕವಾಗಿದೆ. ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ 82.71ರಲ್ಲಿ ವಹಿವಾಟು ಆರಂಭಿಸಿದ್ದ ರೂಪಾಯಿ, ಬೆಳಿಗ್ಗೆ 10 ಗಂಟೆ ವೇಳೆಗೆ 26 ಪೈಸೆ ವೃದ್ಧಿಯಾಗಿ 82.62 ರಲ್ಲಿ ವಹಿವಾಟು ನಡೆಸಿತು. ಈ ಹಿಂದಿನ ವಹಿವಾಟಿನ ಅವಧಿಯಲ್ಲಿ ಶುಕ್ರವಾರ 9 ಪೈಸೆ ಕುಸಿತ ದಾಖಲಿಸಿ ಡಾಲರ್ ವಿರುದ್ಧ 82.88

ಭರವಸೆ ಮೂಡಿಸಿದ ರೂ. ಮೌಲ್ಯ ➤‌ ಡಾಲರ್ ಎದುರು 26 ಪೈಸೆ ವೃದ್ಧಿ Read More »

ರಾಷ್ಟ್ರೀಯ ನ್ಯೂಸ್

ದೀಪಾವಳಿಗೆ ಗ್ರಾಹಕರಿಗೆ ಭರ್ಜರಿ ಗಿಫ್ಟ್ ನೀಡಿದ ಎಸ್ ಬಿಐ

(ನ್ಯೂಸ್ ಕಡಬ) newskadaba.com ಅ.23: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಗ್ರಾಹಕರಿಗೆ ದೀಪಾವಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಎಸ್ ಬಿಐ ಸ್ಥಿರ ಠೇವಣಿಗಳ (ಎಫ್ ಡಿ) ಮೇಲಿನ ಬಡ್ಡಿದರವನ್ನು ಗರಿಷ್ಠ 80 ಮೂಲಾಂಕಗಳಷ್ಟು ಅಂದ್ರೆ ಶೇ.0.8ರಷ್ಟು ಏರಿಕೆ ಮಾಡಿದೆ. ಈ ಹೊಸ ದರವು 2 ಕೋಟಿ ರೂ.ಗಿಂತ ಕಡಿಮೆ ಮೊತ್ತದ ಎಫ್ ಡಿಗಳಿಗೆ ಅನ್ವಯಿಸಲಿದ್ದು, ಅಕ್ಟೋಬರ್ 22ರಿಂದಲೇ ಜಾರಿಗೆ ಬರಲಿದೆ. ಎಸ್ ಬಿಐ ವೆಬ್ ಸೈಟ್ ನಲ್ಲಿ ನೀಡಿರುವ ಮಾಹಿತಿ ಪ್ರಕಾರ, FD ಬಡ್ಡಿದರ

ದೀಪಾವಳಿಗೆ ಗ್ರಾಹಕರಿಗೆ ಭರ್ಜರಿ ಗಿಫ್ಟ್ ನೀಡಿದ ಎಸ್ ಬಿಐ Read More »

ರಾಷ್ಟ್ರೀಯ ನ್ಯೂಸ್

ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ➤‌ ಡಾಲರ್ ಎದುರು 82.95ಕ್ಕೆ ಇಳಿಕೆ

(ನ್ಯೂಸ್‌ ಕಡಬ) newskadaba.com ನವದೆಹಲಿ, ಅ.19: ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ. ಬುಧವಾರದ ವಹಿವಾಟು ಮುಕ್ತಾಯದ ವೇಳೆಗೆ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 82.95ಕ್ಕೆ ಇಳಿಕೆಯಾಗಿದೆ. ಈ ಹಿಂದಿನ ಸೆಷನ್​ಗಳಲ್ಲಿ ತುಸು ಗಳಿಕೆ ಕಂಡುಬಂದಿದ್ದರೂ ಕೊನೆಯಲ್ಲಿ ಮೌಲ್ಯ ತೀವ್ರ ಕುಸಿತ ಕಂಡಿತು. ಪರಿಣಾಮವಾಗಿ ಹಣದುಬ್ಬರ ಇನ್ನಷ್ಟು ಏರಿಕೆ, ಕೇಂದ್ರೀಯ ಬ್ಯಾಂಕ್​ಗಳಿಂದ ರೆಪೊ ದರ ಹೆಚ್ಚಳ ಸೇರಿದಂತೆ ಇತರ ಕಠಿಣ ಕ್ರಮಗಳನ್ನು ನಿರೀಕ್ಷಿಸಲಾಗಿದೆ. 82.3062ರಲ್ಲಿ ವಹಿವಾಟು ಆರಂಭಿಸಿದ್ದ ರೂಪಾಯಿ ಹಿಂದೆಂದಿಗಿಂತಲೂ ಹೆಚ್ಚಿನ ಕುಸಿತ

ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ➤‌ ಡಾಲರ್ ಎದುರು 82.95ಕ್ಕೆ ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ಅ.26ರಂದು ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.19: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯ ಫಲಿತಾಂಶ ಇಂದು ಘೋಷಣೆಯಾಗಿತ್ತು. ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಭರ್ಜರಿ ಗೆಲುವು ಸಾಧಿಸಿದ್ದರು. ಇದೀಗ ಅವರು ಅಕ್ಟೋಬರ್ 26, 2022ರಂದು ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಕಳೆದ ಎರಡು ದಶಕಗಳಲ್ಲಿ ಕಾಂಗ್ರೆಸ್ ಪಕ್ಷವು ನೆಹರೂ-ಗಾಂಧಿ ಕುಟುಂಬದ ಹೊರಗಿನಿಂದ ತನ್ನ ಮೊದಲ ನಾಯಕನನ್ನು ಬುಧವಾರ ಆಯ್ಕೆ ಮಾಡಿದೆ. ಆದರೆ ಈ ಕ್ರಮವು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಅ.26ರಂದು ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ Read More »

ರಾಷ್ಟ್ರೀಯ ನ್ಯೂಸ್
Scroll to Top