ರಾಷ್ಟ್ರೀಯ ನ್ಯೂಸ್

ಕಾಮನ್ ವೆಲ್ತ್ ಕ್ರೀಡಾಕೂಟ ➤ ಜುಡೋ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ

(ನ್ಯೂಸ್ ಕಡಬ) Newskadaba.com ಬರ್ಮಿಂಗ್ ಹ್ಯಾಮ್, ಆ. 04. ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 78 ಕೆ.ಜಿ ವೈಯಕ್ತಿಕ ಜುಡೋ ಸ್ಪರ್ಧೆಯಲ್ಲಿ ಭಾರತದ ಜುಡೋ ಪಟು ತುಲಿಕಾ ಮಾನ್ ಬೆಳ್ಳಿ ಪದಕ ಪಡೆಯುವ ಮೂಲಕ ತೃಪ್ತರಾದರು. ಸ್ಪರ್ಧೆ ಮುಗಿಯಲು ಕೇವಲ 30 ಸೆಕೆಂಡ್ ಇದ್ದಾಗ ಎದುರಾಳಿ ಅದ್ಲಿಂಗ್ಟನ್, ಶಕ್ತಿಶಾಲಿ ಎಸೆತದ ಮೂಲಕ ತುಲಿಕಾ ರವರನ್ನು ಮ್ಯಾಟ್ ಗೆ ಉರುಳಿಸಿದರು. ಈ ಮೂಲಕ ಭಾರತಕ್ಕೆ ಜುಡೋ ಸ್ಪರ್ಧೆಯಲ್ಲಿ ಮೂರನೇ ಪದಕವನ್ನು ತಂದುಕೊಟ್ಟರು.

ಕಾಮನ್ ವೆಲ್ತ್ ಕ್ರೀಡಾಕೂಟ ➤ ಜುಡೋ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋಮು ದ್ವೇಷಕ್ಕೆ ಸುದ್ದಿಯಾದ ಸುಳ್ಯ ತಾಲೂಕು ಮತ್ತೆ ಕೋಮು ಸೌಹಾರ್ದತೆಗೆ ಸಾಕ್ಷಿ ➤ ಆಕಸ್ಮಿಕವಾಗಿ ನದಿಗೆ ಬಿದ್ದ ಶರೀಫ್ ನನ್ನು ರಕ್ಷಿಸಿದ ಸೋಮಶೇಖರ್

(ನ್ಯೂಸ್ ಕಡಬ)‌ newskadaba.com ಸುಳ್ಯ, ಆ.02. ತಾಲೂಕಿನಲ್ಲಿ ವಾರದ ಅಂತರದಲ್ಲಿ ನಡೆದಂತಹ ಎರಡು ಭಿನ್ನ ಕೋಮಿನ ಯುವಕರ ಕೊಲೆಯ ನಂತರ ಕೋಮು ದ್ವೇಷದಿಂದ ಹೊತ್ತಿ ಉರಿಯುತ್ತಿದ್ದ ಕರಾವಳಿಯಲ್ಲಿ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಘಟನೆ ಸೋಮವಾರದಂದು ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಎಂಬಲ್ಲಿ ನಡೆದಿದೆ. ಸೋಮವಾರ ಸಂಜೆ ಸುಳ್ಯ ತಾಲೂಕಿನ ಹಲವೆಡೆ ಭಾರೀ ಮಳೆ ಸುರಿದ ಪರಿಣಾಮ ಹರಿಹರ ಪಲ್ಲತ್ತಡ್ಕದಲ್ಲಿನ ಸೇತುವೆಯ ಬಳಿ ಮರದ ದಿಮ್ಮಿಗಳು ರಾಶಿ ಬಿದ್ದಿದ್ದು, ಮರ ತೆರವು ಕಾರ್ಯಾಚರಣೆಗಾಗಿ ಪಂಜ ಸಮೀಪದ ಪಡ್ಪಿನಂಗಡಿ ನಿವಾಸಿ

ಕೋಮು ದ್ವೇಷಕ್ಕೆ ಸುದ್ದಿಯಾದ ಸುಳ್ಯ ತಾಲೂಕು ಮತ್ತೆ ಕೋಮು ಸೌಹಾರ್ದತೆಗೆ ಸಾಕ್ಷಿ ➤ ಆಕಸ್ಮಿಕವಾಗಿ ನದಿಗೆ ಬಿದ್ದ ಶರೀಫ್ ನನ್ನು ರಕ್ಷಿಸಿದ ಸೋಮಶೇಖರ್ Read More »

ರಾಷ್ಟ್ರೀಯ ನ್ಯೂಸ್

ಅಕ್ರಮ ಹಣ ವರ್ಗಾವಣೆ ಪ್ರಕರಣ- ಇಡಿ ಮುಂದೆ ಹಾಜರಾದ ಸೋನಿಯಾ ಗಾಂಧಿ ➤ ರಾಹುಲ್ ಗಾಂಧಿ ಬಂಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 26. ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಎರಡನೇ ಸುತ್ತಿನ ವಿಚಾರಣೆಗಾಗಿ ಸೋನಿಯಾ ಗಾಂಧಿ ಮಂಗಳವಾರ ನವದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದು, ಈ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಮಲ್ಲಿಕಾರ್ಜುನ ಖರ್ಗೆ, ರಂಜಿತ್ ರಂಜನ್, ಕೆಸಿ ವೇಣುಗೋಪಾಲ್, ಮಾಣಿಕಂ ಠಾಗೋರ್, ಇಮ್ರಾನ್ ಪ್ರತಾಪಗಢಿ ಮತ್ತು ಕೆ ಸುರೇಶ್ ಸೇರಿದಂತೆ ಪಕ್ಷದ ಇತರ ನಾಯಕರನ್ನೂ ಕೂಡಾ ಬಂಧಿಸಲಾಗಿದೆ

ಅಕ್ರಮ ಹಣ ವರ್ಗಾವಣೆ ಪ್ರಕರಣ- ಇಡಿ ಮುಂದೆ ಹಾಜರಾದ ಸೋನಿಯಾ ಗಾಂಧಿ ➤ ರಾಹುಲ್ ಗಾಂಧಿ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಂಠಪೂರ್ತಿ ಕುಡಿದು ಬಂದು ತರಗತಿಯಲ್ಲಿ ಬಿದ್ದುಕೊಂಡ ಶಿಕ್ಷಕಿ ➤ ದಂಗಾದ ಶಿಕ್ಷಣಾಧಿಕಾರಿ

(ನ್ಯೂಸ್ ಕಡಬ) newskadaba.com ಛತ್ತೀಸ್‌ಗಢ, ಜು. 23. ಕಂಠಪೂರ್ತಿ ಕುಡಿದಿದ್ದ ಶಿಕ್ಷಕಿಯೋರ್ವಳು ತರಗತಿಯಲ್ಲಿ ಬಂದು ಬಿದ್ದುಕೊಂಡಿರುವ ಘಟನೆ ಟಿಕಾಯತ್‌ಗಂಜ್‌ನಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿ ಶಿಕ್ಷಕಿ ಪ್ರಜ್ಞೆಯೇ ಇಲ್ಲದೆ ಬಿದ್ದುಕೊಂಡಿದ್ದು, ಮಕ್ಕಳು ಆರಾಮವಾಗಿ ಆಟವಾಡುತ್ತಿದ್ದರು. ಇನ್ನು ದುರಾದೃಷ್ಟವೆಂಬಂತೆ ಅದೇ ವೇಳೆ ಶಾಲೆಯ ಪರಿಶೀಲನೆಗೆ ಬಂದಿದ್ದು, ಕುಡಿದು ತರಗತಿಯಲ್ಲಿ ಮಲಗಿದ್ದ ಶಿಕ್ಷಕಿಯನ್ನು ನೋಡಿ ದಂಗಾಗಿದ್ದಾರೆ. ಮೊದಲು ಶಿಕ್ಷಣಾಧಿಕಾರಿ ಆಕೆಯ ಆರೋಗ್ಯ ಹದಗೆಟ್ಟಿರಬಹುದು ಎಂದುಕೊಂಡಿದ್ದರು ಆದರೆ ಮಕ್ಕಳು ಈಕೆ ದಿನಾ‌ ಕುಡಿದು ಬರುವ ಬಗ್ಗೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ. ಶಿಕ್ಷಕಿಯ ಸ್ಥಿತಿಯನ್ನು

ಕಂಠಪೂರ್ತಿ ಕುಡಿದು ಬಂದು ತರಗತಿಯಲ್ಲಿ ಬಿದ್ದುಕೊಂಡ ಶಿಕ್ಷಕಿ ➤ ದಂಗಾದ ಶಿಕ್ಷಣಾಧಿಕಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಿಸೆಸ್ ಇಂಡಿಯಾ 2022 ಪ್ರಶಸ್ತಿ ಮುಡಿಗೇರಿಸಿಕೊಂಡ ನಿವೇದಿತಾ ಗೌಡ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 22. ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ಮಿಸೆಸ್ ಇಡಿಯಾ 2022 ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.   ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022ರ ವಿಜೇತರಾಗಿ ನಿವೇದಿತಾ ಗೌಡ ಹೊರಹೊಮ್ಮಿದ್ದಾರೆ. ಈ ಕುರಿತು ತಮ್ಮ ಸೋಷಿಯಲ್ ಮೀಡಿಯಾದಲ್ಲಿ‌ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಪೋಸ್ಟ್​ ಮಾಡಿಕೊಂಡಿದ್ದಾರೆ.  

ಮಿಸೆಸ್ ಇಂಡಿಯಾ 2022 ಪ್ರಶಸ್ತಿ ಮುಡಿಗೇರಿಸಿಕೊಂಡ ನಿವೇದಿತಾ ಗೌಡ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೇಬಿನಲ್ಲಿಟ್ಟಿದ್ದ ಮೊಬೈಲ್ ಸ್ಫೋಟ ➤ ಯುವಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಹರಿಯಾಣ, ಜು. 22. ಯುವಕನೋರ್ವ ಜೇಬಿನಲ್ಲಿಟ್ಟಿದ್ದ ಮೊಬೈಲ್ ಸ್ಪೋಟಗೊಂಡ ಘಟನೆ ಹರಿಯಾಣದಿಂದ ವರದಿಯಾಗಿದೆ. ಯುವಕ ಮೊಬೈಲ್ ಚಾರ್ಜ್ ಮಾಡಿದ ಬಳಿಕ ಮೊಬೈಲನ್ನು ತನ್ನ ಪ್ಯಾಂಟ್‌ ಜೇಬಿನಲ್ಲಿ ಇಟ್ಟುಕೊಂಡಿದ್ದು, ಸ್ವಲ್ಪ ಸಮಯದಲ್ಲೇ ಅದು ಸ್ಫೋಟಗೊಂಡ ಪರಿಣಾಮ ಕಾಲಿಗೆ ಗಾಯವಾಗಿದೆ. ಕೂಡಲೇ ಯುವಕನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿರುವುದಾಗಿ ತಿಳಿದುಬಂದಿದೆ.

ಜೇಬಿನಲ್ಲಿಟ್ಟಿದ್ದ ಮೊಬೈಲ್ ಸ್ಫೋಟ ➤ ಯುವಕನಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಿದ ಹಿನ್ನೆಲೆ ➤ 747 ವೆಬ್ ಸೈಟ್ ಹಾಗೂ 94 ಯೂಟ್ಯೂಬ್ ಚಾನೆಲ್ ಸ್ಥಗಿತ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 22. ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವ ಯೂಟ್ಯೂಬ್ ಚಾನೆಲ್‍ಗಳ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿ 2021-22 ರಲ್ಲಿ ದೇಶದಲ್ಲಿ 747 ವೆಬ್‍ಸೈಟ್‍ಗಳು, 94 ಯೂಟ್ಯೂಬ್ ಚಾನೆಲ್‍ಗಳನ್ನು ತೆಗೆದುಹಾಕಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಈ ಕುರಿತು ಪ್ರಶ್ನೆಯೊಂದಕ್ಕೆ ರಾಜ್ಯಸಭೆಯಲ್ಲಿ ಉತ್ತರಿಸಿದ ಅವರು, ಸುಳ್ಳು ಸುದ್ದಿಗಳನ್ನು ಅಂತರ್ಜಾಲದಲ್ಲಿ ಹರಡುವ ಮೂಲಕ ದೇಶದ ಸಾರ್ವಭೌಮತ್ವಕ್ಕೆ ವಿರುದ್ಧವಾಗಿ ಕೆಲಸ ಮಾಡುವ ಏಜೆನ್ಸಿಗಳ ವಿರುದ್ಧ ಸರಕಾರ

ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಿದ ಹಿನ್ನೆಲೆ ➤ 747 ವೆಬ್ ಸೈಟ್ ಹಾಗೂ 94 ಯೂಟ್ಯೂಬ್ ಚಾನೆಲ್ ಸ್ಥಗಿತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

(ನ್ಯೂಸ್ ಕಡಬ) newskadabacom ನವದೆಹಲಿ, ಜು.21. ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಎನ್​​ಡಿಎ ಅಭ್ಯರ್ಥಿ ಜಾರ್ಖಂಡ್ ನ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದಾರೆ. ಈ ಮೂಲಕ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸುವ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಎಂಬ ಹೆಗ್ಗಳಿಕೆಗೆ ಒಡಿಶಾ ಮೂಲದ ಮುರ್ಮು ಪಾತ್ರರಾಗಿದ್ದಾರೆ. ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆದಿದ್ದು ಇಂದು ಮತ ಎಣಿಕೆ ನಡೆದಿದೆ. ರಾಷ್ಟ್ರಪತಿ ಚುನಾವಣೆಯ ಮೊದಲ ಸುತ್ತಿನ ಮತ

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರೀ ಪ್ರವಾಹದಿಂದಾಗಿ ನೀರಿನಲ್ಲಿ ಕೊಚ್ಚಿಹೋದ ಶಾಲಾ ಬಸ್..!! ➤ ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 19. ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳಲು ಹೋಗುತ್ತಿದ್ದ ಶಾಲಾ ಬಸ್ಸೊಂದು ನೀರಿನಲ್ಲಿ ಕೊಚ್ಚಿಹೋದ ಘಟನೆ ಉತ್ತರಾಖಂಡದ ಚಂಪಾವತ್ ನಲ್ಲಿ ನಡೆದಿದೆ. ಘಟನೆಯಲ್ಲಿ ಶಾಲಾ ಬಸ್ ಚಾಲಕ ಕಮಲೇಶ್ ಕರ್ಕಿ ಹಾಗೂ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿ ಮಕ್ಕಳಿರದೇ ಇದ್ದುದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ನೀರಿನ ಹರಿವು ಹೆಚ್ಚಿರುವುದರಿಂದ ಚಾಲಕನಿಗೆ ಸ್ವಲ್ಪ ಸಮಯ ಕಾಯಲು ಹೇಳಲಾಗಿತ್ತಾದರೂ, ಆತ ನೀರು ತುಂಬಿ ಹರಿಯುತ್ತಿದ್ದ

ಭಾರೀ ಪ್ರವಾಹದಿಂದಾಗಿ ನೀರಿನಲ್ಲಿ ಕೊಚ್ಚಿಹೋದ ಶಾಲಾ ಬಸ್..!! ➤ ಇಬ್ಬರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶೋರೂಂ ನಲ್ಲಿ ಬೆಂಕಿ ಅವಘಡ ➤ 7 ಎಲೆಕ್ಟ್ರಿಕ್ ಬೈಕ್ ಗಳು ಸುಟ್ಟು ಭಸ್ಮ..!

(ನ್ಯೂಸ್ ಕಡಬ) newskadaba.com ಮುಂಬೈ, ಜು. 19. ಶೋರೂಂ ನಲ್ಲಿ ಚಾರ್ಜಿಂಗ್ ಮಾಡುತ್ತಿದ್ದ ವೇಳೆ ಏಳು ಎಲೆಕ್ಟ್ರಿಕ್ ಬೈಕ್ ಗಳು ಬೆಂಕಿಗಾಹುತಿಯಾದ ಘಟನೆ ಪುಣೆಯ ಗಂಗಾಧಾಮ್ ಪ್ರದೇಶದಲ್ಲಿ ನಡೆದಿದೆ. ಎಲೆಕ್ಟ್ರಿಕ್ ಬೈಕ್ ನ್ನು ಶೋ ರೂಮ್‌‌ನಲ್ಲಿ ಚಾರ್ಜಿಂಗ್‌ ಮಾಡುತ್ತಿದ್ದ ವೇಳೆ ಬೈಕ್‌‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ 7 ಎಲೆಕ್ಟ್ರಿಕಲ್ ಬೈಕ್‍ಗಳು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಶೋರೂಂ ನಲ್ಲಿ ಬೆಂಕಿ ಅವಘಡ ➤ 7 ಎಲೆಕ್ಟ್ರಿಕ್ ಬೈಕ್ ಗಳು ಸುಟ್ಟು ಭಸ್ಮ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top