ರಾಷ್ಟ್ರೀಯ ನ್ಯೂಸ್

ಅಕ್ಟೋಬರ್‌ ತಿಂಗಳಲ್ಲಿ ಬ್ಯಾಂಕ್‌ಗಳಿಗೆ 21 ದಿನ ರಜೆ

(ನ್ಯೂಸ್‌ ಕಡಬ) newskadaba.com,  ಸೆ. 30 ನವದೆಹಲಿ: ಅಕ್ಟೋಬರ್ 2025 ಭಾರತದಾದ್ಯಂತ ದಸರಾ, ದೀಪಾವಳಿ ಗಾಂಧಿ ಜಯಂತಿ ಕಾರಣಕ್ಕೆ ರಜಾದಿನಗಳಿವೆ. ಈ ತಿಂಗಳಲ್ಲಿ ಹಲವು ದಿನ ಬ್ಯಾಂಕ್‌ ರಜೆ ಇರುವುದರಿಂದ, ಗ್ರಾಹಕರು ತಮ್ಮ ಬ್ಯಾಂಕಿಂಗ್ ಕೆಲಸಗಳನ್ನು ಪ್ಲ್ಯಾನ್ ಮಾಡಿಕೊಳ್ಳಬೇಕು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಕ್ಟೋಬರ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಬ್ಯಾಂಕ್‌ಗಳಿಗೆ ಒಟ್ಟು 21 ರಜೆಗಳಿವೆ. ಡಿಜಿಟಲ್ ಬ್ಯಾಂಕಿಂಗ್ ಸೇವೆ ರಜಾದಿನಗಳಂದು ಬ್ಯಾಂಕ್ ಶಾಖೆಗಳು ಮುಚ್ಚಿರುತ್ತವೆಯಾದರೂ, ಮೊಬೈಲ್ ಆ್ಯಪ್, ಇಂಟರ್‌ನೆಟ್ ಬ್ಯಾಂಕಿಂಗ್, ಯುಪಿಐ ಪಾವತಿಗಳು ಮತ್ತು ಎಟಿಎಂ ವಹಿವಾಟುಗಳು […]

ಅಕ್ಟೋಬರ್‌ ತಿಂಗಳಲ್ಲಿ ಬ್ಯಾಂಕ್‌ಗಳಿಗೆ 21 ದಿನ ರಜೆ Read More »

ರಾಷ್ಟ್ರೀಯ ನ್ಯೂಸ್

ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬ ಹೆಂಡತಿಯನ್ನು ಕೊಲೆ ಮಾಡಿ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ!

(ನ್ಯೂಸ್‌ ಕಡಬ) newskadaba.com,  ಸೆ. 30 ಚಂಡೀಗಡ: ಗುರುಗ್ರಾಮದಲ್ಲಿ ಒಬ್ಬ ತನ್ನ ಹೆಂಡತಿಯೊಂದಿಗೆ ಜಗಳವಾಡಿ ಬಳಿಕ ಕತ್ತು ಹಿಸುಕಿ ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.ಪತ್ನಿ ಕೊಲೆ ಮಾಡಿದ ಬಳಿಕ ಆರೋಪಿ ಅಜಯ್ ಕುಮಾರ್ (30) ತನ್ನ ಸ್ನೇಹಿತನಿಗೆ ವೀಡಿಯೊ ಸಂದೇಶ ಕಳುಹಿಸಿ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದ. ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಿವಾಸಿ ಕುಮಾರ್ ಮತ್ತು ಪಶ್ಚಿಮ ಬಂಗಾಳದ ಅಸನ್ಸೋಲ್ ನಿವಾಸಿ ಸ್ವೀಟಿ ಶರ್ಮಾ (28) 3

ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬ ಹೆಂಡತಿಯನ್ನು ಕೊಲೆ ಮಾಡಿ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು BSNL ಸ್ವದೇಶಿ 4G ‘ನೆಟ್‌ವರ್ಕ್ ಸ್ಟಾಕ್’ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ಸೆ. 27 ದೆಹಲಿ: ಬಿಎಸ್‌ಎನ್‌ಎಲ್‌ನ ಸ್ವದೇಶಿ 4G ‘ನೆಟ್‌ವರ್ಕ್ ಸ್ಟಾಕ್’ ಅನ್ನು ಪ್ರಧಾನಮಂತ್ರಿ ಮೋದಿ ಇಂದು (ಸೆಪ್ಟೆಂಬರ್ 27) ಬಿಡುಗಡೆ ಮಾಡಲಿದ್ದಾರೆ. ಇದು ಭಾರತವನ್ನು ಡೆನ್ಮಾರ್ಕ್, ಸ್ವೀಡನ್, ದಕ್ಷಿಣ ಕೊರಿಯಾ ಮತ್ತು ಚೀನಾ ಜೊತೆಗೆ ತಮ್ಮದೇ ಆದ ದೂರಸಂಪರ್ಕ ಉಪಕರಣಗಳನ್ನು ತಯಾರಿಸುವ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಲಿದೆ. ಈ ಉಡಾವಣೆಯು ಭಾರತದ ದೂರಸಂಪರ್ಕ ವಲಯ ಮತ್ತು ಡಿಜಿಟಲ್ ಮೂಲಸೌಕರ್ಯಕ್ಕೆ ಒಂದು ಪ್ರಮುಖ ಮೈಲಿಗಲ್ಲು.. ಒಡಿಶಾದ ಜಾರ್ಸುಗುಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 97,500ಕ್ಕೂ

ಇಂದು BSNL ಸ್ವದೇಶಿ 4G ‘ನೆಟ್‌ವರ್ಕ್ ಸ್ಟಾಕ್’ ಉದ್ಘಾಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದುಬೈ: ಏಷ್ಯಾ ಕಪ್‌ ಇತಿಹಾಸದಲ್ಲಿ ಇಂಡೋ – ಪಾಕಿಸ್ತಾನ ಫೈನಲ್ ಗೆ

(ನ್ಯೂಸ್‌ ಕಡಬ) newskadaba.com,  ಸೆ.26 ದುಬೈ: ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ 11 ರನ್‌ಗಳ ಸೋಲುಣಿಸಿದ ಪಾಕಿಸ್ತಾನ ತಂಡ ಏಷ್ಯಾಕಪ್ ಫೈನಲ್ ಪ್ರವೇಶಿಸಿದೆ. ಇದರಿಂದ ಇದೇ ಮೊದಲ ಬಾರಿಗೆ ಟೂರ್ನಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. 1984ರಲ್ಲಿ ಏಷ್ಯಾ ಕಪ್ ಆರಂಭವಾದ ಬಳಿಕ ಈವರೆಗೆ ಒಟ್ಟು 16 ಬಾರಿ ಉಭಯ ತಂಡಗಳ ನಡುವೆ ಪಂದ್ಯಾವಳಿ ಜರುಗಿದೆ. ಆದ್ರೆ ಈವರೆಗೂ ಕ್ರಿಕೆಟ್‌ನ ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ ಮತ್ತು ಭಾರತ ಫೈನಲ್ ತಲುಪಿದ್ದಿಲ್ಲ. ಇದೀಗ ಭಾನುವಾರದಂದು

ದುಬೈ: ಏಷ್ಯಾ ಕಪ್‌ ಇತಿಹಾಸದಲ್ಲಿ ಇಂಡೋ – ಪಾಕಿಸ್ತಾನ ಫೈನಲ್ ಗೆ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನವದೆಹಲಿ: ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ

(ನ್ಯೂಸ್‌ ಕಡಬ) newskadaba.com,  ಸೆ.25 ನವದೆಹಲಿ : ಭಾರತವು ರಕ್ಷಣಾ ವಲಯದಲ್ಲಿ ಈಗ ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸುವ ಸಾಮರ್ಥ್ಯವನ್ನು ಹೊಂದಿದೆ. 2,000 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ಹೊಂದಿರುವ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಈ ಸಾಧನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್‌ಡಿಒ ಮತ್ತು ಸಶಸ್ತ್ರ ಪಡೆಗಳನ್ನು ಅಭಿನಂದಿಸಿದರು. ಅಗ್ನಿ-ಪ್ರೈಂ ಕ್ಷಿಪಣಿಯನ್ನು ರೈಲಿನಿಂದ ಯಶಸ್ವಿಯಾಗಿ ಪರೀಕ್ಷಿಸಿದ್ದು ಇದೇ ಮೊದಲು.ಭಾರತವು ರೈಲು ಆಧಾರಿತ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಮಧ್ಯಮ ಶ್ರೇಣಿಯ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಸಚಿವ

ನವದೆಹಲಿ: ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಪಂದ್ಯ- ಟೀಮ್ ಇಂಡಿಯಾ ಗೆದ್ದರೆ ಫೈನಲ್ ಗೆ ಎಂಟ್ರಿ

(ನ್ಯೂಸ್‌ ಕಡಬ) newskadaba.com,  ಸೆ.25 ಮುಂಬೈ: ಏಷ್ಯಾಕಪ್ ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 15 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 3 ಮ್ಯಾಚ್​ಗಳು ಮಾತ್ರ. ಈ ಮೂರು ಪಂದ್ಯಗಳೊಂದಿಗೆ ಈ ಬಾರಿಯ ಏಷ್ಯಾಕಪ್​ನಲ್ಲಿ ಫೈನಲ್ ಆಡಲಿರುವ ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಫೈನಲ್​ಗೆ ಪ್ರವೇಶಿಸುವುದು ಖಚಿತ. ಒಂದು ವೇಳೆ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡದ ಫೈನಲ್ ಹಾದಿ ಕಠಿಣವಾಗಲಿದೆ. ಟೀಮ್

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಪಂದ್ಯ- ಟೀಮ್ ಇಂಡಿಯಾ ಗೆದ್ದರೆ ಫೈನಲ್ ಗೆ ಎಂಟ್ರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ; ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com,  ಸೆ.24 ನವದೆಹಲಿ : ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ನೀಡಿದೆ. ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರ ಪ್ರಾರಂಭಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಪ್ರಯತ್ನದ ಫಲವಾಗಿ ʼಹುಬ್ಬಳ್ಳಿ To ಕೊಲ್ಲಂʼ ವರೆಗೆ 22 ಕೋಚ್‌ಗಳುಳ್ಳ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಇದೇ ಸೆಪ್ಟೆಂಬರ್‌ 28 ರಿಂದ ಸಂಚಾರ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಹುಬ್ಬಳ್ಳಿ,

ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ; ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆಯ ಹಿಂದಿನ ದಿನವೇ ಮದುಮ ಗಳ ಬರ್ಬರ ಕೊಲೆ

(ನ್ಯೂಸ್‌ ಕಡಬ) newskadaba.com,  ಸೆ.24 ಶಿಮ್ಲಾ : ಮದುವೆಗೆ ಸಿದ್ಧವಾಗಿದ್ದ ಮದುಮಗಳನ್ನು ಬರ್ಬರವಾಗಿ ಕೊಲೆಮಾಡಿ, ಆಕೆಯ ದೇಹವನ್ನು ಸುಟ್ಟ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಮೃತಳನ್ನು ಅಂಶಿಕಾ ಠಾಕೂರ್ ಎಂದು ಗುರುತಿಸಲಾಗಿದ್ದು, ಈಕೆ ಬೈರಿಯನ್ ನಿವಾಸಿಯಾಗಿದ್ದು, ದಿವಂಗತ ವಿಪಿನ್ ಠಾಕೂರ್ ಅವರ ಪುತ್ರಿ. ಸೆಪ್ಟೆಂಬರ್ 24 ರ ಬುಧವಾರದಂದು ಭಿಂಡ್ಲಾ ಗ್ರಾಮದ ಯುವಕನೊಂದಿಗೆ ವಿವಾಹ ನಡೆಯಬೇಕಿತ್ತು. ಅಂಶಿಕಾಳ ದೇಹ ಸುಟ್ಟು ಕರಕಲಾಗಿದ್ದಲ್ಲದೆ, ಆಕೆಯ ಮುಖ ಮತ್ತು ಕುತ್ತಿಗೆಯ ಮೇಲೆ ಆಳವಾದ ಗಾಯಗಳು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಯ ಹಿಂದಿನ ದಿನವೇ ಮದುಮ ಗಳ ಬರ್ಬರ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪಡೆದ ನಟ ಮೋಹನ್ ಲಾಲ್

(ನ್ಯೂಸ್‌ ಕಡಬ) newskadaba.com,  ಸೆ.24 ನವದೆಹಲಿ: ಮಂಗಳವಾರ ನಡೆದ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಲಯಾಳಂ ನಟ ಮೋಹನ್ ಲಾಲ್ ಅವರಿಗೆ ಭಾರತದ ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಮೋಹನ್ ಲಾಲ್ ಪ್ರಶಸ್ತಿ ಸ್ವೀಕರಿಸಲು ವೇದಿಕೆಗೆ ಬಂದಾಗ ಸಭಾಂಗಣದಲ್ಲಿ ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸಿದರು. ಚಿತ್ರರಂಗದಲ್ಲಿ ಮೋಹನ್‌ಲಾಲ್‌ ಮಾಡಿದ ಸಾಧನೆಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 65

ಭಾರತದ ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪಡೆದ ನಟ ಮೋಹನ್ ಲಾಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರೀ ಮಳೆ : ವಿದ್ಯುತ್ ಸ್ಪರ್ಶ ಕ್ಕೆ 5 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.23 ಕೋಲ್ಕತ್ತಾ:  ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ದುರ್ಗಾ ಪೂಜೆಗೂ ಮುನ್ನ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು ವಿದ್ಯುತ್ ಸ್ಪರ್ಶದಿಂದ 5 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಧ್ಯರಾತ್ರಿಯ ನಂತರ ಪ್ರಾರಂಭವಾದ ಮಳೆಯಿಂದ ರಸ್ತೆಗಳು ನೀರಿನಲ್ಲಿ ಮುಳುಗಿ ನಗರದಾದ್ಯಂತ ಅನೇಕ ಮನೆಗಳು ಮತ್ತು ವಸತಿ ಸಂಕೀರ್ಣಗಳಿಗೆ ನೀರು ನುಗ್ಗಿದ ಪರಿಣಾಮ ರಾತ್ರಿ ಇಡೀ ಜನರು ಜಾಗರಣೆ ಮಾಡುವಂತಾಗಿದೆ, ಜೊತೆಗೆ ಹಲವಾರು ಸ್ಥಳಗಳಲ್ಲಿ ಮೊಣಕಾಲು ಆಳದ ನೀರಿನಿಂದ ಮುಳುಗಿ ಸಂಚಾರ ಅಸ್ತವ್ಯಸ್ತವಾಗಿ

ಭಾರೀ ಮಳೆ : ವಿದ್ಯುತ್ ಸ್ಪರ್ಶ ಕ್ಕೆ 5 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top