ರಾಷ್ಟ್ರೀಯ ನ್ಯೂಸ್

ಈ 9 ರಾಶಿಯವರಿಗೆ ,ಮದುವೆ ಯೋಗ, ವ್ಯಾಪಾರ ದಾಂಪತ್ಯದಲ್ಲಿ ಹೊಂದಾಣಿಕೆ, ಯಾವುದೇ ಸಮಸ್ಯೆ ಇದ್ದರೂ ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ:ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ತಮ್ಮ ಸ್ವಂತ ಬುದ್ದಿಯ ಬಹಳ ಉಪಯೋಗಿಸುತ್ತಾರೆ ಮತ್ತು ಇವರು ಯಾರ ಸಹಾಯವಿಲ್ಲದೆ ಮೇಲ್ಬರುವ ವ್ಯಕ್ತಿಗಳು ಇವರಾಗಿರುತ್ತಾರೆ ಅಷ್ಟೇ ಅಲ್ಲ ಇವರು ತಮ್ಮ […]

ಈ 9 ರಾಶಿಯವರಿಗೆ ,ಮದುವೆ ಯೋಗ, ವ್ಯಾಪಾರ ದಾಂಪತ್ಯದಲ್ಲಿ ಹೊಂದಾಣಿಕೆ, ಯಾವುದೇ ಸಮಸ್ಯೆ ಇದ್ದರೂ ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ 8 ರಾಶಿಯವರಿಗೆ ವಿವಾಹ ಯೋಗ. ಕಂಕಣ ಪ್ರಾಪ್ತಿ. ಕುಟುಂಬದಲ್ಲಿನ ಕಲಹಗಳು ನಿವಾರಣೆಯಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ವೃಷಭ ರಾಶಿ: ಕೆಲಸ–ಗಣ್ಯವ್ಯಕ್ತಿಗಳಿಗೆ ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಸ್ಥಾನಮಾನ ಗೌರವಗಳು ಲಭಿಸಲಿವೆ. ವ್ಯಾಪಾರ ವ್ಯವಹಾರದಲ್ಲಿರುವವರಿಗೆ ಅಧಿಕ ಲಾಭ. ಉನ್ನತ ಹುದ್ದೆಯಲ್ಲಿರುವವರಿಗೆ ಬಡ್ತಿ ಸಾಧ್ಯತೆ. ನಿಮ್ಮ ಜೀವನದ ಯಾವುದೇ

ಈ 8 ರಾಶಿಯವರಿಗೆ ವಿವಾಹ ಯೋಗ. ಕಂಕಣ ಪ್ರಾಪ್ತಿ. ಕುಟುಂಬದಲ್ಲಿನ ಕಲಹಗಳು ನಿವಾರಣೆಯಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ 9 ರಾಶಿಯವರಿಗೆ ಮದುವೆ ಯೋಗ, ವ್ಯಾಪಾರ ಅಭಿವೃದ್ಧಿ, ಗಂಡ-ಹೆಂಡತಿಯ ಕಲಹ, ಯಾವುದೇ ಸಮಸ್ಯೆ ಇದ್ದರೂ ಪರಿಹಾರ ಶತಸಿದ್ಧ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ : ಸ್ನೇಹಿತರು ನಿಮಗೆ ಮಾಡುವ ಸಹಾಯ ಇಂದು ಅಪಾರವಾದದ್ದು.ಹಳೆ ಸ್ನೇಹಿತರ ಭೇಟಿ.ಸಂಬಂಧಿಸಿದಕರಿಂದ ಧನ ಸಹಾಯ.ನಿಮ್ಮನ್ನು ಮಾತನಾಡಿಸಲು ಬರುವವರ ಜೊತೆ ಸಭ್ಯದಿಂದ ವರ್ತಿಸಿ.ಹಳೆ ಕೋರ್ಟ ಕೇಸ್ ಗಳು

ಈ 9 ರಾಶಿಯವರಿಗೆ ಮದುವೆ ಯೋಗ, ವ್ಯಾಪಾರ ಅಭಿವೃದ್ಧಿ, ಗಂಡ-ಹೆಂಡತಿಯ ಕಲಹ, ಯಾವುದೇ ಸಮಸ್ಯೆ ಇದ್ದರೂ ಪರಿಹಾರ ಶತಸಿದ್ಧ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ದೇಶದಾದ್ಯಂತ ಒಮಿಕ್ರಾನ್ ಸೋಂಕು ಹೆಚ್ಚಳ ➤ ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ದಿನದಿಂದ ದಿನಕ್ಕೆ ಕೊರೋನಾ, ರೂಪಾಂತರಿ ತಳಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಹತ್ವದ ಸಭೆಯೊಂದನ್ನು ನಡೆಸಲಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರದಂದು ಕೊರೋನಾ ಕುರಿತ ಅಂಕಿಅಂಶಗಳನ್ನು ಬಿಡುಗಡೆ ಮಾಡಿದ್ದು, ಇದರ ಪ್ರಕಾರ ಭಾರತದ 15 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 213 ಒಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆ ಪ್ರಧಾನಿ ನೇತೃತ್ವದಲ್ಲಿ ಮಹತ್ವದ ಸಭೆಯೊಂದನ್ನು ನಡೆಸಲಿದ್ದಾರೆ.    

ದೇಶದಾದ್ಯಂತ ಒಮಿಕ್ರಾನ್ ಸೋಂಕು ಹೆಚ್ಚಳ ➤ ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಗೆ ನಿರ್ಧಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,317 ಕೊರೋನಾ ಕೇಸ್ ದೃಢ..! ➤ ಒಮಿಕ್ರಾನ್ ಸೋಂಕಿತರ ಸಂಖ್ಯೆ 213ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 6,317 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಇದರ ಪೈಕಿ 318 ಮಂದಿ ಮೃತರಾಗಿದ್ದಾರೆ. ಅಲ್ಲದೇ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 213ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರದಂದು ಬಿಡುಗಡೆ ಮಾಡಿದ ಅಂಕಿಅಂಶದಲ್ಲಿ ತಿಳಿಸಿದೆ. 24 ಗಂಟೆಗಳ ಅವಧಿಯಲ್ಲಿ ಕೊರೋನಾ ಸೋಂಕಿನಿಂದ 6,906 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 213ಕ್ಕೆ ಏರಿಕೆಯಾಗಿದ್ದು, ಈವರೆಗೆ ಒಮಿಕ್ರಾನ್ ಸೋಂಕಿತ 90

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,317 ಕೊರೋನಾ ಕೇಸ್ ದೃಢ..! ➤ ಒಮಿಕ್ರಾನ್ ಸೋಂಕಿತರ ಸಂಖ್ಯೆ 213ಕ್ಕೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಭಾರತದ ಸಾರ್ವಭೌಮತೆಗೆ ಧಕ್ಕೆ ➤ 20 ಯೂಟ್ಯೂಬ್ ಚಾನೆಲ್, 2 ವೆಬ್ ಸೈಟ್ ನಿಷೇಧ..!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ಭಾರತವನ್ನು ವಿರೋಧಿ ಪ್ರಚಾರ ನಡೆಸುತ್ತಿದ್ದ ಪಾಕಿಸ್ತಾನದ 20 ಯೂಟ್ಯೂಬ್ ಚಾನೆಲ್ ಹಾಗೂ ಎರಡು ವೆಬ್ ಸೈಟ್ ಗಳನ್ನು ಕೇಂದ್ರವು ನಿಷೇಧಿಸಿದೆ. ಈ ಚಾನೆಲ್ ಗಳು ಸುಮಾರು 35 ಲಕ್ಷ ಚಂದಾದಾರರನ್ನು ಹೊಂದಿದ್ದು, ಅದರಲ್ಲಿ ಭಾರತಕ್ಕೆ ಸಂಬಂಧಿಸಿದ ವಿಷಯಗಳನ್ನು ಸುಮಾರು 50 ಕೋಟಿಗೂ ಅಧಿಕ ಸಲ ವೀಕ್ಷಿಸಲಾಗಿದೆ ಎಂದು ವರದಿ ತಿಳಿಸಿದೆ. ಈ ಕುರಿತು ಯೂಟ್ಯೂಬ್ ಮತ್ತು ದೂರಸಂಪರ್ಕ ಇಲಾಖೆಗೆ ಪತ್ರ ಬರೆದಿದ್ದ ವಾರ್ತಾ ಮತ್ತು ಪ್ರಸಾರ ಖಾತೆ ಕಾರ್ಯದರ್ಶಿ

ಭಾರತದ ಸಾರ್ವಭೌಮತೆಗೆ ಧಕ್ಕೆ ➤ 20 ಯೂಟ್ಯೂಬ್ ಚಾನೆಲ್, 2 ವೆಬ್ ಸೈಟ್ ನಿಷೇಧ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈ 5 ವಸ್ತುಗಳು ಮನೆಯಲ್ಲಿ ಇದ್ದರೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಆಗುತ್ತದೆ

ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಮನೆಯ ಅಲಂಕಾರಕ್ಕಾಗಿ ಎಂದು ಕೆಲವು ವಸ್ತುಗಳನ್ನು ಇಡುತ್ತಾರೆ, ಇನ್ನು ಕೆಲವರು ಮನೆಯಲ್ಲಿ ಏನಾದರೂ ಸಮಸ್ಯೆಗಳು ಇದ್ದರೆ ವಾಸ್ತು ದೋಷಗಳು ಇದ್ದರೆ ಅವುಗಳು ನಿವಾರಣೆಯಾಗಲಿ ಎಂದು ವಾಸ್ತುವಿಗೆ ಸಂಬಂಧಿಸಿದಂತಹ ವಸ್ತುಗಳನ್ನು ಮನೆಯಲ್ಲಿ ಇಡುತ್ತಾರೆ. ಇನ್ನು ಮನೆಯಲ್ಲಿ ಸಮಸ್ಯೆಗಳು ಇದ್ದರೆ, ವಾಸ್ತು ದೋಷ ಗಳು ಇದ್ದರೆ, ಮನೆಯಲ್ಲಿ ಏನಾದರೂ ನಕಾರತ್ಮಕ ಶಕ್ತಿಗಳಿಂದ ಕಲಹಗಳು ಜಗಳಗಳು ಉಂಟಾಗುತ್ತಿದ್ದರೆ, ಜೀವನದಲ್ಲಿ ಅದೃಷ್ಟವೇ ಇಲ್ಲ ಎನ್ನುವುದಾದರೆ ತಪ್ಪದೇ ಮನೆಯಲ್ಲಿ ಈ 5 ವಸ್ತುಗಳನ್ನು ಇಡಬೇಕು. ಮನೆಯಲ್ಲಿ 5

ಈ 5 ವಸ್ತುಗಳು ಮನೆಯಲ್ಲಿ ಇದ್ದರೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಇನ್ನು ಮುಂದೆ ಶಾಲೆಯಲ್ಲಿ ಭಗವದ್ಗೀತೆ ಬೋಧಿಸಲು ಗ್ರೀನ್ ಸಿಗ್ನಲ್ ನೀಡಿದ ಕೇಂದ್ರ ಸರಕಾರ..!!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 21. ಮುಂದಿನ ದಿನಗಳಲ್ಲಿ ಶಾಲಾ ಪಠ್ಯಗಳಲ್ಲೂ ಭಗವದ್ಗೀತೆ ಬೋಧಿಸುವ ಸಾಧ್ಯತೆಯಿದ್ದು, ಇದಕ್ಕೆ ಮುನ್ಸೂಚನೆ ಎಂಬಂತೆ ಭಗವದ್ಗೀತೆಯನ್ನು ರಾಜ್ಯ ಪಠ್ಯಕ್ರಮದಲ್ಲಿಯೂ ಅಳವಡಿಸಬಹುದು. ಈ ಕುರಿತು ರಾಜ್ಯ ಸರ್ಕಾರವೇ ನಿರ್ಣಯ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ತಿಳಿಸಿದೆ. ಈಗಾಗಲೇ ಸಿಬಿಎಸ್‌ಇ 6, 7 ಹಾಗೂ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಅಧ್ಯಾಯವನ್ನು ಕಲಿಸಲಾಗುತ್ತಿದ್ದು, ಹೀಗಾಗಿ ಭಗವದ್ಗೀತೆ ಕಲಿಸಲು ರಾಜ್ಯ ಸರ್ಕಾರಗಳು ಬಯಸಿದರೆ ಭಗವದ್ಗೀತೆ ಕಲಿಸಬಹುದು ಎಂದು ಹೇಳಿದೆ.    

ಇನ್ನು ಮುಂದೆ ಶಾಲೆಯಲ್ಲಿ ಭಗವದ್ಗೀತೆ ಬೋಧಿಸಲು ಗ್ರೀನ್ ಸಿಗ್ನಲ್ ನೀಡಿದ ಕೇಂದ್ರ ಸರಕಾರ..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂತಹ ಅಕ್ಷರಿಂದ ಹೆಸರು ಶುರು ಆಗುವ ಜನರನ್ನು ವಿವಾಹ ಜೇವನ ಅದ್ಬುತವಾಗಿರುತ್ತದೆ

ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯರಿಗೂ ತಮ್ಮ ಜೀವನದ ಸಂಗಾತಿ ಯಾವ ರೀತಿಯಾಗಿರಬೇಕು ಮುಂದಿನ ಜೀವನದಲ್ಲಿ ನಾವು ನಮ್ಮ ಜೀವನವನ್ನು ಯಾವ ರೀತಿಯಾಗಿ ಸಾಗಿಸಬೇಕು ಎಂಬುದರ ಬಗ್ಗೆ ತುಂಬಾ ಆಸೆ ಕನಸುಗಳು ಇರುತ್ತವೆ ಜಗತ್ತಿನಲ್ಲಿ ತಮ್ಮ ಜೋಡಿ ಅದ್ಭುತವಾದ ಜೋಡಿ ಅಂತ ಅನಿಸಬೇಕು ತಮ್ಮ ಜೋಡಿಯನ್ನು ನೋಡಿ ಎಲ್ಲರೂ ಖುಷಿಪಡಬೇಕು ಪ್ರೀತಿ ಮಾಡಿ ಜೀವನ ನಡೆಸಿದರೆ ಇವರ ರೀತಿಯಾಗಿ ನಡೆಸಬೇಕು ಎಂದು ಎಲ್ಲರೂ ಹಾಡಿ ಹೊಗಳಬೇಕು ತಮ್ಮ ಪ್ರೀತಿ ಎಲ್ಲರಿಗೂ ಮಾದರಿಯಾಗಿರಬೇಕು ತಮ್ಮ ಜೀವನದಲ್ಲಿ ಎಂದಿಗೂ ಮನಸ್ತಾಪಗಳು ಬರಬಾರದೆಂದು ಬಹು

ಇಂತಹ ಅಕ್ಷರಿಂದ ಹೆಸರು ಶುರು ಆಗುವ ಜನರನ್ನು ವಿವಾಹ ಜೇವನ ಅದ್ಬುತವಾಗಿರುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಾಜಿ ಅಥ್ಲೀಟ್ ಓರ್ವರಿಗೆ ಪಿ.ಟಿ. ಉಷಾ ವಂಚನೆ- ದೂರು ದಾಖಲು..!

(ನ್ಯೂಸ್ ಕಡಬ) newskadaba.com ಕೇರಳ, ಡಿ. 20. ಮಾಜಿ ಅಥ್ಲೀಟ್ ಪಿ.ಟಿ.ಉಷಾ ವಿರುದ್ದ ಕೇರಳ ಪೊಲೀಸರು ವಂಚನೆ ಪ್ರಕರಣ ದಾಖಲಿಸಿರುವ ಕುರಿತು ವರದಿಯಾಗಿದೆ. ಇವರು ಮಾಜಿ ಅಥ್ಲೀಟ್ ಜೆಮ್ಮಾ ಜೋಸೆಫ್ ಅವರಿಗೆ ಬಿಲ್ಡರ್ ಓರ್ವರಿಂದ ಫ್ಲಾಟ್ ಕೊಡಿಸುವುದಾಗಿ ಭರವಸೆ ನೀಡಿ, ಜೆಮ್ಮಾ ಜೋಸೆಫ್ ಅವರಿಂದ ಕಂತುಗಳ ಮೂಲಕ 46 ಲಕ್ಷ ರೂ. ಹಣ ಪಡೆದುಕೊಂಡಿದ್ದರು. ಭರವಸೆಯಂತೆ ನಿಗದಿತ ಸಮಯಕ್ಕೆ ಫ್ಲಾಟ್ ನೀಡದೆ ಇದ್ದ ಹಿನ್ನೆಲೆ ಜೆಮ್ಮಾ ಜೋಸೆಫ್ ಅವರು ಪಿ.ಟಿ ಉಷಾ ವಿರುದ್ದ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.

ಮಾಜಿ ಅಥ್ಲೀಟ್ ಓರ್ವರಿಗೆ ಪಿ.ಟಿ. ಉಷಾ ವಂಚನೆ- ದೂರು ದಾಖಲು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top