ರಾಷ್ಟ್ರೀಯ ನ್ಯೂಸ್

ಹಬ್ಬಗಳ ನೆಪದಲ್ಲಿ ಆಗುತ್ತಿದ್ದ ದುಂದು ವೆಚ್ಚಕ್ಕೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.23 ನವದೆಹಲಿ : ಹಬ್ಬಗಳ ವೇಳೆಯಲ್ಲಿ ಆಗುತ್ತಿದ್ದ ದುಂದು ವೆಚ್ಚಕ್ಕೆ ಕೇಂದ್ರದ ಮೋದಿ ಸರ್ಕಾರ ಕಡಿವಾಣ ಹಾಕುವುದಕ್ಕೆ ಮುಂದಾಗಿದೆ. ಹಬ್ಬಗಳಿವೆ ಎಂದು ಸರ್ಕಾರದ ಹಣದಿಂದ ಉಡುಗೊರೆಗಳನ್ನು ಕೊಡುವಂತಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಎಲ್ಲಾ ಸಚಿವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ. ದೀಪಾವಳಿ ಸೇರಿ ಯಾವುದೇ ಹಬ್ಬಕ್ಕೆ ಸಾರ್ವಜನಿಕ ಹಣ ಬಳಕೆಗೆ ನಿರ್ಬಂಧ ಹೇರಲಾಗಿದೆ. ಸೆ.19ರಂದು ಕೇಂದ್ರ ಹಣಕಾಸು ಸಚಿವಾಲಯ ಆದೇಶ ಹೊರಡಿಸಿದೆ.ಈ ಹಿಂದೆಯೂ ಕೇಂದ್ರ ಸರ್ಕಾರ ಇಂತಹ ನಿರ್ದೇಶನ ನೀಡಿತ್ತು, ಆದರೆ ಅದು ಸಮರ್ಪಕವಾಗಿ […]

ಹಬ್ಬಗಳ ನೆಪದಲ್ಲಿ ಆಗುತ್ತಿದ್ದ ದುಂದು ವೆಚ್ಚಕ್ಕೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಂಚಿ : ನೆರೆಮನೆಯ ಮಗುವಿಗೆ ವಿಷ ಹಾಕಿ ಕೊಲೆಗೆ ಯತ್ನಿಸಿದ ಯುವತಿ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.23 ರಾಂಚಿ :  ಯುವತಿಯೊಬ್ಬಳು ನೆರೆ ಮನೆಯ ಮಗುವಿಗೆ ವಿಷ ಬೆರೆಸಿದ ಆಹಾರ ನೀಡಿ ಕೊಲೆ ಮಾಡಲು ಯತ್ನಿಸಿರುವ ಘಟನೆ  ನಡೆದಿದೆ. ಇದೀಗ ಯುವತಿಯನ್ನು ಜೈಪುರದ ಧರ್ಮಶಾಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭೂಬನ್ ಗ್ರಾಮದ ಮಧುಸ್ಥಿತ ಮೊಹಾಂತಿ(21) ಕೊಲೆಗೆ ಯತ್ನಿಸಿರುವ ಯುವತಿ. ಕಳೆದ ಸೆ.8ರಂದು ಮಧುಸ್ಮಿತ ಪಕ್ಕದ ಮನೆಯ 2  ವರ್ಷದ ಮಗುವನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ವಿಷ ಬೆರೆಸಿದ ಆಹಾರವನ್ನು ತಿನಿಸಿದ್ದಾಳೆ. ಆಹಾರ ಸೇವಿಸಿದ ನಂತರ ಮಗು ಅಸ್ವಸ್ಥಗೊಂಡಿದೆ. -ಮಂಕಾಗಿದ್ದ

ರಾಂಚಿ : ನೆರೆಮನೆಯ ಮಗುವಿಗೆ ವಿಷ ಹಾಕಿ ಕೊಲೆಗೆ ಯತ್ನಿಸಿದ ಯುವತಿ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋಲ್ಕತ್ತಾದಲ್ಲಿ ಭಾರೀ ಮಳೆ ; ರಸ್ತೆಗಳು ಜಲಾವೃತ- ಐವರು ಸಾವು

(ನ್ಯೂಸ್‌ ಕಡಬ) newskadaba.com,  ಸೆ.23 ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ಸೋಮವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿದ ಪರಿಣಾಮ ನಗರದ ಹಲವು ಪ್ರದೇಶಗಳು ಜಲಾವೃತವಾಗಿದ್ದು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ಕೋಲ್ಕತ್ತಾ ಪೊಲೀಸರ ಪ್ರಕಾರ, ಹೊಸೈನ್ ಶಾ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ 5:15ರ ಸುಮಾರಿಗೆ 60 ವರ್ಷದ ಜಿತೇಂದ್ರ ಸಿಂಗ್ ಎಂಬಾತ ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಮೃತಪಟ್ಟ ಉಳಿದವರ ಗುರುತು ಇನ್ನೂ ಪತ್ತೆಯಾಗಿಲ್ಲ ಮಳೆಯ ತೀವ್ರತೆ ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದ

ಕೋಲ್ಕತ್ತಾದಲ್ಲಿ ಭಾರೀ ಮಳೆ ; ರಸ್ತೆಗಳು ಜಲಾವೃತ- ಐವರು ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಅಶ್ವಿನಿ ಕ್ಲಿನಿಕ್‌ನಲ್ಲಿ ಅಗ್ನಿ ಅವಘಡ; ಸುಮಾರು ಲಕ್ಷಾಂತರ ರೂ. ನಷ್ಟ

(ನ್ಯೂಸ್‌ ಕಡಬ) newskadaba.com,  ಸೆ.23  ಕಾಸರಗೋಡು: ನಗರದ ಅಶ್ವಿನಿ ನಗರದಲ್ಲಿರುವ ಚರ್ಮ ಹಾಗೂ ಮಕ್ಕಳ ತಪಾಸಣಾ ಕ್ಲಿನಿಕ್ ಒಂದರಲ್ಲಿ ಅಗ್ನಿ ಅವಘಡ ಉಂಟಾಗಿ ಸುಮಾರು 25 ಲಕ್ಷ ರೂ. ನಷ್ಟವಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಸೋಮವಾರ ತಡರಾತ್ರಿ 11.30 ರ ಸುಮಾರಿಗೆ ಕ್ಲಿನಿಕ್ ನಲ್ಲಿ ಹೊಗೆ ಕಂಡುಬಂದ ಹಿನ್ನಲೆಯಲ್ಲಿ ಸಮೀಪದ ಹೊಟೇಲ್ ಕಾರ್ಮಿಕರು ಅಗ್ನಿ ಶಾಮಕ ದಳದ ಸಿಬ್ಬಂದಿ ಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ

ಕಾಸರಗೋಡು: ಅಶ್ವಿನಿ ಕ್ಲಿನಿಕ್‌ನಲ್ಲಿ ಅಗ್ನಿ ಅವಘಡ; ಸುಮಾರು ಲಕ್ಷಾಂತರ ರೂ. ನಷ್ಟ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನವದೆಹಲಿ : ವಿಮಾನದ ಚಕ್ರದ ಬಳಿ ಕುಳಿತು ಅಫ್ಘಾನಿಸ್ತಾನದ ಕಾಬೂಲ್ ನಿಂದ ದೆಹಲಿಗೆ ಬಂದ 13 ವರ್ಷದ ಬಾಲಕ

(ನ್ಯೂಸ್‌ ಕಡಬ) newskadaba.com,  ಸೆ.23  ನವದೆಹಲಿ : ಕಾಬೂಲ್ ನಿಂದ ದೆಹಲಿಗೆ ಬಂದ ವಿಮಾನದಲ್ಲಿ, ಬಾಲಕನೊಬ್ಬ ತನ್ನ ಜೀವವನ್ನು ಸವಾಲಿಗೆ ಉಡಿಸಿ, ವಿಮಾನದ ಹಿಂಬದಿ ಚಕ್ರದ ಭಾಗದಲ್ಲಿ 94 ನಿಮಿಷಗಳ ವಿಮಾನ ಪ್ರಯಾಣ ಮಾಡಿ ಬದುಕುಳಿದಿರುವ ಘಟನೆಯು ಚಕಿತಗೊಳಿಸಿದೆ.ಇರಾನ್‌ಗೆ ತೆರಳಲು ಯತ್ನಿಸುತ್ತಿದ್ದ ಈ ಬಾಲಕ, ತಪ್ಪಾಗಿ KAM ಏರ್ ಸಂಸ್ಥೆಯ ಏರ್‌ಬಸ್ A340 ವಿಮಾನ ಹತ್ತಿ, ವಿಮಾನದ ಚಕ್ರದ ಜಾಗದಲ್ಲಿ ಅಡಗಿಕೊಂಡು ದೆಹಲಿಗೆ ಬಂದಿದ್ದಾನೆ. ವಿಮಾನ ಬೆಳಿಗ್ಗೆ 8.46ಕ್ಕೆ ಕಾಬೂಲ್‌ನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ

ನವದೆಹಲಿ : ವಿಮಾನದ ಚಕ್ರದ ಬಳಿ ಕುಳಿತು ಅಫ್ಘಾನಿಸ್ತಾನದ ಕಾಬೂಲ್ ನಿಂದ ದೆಹಲಿಗೆ ಬಂದ 13 ವರ್ಷದ ಬಾಲಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ವ್ಯಕ್ತಿಯ ಗಂಟಲಿನಲ್ಲಿ ಆಮ್ಲೆಟ್ ಸಿಲುಕಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.23  ಕಾಸರಗೋಡು: ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ದುರಂತ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಮೃತರನ್ನು ಬದಿಯಡ್ಕದ ಚುಲ್ಲಿಕ್ಕಾನದ ನಿವಾಸಿ ಮತ್ತು ಬರಡ್ಕದ ನಿವಾಸಿ ವಿನ್ಸೆಂಟ್ ಕ್ರಾಸ್ತಾ (52) ಎಂದು ಗುರುತಿಸಲಾಗಿದೆ. ರವಿವಾರ ಸಂಜೆ ವಿನ್ಸೆಂಟ್ ತನ್ನ ಮನೆಯ ಸಮೀಪವಿರುವ ಸಣ್ಣ ಅಂಗಡಿಯಲ್ಲಿ ಆಮ್ಲೆಟ್ ತಿನ್ನುತ್ತಿದ್ದಾಗ ಈ ಘಟನೆ ನಡೆದಿದೆ. ಆಹಾರವು ಗಂಟಲಿನಲ್ಲಿ ಸಿಲುಕಿಕೊಂಡಿದ್ದರಿಂದ ಅವರು ತೊಂದರೆ ಅನುಭವಿಸಿದ್ದಾರೆ ಎಂದು ವರದಿಯಾಗಿದೆ. ಅವರನ್ನು ತಕ್ಷಣ ಕುಂಬ್ಳೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರಲ್ಲಿ ಅವರು ತಲುಪುವ

ಕಾಸರಗೋಡು: ವ್ಯಕ್ತಿಯ ಗಂಟಲಿನಲ್ಲಿ ಆಮ್ಲೆಟ್ ಸಿಲುಕಿ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯೋಗಾಸನವನ್ನು 2026 ರ ಏಷ್ಯಾ ಕ್ರೀಡಾಕೂಟಕ್ಕೆ ಸೇರಿಸಲು ಸಿದ್ದತೆ

(ನ್ಯೂಸ್‌ ಕಡಬ) newskadaba.com,  ಸೆ.22 ನವದೆಹಲಿ: ಒಂದು ವರ್ಷದೊಳಗೆ ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026ರ ಏಷ್ಯನ್ ಕ್ರೀಡಾಕೂಟದಲ್ಲಿ ಯೋಗಾಸನವು ಪ್ರದರ್ಶನ ಕ್ರೀಡೆಯಾಗಿ ಪದಾರ್ಪಣೆ ಮಾಡಲಿದೆ. ಈ ಬಗ್ಗೆ ಮಾತನಾಡಿದ ಏಷ್ಯನ್ ಯೋಗಾಸನದ ಪ್ರಧಾನ ಕಾರ್ಯದರ್ಶಿ ಉಮಂಗ್ ಡಾನ್ ‘ಯೋಗಾಸನವನ್ನು ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾದ ಪ್ರದರ್ಶನ ಕ್ರೀಡೆಗಳ ಪಟ್ಟಿಗೆ ಸೇರಿಸುವುದು ದೊಡ್ಡ ಹೆಜ್ಜೆಯಾಗಿದೆ. ಒಮ್ಮೆ ಯೋಗಾಸನವು ಕೋರ್ ಕ್ರೀಡೆಗಳ ವಿಭಾಗಕ್ಕೆ ಸೇರಿದರೆ, ಅದು ಏಷ್ಯನ್ ಬೀಚ್ ಗೇಮ್ಸ್ ಹಾಗೂ ಏಷ್ಯನ್ ಇಂಡೋರ್ ಗೇಮ್ಸ್ ಮುಂತಾದ ಬಹು-ಕ್ರೀಡಾಕೂಟಗಳಲ್ಲಿ ಸೇರಿಕೊಳ್ಳುವ ಅವಕಾಶವು

ಯೋಗಾಸನವನ್ನು 2026 ರ ಏಷ್ಯಾ ಕ್ರೀಡಾಕೂಟಕ್ಕೆ ಸೇರಿಸಲು ಸಿದ್ದತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನಿಂದ ಹೊಸ ಹೊಸ GST ಸ್ಲ್ಯಾಬ್‌ ಜಾರಿ – ದೇಶದ ಜನತೆಗೆ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com,  ಸೆ.22 ನವದೆಹಲಿ: ಕೇಂದ್ರ ಸರ್ಕಾರ ದೇಶದ ಜನತೆಗೆ ಸಿಹಿ ಸುದ್ದಿ ನೀಡಿದ್ದು, ಜಿಎಸ್‌ಟಿ (GST 2.0) ದರವನ್ನು ಕಡಿಮೆಗೊಳಿಸಿದೆ. ಇಂದಿನಿಂದ ಈ ದರ ಯಾರಿಗೆ ಬರಲಿದೆ ಸರಕು ಮತ್ತು ಸೇವಾ ತೆರಿಗೆಯಲ್ಲಿನ ಪರಿಷ್ಕರಣೆಗಳು ಕೆಲವೊಂದು ವಸ್ತುಗಳನ್ನು ದುಬಾರಿಯಾಗಿಸಿದರೆ ಇನ್ನು ಕೆಲವು ವಸ್ತುಗಳನ್ನು ಅಗ್ಗಗೊಳಿಸಲಿದೆ. ಜಿಎಸ್ ಟಿ 2.0 (GST 2.0) ದಲ್ಲಿ ಪರಿಷ್ಕರಣೆಗಳಿಂದಾಗಿ  ಸರಕುಗಳ ಮೇಲಿನ ತೆರಿಗೆಯನ್ನು ಶೇ. 5, 18 ಮತ್ತು 40ಕ್ಕೆ ಪರಿಷ್ಕರಿಸಲಾಗುತ್ತದೆ. ಇದು ದೇಶದ ಆರ್ಥಿಕ ವಲಯದಲ್ಲಿ ಹಲವು ಮಹತ್ವದ ಬದಲಾವಣೆಯಾಗುವ ಸಾಧ್ಯತೆ

ಇಂದಿನಿಂದ ಹೊಸ ಹೊಸ GST ಸ್ಲ್ಯಾಬ್‌ ಜಾರಿ – ದೇಶದ ಜನತೆಗೆ ಸಿಹಿ ಸುದ್ದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀನಗರ : ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಸೇಬು ಪೂರೈಕೆಯಲ್ಲಿ ವ್ಯತ್ಯಯ; 40% ಬೆಲೆ ಕುಸಿತ

(ನ್ಯೂಸ್‌ ಕಡಬ) newskadaba.com,  ಸೆ.22 ಶ್ರೀನಗರ: ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಸೇಬು ಪೂರೈಕೆಯಲ್ಲಿ ವ್ಯತ್ಯಯವಾಗಿದೆ.. ಇದರಿಂದಾಗಿ ಸೇಬು ಬೆಳೆಗಾರರಿಗೆ ತೀವ್ರ ತೊಂದರೆಯಾಗಿದೆ. ಮಳೆ, ಪ್ರವಾಹದಿಂದಾಗಿ ಆಗಸ್ಟ್ ಅಂತ್ಯದಿಂದ ಸೆಪ್ಟೆಂಬರ್ ಮಧ್ಯದವರೆಗೆ 3 ವಾರಗಳ ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿತ್ತು. ಪರಿಣಾಮ ಟ್ರಕ್‌ಗಳಲ್ಲಿ ತುಂಬಿದ್ದ ಸೇಬು ಹಣ್ಣುಗಳು ಕೊಳೆತುಹೋಗಿವೆ. ಇದರ ನಡುವೆ ಕೇಂದ್ರ ಸರ್ಕಾರವು ಕಣಿವೆ ರಾಜ್ಯದ ಆರ್ಥಿಕತೆಯನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಕಾಶ್ಮೀರದಲ್ಲಿ ವಾರ್ಷಿಕ 20 ಲಕ್ಷ ಮೆಟ್ರಿಕ್‌ಟನ್‌ಗಳಿಗಿಂತ ಹೆಚ್ಚು

ಶ್ರೀನಗರ : ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಸೇಬು ಪೂರೈಕೆಯಲ್ಲಿ ವ್ಯತ್ಯಯ; 40% ಬೆಲೆ ಕುಸಿತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನವದೆಹಲಿ : ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಖ್ಯಾತ ನಟ ಮೋಹನ್ ಲಾಲ್‌ಗೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ಸೆ.22 ನವದೆಹಲಿ: ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸೆ.23 ರಂದು ನಡೆಯಲಿರುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋಹನ್ ಲಾಲ್‌ಗೆ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಘೋಷಿಸಿದೆ. ನಟ ಮೋಹನ್ ಲಾಲ್, ಮಲಯಾಳಂ ಮಾತ್ರವೇ ಅಲ್ಲದೆ ಭಾರತದ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ಫಾಲ್ಕೆ ಪ್ರಶಸ್ತಿ ಗೌರವಕ್ಕೆ ಭಾಜನರಾದ ಮಲಯಾಳಂ ಚಿತ್ರರಂಗದ 2ನೇ

ನವದೆಹಲಿ : ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಖ್ಯಾತ ನಟ ಮೋಹನ್ ಲಾಲ್‌ಗೆ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ
Scroll to Top