ರಾಷ್ಟ್ರೀಯ ನ್ಯೂಸ್

ಗಂಡ ಹೆಂಡತಿಯ ನಡುವೆ ಕಲಹ ಮನಸ್ತಾಪಗಳು ಇದ್ದರೆ ಅದನ್ನು ಈ ರೀತಿಯಾಗಿ ಬಗೆಹರಿಸಿಕೊಳ್ಳಬಹುದು.

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಗಂಡ ಹೆಂಡತಿಯ ನಡುವೆ ಮನಸ್ತಾಪಗಳು ಜಗಳಗಳು ಸಾಮಾನ್ಯ, ಗಂಡ ತಪ್ಪನ್ನು ಮಾಡಿದರೆ ಹೆಂಡತಿ ಬುದ್ಧಿ ಹೇಳುವುದು ಮತ್ತು ಹೆಂಡತಿ ತಪ್ಪು ಮಾಡಿದಾಗ ಗಂಡ ಬುದ್ಧಿ ಹೇಳುವುದು, ಒಬ್ಬರು ತಪ್ಪು […]

ಗಂಡ ಹೆಂಡತಿಯ ನಡುವೆ ಕಲಹ ಮನಸ್ತಾಪಗಳು ಇದ್ದರೆ ಅದನ್ನು ಈ ರೀತಿಯಾಗಿ ಬಗೆಹರಿಸಿಕೊಳ್ಳಬಹುದು. Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ ರೀತಿ ವೀಳ್ಯದೆಲೆ ಜೊತೆಗೆ ಈ ಒಂದು ವಸ್ತುವನ್ನು ಸೇರಿಸಿ ಅರ್ಪಿಸಿದರೆ ನಿಮ್ಮ ಜೀವನದಲ್ಲಿ ಎಂದು ಕಾಣದ ಯಶಸ್ಸನ್ನು ಕಾಣುತ್ತೀರಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಆಂಜನೇಯಸ್ವಾಮಿಗೆ ಇಷ್ಟವಾದಂತಹ ವಿಳೆದೆಲೆಯಿಂದ ಈ ಒಂದು ಕೆಲಸ ಮಾಡಿದರೆ ನಿಮ್ಮ ಕಷ್ಟಗಳೆಲ್ಲ ದೂರವಾಗುತ್ತದೆ, ಹೌದು ಸ್ನೇಹಿತರೆ ಹಿಂದು ಧರ್ಮದಲ್ಲಿ ವಿಳೆದೆಲೆಗೆ ತುಂಬಾ ಮಹತ್ವವಾದ ಸ್ಥಾನವಿದೆ. ಎಲ್ಲಾ ಶುಭಕಾರ್ಯಗಳಿಗೂ ಪೂಜೆಗಳಿಗೂ

ಈ ರೀತಿ ವೀಳ್ಯದೆಲೆ ಜೊತೆಗೆ ಈ ಒಂದು ವಸ್ತುವನ್ನು ಸೇರಿಸಿ ಅರ್ಪಿಸಿದರೆ ನಿಮ್ಮ ಜೀವನದಲ್ಲಿ ಎಂದು ಕಾಣದ ಯಶಸ್ಸನ್ನು ಕಾಣುತ್ತೀರಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ 8 ರಾಶಿಯವರಿಗೆ ಶುಭಫಲ ದೊರೆಯುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಕನ್ಯಾರಾಶಿ:~ ಈ ರಾಶಿಯವರಿಗೆ ಶನಿ ದೇವರ ಕೃಪೆಯಿಂದ ವ್ಯಾಪಾರ ವ್ಯವಹಾರದಲ್ಲಿ ಒಳ್ಳೆಯ ಲಾಭ ಬರಲಿದ್ದು ಮತ್ತು ಇಂದಿನ ದಿನ ಹಣವನ್ನು ಕೂಡಿಸಲು ಆರಂಭ ಮಾಡಿದರೆ ಮುಂದಿನ ದಿನಗಳನ್ನು ನೀವು

ಈ 8 ರಾಶಿಯವರಿಗೆ ಶುಭಫಲ ದೊರೆಯುತ್ತದೆ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಹಿಳೆಯರ ಮದುವೆ ವಯಸ್ಸು 18ರಿಂದ 21ಕ್ಕೆ ಏರಿಸಲು ಕೆಂದ್ರ ಸಂಪುಟ ಅನುಮೋದನೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 16. ಮಹಿಳೆಯರ ಮದುವೆ ವಯಸ್ಸಿನ ಮಿತಿಯನ್ನು 18ರಿಂದ 21 ಕ್ಕೆ ಏರಿಸುವ ಪ್ರಸ್ತಾಪವನ್ನು ಇದೀಗ ಸಂಪುಟ ಅಂಗೀಕರಿಸಿದೆ. ಪ್ರಧಾನಿ ಮೋದಿಯವರು 2020ರ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಯುವತಿಯರ ಮದುವೆ ವಯಸ್ಸನ್ನು 18ಕ್ಕೆ ನಿಗದಿಪಡಿಸಲಾಗಿದ್ದು, ಇದನ್ನು ಮರು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದ್ದರು. ಇದನ್ನು ಒಂದೂವರೆ ವರ್ಷದ ಬಳಿಕ ಅನುಷ್ಠಾನಕ್ಕೆ ತರಲು ಸರಕಾರ ನಿರ್ಧರಿಸಿದೆ. ದೇಶದಲ್ಲಿ ಬಾಣಂತಿ- ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು, ಪೌಷ್ಟಿಕಾಂಶದ ಕೊರತೆ ನೀಗಿಸಲು ಮತ್ತು ಮಹಿಳೆಯರ ಮದುವೆ

ಮಹಿಳೆಯರ ಮದುವೆ ವಯಸ್ಸು 18ರಿಂದ 21ಕ್ಕೆ ಏರಿಸಲು ಕೆಂದ್ರ ಸಂಪುಟ ಅನುಮೋದನೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ➤ ಹತ್ತು ದೋಣಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 16. ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ದಾಳಿ ನಡೆಸಿದ ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಹತ್ತು ದೋಣಿಗಳನ್ನು ವಶಪಡಿಸಿಕೊಂಡ ಘಟನೆ ಕುಂಬಳೆಯಿಂದ ವರದಿಯಾಗಿದೆ. ಅಕ್ರಮ ಮರಳುಗಾರಿಕೆಯ ಬಗ್ಗೆ ಲಭಿಸಿದ ಖಚಿತ ಮಾಹಿತಿಯಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು ನಾಲ್ವರ ವಿರುದ್ದ ಪ್ರಕರಣ ದಾಖಲಿಸಿಂಡಿದ್ದಾರೆ.

ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ➤ ಹತ್ತು ದೋಣಿಗಳು ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿಯ ಗಣರಾಜ್ಯೋತ್ಸವ ಪರೇಡ್ ನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬೆಳ್ಳಾರೆಯ ಹೇಮಸ್ವಾತಿ ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 16. ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ದೆಹಲಿಯಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದ ರಾಷ್ಟ್ರೀಯ ತಂಡಕ್ಕೆ ಪುತ್ತೂರಿನ ವಿವೇಕಾನಂದ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಹೇಮಸ್ವಾತಿ ಆಯ್ಕೆಯಾಗಿದ್ದಾರೆ. ಇವರು ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ರಾಜ್ಯದ ವಿವಿಧೆಡೆ ನಡೆದ ಆರು ಪೂರ್ವಸಿದ್ದತಾ ಸುತ್ತನ್ನು ಯಶಸ್ವಿಯಾಗಿ ಪೂರೈಸಿ, ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ ನ ಮಡಿಕೇರಿ ಬೆಟಾಲಿಯನ್ ಪ್ರತಿನಿಧಿಯಾಗಿ ಪ್ರಧಾನಮಂತ್ರಿ ಸಹಿತ ಹಲವು ಗಣ್ಯರು ಪಾಲ್ಗೊಳ್ಳುವ ದೆಹಲಿ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ವಿವೇಕಾನಂದ ಪದವಿ

ದೆಹಲಿಯ ಗಣರಾಜ್ಯೋತ್ಸವ ಪರೇಡ್ ನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬೆಳ್ಳಾರೆಯ ಹೇಮಸ್ವಾತಿ ಆಯ್ಕೆ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಕೋವಿಡ್ ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳನ್ನು ವಜಾಗೊಳಿಸಲಿರುವ ಗೂಗಲ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 16. ತನ್ನ ಸಂಸ್ಥೆಯ ಉದ್ಯೋಗಿಗಳು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದಿದ್ದಲ್ಲಿ ವೇತನ ಕಡಿತದ ಜೊತೆಗೆ ಕ್ರಮೇಣ ಕೆಲಸದಿಂದ ವಜಾ ಮಾಡಲು ಗೂಗಲ್ ನಿರ್ಧರಿಸಿದ್ದು, ಈ ಕುರಿತು ಉದ್ಯೋಗಿಗಳಿಗೆ ಸೂಚನೆಯನ್ನೂ ನೀಡಿದೆ. ವರದಿಗಳ ಪ್ರಕಾರ, ಗೂಗಲ್ ಹೊರಡಿಸಿರುವ ಆದೇಶದಲ್ಲಿ ವ್ಯಾಕ್ಸಿನೇಷನ್‌ ಸ್ಥಿತಿ ಘೋಷಸಲು ಮತ್ತು ಕೋವಿಡ್ ಪ್ರಮಾಣಪತ್ರ ಅಪ್ಲೋಡ್ ಮಾಡಲು ಹಾಗೂ ವೈದ್ಯಕೀಯ ಅಥವಾ ವಿನಾಯಿತಿಗಾಗಿ ಡಿ. 03ರ ವರೆಗೆ ಸಮಯಾವಕಾಶ ನೀಡಲಾಗಿತ್ತು ಎಂದು ಹೇಳಿದೆ. ಈ ನಿಗದಿತ ವಾಯಿದೆ ಮುಗಿದರೂ ಕೋವಿಡ್

ಕೋವಿಡ್ ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳನ್ನು ವಜಾಗೊಳಿಸಲಿರುವ ಗೂಗಲ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆ ವಿಳಂಭ ಸಮಸ್ಯೆಗೆ ಶಾಶ್ವತ ಪರಿಹಾರ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಜೀವನದಲ್ಲಿ ಮದುವೆಯೆಂಬುದು ಒಂದು ಪ್ರಮುಖ ಘಟ್ಟ ಇಂತಹ ಮದುವೆಗೆ ಯಾವುದೇ ತೊಂದರೆ ಅಡಚನೆಗಳು ಬರಬಾರದು ಯಾವ ವಯಸ್ಸಿನಲ್ಲಿ ಮದುವೆ ಆಗಬೇಕು ಅದೇ ವಯಸ್ಸಿನಲ್ಲಿ ಮದುವೆಯಾದರೆ ತುಂಬಾ ಒಳ್ಳೆಯದು ಪ್ರತಿಯೊಂದು

ಮದುವೆ ವಿಳಂಭ ಸಮಸ್ಯೆಗೆ ಶಾಶ್ವತ ಪರಿಹಾರ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮುಂಬೈನಲ್ಲಿ ಗ್ಯಾಂಗ್ ಸ್ಟರ್ ಆಗಿದ್ದ ಕರಾವಳಿಯ ಸುರೇಶ್ ಪೂಜಾರಿ..! ➤ ಫಿಲಿಪೈನ್ಸ್ ನಿಂದ ಭಾರತಕ್ಕೆ ಹಸ್ತಾಂತರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 15. ಮುಂಬೈನಲ್ಲಿ ಗ್ಯಾಂಗ್ ಸ್ಟರ್ ಆಗಿದ್ದ ಕರಾವಳಿ ಮೂಲದ ಸುರೇಶ್ ಪೂಜಾರಿಯವರನ್ನು ಫಿಲಿಪೈನ್ಸ್ ದೇಶದಿಂದ ಭಾರತಕ್ಕೆ ಕರೆತರಲಾಗಿದ್ದು, ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಐಬಿ ಮತ್ತು ಸಿಬಿಐ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಅಂಡರ್‌ವರ್ಲ್ಡ್ ಡಾನ್ ಛೋಟಾ ರಾಜನ್ ಹಾಗೂ ರವಿ ಪೂಜಾರಿ ಸಹಚರನಾಗಿದ್ದ ಈತ ಬಳಿಕ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಬಾರ್ ಮಾಲೀಕರು ಹಾಗೂ ಉದ್ಯಮಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದು, ಮುಂಬೈ ಬಳಿಯ ಥಾಣೆ, ಕಲ್ಯಾಣ್, ಉಲ್ಲಾಸನಗರ ಹಾಗೂ ಡೊಂಬಿವಿಲಿಯಲ್ಲಿ

ಮುಂಬೈನಲ್ಲಿ ಗ್ಯಾಂಗ್ ಸ್ಟರ್ ಆಗಿದ್ದ ಕರಾವಳಿಯ ಸುರೇಶ್ ಪೂಜಾರಿ..! ➤ ಫಿಲಿಪೈನ್ಸ್ ನಿಂದ ಭಾರತಕ್ಕೆ ಹಸ್ತಾಂತರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಪಿಎಲ್ ಮಾದರಿಯಲ್ಲಿ ವಾಲಿಬಾಲ್ ಲೀಗ್ ಪ್ರಾರಂಭ ➤ ದಾಖಲೆಯ 15 ಲಕ್ಷ ರೂ. ಮೊತ್ತಕ್ಕೆ ಕೊಲ್ಕತ್ತಾ ತಂಡಕ್ಕೆ ಹರಾಜಾದ ಬೆಳ್ತಂಗಡಿಯ ಅಶ್ವಲ್ ರೈ..!

(ನ್ಯೂಸ್ ಕಡಬ) newskadaba.com ಕೊಚ್ಚಿ, ಡಿ. 15. ಐಪಿಎಲ್ ಮಾದರಿಯಂತೆಯೇ ವಾಲಿಬಾಲ್ ನಲ್ಲೂ ಹೊಸ ಲೀಗ್ ಆರಂಭವಾಗಿದೆ. ಇದರ ಮೊದಲ ಸೀಸನ್ ನ ಹರಾಜು ಪ್ರಕ್ರಿಯೆ ಕೊಚ್ಚಿನ್ ನಲ್ಲಿ ನಡೆದಿದ್ದು, ಬೆಳ್ತಂಗಡಿಯ ವಾಲಿಬಾಲ್ ಆಟಗಾರ ಅಶ್ವಲ್ ರೈ ಅವರನ್ನು 15 ಲಕ್ಷ ರೂ ಮೊತ್ತಕ್ಕೆ ಕೋಲ್ಕತ್ತಾ ಥಂಡಲ್ ಬೋಲ್ಟ್ಸ್ ತಂಡವು ಖರೀದಿಸಿದೆ. ಅಶ್ವಲ್ ಅವರು ಹುಬ್ಬಳ್ಳಿ ರೈಲ್ವೇಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕ್ರೀಡಾ ಕೋಟಾದಡಿ ಕೆಲಸ ಪಡೆದಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ಅಚ್ಚಿನಡ್ಕ ನಿವಾಸಿ ನಿವೃತ್ತ ಎಎಸ್ಐ ಸಂಜೀವ

ಐಪಿಎಲ್ ಮಾದರಿಯಲ್ಲಿ ವಾಲಿಬಾಲ್ ಲೀಗ್ ಪ್ರಾರಂಭ ➤ ದಾಖಲೆಯ 15 ಲಕ್ಷ ರೂ. ಮೊತ್ತಕ್ಕೆ ಕೊಲ್ಕತ್ತಾ ತಂಡಕ್ಕೆ ಹರಾಜಾದ ಬೆಳ್ತಂಗಡಿಯ ಅಶ್ವಲ್ ರೈ..! Read More »

ರಾಷ್ಟ್ರೀಯ ನ್ಯೂಸ್
Scroll to Top