ರಾಷ್ಟ್ರೀಯ ನ್ಯೂಸ್

ಕೇರಳದಲ್ಲಿ ಹಕ್ಕಿ ಜ್ವರ ಪತ್ತೆ..! ➤ ಕರ್ನಾಟಕಕ್ಕೂ ಕಾಲಿಡುವ ಭೀತಿ

(ನ್ಯೂಸ್ ಕಡಬ) newskadaba.com ಕೇರಳ, ಡಿ. 10. ಕೇರಳದ ಕುಟ್ಟಿನಾಡ್ ವಲಯದ ಆಲಪ್ಪುಝಃ ಎಂಬಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, ಇದು ಅತ್ಯಂತ ವೇಗವಾಗಿ ಕೋಳಿ ಮತ್ತು ಬಾತುಕೋಳಿಗಳಿಗೆ ಹರಡುತ್ತಿರುವ ಹಿನ್ನೆಲೆ ಸೂಕ್ತ ಕಟ್ಟೆಚ್ಚರ ವಹಿಸಲಾಗಿದೆ. ರೈತರೋರ್ವರು ಸಾಕಿದ್ದ ಸಾವಿರಾರು ಬಾತುಕೊಳಿಗಳು ದಿಢೀರ್ ಆಗಿ ಮೃತಪಟ್ಟಿದ್ದು, ಈ ಹಿನ್ನೆಲೆ ಹಕ್ಕಿಜ್ವರದ ಆತಂಕ ಶುರುವಾಗಿದ್ದಹ, ಅತ್ಯಂತ ವೇಗವಾಗಿ ಇದು ಇತರೆಡೆಗೂ ಹರಡುತ್ತಿರುವ ಹಿನ್ನೆಲೆ, ಕೋಳಿ, ಬಾತುಕೋಳಿ ಹಾಗೂ ಮೊಟ್ಟೆ ಮೊದಲಾದವುಗಳ ಸಾಗಾಟಕ್ಕೆ ನಿರ್ಬಂಧಿಸಲಾಗಿದೆ. ಮಂಡ್ಯದ ಕುಕ್ಕರಹಳ್ಳಿ ಎಂಬಲ್ಲಿ ಇತ್ತೀಚೆಗೆ ಮೂರು ಕೊಕ್ಕರೆಗಳು […]

ಕೇರಳದಲ್ಲಿ ಹಕ್ಕಿ ಜ್ವರ ಪತ್ತೆ..! ➤ ಕರ್ನಾಟಕಕ್ಕೂ ಕಾಲಿಡುವ ಭೀತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಗೆ ಹಾಗೂ ಮನೆಯ ಸದಸ್ಯರಿಗೆ ಆಗಿರುವ ದೃಷ್ಟಿ ದೋಷವನ್ನು ಈ ರೀತಿಯಾಗಿ ಸುಲಭವಾಗಿ ನಿವಾರಣೆ ಮಾಡಬಹುದು

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ವ್ಯಾಪಾರ ಕ್ಷೇತ್ರದಲ್ಲಾಗಲಿ, ನೀವು ಕೆಲಸ ಮಾಡುವ ಸ್ಥಳದಲ್ಲಾಗಲೀ, ಅಥವಾ ನಿಮ್ಮ ಮನೆಗೆ ಆಗಲಿ ಅಥವಾ ನಿಮ್ಮ ಮನೆಯ ಸದಸ್ಯರಿಗಾಗಲಿ ಕೆಲವೊಂದು ದೃಷ್ಟಿಗಳು ಆಗಿರುತ್ತದೆ. ಆ ದೃಷ್ಟಿಗಳನ್ನು ಹೇಗೆ ನಿವಾರಣೆ

ಮನೆಗೆ ಹಾಗೂ ಮನೆಯ ಸದಸ್ಯರಿಗೆ ಆಗಿರುವ ದೃಷ್ಟಿ ದೋಷವನ್ನು ಈ ರೀತಿಯಾಗಿ ಸುಲಭವಾಗಿ ನಿವಾರಣೆ ಮಾಡಬಹುದು Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ 5 ರಾಶಿಯವರಿಗೆ ಧನಪ್ರಾಪ್ತಿ ಯೋಗ, ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸಿಂಹ ರಾಶಿ: ನಿಮ್ಮ ಕಾಯಿಲೆ ಅತೃಪ್ತಿಯ ಕಾರಣವಾಗಿಬಹುದು. ಕುಟುಂಬದಲ್ಲಿ ಸಂತೋಷವನ್ನು ಪುನಃಸ್ಥಾಪಿಸಲು ನೀವು ಸಾಧ್ಯವಾದಷ್ಟೂ ಬೇಗ ಇದರಿಂದ ಹೊರಬರುವ ಅಗತ್ಯವಿದೆ. ನೀವು ನಿಮ್ಮ ಸ್ನೇಹಿತರೊಂದಿಗೆ ಎಲ್ಲಿಗಾದರೂ ಸುತ್ತಾಡಲುಹೋಗುತ್ತಿದ್ದರೆ, ಹಣವನ್ನು

ಈ 5 ರಾಶಿಯವರಿಗೆ ಧನಪ್ರಾಪ್ತಿ ಯೋಗ, ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ ಸಣ್ಣ ಕೆಲಸ ಮಾಡುವುದರಿಂದ ನಿಮಗೆ ಜೀವನದಲ್ಲಿ ಬಂದಿರುವ ಎಲ್ಲ ಸಮಸ್ಯೆಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಜೀವನದಲ್ಲಿ ಅತಿದೊಡ್ಡ ಕಷ್ಟಗಳು ಎದುರಾಗುತ್ತಿದ್ದರೆ ತೀವ್ರವಾದ ಸಮಸ್ಯೆಗೆ ಸಿಲುಕಿಕೊಂಡಿದ್ದರೆ ಶುಕ್ರವಾರ ಮಲಗುವ ಮುಂಚೆ ಈ ವಿವಿಧವಾಗಿ ಪರಿಹಾರ ಮಾಡಿಕೊಳ್ಳುವುದರಿಂದ ನಿಮಗಿರುವ ಮಹಾನ್ ಕಷ್ಟಗಳಿಂದ ಸುಲಭವಾಗಿ ಹೊರಗೆ ಬರಬಹುದು ಯಾವ

ಈ ಸಣ್ಣ ಕೆಲಸ ಮಾಡುವುದರಿಂದ ನಿಮಗೆ ಜೀವನದಲ್ಲಿ ಬಂದಿರುವ ಎಲ್ಲ ಸಮಸ್ಯೆಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಹೆಲಿಕಾಪ್ಟರ್ ಪತನ ➤ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮೃತ್ಯು..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ. 08. ತಮಿಳುನಾಡಿನ ಕೂನೂರ್ ಸಮೀಪ ಬುಧವಾರದಂದು ನಡೆದ ಭಾರತೀಯ ವಾಯು ಪಡೆಯ(ಐಎಎಫ್) ಹೆಲಿಕಾಪ್ಟರ್ ಪತನ ದುರಂತದಲ್ಲಿ ದೇಶದ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.   ತಮಿಳುನಾಡಿನ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಿಪಿನ್ ರಾವತ್ ಮೃತಪಟ್ಟಿದ್ದಾರೆ ಎಂದು ವಾಯುಪಡೆಯು ಟ್ವಿಟರ್ ನಲ್ಲಿ ಅಧಿಕೃತ ಮಾಹಿತಿ ನೀಡಿದೆ.  

ಹೆಲಿಕಾಪ್ಟರ್ ಪತನ ➤ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮೃತ್ಯು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೇನಾ ಮುಖ್ಯಸ್ಥ ಸಹಿತ 14 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ➤ 7 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 08. ರಕ್ಷಣಾ ಪಡೆಗಳ ಮುಖ್ಯಸ್ಥ, ಅವರ ಸಿಬ್ಬಂದಿ ಮತ್ತು ಕುಟುಂಬ ಸದಸ್ಯರ ಸಹಿತ 14 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನಗೊಂಡಿದ್ದು, ಇದೀಗ ಮೂವರನ್ನು ರಕ್ಷಿಸಿ, ಹನ್ನೊಂದು ಮಂದಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಖಿದುಬಂದಿದೆ.     ಸೋಲೂರಿನ ಸೇನಾನೆಲೆಯಿಂದ ಮಿ-ಸಿರೀಸ್ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಸಮಯದಲ್ಲಿ ನೀಲಗಿರಿಯಲ್ಲಿ ಪತನಗೊಂಡಿದೆ ಎನ್ನಲಾಗಿದೆ. ಇದುವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಮೂವರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್

ಸೇನಾ ಮುಖ್ಯಸ್ಥ ಸಹಿತ 14 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ➤ 7 ಮಂದಿ ದುರ್ಮರಣ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ…!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 08. ತಮಿಳುನಾಡಿನ ಊಟಿಯಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರೊಂದು ಪತನಗೊಂಡ ಘಟನೆ ವರದಿಯಾಗಿದೆ. ಈ ಹೆಲಿಕಾಪ್ಟರ್ ನಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಹೆಲಿಕಾಪ್ಟರ್ ನಲ್ಲಿದ್ದ ಮೂವರನ್ನು ರಕ್ಷಿಸಲಾಗಿದ್ದು, ಇನ್ನೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಗಾಯಗೊಂಡವರನ್ನು ವೆಲ್ಲಿಂಗ್ಟನ್ ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.    

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ…! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಹೋದರಿಯ ಶಿರಚ್ಚೇದ ಮಾಡಿದ ಸಹೋದರ..! ➤ ಮಗ ಹಾಗೂ ಕೃತ್ಯಕ್ಕೆ ಸಹಕರಿಸಿದ ತಾಯಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 06. ಹದಿಹರೆಯದ ಯುವಕನೋರ್ವ ತನ್ನ ಸಹೋದರಿಯ ಶಿರಚ್ಛೇದ ಮಾಡಿದ ಮನಕಲಕುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಸ್ವತಃ ತಾಯಿಯೂ ಮಗಳ ಕಾಲನ್ನು ಬಿಗಿಯಾಗಿ ಹಿಡಿದು ಶಿರಚ್ಛೇದವನ್ನು ಮಾಡಲು ಸಹಕರಿಸಿದ್ದಾಳೆ. ಅಲ್ಲದೇ ಶಿರಚ್ಚೇದದ ಬಳಿಕ ಯುವಕ ಹಾಗೂ ತಾಯಿಯು ಓಡಿಹೋಗುವ ಮೊದಲು ಕತ್ತರಿಸಿದ ತಲೆಯನ್ನು ಅಂಗಳಕ್ಕೆ ತೆಗೆದುಕೊಂಡು ಬಂದು ಗಾಳಿಯಲ್ಲಿ ಬೀಸಿ, ರಕ್ತವನ್ನು ಚೆಲ್ಲಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಯುವತಿಯ ಮನೆಗೆ ಭೇಟಿ ನೀಡಿದಾಗ ಕೃತ್ಯ ಬೆಳಕಿಗೆ

ಸಹೋದರಿಯ ಶಿರಚ್ಚೇದ ಮಾಡಿದ ಸಹೋದರ..! ➤ ಮಗ ಹಾಗೂ ಕೃತ್ಯಕ್ಕೆ ಸಹಕರಿಸಿದ ತಾಯಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿಯನ್ನು ಕೊಚ್ಚಿ ಕೊಲೆಗೈದ ಪತಿ ಮಹಾಶಯ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 06. ಪತ್ನಿಯನ್ನು ಸ್ವತಃ ಪತಿಯೇ ಕಡಿದು ಕೊಲೆಗೈದ ಘಟನೆ ಬೇಡಡ್ಕ ಠಾಣಾ ವ್ಯಾಪ್ತಿಯ ಪೆರ್ಲಡ್ಕ ಎಂಬಲ್ಲಿ ನಡೆದಿದ್ದು, ಸೋಮವಾರದಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಕೊಲಗೀಡಾದವರನ್ನು ಪೆರ್ಲಡ್ಕ ಪೇಟೆಯ ಉಷಾ (35) ಎಂದು ಗುರುತಿಸಲಾಗಿದೆ. ಆರೋಪಿ ಪತಿ ಅಶೋಕ್, ಡಿ. 05ರ ಭಾನುವಾರ ರಾತ್ರಿ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಕೊಲೆಯ ಬಳಿಕ ಕ್ವಾಟರ್ಸ್‌ಗೆ ಬೀಗ ಹಾಕಿ ತೆರಳಿದ್ದ ಆರೋಪಿ ಪತಿ ಅಶೋಕ್ ನನ್ನು ಇಂದು ಬೆಳಗ್ಗೆ ಕಾಸರಗೋಡು ರೈಲ್ವೆ ನಿಲ್ದಾಣದ ಪ್ರದೇಶದಿಂದ

ಪತ್ನಿಯನ್ನು ಕೊಚ್ಚಿ ಕೊಲೆಗೈದ ಪತಿ ಮಹಾಶಯ..! ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಮ್ಮ ಮನೆಯಲ್ಲಿ ಕೆಟ್ಟ ಶಕ್ತಿಗಳು,ಎಷ್ಟೇ ಮಾಟ ಮಂತ್ರ ಮಾಡಿದರೂ ಕೂಡ ನಿಮ್ಮ ಮನೆಗೆ ತಾಗುವುದಿಲ್ಲ ಹಾಗೆಯೇ ಜನರ ಕೆಟ್ಟ ಕಣ್ಣು ನಿಮ್ಮ ಮನೆಯ ಮೇಲೆ ಬೀಳಲ್ಲ …

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಎಲ್ಲರಿಗೂ ಕೂಡ ಶತ್ರುವೆಂದು ಇದ್ದೇ ಇರುತ್ತಾರೆ ಹೌದು ನಾವು ಕಷ್ಟಪಟ್ಟು ಕೆಲಸ ಮಾಡಿ ನಮ್ಮ ಜೀವನದಲ್ಲಿ ಉನ್ನತಿಯನ್ನು ಹೊಂದುತ್ತಿದ್ದಾರೆ ಕೆಲವು ಜನಗಳು ನಮ್ಮನ್ನು ನೋಡಿ

ನಿಮ್ಮ ಮನೆಯಲ್ಲಿ ಕೆಟ್ಟ ಶಕ್ತಿಗಳು,ಎಷ್ಟೇ ಮಾಟ ಮಂತ್ರ ಮಾಡಿದರೂ ಕೂಡ ನಿಮ್ಮ ಮನೆಗೆ ತಾಗುವುದಿಲ್ಲ ಹಾಗೆಯೇ ಜನರ ಕೆಟ್ಟ ಕಣ್ಣು ನಿಮ್ಮ ಮನೆಯ ಮೇಲೆ ಬೀಳಲ್ಲ … Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ
Scroll to Top