ರಾಷ್ಟ್ರೀಯ ನ್ಯೂಸ್

ಈ ರೀತಿಯಲ್ಲಿ ದೀಪ ಬೆಳಗಿಸಿ ನಿಮ್ಮ ಕಷ್ಟಗಳು ಪರಿಹಾರ ಆಗುತ್ತವೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಪಡೆದುಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಬೆಳಿಗ್ಗೆ ಮತ್ತು ಸಂಜೆ ದೇವರ ಬಳಿ ದೀಪವನ್ನು ಹಚ್ಚುವುದು ಏಕೆ ಪ್ರತಿಯೊಬ್ಬರ ಹಿಂದೂ ಮನೆಯಲ್ಲಿ ದೇವರ ಮುಂದೆ ದೀಪವನ್ನು ಬೆಳಗಿಸುವುದು ಮೊದಲಿನ ಕಾಲದಿಂದಲೂ ನಡೆದು ಕೊಂಡ ಬಂದು ಸಂಪ್ರದಾಯ. […]

ಈ ರೀತಿಯಲ್ಲಿ ದೀಪ ಬೆಳಗಿಸಿ ನಿಮ್ಮ ಕಷ್ಟಗಳು ಪರಿಹಾರ ಆಗುತ್ತವೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಪಡೆದುಕೊಳ್ಳಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ ರಾಶಿಯವರನ್ನು ನೀವು ಮದುವೆ ಆದರೆ….? ನಿಮ್ಮ ಅದೃಷ್ಟವೇ ಬದಲಾಗಲಿದೇ ನೀವು ಅಂದುಕೊಂಡಂತೆ ಜೀವನ ನಡೆಸಬಹುದು.

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮದುವೆಯಾಗುವಾಗ ಗಂಡು ಮತ್ತು ಹೆಣ್ಣಿನ ಜಾತಕವನ್ನು ನೋಡುವುದರ ಹಿಂದೆ ಇದೆ ಒಂದು ಬಲವಾದ ಕಾರಣ. ಯಾಕೆ ಅಂದರೆ ಈ ಗಂಡು ಮತ್ತು ಹೆಣ್ಣಿನ ರಾಶಿ ಹೊಂದದೆ ಹೋದಾಗ ಜೀವನದಲ್ಲಿ

ಈ ರಾಶಿಯವರನ್ನು ನೀವು ಮದುವೆ ಆದರೆ….? ನಿಮ್ಮ ಅದೃಷ್ಟವೇ ಬದಲಾಗಲಿದೇ ನೀವು ಅಂದುಕೊಂಡಂತೆ ಜೀವನ ನಡೆಸಬಹುದು. Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಡಿ. 16 & 17ರಂದು ದೇಶವ್ಯಾಪಿ ಮುಷ್ಕರ ➤ ಯುನೈಟೆಡ್ ಫೋರಂ‌ ಆಫ್ ಬ್ಯಾಂಕ್ ಯೂನಿಯನ್ಸ್ ಕರೆ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 02. ಸಾರ್ವಜನಿಕ ವಲಯದಲ್ಲಿನ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಯೋಜನೆಯನ್ನು ವಿರೋಧಿಸಿ ಒಂಬತ್ತು ಒಕ್ಕೂಟಗಳ ಸಂಸ್ಥೆಯಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಡಿಸೆಂಬರ್ 16 ಮತ್ತು 17ರಂದು ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಬ್ಯಾಂಕಿಂಗ್ ಕಾನೂನುಗಳ ಮಸೂದೆಯನ್ನು ಪರಿಚಯಿಸುತ್ತದೆ. ಸಾರ್ವಜನಿಕ ವಲಯದ ಎರಡು ಬ್ಯಾಂಕ್‌ಗಳ ಖಾಸಗೀಕರಣ, ಬ್ಯಾಂಕಿಂಗ್ ಕಂಪೆನಿಗಳ ಕಾಯ್ದೆಗಳಲ್ಲಿ ತಿದ್ದುಪಡಿ, 1970, 1980 ಮತ್ತು ಬ್ಯಾಂಕಿಂಗ್ ನಿಯಂತ್ರಣ

ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಡಿ. 16 & 17ರಂದು ದೇಶವ್ಯಾಪಿ ಮುಷ್ಕರ ➤ ಯುನೈಟೆಡ್ ಫೋರಂ‌ ಆಫ್ ಬ್ಯಾಂಕ್ ಯೂನಿಯನ್ಸ್ ಕರೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಯಲ್ಲಿ ಶುಭ ಕಾರ್ಯ ನಡೆಯುತ್ತಿಲ್ಲವೆ ? ನಿಮ್ಮ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಬಹಳಷ್ಟು ಜನರು ತಮ್ಮ ಮನೆಯಲ್ಲಿ ಶುಭ ಕಾರ್ಯಕ್ರಮವನ್ನು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ತಲೆಕೆಡಿಸಿಕೊಂಡಿದ್ದಾರೆ. ಎಷ್ಟೇ ಪ್ರಯತ್ನಪಟ್ಟರೂ ಮಕ್ಕಳ ಮದುವೆಯಾಗದೇ ಇರುವುದು, ತಂದೆ-ತಾಯಿ ಗಂಡು ಮಕ್ಕಳ ಹಾಗೂ ಹೆಣ್ಣು ಮಕ್ಕಳ

ಮನೆಯಲ್ಲಿ ಶುಭ ಕಾರ್ಯ ನಡೆಯುತ್ತಿಲ್ಲವೆ ? ನಿಮ್ಮ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಮತಾ ಬ್ಯಾನರ್ಜಿಯಿಂದ ರಾಷ್ಟ್ರಗೀತೆಗೆ ಅವಮಾನ ➤ ಬಿಜೆಪಿಯಿಂದ ದೂರು

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 02. ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯು ದೂರು ದಾಖಲಿಸಿದೆ.   ಮುಂಬೈನಲ್ಲಿ ಬುಧವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಮತಾ ಬ್ಯಾನರ್ಜಿ ಅವರು ರಾಷ್ಟ್ರಗೀತೆಯ ಕೆಲವು ಸಾಲುಗಳನ್ನು ಹಾಡಿ ಜೈ ಮಹಾರಾಷ್ಟ್ರ ಎಂದು ನಿಲ್ಲಿಸಿದ್ದರು. ಓರ್ವ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಅವರು ಬಂಗಾಳ ಸಂಸ್ಕೃತಿ, ರಾಷ್ಟ್ರಗೀತೆ ಮತ್ತು ರವೀಂದ್ರನಾಥ ಠಾಗೋರ್ ಅವರನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಬಂಗಾಳ ಘಟಕವು ಆರೋಪಿಸಿದೆ ಎನ್ನಲಾಗಿದೆ.

ಮಮತಾ ಬ್ಯಾನರ್ಜಿಯಿಂದ ರಾಷ್ಟ್ರಗೀತೆಗೆ ಅವಮಾನ ➤ ಬಿಜೆಪಿಯಿಂದ ದೂರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುರುಷರಲ್ಲಿ ಪರಸ್ತ್ರೀಯರ ಕಂಟಕ ಹೇಗೆ ಬರುತ್ತದೆ ಎಂಬುದು ತಿಳಿದಿದೆಯೇ ನಿಮಗೆ ? ಇದರಿಂದ ಮುಕ್ತಿ ಸಿಗುವುದು

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಪುರುಷರಲ್ಲಿ ಪರಸ್ತ್ರೀಯರ ಕಂಟಕ ಹೇಗೆ ಬರುತ್ತದೆ ಎಂಬುದು ತಿಳಿದಿದೆಯೇ ನಿಮಗೆ ? ಇದರಿಂದ ಮುಕ್ತಿ ಸಿಗುವುದು Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ 4 ರಾಶಿಯವರಿಗೆ ಮದುವೆ ಯೋಗ ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ: ಈ ದಿನ ಮನೆ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲ್ಸ ಕಾರ್ಯಗಳು ಮಾಡಿರಿ. ಈ ದಿವಸ ಆರೋಗ್ಯದ ಸಲುವಾಗಿ ತುಂಬಾ ಮುಂಜಾಗ್ರತೆ ಇರುವುದು ಸೂಕ್ತ. ಈ ದಿನ

ಈ 4 ರಾಶಿಯವರಿಗೆ ಮದುವೆ ಯೋಗ ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮೂರು ಕೃಷಿ ಕಾನೂನು ರದ್ದತಿ ಮಸೂದೆಗೆ ಸಹಿ ಹಾಕಿದ ರಾಷ್ಟ್ರಪತಿ..!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 01. ದೇಶದಾದ್ಯಂತ ರೈತರ ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರದಂದು ಸಹಿ ಹಾಕಿದ್ದಾರೆ. ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರದಂದು ಸಂಸತ್ತಿನ ಉಭಯ ಸದನಗಳಲ್ಲಿ ಮೂರು ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಪ್ರತಿಪಕ್ಷಗಳ ಚರ್ಚೆಯ ನಡುವೆ ಲೋಕಸಭೆಯಲ್ಲಿ ಕೇವಲ 4 ನಿಮಿಷಗಳಲ್ಲಿ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. ರಾಜ್ಯಸಭೆಯಲ್ಲೂ ಅಲ್ಪ ಕಾಲದ ಚರ್ಚೆಯ ನಂತರ

ಮೂರು ಕೃಷಿ ಕಾನೂನು ರದ್ದತಿ ಮಸೂದೆಗೆ ಸಹಿ ಹಾಕಿದ ರಾಷ್ಟ್ರಪತಿ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳದಲ್ಲಿ ನಾಪತ್ತೆ ದೂರು ದಾಖಲಾದ ಯುವಕನ ವಿರುದ್ದ ಕಾಸರಗೋಡಿನಲ್ಲಿ ವಂಚನೆ ಪ್ರಕರಣ ದಾಖಲು..! ➤ ಜ್ಯುವೆಲ್ಲರಿಯಿಂದ ಯುವಕನ ವಿರುದ್ದ ವಾಂಟೆಡ್ ನೋಟಿಸ್ ಜಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ. ಡಿ. 01. ಕ್ರಿಕೆಟ್ ಆಡಲು ಹೋದ ಯುವಕನೋರ್ವ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೆ, ಇದೀಗ ಅದೇ ಯುವಕನ ವಿರುದ್ಧ ಕಾಸರಗೋಡಿನಲ್ಲಿ ವಜ್ರ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ ಎಂಬುವುದಾಗಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕನನ್ನು ಬಿ.ಮೂಡ ಗ್ರಾಮದ ತಾಳಿಪಡ್ಡು ನಿವಾಸಿ ಮುಹಮ್ಮದ್ ಫಾರೂಕ್ ಎಂದು ಗುರುತಿಸಲಾಗಿದೆ. ಈತ ನ.28 ರಂದು ಬೆಳಗ್ಗೆ ಸುಮಾರು 7:30ರ ವೇಳೆಗೆ ಕ್ರಿಕೆಟ್ ಆಡಲೆಂದು ಮನೆಯಿಂದ ಹೋದವನು, ವಾಪಾಸು

ಬಂಟ್ವಾಳದಲ್ಲಿ ನಾಪತ್ತೆ ದೂರು ದಾಖಲಾದ ಯುವಕನ ವಿರುದ್ದ ಕಾಸರಗೋಡಿನಲ್ಲಿ ವಂಚನೆ ಪ್ರಕರಣ ದಾಖಲು..! ➤ ಜ್ಯುವೆಲ್ಲರಿಯಿಂದ ಯುವಕನ ವಿರುದ್ದ ವಾಂಟೆಡ್ ನೋಟಿಸ್ ಜಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಂಚೆ ಇಲಾಖೆಯಲ್ಲಿ ನೇಮಕಾತಿ ➤ 60 ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 01. ಅಂಚೆ ಇಲಾಖೆಯಲ್ಲಿ ಸುಮಾರು 60 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪೋಸ್ಟಲ್ ಸರ್ಕಲ್ ನಲ್ಲಿ ಸುಮಾರು 60 ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯುತ್ತಿದೆ. ಮಲ್ಟಿ ಟಾಸ್ಕಿಂಗ್ ಸ್ಟಾಫ್, ಪೋಸ್ಟ್ ಮ್ಯಾನ್, ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನಾಂಕ. ಹುದ್ದೆಗಳ ವಿವರ:- ಮಲ್ಟಿ ಟಾಸ್ಕಿಂಗ್ ಸ್ಟಾಫ್– 13 ಹುದ್ದೆಗಳು ಪೋಸ್ಟ್ ಮ್ಯಾನ್–

ಅಂಚೆ ಇಲಾಖೆಯಲ್ಲಿ ನೇಮಕಾತಿ ➤ 60 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್
Scroll to Top