ರಾಷ್ಟ್ರೀಯ ನ್ಯೂಸ್

ಚಿಕಿತ್ಸೆಗೆ ಸ್ಪಂದಿಸದೆ ರೋಗಿ ಮೃತಪಟ್ಟರೆ ವೈದ್ಯರು ಹೊಣೆಗಾರರಲ್ಲ ➤ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 01. ಯಾವುದೇ ವೈದ್ಯರು ತಮ್ಮ ರೋಗಿಗೆ ಜೀವವನ್ನು ಖಾತ್ರಿಪಡಿಸಿರುವುದಿಲ್ಲ, ಆದರೆ ಪ್ರತಿಯೊಬ್ಬರಿಗೂ ಅವರ ಸಾಮರ್ಥ್ಯಕ್ಕೆ ಅನುಸರಿಸಿ ಉತ್ತಮ ಚಿಕಿತ್ಸೆಯನ್ನು ನೀಡಲು ಪ್ರಯತ್ನಿಸಬಹುದು ಎಂದು ಸುಪ್ರೀಂ ಕೋರ್ಟ್ ಮಂಗಳವಾರದಂದು ಹೇಳಿದೆ. ಒಂದು ವೇಳೆ ರೋಗಿಯು ಚಿಕಿತ್ಸೆಯ ಸಂದರ್ಭ ಮೃತಪಟ್ಟರೆ, ವೈದ್ಯರನ್ನು ತಪ್ಪಿತಸ್ಥರೆಂದು ಪರಿಗಣಿಸಲಾಗುವುದಿಲ್ಲ ಎಂದು ಒತ್ತಿ ಹೇಳಿದೆ. ಯಾವುದೇ ವೈದ್ಯರಾದರೂ ರೋಗಿಗಳನ್ನು ಉಳಿಸಲು ತಮ್ಮ ಕೈಯಲ್ಲಾದ ಮಟ್ಟಿಗೆ ಪ್ರಯತ್ನಿಸುತ್ತಾರೆ. ಆದರೂ ರೋಗಿ ಮೃತಪಟ್ಟರೆ ಇದಕ್ಕೆ ವೈದ್ಯರು ಕಾರಣರೆಂದು ಆರೋಪಿಸುವುದು ಸರಿಯಲ್ಲ. ವೈದ್ಯಕೀಯ […]

ಚಿಕಿತ್ಸೆಗೆ ಸ್ಪಂದಿಸದೆ ರೋಗಿ ಮೃತಪಟ್ಟರೆ ವೈದ್ಯರು ಹೊಣೆಗಾರರಲ್ಲ ➤ ಸುಪ್ರೀಂ ಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಲ್ ಪಿಜಿ ಬಳಕೆದಾರರಿಗೆ ಬಿಗ್ ಶಾಕ್ ➤ ಇಂದಿನಿಂದ ರೂ. 103.50ಕ್ಕೆ ಏರಿಕೆಯಾದ ವಾಣಿಜ್ಯ ಸಿಲಿಂಡರ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 01. ವಾಣಿಜ್ಯ ಸಿಲಿಂಡರ್ ಗಳ ಎಲ್ ಪಿಜಿ ಬೆಲೆ ಬುಧವಾರ 103.50 ರೂ.ಗಳಷ್ಟು ಏರಿಕೆ ಕಂಡಿದ್ದು, ಇಂದಿನಿಂದಲೇ ಈ ಬೆಲೆ ಜಾರಿಗೆ ಬರಲಿದೆ. ಈ ಮೂಲಕ ಎಲ್ ಪಿಜಿ ಗ್ರಾಹಕರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.   ಇಂದಿನಿಂದ ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಸಿಲಿಂಡರ್ ಬೆಲೆ 2,104 ಆಗಲಿದ್ದು, ಈ ಹಿಂದೆ ಇದು 2,000.50 ರೂ. ಇತ್ತು. ಕೋಲ್ಕತ್ತಾದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ 101 ರೂ.ಗೆ ಏರಿಕೆಯಾಗಿದ್ದು, 

ಎಲ್ ಪಿಜಿ ಬಳಕೆದಾರರಿಗೆ ಬಿಗ್ ಶಾಕ್ ➤ ಇಂದಿನಿಂದ ರೂ. 103.50ಕ್ಕೆ ಏರಿಕೆಯಾದ ವಾಣಿಜ್ಯ ಸಿಲಿಂಡರ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೀವನದಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ ಈ ವಿಧಾನವನ್ನು ಅನುಸರಿಸಿ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಜೀವನದಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ ಈ ವಿಧಾನವನ್ನು ಅನುಸರಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಟ್ವಿಟರ್ ಸಂಸ್ಥೆಯ ನೂತನ ಸಿಇಒ ಆಗಿ ಭಾರತೀಯ ಮೂಲದ ಪರಾಗ್ ಅಗರ್ವಾಲ್ ಆಯ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 30. ಟ್ವಿಟರ್ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದ ಜ್ಯಾಕ್ ಡಾರ್ಸೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಇದೀಗ ನೂತನ ಸಿಇಒ ಆಗಿ ಭಾರತದ ಪರಾಗ್ ಅಗರವಾಲ್ ಆಯ್ಕೆಯಾಗಿದ್ದಾರೆ. ಟ್ವಿಟರ್ ಸಂಸ್ಥೆಯ ಸಹ ಸಂಸ್ಥಾಪಕರಾಗಿದ್ದ ಜ್ಯಾಕ್ ಡಾರ್ಸೆ, ಈ ಸಂಸ್ಥೆಯಲ್ಲಿ16 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. ನೂತನ ಸಿಇಒ ಪರಾಗ್ ಅಗರ್ವಾಲ್ ಮುಂಬೈ ಐಐಟಿ ಯಲ್ಲಿ ಬಿಟೆಕ್ ಪದವಿ ಪಡೆದು, ಬಳಿಕ ಸ್ಯಾನ್ಫೋರ್ಡ್ ವಿವಿಯಲ್ಲಿ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ

ಟ್ವಿಟರ್ ಸಂಸ್ಥೆಯ ನೂತನ ಸಿಇಒ ಆಗಿ ಭಾರತೀಯ ಮೂಲದ ಪರಾಗ್ ಅಗರ್ವಾಲ್ ಆಯ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅತ್ತೆ ಮತ್ತು ಸೊಸೆಯ ಸಂಬಂಧ ಗಟ್ಟಿಯಾಗಿರಬೇಕೆಂದರೆ ಈ ವಿಧಾನ ಅನುಸರಿಸಿ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಅತ್ತೆ ಮತ್ತು ಸೊಸೆಯ ಸಂಬಂಧ ಗಟ್ಟಿಯಾಗಿರಬೇಕೆಂದರೆ ಈ ವಿಧಾನ ಅನುಸರಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಲೋಕಸಭೆಯಲ್ಲಿ ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ದತಿ ಮಸೂದೆ ಅಂಗೀಕಾರ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ. 29. ಕೃಷಿ ಕಾನೂನುಗಳ ರದ್ದತಿ ಮಸೂದೆಯ ಮೇಲೆ ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷ ನಾಯಕರು ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವಾಗಲೇ ಕೇಂದ್ರ ಸರಕಾರವು ವಿವಾದಾತ್ಮಕ ಕೃಷಿ ಕಾಯ್ದೆಯನ್ನು ರದ್ದುಗೊಳಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರದಂದು ಅಂಗೀಕರಿಸಿದೆ ಎಂದು ವರದಿ ತಿಳಿಸಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಪ್ರತಿಪಕ್ಷಗಳ ಗದ್ದಲದ ನಡುವೆ ಲೋಕಸಭೆಯಲ್ಲಿ ಕೃಷಿ ಕಾನೂನು ರದ್ದತಿ ಮಸೂದೆಯನ್ನು ಮಂಡಿಸಿದ್ದರು. ಲೋಕಸಭೆ ಕಲಾಪವನ್ನು ಮಧ್ಯಾಹ್ನ ಎರಡು ಗಂಟೆಗೆ ಮುಂದೂಡಾಲಾಗಿದೆ.

ಲೋಕಸಭೆಯಲ್ಲಿ ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ದತಿ ಮಸೂದೆ ಅಂಗೀಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಂಡನ ಪರ ಸ್ತ್ರೀಸವಾಸ ಗಂಡ ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲ ಎಂದರೆ ಸುಖವಾದ ದಾಂಪತ್ಯಕ್ಕೆ ಈ ವಿಧಾನವನ್ನು ಅನುಸರಿಸಿ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಗಂಡನ ಪರ ಸ್ತ್ರೀಸವಾಸ ಗಂಡ ಹೆಂಡತಿಯ ನಡುವೆ ಹೊಂದಾಣಿಕೆ ಇಲ್ಲ ಎಂದರೆ ಸುಖವಾದ ದಾಂಪತ್ಯಕ್ಕೆ ಈ ವಿಧಾನವನ್ನು ಅನುಸರಿಸಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಕ್ಕಳ ಶಬರಿಮಲೆ ಪ್ರವೇಶಕ್ಕೆ ಆರ್ಟಿಪಿಸಿಆರ್ ವರದಿ ಕಡ್ಡಾಯವಿಲ್ಲ ➤ ಕೇರಳ ಸರಕಾರ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ನ. 27. ಇನ್ನುಮುಂದೆ ಆರ್ಟಿಪಿಸಿಆರ್ ಟೆಸ್ಟ್ ವರದಿ ಇಲ್ಲದೇ ಮಕ್ಕಳು ಶಬರಿಮಲೆ ದೇವಾಲಯಕ್ಕೆ ಹೋಗಲು ಕೇರಳ ಸರಕಾರ ಅವಕಾಶ ಕೊಟ್ಟಿದೆ. ಮಕ್ಕಳ ಜೊತೆಲಿರುವ ಪೋಷಕರು ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವಿಕೆ ಹಾಗೂ ಸ್ಯಾನಿಟೈಸರ್ ಒಳಗೊಳಡಂತೆ ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕು. ಹಾಗೇ ಮಕ್ಕಳ ಆರೋಗ್ಯ ಸಮಸ್ಯೆಗಳಿಗೆ ಅವರೇ ಹೊಣೆಯಾಗಿರುತ್ತಾರೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ. ಯುವಕರಿಗೆ ದೇವಾಲಯ ಪ್ರವೇಶಕ್ಕೆ 72 ಗಂಟೆಗಳ ಒಳಗಿನ ಆರ್ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಹಾಗೂ ಲಸಿಕಾ ಪ್ರಮಾಣ

ಮಕ್ಕಳ ಶಬರಿಮಲೆ ಪ್ರವೇಶಕ್ಕೆ ಆರ್ಟಿಪಿಸಿಆರ್ ವರದಿ ಕಡ್ಡಾಯವಿಲ್ಲ ➤ ಕೇರಳ ಸರಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸ ರೂಪಾಂತರಿ ವೈರಸ್ ಭೀತಿ ➤ ಗಡಿ ಭಾಗಗಳ ಚೆಕ್ ಪೋಸ್ಟ್ ಗಳಲ್ಲಿ ಅಧಿಕಾರಿಗಳಿಂದ ಕಟ್ಟೆಚ್ಚರ..!

(ನ್ಯೂಸ್ ಕಡಬ) newskadaba.com ಮೈಸೂರು, ನ. 27. ಹೊಸ ರೂಪಾಂತರಿ ಕೊರೋನಾ ತಳಿ ಆತಂಕ ಸೃಷ್ಟಿಸಿದ ಹಿನ್ನೆಲೆ ಕೇರಳ ಮತ್ತು ಕರ್ನಾಟಕ ಗಡಿಭಾಗದಲ್ಲಿ ಆರೋಗ್ಯಾಧಿಕಾರಿಗಳು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಭಾರತಕ್ಕೆ ಕೋವಿಡ್ ಹೊಸ ತಳಿಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ನೊರೋ ವೈರಸ್ ಬಗ್ಗೆ ಈಗಾಗಲೇ ತರಬೇತಿ ನೀಡಲಾಗುತ್ತಿದ್ದು, ನೂರೋ ವೈರಸ್‌ನಿಂದ ವಾಂತಿ, ಭೇದಿ, ಕಾಣಿಸಿಕೊಳ್ಳುವ

ಹೊಸ ರೂಪಾಂತರಿ ವೈರಸ್ ಭೀತಿ ➤ ಗಡಿ ಭಾಗಗಳ ಚೆಕ್ ಪೋಸ್ಟ್ ಗಳಲ್ಲಿ ಅಧಿಕಾರಿಗಳಿಂದ ಕಟ್ಟೆಚ್ಚರ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸ ರೂಪಾಂತರಿ ವೈರಸ್ ಭೀತಿ ➤ ವಿಮಾನ ಸಂಚಾರ ಸ್ಥಗಿತಗೊಳಿಸಲು ಪ್ರಧಾನಿಗೆ ಅರವಿಂದ್ ಕೇಜ್ರಿವಾಲ್ ಮನವಿ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 27. ಹೊಸ ರೂಪಾಂತರಿ ವೈರಸ್ ನಿಂದ ಪ್ರಭಾವಿತವಾಗಿರುವ ದೇಶಗಳಿಂದ ವಿಮಾನ ಸಂಚಾರವನ್ನು ಸ್ಥಗಿತಗೊಳಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿಯವರಿಗೆ ಮನವಿ ಮಾಡಿದ್ದಾರೆ.   ಪ್ರಧಾನ ಮಂತ್ರಿಯವರನ್ನು ಒತ್ತಾಯಿಸಿದ ಕೇಜ್ರಿವಾಲ್ ಅವರು ಟ್ವೀಟ್ ಮೂಲಕ, ಬಹಳ ಕಷ್ಟಪಟ್ಟು ನಮ್ಮ ದೇಶ ಕೊರೋನಾ ವೈರಸ್ ನಿಂದ ಚೇತರಿಸಿಕೊಂಡಿದೆ. ಈ ಹೊಸ ರೂಪಾಂತರಿ ವೈರಸ್ ಭಾರತ ಪ್ರವೇಶಿಸುವುದನ್ನು ತಡೆಯಲು ನಾವು ಸಾಧ್ಯವಿರುವ ಎಲ್ಲವನ್ನೂ ಮಾಡಬೇಕಾಗಿದೆ ಎಂದು ಬರೆದಿದ್ದಾರೆ.

ಹೊಸ ರೂಪಾಂತರಿ ವೈರಸ್ ಭೀತಿ ➤ ವಿಮಾನ ಸಂಚಾರ ಸ್ಥಗಿತಗೊಳಿಸಲು ಪ್ರಧಾನಿಗೆ ಅರವಿಂದ್ ಕೇಜ್ರಿವಾಲ್ ಮನವಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top