ರಾಷ್ಟ್ರೀಯ ನ್ಯೂಸ್

ಈ ರಾಶಿಯವರನ್ನು ವಿವಾಹ ಆದ್ರೆ ಜೀವನ ಸೂಪರ್ ಆಗಿರುತ್ತದೆ ಅಂತೆ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ […]

ಈ ರಾಶಿಯವರನ್ನು ವಿವಾಹ ಆದ್ರೆ ಜೀವನ ಸೂಪರ್ ಆಗಿರುತ್ತದೆ ಅಂತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ ಸಣ್ಣ ಉಪಾಯವನ್ನು ಮಾಡಿದರೆ ಶತ್ರು ನಿಮ್ಮಿಂದ ದೂರವಾಗುವುದು ಖಚಿತ.

ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ

ಈ ಸಣ್ಣ ಉಪಾಯವನ್ನು ಮಾಡಿದರೆ ಶತ್ರು ನಿಮ್ಮಿಂದ ದೂರವಾಗುವುದು ಖಚಿತ. Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ವಿವಾಹದಲ್ಲಿ ಅಡಚಣೆ ಸಮಸ್ಯೆಗೆ ಹೀಗೆ ಮಾಡಿ ಬೇಗ ಮದುವೆ ಭಾಗ್ಯ ಬಯಸುವವರು ಈ ರೀತಿ ಮಾಡಿದರೆ ಸಾಕು

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ವಿವಾಹದಲ್ಲಿ ಅಡಚಣೆ ಸಮಸ್ಯೆಗೆ ಹೀಗೆ ಮಾಡಿ ಬೇಗ ಮದುವೆ ಭಾಗ್ಯ ಬಯಸುವವರು ಈ ರೀತಿ ಮಾಡಿದರೆ ಸಾಕು Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಸಿನಿಮಾ

ಕಾರು ಹಾಗೂ ಟಿಪ್ಪರ್ ನಡುವೆ ಢಿಕ್ಕಿ ➤ ಆರು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 23. ಟಿಪ್ಪರ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ಕುಂಬಳೆ ಆರಿಕ್ಕಾಡಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಗಾಯಗೊಂಡವರನ್ನು ಬಂದ್ಯೋಡಿನ ಮುಹಮ್ಮದ್ ಶರೀಫ್(32), ಸಾನಿಯಾ (25), ಆಯಿಷಾ (55), ಇಸಾನ್ (4), ಶೈಸೀನ್ (4), ಲಾಸಿನ್ (2) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕುಂಬಳೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಳು ಸಾಗಾಟದ ಟಿಪ್ಪರ್ ಹಾಗೂ ಕಾರು ನಡುವೆ ಢಿಕ್ಕಿ ಸಂಭಭವಿಸಿ ನಿಯಂತ್ರಣ ತಪ್ಪಿದ ಕಾರು 20 ಅಡಿ

ಕಾರು ಹಾಗೂ ಟಿಪ್ಪರ್ ನಡುವೆ ಢಿಕ್ಕಿ ➤ ಆರು ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರೆಸ್ಸೆಸ್ ಕಾರ್ಯಕರ್ತನ ಕೊಲೆ ಪ್ರಕರಣ ಹಿನ್ನೆಲೆ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ನ. 23. ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ ಪದಾಧಿಕಾರಿಯೋರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಈ ಕುರಿತು ಪಾಲಕ್ಕಾಡ್‌ನಲ್ಲಿ ಜಿಲ್ಲಾ ಪೊಲೀಸ್ ಮುಖ್ಯಸ್ಥ ಆರ್ ವಿಶ್ವನಾಥ್ ಮಾಹಿತಿ ನೀಡಿದ್ದು, ಜಿಲ್ಲೆಯ ಮಂಬುರಂನಲ್ಲಿ ನಡೆದ ಸಂಜಿತ್ ಹತ್ಯೆಯಲ್ಲಿ ಬಂಧಿತ ಪಿಎಫ್ ಐ ಕಾರ್ಯಕರ್ತ ನೇರವಾಗಿ ಭಾಗಿಯಾಗಿದ್ದು, ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ತನಿಖೆಯ ಭಾಗವಾಗಿ ಅವರ ಗುರುತನ್ನು ಬಹಿರಂಗಪಡಿಸಿಲ್ಲ. ಸಂಜತ್

ಆರೆಸ್ಸೆಸ್ ಕಾರ್ಯಕರ್ತನ ಕೊಲೆ ಪ್ರಕರಣ ಹಿನ್ನೆಲೆ ➤ ಓರ್ವನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಬಳ ಕೇಳಿದ್ದಕ್ಕೆ ದಲಿತ ಕಾರ್ಮಿಕನ ಕೈಕಡಿದ ಭೂಪ..!

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ನ. 22. ಸಂಬಳ ಕೇಳಿದ್ದಕ್ಕೆ ದಲಿತ ಕಾರ್ಮಿಕನೋರ್ವನ ಕೈಕಡಿದು ಹೊಲಕ್ಕೆಸೆದಿರುವ ಮನಕಲುಕುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಡೌಲ್ಮ್ ಗ್ರಾಮದಲ್ಲಿ ನಡೆದಿದೆ. ಸಂತ್ರಸ್ತ ಕಾರ್ಮಿಕನನ್ನು ಅಶೋಕ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ ಆರೋಪಿ ಗಣೇಶ್ ಮಿಶ್ರಾ ಎಂಬಾತನ ಮೆಲೆ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಸೆಕ್ಸನ್ ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಸಂತ್ರಸ್ತ ಅಶೋಕ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಈತ ತನ್ನ ಸಂಬಳದ

ಸಂಬಳ ಕೇಳಿದ್ದಕ್ಕೆ ದಲಿತ ಕಾರ್ಮಿಕನ ಕೈಕಡಿದ ಭೂಪ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಳ್ಳತನಗೈಯ್ಯಲು ಡಯೆಟ್ ಮಾಡಿ ತೂಕ ಇಳಿಸಿದ ಖತರ್ನಾಕ್ ಕಳ್ಳ..! ➤ ಉಂಡ ಮನೆಗೆ ಕನ್ನ ಹಾಕಿದ

(ನ್ಯೂಸ್ ಕಡಬ) newskadaba.com ಅಹ್ಮದಾಬಾದ್‌, ನ. 22. ಕಳ್ಳನೋರ್ವ ಕಳ್ಳತನಕ್ಕಾಗಿಯೇ ಡಯೆಟ್ ಮಾಡಿದ ಘಟನೆ ಗುಜರಾತ್‌ನ ಅಹ್ಮದಾ ಬಾದ್‌ನಿಂದ ವರದಿಯಾಗಿದೆ. ಡಯೆಟ್‌ ಮಾಡಿದ ಈತನ ಹೆಸರು ಮೋತಿಸಿಂಗ್‌ ಚೌಹಾನ್‌. ಈತ ಅಹ್ಮದಾಬಾದ್‌ನ ಬೋಪಾಲ್‌ ಪ್ರಾಂತ್ಯದಲ್ಲಿನ ವಾಸವಾಗಿದ್ದ ಮೋಹಿತ್‌ ಮೊರಾಡಿಯಾ ಎಂಬವರ ಮನೆಯಲ್ಲಿ ಎರಡು ವರ್ಷದ ಹಿಂದೆ ಕೆಲಸದಾಳಾಗಿದ್ದು, ಆತನಿಗೆ ಆ ಮನೆಯವರು ಬೆಲೆಬಾಳುವ ವಸ್ತುಗಳನ್ನು ಎಲ್ಲಿ ಬಚ್ಚಿಡುತ್ತಾರೆ ಎಂದು ಗೊತ್ತಿತ್ತು. ಆ ಮನೆಗೆ ಕನ್ನ ಹಾಕಲು ನಿರ್ಧರಿಸಿದ್ದರೂ, ಮನೆಯ ಎರಡೂ ಬಾಗಿಲಿನ ಸಮೀಪ ಸಿಸಿಟಿವಿ ಇದ್ದಿದ್ದರಿಂದ ಧೈರ್ಯ

ಕಳ್ಳತನಗೈಯ್ಯಲು ಡಯೆಟ್ ಮಾಡಿ ತೂಕ ಇಳಿಸಿದ ಖತರ್ನಾಕ್ ಕಳ್ಳ..! ➤ ಉಂಡ ಮನೆಗೆ ಕನ್ನ ಹಾಕಿದ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಡುಗಳ್ಳರ ಬೇಟೆಗೆ ಹೋದ ಪೊಲೀಸ್ ಅಧಿಕಾರಿಯನ್ನೇ ಹತ್ಯೆಗೈದ ಕಳ್ಳರ ಗ್ಯಾಂಗ್..!

(ನ್ಯೂಸ್ ಕಡಬ) newskadaba.com ತಿರುಚ್ಚಿ, ನ. 21. ಆಡುಗಳ್ಳರನ್ನು ಹಿಡಿಯಲು ಹೋದ ಸಬ್ ಇನ್ಸ್ ಪೆಕ್ಟರ್ ಓರ್ವನನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಗಡಿಭಾಗದ ಕಲಮಾವೂರು ಎಂಬಲ್ಲಿ ನಡೆದಿದೆ. ಹತ್ಯೆಗೊಳಗಾದವರನ್ನು ಎಸ್.ಐ ಭೂಮಿನಾಥನ್ ಎಂದು ಗುರುತಿಸಲಾಗಿದೆ. ತಿರುಚ್ಚಿ ಜಿಲ್ಲೆಯ ಪರಿಸರದಲ್ಲಿ ರಾತ್ರಿ ವೇಳೆ ಆಡುಗಳನ್ನು ನಿರಂತರವಾಗಿ ಕಳ್ಳತನ ಮಾಡಲಾಗುತ್ತಿದೆ ಎಂಬುವುದಾಗಿ ದೂರು ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಎಸ್ ಐ ಭೂಮಿನಾಥನ್ ಅವರ ನೇತೃತದಲ್ಲಿ ಪೊಲೀಸರು ವಿಶೇಷ ತಂಡದೊಂದಿಗೆ ಪಹರೆ ನಡೆಸುತ್ತಿದ್ದರು. ಶನಿವಾರದಂದು

ಆಡುಗಳ್ಳರ ಬೇಟೆಗೆ ಹೋದ ಪೊಲೀಸ್ ಅಧಿಕಾರಿಯನ್ನೇ ಹತ್ಯೆಗೈದ ಕಳ್ಳರ ಗ್ಯಾಂಗ್..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಬ್ಜಿ ಆಟದಲ್ಲಿ ತಲ್ಲೀನರಾಗಿದ್ದ ಬಾಲಕರಿಗೆ ಗೂಡ್ಸ್ ಢಿಕ್ಕಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಥುರಾ, ನ. 21. ರೈಲ್ವೇ ಟ್ರ್ಯಾಕ್ ನಲ್ಲಿ ಕುಳಿತು ಪಬ್ಜಿ ಆಡುತ್ತಿದ್ದ ಇಬ್ಬರು ಬಾಲಕರು ಗೂಡ್ಸ್ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ಮಥುರಾದಲ್ಲಿ ನಡೆದಿದೆ. ಮೃತಪಟ್ಟವರನ್ನು ಗೌರವ್ ಕುಮಾರ್ ಮತ್ತು ಕಪಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಆಟದಲ್ಲಿ ಮಗ್ನರಾಗಿದ್ದರು ಎನ್ನಲಾಗಿದೆ. ಎರಡೂ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಒಂದು ಮೊಬೈಲ್ ಹಾನಿಗೊಳಗಾಗಿದ್ದರೆ, ಇನ್ನೊಂದರಲ್ಲಿ PUBG ಇನ್ನೂ ಚಾಲನೆಯಲ್ಲೇ ಇತ್ತು ಎಂದು ಜಮುನಾಪರ್ ಪೊಲೀಸ್ ಠಾಣೆಯ (SHO) ಶಶಿ ಪ್ರಕಾಶ್ ಸಿಂಗ್ ಹೇಳಿದ್ದಾರೆ.  

ಪಬ್ಜಿ ಆಟದಲ್ಲಿ ತಲ್ಲೀನರಾಗಿದ್ದ ಬಾಲಕರಿಗೆ ಗೂಡ್ಸ್ ಢಿಕ್ಕಿ ➤ ಇಬ್ಬರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚೆನ್ನೈ: ಲಾರಿ ಅಪಘಾತ ➤ ಪುತ್ತೂರಿನ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 20. ಪುತ್ತೂರಿನ ಸರಕು ಸಾಗಾಟದ ಅಶೋಕ್ ಲೇಲ್ಯಾಂಡ್ ಲಾರಿಯೊಂದು ಚೆನ್ನೈನ ಕೃಷ್ಣಗಿರಿ ಸಮೀಪ ಅಪಘಾತಕ್ಕೀಡಾಗಿದ್ದು, ಲಾರಿಯಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಚಾಲಕ ಕಬಕ ನಿವಾಸಿ ಮಹಮ್ಮದ್ ಅಜಿನಾಸ್ ಹಾಗೂ ತೌಸೀಫ್ ಎಂದು ಗುರುತಿಸಲಾಗಿದೆ. ಲಾರಿಯಲ್ಲಿ ಸರಕು ತುಂಬಿಸಿಕೊಂಡು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಚೆನ್ನೈ: ಲಾರಿ ಅಪಘಾತ ➤ ಪುತ್ತೂರಿನ ಇಬ್ಬರಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top