ರಾಷ್ಟ್ರೀಯ ನ್ಯೂಸ್

“ಘಟನೆಗೆ ಕಾರಣ ಯಾರು ಅಂತ ಹೇಳಲು ಭಯವಾಗುತ್ತಿದೆ” ➤ ಡೆತ್ ನೋಟ್ ಬರೆದಿಟ್ಟು ಬಾಲಕಿ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಕರೂರು, ನ. 20. ಲೈಂಗಿಕ ಶೋಷಣೆಯಿಂದ ಬೇಸತ್ತ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಕರೂರಿನಲ್ಲಿ ನಡೆದಿದೆ. ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ಈಕೆ ಶುಕ್ರವಾರದಂದು ಸಂಜೆ ಕಾಲೇಜಿನಿಂದ ಬಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಕ್ಕದ ಮನೆಯ ಮಹಿಳೆಯೋರ್ವರು ಘಟನೆಯನ್ನು ನೋಡಿ ಬಾಲಕಿಯ ತಾಯಿ ಹಾಗೂ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದಿಟ್ಟ ಆಕೆ “ಕರೂರ್ ಜಿಲ್ಲೆಯಲ್ಲಿ ಲೈಂಗಿಕ ಶೋಷಣೆಯಿಂದ ಸಾಯುವ ಕೊನೇ ಹುಡುಗಿ ನಾನೇ […]

“ಘಟನೆಗೆ ಕಾರಣ ಯಾರು ಅಂತ ಹೇಳಲು ಭಯವಾಗುತ್ತಿದೆ” ➤ ಡೆತ್ ನೋಟ್ ಬರೆದಿಟ್ಟು ಬಾಲಕಿ ನೇಣಿಗೆ ಶರಣು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೀವನದಲ್ಲಿ ಪ್ರೀತಿ ಪ್ರೇಮ, ವ್ಯಾಪಾರ,ಮದುವೆ, ಅಡೆತಡೆಗಳಿಂದ ಮುಕ್ತಿ ಪಡೆಯಲು ಇದನ್ನು ಒಮ್ಮೆ ಪಾಲಿಸಿರಿ ಸಾಕು

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಜೀವನದಲ್ಲಿ ಪ್ರೀತಿ ಪ್ರೇಮ, ವ್ಯಾಪಾರ,ಮದುವೆ, ಅಡೆತಡೆಗಳಿಂದ ಮುಕ್ತಿ ಪಡೆಯಲು ಇದನ್ನು ಒಮ್ಮೆ ಪಾಲಿಸಿರಿ ಸಾಕು Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

‘ಗ್ಲೋಬಲ್ ಮಿಸ್ ಇಂಟರ್ನ್ಯಾಷನಲ್ ಇಂಡಿಯಾ ಯೂನಿವರ್ಸ್’ ಕಿರೀಟ ಮುಡಿಗೇರಿಸಿಕೊಂಡ ಕರಾವಳಿ ಬೆಡಗಿ..!

(ನ್ಯೂಸ್ ಕಡಬ) newskadaba.com ಮಂಗಳೂರ, ನ. 19. ‘ಗ್ಲೋಬಲ್ ಮಿಸ್ ಇಂಟರ್ ನ್ಯಾಷನಲ್ ಇಂಡಿಯಾ ಯೂನಿವರ್ಸಿಟಿ’ ಕಿರೀಟವನ್ನು ನಗರದ ವೆಲೆನ್ಶಿಯಾ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿ ಅನನ್ಯಾ ಸಿಂಗ್ ಅವರು ಮುಡಿಗೇರಿಸಿಕೊಂಡಿದ್ದಾರೆ. ದೆಹಲಿಯ ಗ್ಲೋಬಲ್ ಇಂಡಿಯಾ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್ ಆಯೋಜಿಸಿರುವ ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್- 2021 ಸ್ಪರ್ಧೆಯಲ್ಲಿ ಹಲವರು ಅನನ್ಯಾ ಸಿಂಗ್ ಭಾಗವಹಿಸಿ, ಅವರ ನಡೆ, ಪರಿಚಯ ಹಾಗೂ ಪ್ರಶ್ನೆಗಳಿಗೆ ಉತ್ತರಿಸಿದ ವೈಖರಿಯನ್ನು ಗಮನಿಸಿ, ವಿಜೇತರಾದ ಅವರು ಗ್ಲೋಬಲ್

‘ಗ್ಲೋಬಲ್ ಮಿಸ್ ಇಂಟರ್ನ್ಯಾಷನಲ್ ಇಂಡಿಯಾ ಯೂನಿವರ್ಸ್’ ಕಿರೀಟ ಮುಡಿಗೇರಿಸಿಕೊಂಡ ಕರಾವಳಿ ಬೆಡಗಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿವಾದಿತ ಕಾಯ್ದೆಯನ್ನು ವಾಪಾಸ್ ಪಡೆಯುತ್ತೇವೆ ಎಂದರೂ ಹೋರಾಟ ನಿಲ್ಲಿಸದ ರೈತರು..! ➤ ಕಾರಣವೇನು ಗೊತ್ತೇ?

(ನ್ಯೂಸ್ ಕಡಬ) newskadaba.com ದೆಹಲಿ, ನ. 19. ದೇಶದಲ್ಲಿ ಭಾರೀ ಚರ್ಚೆಗೊಳಗಾಗಿದ್ದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರಾದರೂ, ರೈತರು ತಮ್ಮ ಆಂದೋಲವನ್ನು ಮುಂದುವರಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್, ಪ್ರಧಾನಿ ಮೋದಿಯವರ ಹೇಳಿಕೆ ಇದೀಗ ಆರಂಭವಷ್ಟೆ. ಸರಕಾರವು ಈ ನಿರ್ಧಾರವನ್ನು ಸಂಸತ್ತಿನಲ್ಲಿ ಅಧಿಕೃತವಾಗಿ ಅಂಗೀಕರಿಸಿದ ಬಳಿಕ ಪ್ರತಿಭಟನಾ ನಿರತರಾದ ರೈತರು ತಮ್ಮ-ತಮ್ಮ ಹಳ್ಳಿಗಳಿಗೆ ವಾಪಸ್ ಆಗುತ್ತಾರೆ ಎಂದಿದ್ದಾರೆ. ರೈತರು ಬೆಳೆದ ಬೆಳೆಗಳಿಗೆ ಕನಿಷ್ಟ

ವಿವಾದಿತ ಕಾಯ್ದೆಯನ್ನು ವಾಪಾಸ್ ಪಡೆಯುತ್ತೇವೆ ಎಂದರೂ ಹೋರಾಟ ನಿಲ್ಲಿಸದ ರೈತರು..! ➤ ಕಾರಣವೇನು ಗೊತ್ತೇ? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊನೆಗೂ ರೈತರ ಪ್ರತಿಭಟನೆಗೆ ಮಣಿದ ಸರಕಾರ ➤ ಮೂರು ಕೃಷಿ ಕಾಯ್ದೆಗಳು ವಾಪಸ್

(ನ್ಯೂಸ್ ಕಡಬ) newskadaba.com ನವದೆಹಲಿ, ನ. 19. ಸರಕಾರ ಜಾಎಇಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ಸುಮಾರು ಒಂದು ವರ್ಷದಿಂದ ರೈತರು ದೆಹಲಿಯ ಗಡಿ ಭಾಗಗಳಲ್ಲಿ ಹೋರಾಟ ನಡೆಸುತ್ತಿದ್ದು, ಇದೀಗ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಪಡಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಮೂರು ಕೃಷಿ ಕಾಯ್ದೆಗಳ ಮೂಲಕ ಸರ್ಕಾರವು ಸಣ್ಣ ರೈತರ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡು, ಅವರು ಬೆಳೆಯುವ ಬೆಳೆಗೆ ಒಳ್ಳೆಯ ಬೆಲೆ ಸಿಗುವಂತೆ ಮಾಡಲು ಉದ್ದೇಶಿಸಲಾಗಿತ್ತು. ಹಲವು ಸರ್ಕಾರಗಳು ಈ ಕಾಯ್ದೆಯನ್ನು ಜಾರಿಗೆ

ಕೊನೆಗೂ ರೈತರ ಪ್ರತಿಭಟನೆಗೆ ಮಣಿದ ಸರಕಾರ ➤ ಮೂರು ಕೃಷಿ ಕಾಯ್ದೆಗಳು ವಾಪಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಟ್ಟ ದೃಷ್ಟಿ, ಜನಗಳ ದೃಷ್ಟಿ ನಿವಾರಣೆಗೆ ಏನು ಮಾಡಬೇಕು ಎಂದು ತಿಳಿದಿದೆಯೇ ನಿಮಗೆ ?

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಕೆಟ್ಟ ದೃಷ್ಟಿ, ಜನಗಳ ದೃಷ್ಟಿ ನಿವಾರಣೆಗೆ ಏನು ಮಾಡಬೇಕು ಎಂದು ತಿಳಿದಿದೆಯೇ ನಿಮಗೆ ? Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನೀವು ಇಷ್ಟಪಡುವಂತಹ ವ್ಯಕ್ತಿ ನಿಮ್ಮವರಂತೆ ಆಗಲು ಈ ಒಂದು ತಂತ್ರವನ್ನು ಮಾಡಿ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ನೀವು ಇಷ್ಟಪಡುವಂತಹ ವ್ಯಕ್ತಿ ನಿಮ್ಮವರಂತೆ ಆಗಲು ಈ ಒಂದು ತಂತ್ರವನ್ನು ಮಾಡಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ನಿಶ್ಚಿತಾರ್ಥವಾಗಿ ಮದುವೆಯ ಸಂದರ್ಭದಲ್ಲಿ ಲಗ್ನವು ಮುರಿದುಬೀಳಲು ಏನು ಕಾರಣ ಎಂಬುದು ತಿಳಿದಿದೆಯೇ ನಿಮಗೆ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ನಿಶ್ಚಿತಾರ್ಥವಾಗಿ ಮದುವೆಯ ಸಂದರ್ಭದಲ್ಲಿ ಲಗ್ನವು ಮುರಿದುಬೀಳಲು ಏನು ಕಾರಣ ಎಂಬುದು ತಿಳಿದಿದೆಯೇ ನಿಮಗೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ರೆ ಈ ರಾಜ್ಯದಲ್ಲಿ ರೇಷನ್ ಕ್ಯಾನ್ಸಲ್..!

(ನ್ಯೂಸ್ ಕಡಬ) newskadaba.com ನವದೆಹಲಿ, ನ. 18. ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳದ ಕುಟುಂಬಕ್ಕೆ ಪಡಿತರ ಸಾಮಗ್ರಿಗಳನ್ನು ನೀಡದೇ ಇರಲು ಮಧ್ಯಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರತಿಯೊಬ್ಬ ರೇಷನ್ ಕಾರ್ಡುದಾರರು ಎರಡೂ ಕೋವಿಡ್ ಲಸಿಕೆಯನ್ನು ಪಡೆದಿರುವುದು ಕಡ್ಡಾಯ. ಗ್ರಾಹಕರು ಈ ನಿಯಮ ಪಾಲಿಸಿದ್ದಾರೋ ಇಲ್ಲವೋ ಎಂಬುವುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳುವುದು ರೇಷನ್ ಅಂಗಡಿಯವರ ಜವಾಬ್ದಾರಿಯಾಗಿದೆ ಎಂದು ಸರ್ಕಾರದ ಮಾರ್ಗಸೂಚಿ ತಿಳಿಸಿದೆ. ಪಡಿತರ ಚೀಟಿದಾರರು ಮೊದಲ ಅಥವಾ ಎರಡನೇ ಡೋಸ್ ಲಸಿಕೆ ಪಡೆಯದಿದ್ದರೆ ಅಂಥವರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಬಾರದು ಎಂದು

ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ರೆ ಈ ರಾಜ್ಯದಲ್ಲಿ ರೇಷನ್ ಕ್ಯಾನ್ಸಲ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈಜಲು ತೆರಳಿದ್ದ ಆರು ವಿದ್ಯಾರ್ಥಿಗಳು ನೀರುಪಾಲು..!

(ನ್ಯೂಸ್ ಕಡಬ) newskadaba.com ತೆಲಂಗಾಣ, ನ. 17. ಈಜಲಂದು ನೀರಿಗಿಳಿದ 6 ವಿದ್ಯಾರ್ಥಿಗಳು ನೀರುಪಾಲಾದ ಮನಕಲುಕುವ ಘಟನೆ ತೆಲಂಗಾಣದ ಸಿರ್ಸಿಲ್ಲಾ ಮನೈರ್ ನದಿಯಲ್ಲಿ ನಡೆದಿದೆ. ವೆಂಕೆಂಪೇಟ ಸರ್ಕಾರಿ ಶಾಲೆಯ ಆರು ಮಂದಿ ವಿದ್ಯಾರ್ಥಿಗಳು ಈಜಲೆಂದು ನೀರಿಗಿಳಿದಿದ್ದು, ಆರು ವಿದ್ಯಾರ್ಥಿಗಳು ಕೂಡಾ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಎನ್ ಡಿಆರ್ ಫ್ ತಂಡ ಆರು ಮಂದಿ ವಿದ್ಯಾರ್ಥಿಗಳ ಮೃತದೇಹವನ್ನು ಪತ್ತೆಹಚ್ಚಿದೆ.

ಈಜಲು ತೆರಳಿದ್ದ ಆರು ವಿದ್ಯಾರ್ಥಿಗಳು ನೀರುಪಾಲು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top