ರಾಷ್ಟ್ರೀಯ ನ್ಯೂಸ್

ವಾಸ್ತು ದೋಷ ಹಾಗೂ ವಿಘ್ನಗಳ ನಿವಾರಣೆಗೆ ಯಾವ ದೇವಿಯನ್ನು ಪೂಜೆ ಮಾಡಬೇಕೆಂಬುದು ತಿಳಿದಿದೆಯೆ ನಿಮಗೆ ?

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಕಾಳಿಕಾದೇವಿಯ ಚಿತ್ರ ಪಟವನ್ನು ಮನೆಯಲ್ಲಿಟ್ಟುಕೊಳ್ಳುವುದಿಲ್ಲ ಯಾಕೆಂದರೆ ಅವಳು ಉಗ್ರ ಸ್ವರೂಪಿಣಿಯಾಗಿ ಇರುತ್ತಾಳೆ. ಕೇವಲ ಮಾಟ ಮಂತ್ರ ಹಾಗೂ ತಂತ್ರ ವಿದ್ಯೆಗೆ ಕಾಳಿಕಾದೇವಿಯ ಚಿತ್ರಪಟವನ್ನು ಉಪಯೋಗಿಸುತ್ತಾರೆ ಎಂಬ ನಂಬಿಕೆ ಎಲ್ಲರ […]

ವಾಸ್ತು ದೋಷ ಹಾಗೂ ವಿಘ್ನಗಳ ನಿವಾರಣೆಗೆ ಯಾವ ದೇವಿಯನ್ನು ಪೂಜೆ ಮಾಡಬೇಕೆಂಬುದು ತಿಳಿದಿದೆಯೆ ನಿಮಗೆ ? Read More »

ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್

ವ್ಯವಹಾರದಲ್ಲಿ ವಿಘ್ನಗಳು, ಕೆಲಸಕಾರ್ಯಗಳಲ್ಲಿ ಪ್ರತಿನಿತ್ಯ ತೊಂದರೆಯನ್ನು ಅನುಭವಿಸುತ್ತಿದ್ದರೆ ಈ ಉಪಾಯವನ್ನು ಮಾಡಿ.

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಾವು ಹೋಗುವಂತ ಕೆಲಸ ಕಾರ್ಯಗಳಲ್ಲಿ ವಿಘ್ನ ಆಗುತ್ತಿರುತ್ತದೆ, ಎಷ್ಟೋ ಮಂದಿ ಶುಭಕಾರ್ಯಕ್ಕೆ ಹೋಗುತ್ತಿದ್ದೇವೆ ಎಂದು ದೇವಸ್ಥಾನಕ್ಕೆ ಕೈಮುಗಿದು ಹೋಗುತ್ತಾರೆ. ಇನ್ನು ಕೆಲವರಿಗೆ ಅವರು ಅಂದುಕೊಂಡು ಮಾಡುವ ಎಷ್ಟೋ ಕೆಲಸ

ವ್ಯವಹಾರದಲ್ಲಿ ವಿಘ್ನಗಳು, ಕೆಲಸಕಾರ್ಯಗಳಲ್ಲಿ ಪ್ರತಿನಿತ್ಯ ತೊಂದರೆಯನ್ನು ಅನುಭವಿಸುತ್ತಿದ್ದರೆ ಈ ಉಪಾಯವನ್ನು ಮಾಡಿ. Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಕ್ರೀಡಾ ನ್ಯೂಸ್, ತಂತ್ರಜ್ಞಾನ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು, ಸಿನಿಮಾ

ಮದುವೆಯ ವಿಷಯದಲ್ಲಿ ಸಮಸ್ಯೆಗಳು ಎದುರಾಗುತ್ತಿದ್ದರು ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮದುವೆ ಎನ್ನುವುದು ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲೂ ಕೂಡ ಬಹಳ ಮುಖ್ಯವಾದ ಘಟ್ಟ, ಸರಿಯಾದ ಸಮಯಕ್ಕೆ ಮದುವೆಯಾದರೆ ಸರಿ, ಒಂದು ವೇಳೆ ಸರಿಯಾದ ಸಮಯಕ್ಕೆ ಮದುವೆ ಕಾರ್ಯಗಳು ನಡೆಯದೆ ಹೋದರೆ

ಮದುವೆಯ ವಿಷಯದಲ್ಲಿ ಸಮಸ್ಯೆಗಳು ಎದುರಾಗುತ್ತಿದ್ದರು ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಪದ್ಮಶ್ರೀ ಪುರಸ್ಕೃತ ಹಾಜಬ್ಬರನ್ನು ಶ್ಲಾಘಿಸಿದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ..!

(ನ್ಯೂಸ್ ಕಡಬ) newskadaba.com ನವದೆಹಲಿ, ನ. 10. ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಸೋಮವಾರದಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಹರೇಕಳ ಹಾಜಬ್ಬ ಅವರನ್ನು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಶ್ಲಾಘಿಸಿದ್ದಾರೆ. ನಟಿ ಅನುಷ್ಕಾ ಅವರು ತಮ್ಮ ಇನ್ಸ್ಟಾಗ್ರಾಂ ನಲ್ಲಿ ಹಾಜಬ್ಬರನ್ನು ಪ್ರಶಂಸಿಸಿ, ಸಮಾಜಕ್ಕೆ ಹಾಜಬ್ಬ ಅವರ ಕೊಡುಗೆಯನ್ನು ಗುರುತಿಸಿದ್ದಾರೆ. ಹರೇಕಳ ಹಾಜಬ್ಬರು ಕಿತ್ತಳೆ ಹಣ್ಣು ಮಾರಾಟ ಮಾಡಿ ಬಂದ ಹಣದಿಂದ ತಮ್ನ ಗ್ರಾಮದಲ್ಲಿ ಶಾಲೆಯೊಂದನ್ನು ನಿರ್ಮಿಸುವ ಮೂಲಕ ಗ್ರಾಮೀಣ ಮಟ್ಟದಲ್ಲಿ ಶಿಕ್ಷಣ ಕ್ರಾಂತಿ ತಂದಿದ್ದಕ್ಕೆ ಈ

ಪದ್ಮಶ್ರೀ ಪುರಸ್ಕೃತ ಹಾಜಬ್ಬರನ್ನು ಶ್ಲಾಘಿಸಿದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ್ವಿಚಕ್ರ ವಾಹನ ಸವಾರರಿಗೆ ಗುಡ್ ನ್ಯೂಸ್ ➤ ಸುರಕ್ಷತಾ ದೃಷ್ಟಿಯಿಂದ ದ್ವಿಚಕ್ರ ವಾಹನಗಳಿಗೆ ಏರ್ ಬ್ಯಾಗ್ ಅಳವಡಿಕೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ನ. 10. ಕಾರುಗಳಲ್ಲಿ ಸುರಕ್ಷತೆಗಾಗಿ ಏರ್ ಬ್ಯಾಗ್ ಅಳವಡಿಸಿರುವಂತೆಯೇ ಇನ್ನು ಮುಂದೆ ದ್ವಿಚಕ್ರ ವಾಹನಗಳಿಗೂ ಏರ್ ಬ್ಯಾಗ್ ವ್ಯವಸ್ಥೆಯನ್ನು ಅಳವಡಿಸಲಾಗುವುದು ಎಂದು ಹೇಳಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ವಾಹನ ಸುರಕ್ಷತಾ ಸಾಧನಗಳ ತಯಾರಿಕಾ ಕಂಪನಿ ಆಟೋಲಿವ್ ನೊಂದಿಗೆ ಪಿಯಾಜ್ಜಿಯೋ ಒಪ್ಪಂದ ಮಾಡಿಕೊಂಡಿದ್ದು, ಸ್ಕೂಟರ್ ಹಾಗೂ ಮೋಟಾರ್ ಸೈಕಲ್ ಗಳಲ್ಲಿ ಸವಾರರ ಸುರಕ್ಷತೆಯ ದೃಷ್ಟಿಯಿಂದ ಏರ್ ಬ್ಯಾಗ್ ಅಭಿವೃದ್ಧಿ ಪಡಿಸಲಾಗುವುದು. ಇದು ಅಪಘಾತದ ತುರ್ತು ಸಂದರ್ಭದಲ್ಲಿ ಮಿಲಿ ಸೆಕೆಂಡ್ ಒಳಗೆ ಓಪನ್ ಆಗಿ ಸವಾರರಿಗೆ

ದ್ವಿಚಕ್ರ ವಾಹನ ಸವಾರರಿಗೆ ಗುಡ್ ನ್ಯೂಸ್ ➤ ಸುರಕ್ಷತಾ ದೃಷ್ಟಿಯಿಂದ ದ್ವಿಚಕ್ರ ವಾಹನಗಳಿಗೆ ಏರ್ ಬ್ಯಾಗ್ ಅಳವಡಿಕೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ ಕುಟುಂಬ ಕಲಹಗಳು ನಿವಾರಣೆಯಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ. ನೆನೆದ ಕಾರ್ಯಗಳು ಸಿದ್ಧಿಯಾಗುವ ದಿನವಾಗಿದೆ. ಸಹೋದರರಿಗೆ ಅಪಘಾತದ ಬಗ್ಗೆ ಎಚ್ಚರಿಕೆ ಅಗತ್ಯ. ಸ್ವಾಭಿಮಾನ ಕಾಪಾಡಿಕೊಳ್ಳಬಹುದು. ನಿಮ್ಮ ಜೀವನದಯಾವುದೇ ಸಮಸ್ಯೆಗಳು ಇದ್ದರೂ ಗುರುಗಳಿಗೆ

ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ ಕುಟುಂಬ ಕಲಹಗಳು ನಿವಾರಣೆಯಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಅಡಕೆ ಸೇವನೆ ನಿಷೇಧಕ್ಕೆ ಬಿಜೆಪಿ ಸಂಸದ ಆಗ್ರಹ..!

(ನ್ಯೂಸ್ ಕಡಬ) newskadaba.com ರಾಂಚಿ, ನ. 09. ಅಡಿಕೆ ಸೇವನೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂದು ಹಲವು ಸಂಶೋಧನೆಗಳು ಸಾಬೀತುಪಡಿಸಿದ್ದಾರೂ ಜನರು ಮಾರಣಾಂತಿಕ ಕಾಯಿಲೆಗಳಿಗೆ ಒಳಗಾಗುವುದನ್ನು ತಡೆಯಲು ಅಡಕೆ ಸೇವನೆ ನಿಷೇಧಿಸಬೇಕು ಎಂದು ಜಾರ್ಖಂಡ್ ಬಿಜೆಪಿ ಸಂಸದ ನಿಶಾಂಕ್ ದುಬೆ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಅಡಕೆ ನಿಷೇಧದ ಕುರಿತು ಪತ್ರ ಬರೆದ ನಿಶಾಂಕ್, ಜಾರ್ಖಂಡ್ ನಲ್ಲಿ ಅಡಕೆ ಸೇವಿಸಿದ ಜನ ಕ್ಯಾನ್ಸರ್ ಸೇರಿದಂತೆ ಹಲವು ರೋಗಗಳಿಗೆ ತುತ್ತಾಗುವುದನ್ನು ವೈಯಕ್ತಿಕವಾಗಿ ಗಮನಿಸಿದ್ದೇವೆ, ಪಾನ್ ಗಳಲ್ಲಿ ಪ್ರಮುಖವಾಗಿ ಅಡಕೆಯನ್ನು ಬಳಸಲಾಗುತ್ತದೆ.

ಅಡಕೆ ಸೇವನೆ ನಿಷೇಧಕ್ಕೆ ಬಿಜೆಪಿ ಸಂಸದ ಆಗ್ರಹ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ಮೀನುಗಾರಿಕಾ ದೋಣಿ ಮೇಲೆ ಗುಂಡಿನ ದಾಳಿ ನಡೆಸಿದ ಪಾಕ್ ನೌಕಾಸೇನೆ..! ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಇಸ್ಲಾಮಾಬಾದ್, ನ. 08. ಪಾಕಿಸ್ತಾನದ ನೌಕಾ ಸೇನೆಯು ಭಾರತಕ್ಕೆ ಸೇರಿದ ದೋಣಿಯೊಂದರ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಮೀನುಗಾರ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಬಗ್ಗೆ ವರದಿಯಾಗಿದೆ. ಮೃತಪಟ್ಟ ಮೀನುಗಾರನನ್ನು ಶ್ರೀಧರ್‌ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ದ್ವಾರಕಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಜರಾತ್‌ನ ದ್ವಾರಕಾ ಸಮುದ್ರ ಪ್ರದೇಶದಲ್ಲಿ ಜಲ್‌ಪರ್ ಹೆಸರಿನ ದೋಣಿಯ ಮೇಲೆ ಪಾಕಿಸ್ತಾನ ನೌಕಾಪಡೆಯು ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ.

ಭಾರತೀಯ ಮೀನುಗಾರಿಕಾ ದೋಣಿ ಮೇಲೆ ಗುಂಡಿನ ದಾಳಿ ನಡೆಸಿದ ಪಾಕ್ ನೌಕಾಸೇನೆ..! ➤ ಓರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜನರಿಗೆ ಮತ್ತೊಂದು ಬಿಗ್ ಶಾಕ್..! ➤ ಟಿವಿ ಚಾನಲ್ ದರ ಶೆ. 50ರಷ್ಟು ಹೆಚ್ಚಳ?

(ನ್ಯೂಸ್ ಕಡಬ) newskadaba.com ನವದೆಹಲಿ, ನ. 08. ಬೆಲೆಯೇರಿಕೆಯಿಂದ ತತ್ತರಿಸಿ ಹೋಗಿರುವ ಜನರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ಟಿ.ವಿ. ಚಾನೆಲ್ ದರ ಶೇ.50 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಗ್ರಾಹಕರಿಗೆ ಟಿವಿ ಚಾನೆಲ್ ಗಳ ಗರಿಷ್ಠ ದರಕ್ಕೆ ಮಿತಿ ವಿಧಿಸಿರುವ ದೂರಸಂಪರ್ಕ ನಿಯಂತ್ರಕ ಟ್ರಾಯ್ ವಿರುದ್ಧ ಟಿವಿ ಚಾನೆಲ್ ಪ್ರಸಾರ ಕಂಪನಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿವೆ. ಟ್ರಾಯ್ ಡಿಸೆಂಬರ್ 1 ರಿಂದ ಟಿವಿ ಚಾನೆಲ್ ಗಳ ದರದಲ್ಲಿ 12 ರೂ.ಗಳ ಮಿತಿಯನ್ನು ಅಳವಡಿಸಲು ಪ್ರಸ್ತಾಪಿಸಿತ್ತು.

ಜನರಿಗೆ ಮತ್ತೊಂದು ಬಿಗ್ ಶಾಕ್..! ➤ ಟಿವಿ ಚಾನಲ್ ದರ ಶೆ. 50ರಷ್ಟು ಹೆಚ್ಚಳ? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೋಕಳ್ಳನೆಂಬ ಶಂಕೆಯಿಂದ ಯುವಕನನ್ನು ಥಳಿಸಿ ಹತ್ಯೆ

(ನ್ಯೂಸ್ ಕಡಬ) newskadaba.com ಅಗರ್ತಲಾ, ನ. 08. ಗೋಕಳ್ಳ ಎಂದು ಶಂಕಿಸಿ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿರುವ ಘಟನೆ ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯ ಸೋನಮುರಾ ಉಪವಿಭಾಗದ ಕಮಲ್ ನಗರ ಗ್ರಾಮದಲ್ಲಿ ನಡೆದಿದೆ. ತಡರಾತ್ರಿಯಲ್ಲಿ ಮೂವರು ಶಂಕಿತ ಜಾನುವಾರು ಕಳ್ಳ ಸಾಗಾಣಿಕೆದಾರರು ಹಸುಗಳನ್ನು ಕದಿಯಲು ಲಿಟನ್ ಪೌಲ್ ಎಂಬವರ ಮನೆಗೆ ಪ್ರವೇಶಿಸಿದ್ದಾರೆ ಎಂದು ಆರೋಪಿಸಿ, ಜನರು ಮೂವರನ್ನು ಅಟ್ಟಾಡಿಸಿದ್ದಾರೆ. ಈ ಮೂವರ ಪೈಕಿ ಇಬ್ಬರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆದರೆ ಓರ್ವನಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಆತನನ್ನು ಸ್ಥಳೀಯ ಗುಂಪೊಂದು ಹೊಡೆದು ಕೊಂದಿದೆ

ಗೋಕಳ್ಳನೆಂಬ ಶಂಕೆಯಿಂದ ಯುವಕನನ್ನು ಥಳಿಸಿ ಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top