ರಾಷ್ಟ್ರೀಯ ನ್ಯೂಸ್

ಡ್ರಗ್ಸ್ ಅಮಲಿನಲ್ಲಿ ತಾಯಿಯ ಮೇಲೆಯೇ ಅತ್ಯಾಚಾರವೆಸಗಿದ ಪಾಪಿ ಪುತ್ರ..!

(ನ್ಯೂಸ್ ಕಡಬ) newskadaba.com ಘಾಜಿಯಾಬಾದ್, ನ. 08. ಡ್ರಗ್ಸ್ ಸೇವಿಸಿದ ಅಮಲಿನಲ್ಲಿ ಸ್ವತಃ ಪುತ್ರನೇ ತನ್ನ ತಾಯಿಯ ಮೇಲೆ ಅತ್ಯಾಚಾರವೆಸಗಿದ ಬೀಭತ್ಸ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‌ ನಲ್ಲಿ ನಡೆದಿದೆ . ದೀಪಾವಳಿಯ ಹಿಂದಿನ ರಾತ್ರಿ ಡ್ರಗ್ಸ್ ಅಮಲಿನಲ್ಲಿ ಮನೆಗೆ ಬಂದ ಕಾಮುಕ ಪುತ್ರ ತನ್ನ ತಾಯಿಯ ಕತ್ತಿನಲ್ಲಿ ಚಾಕು ಇಟ್ಟು ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬಲವಂತ ಮಾಡಿದ್ದ. ಆಕೆ ವಿರೋಧಿಸಿದಷ್ಟೂ ಸಿಟ್ಟಿಗೆದ್ದ ಪಾಪಿ ಸಹಕರಿಸದೇ ಇದ್ದರೆ ಕತ್ತು ಸೀಳುವುದಾಗಿ ಬೆದರಿಕೆ ಹಾಕಿದ್ದಾನೆ.

ಡ್ರಗ್ಸ್ ಅಮಲಿನಲ್ಲಿ ತಾಯಿಯ ಮೇಲೆಯೇ ಅತ್ಯಾಚಾರವೆಸಗಿದ ಪಾಪಿ ಪುತ್ರ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ “ಪದ್ಮಶ್ರೀ ” ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 08. ಭಾರತ ಸರ್ಕಾರವು ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ ‘ಪದ್ಮ ಶ್ರೀ’ ಪ್ರಶಸ್ತಿಯನ್ನು ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸೋಮವಾರದಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಪ್ರದಾನ ಮಾಡಿದರು. ಇದೇ ಸಂದರ್ಭ ಹಲವು ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ದ.ಕನ್ನಡ್ ಸಾಂಪ್ರದಾಯಿಕ ವಸ್ತ್ರವಾದ ಬಿಳಿ ಪಂಚೆ ಹಾಗೂ ಬಿಳಿ ಅಂಗಿ ಧರಿಸಿದ್ದ ಹಾಜಬ್ಬ ಅವರು ರಾಷ್ಟ್ರಪತಿಯವರಿಂದ ಪ್ರಶಸ್ತಿ ಸ್ವೀಕರಿಸಿದರು.

ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ “ಪದ್ಮಶ್ರೀ ” ಪ್ರಶಸ್ತಿ ಪ್ರದಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೀಪಾವಳಿ ರಜೆ ವಿಚಾರವಾಗಿ ಯೋಧರ ನಡುವೆ ಮಾತಿನ ಚಕಮಕಿ- ಗುಂಡು ಹಾರಾಟ ➤ ನಾಲ್ವರು ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಛತ್ತೀಸ್ಗಢ, ನ. 08. ದೀಪಾವಳಿ ರಜೆಯ ವಿಚಾರವಾಗಿ ಯೋಧರಿಬ್ಬರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಮೃತಪಟ್ಟು, ಮೂವರ ಗಾಯಗೊಂಡ ಘಟನೆ ತೆಲಂಗಾಣ-ಛತ್ತೀಸ್‌ಗಢ ಗಡಿ ಭಾಗದಲ್ಲಿ ಸೋಮವಾರದಂದು ನಡೆದಿದೆ. ಮೃತರನ್ನು ಬಿಹಾರದ ರಾಜಮಣಿ ಯಾದವ್, ದಾಂಜಿ ಮತ್ತು ಬಂಗಾಳದ ರಾಜುಮಂಡಲ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂವರು ಗಾಯಾಳುಗಳನ್ನು ಭದ್ರಾಚಲಂ ಏರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಲಿಂಗಂಪಲ್ಲಿ ಬೇಸ್ ಕ್ಯಾಂಪ್‌ನಲ್ಲಿ ದೀಪಾವಳಿ ರಜೆ ವಿಚಾರವಾಗಿ ಯೋಧರ ನಡುವೆ ಮಾತಿನ ಚಕಮಕಿ

ದೀಪಾವಳಿ ರಜೆ ವಿಚಾರವಾಗಿ ಯೋಧರ ನಡುವೆ ಮಾತಿನ ಚಕಮಕಿ- ಗುಂಡು ಹಾರಾಟ ➤ ನಾಲ್ವರು ಮೃತ್ಯು, ಮೂವರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಮಾಚಾರ ಪ್ರಯೋಗಗಳು ನಡೆದಿದ್ದರೆ ತಪ್ಪದೇ ಈ ನಿಯಮವನ್ನು ಅನುಸರಿಸಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮನೆಯಲ್ಲಿ ಪದೇಪದೇ ಜಗಳಗಳು, ಆರೋಗ್ಯದ ಸಮಸ್ಯೆಗಳು, ಒಬ್ಬರನ್ನು ಕಂಡರೆ ಒಬ್ಬರಿಗೆ ಆಗಬೇಕಿರುವುದು ಯಾವುದೇ ಕೆಲಸ ಕಾರ್ಯಗಳನ್ನು ಮಾಡಲು ಆಸಕ್ತಿ ಇಲ್ಲದಿರುವುದು ನಷ್ಟಗಳು ಸಂಭವಿಸುವುದು ಹೀಗೆ ಹಲವಾರು ಸಮಸ್ಯೆಗಳು ವಿನಾಕಾರಣ

ವಾಮಾಚಾರ ಪ್ರಯೋಗಗಳು ನಡೆದಿದ್ದರೆ ತಪ್ಪದೇ ಈ ನಿಯಮವನ್ನು ಅನುಸರಿಸಿ ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು, ಸಿನಿಮಾ

ಆಂಬ್ಯುಲೆನ್ಸ್ ಮೂಲಕ 200 ಕೆಜಿ ಗಾಂಜಾ ಸಾಗಾಟ ➤ ಪೊಲೀಸರಿಂದ ಭರ್ಜರಿ ಬೇಟೆ

(ನ್ಯೂಸ್ ಕಡಬ) newskadaba.com ಚೆನ್ನೈ, ನ. 04. ಆಂಬ್ಯುಲೆನ್ಸ್ ವೊಂದರಲ್ಲಿ 200 ಕೆಜಿ ಗಾಂಜಾ ಕಳ್ಳ ಸಾಗಣೆ ಮಾಡುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ತಂಜಾವೂರು ಮೂಲಕ ಶ್ರೀಲಂಕಾಕ್ಕೆ ಅಪಾರ ಪ್ರಮಾಣದ ಗಾಂಜಾ ಸಾಗಾಟವಾಗುತ್ತಿರುವ ಬಗ್ಗೆ ಸುಳಿವು ಮೂಲಕ ನೀಡಿದ ಮಾಹಿತಿಯಂತೆ ಪೊಲೀಸರು ಶೋಧಕಾರ್ಯ ಆರಂಭಿಸಿ, ಆಂಬ್ಯುಲೆನ್ಸ್ ಅನ್ನು ತಡೆ ಹಿಡಿದಿದ್ದರು. ಈ ಸಂದರ್ಭ ಅದರ ಚಾಲಕ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದು, ಪೊಲೀಸರು ವಾಹನವನ್ನು ತಪಾಸಣೆ ನಡೆಸಿದಾಗ ಹಲವು ಚೀಲಗಳಲ್ಲಿ 200 ಕಿಲೋ ಗಾಂಜಾ ಪತ್ತೆಯಾಗಿದೆ.

ಆಂಬ್ಯುಲೆನ್ಸ್ ಮೂಲಕ 200 ಕೆಜಿ ಗಾಂಜಾ ಸಾಗಾಟ ➤ ಪೊಲೀಸರಿಂದ ಭರ್ಜರಿ ಬೇಟೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಧಾರ್ಮಿಕ ವಿಧಿವಿಧಾನದ ಮೂಲಕ ಚಿಕಿತ್ಸೆ..! ➤ ತಂದೆಯ ಮೂಢನಂಬಿಕೆಗೆ ಬಲಿಯಾದ ಪುತ್ರಿ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ನ. 04. ತಂದೆಯೋರ್ವನ ಮೂಢನಂಬಿಕೆಗೆ 11 ವರ್ಷದ ಪುತ್ರಿ ಬಲಿಯಾದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಫಾತಿಮಾ ಎಂದು ಗುರುತಿಸಲಾಗಿದೆ. ಬಾಲಕಿಯ ತಂದೆ ಸತ್ತಾರ್ ರವರ ಮೂಢನಂಬಿಕೆಯಿಂದಾಗಿ ಬಾಲಕಿ ಮೃತಪಟ್ಟಿರುವುದು ತಿಳಿದುಬಂದಿದೆ. ಬಾಲಕಿ ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯದ ತಂದೆ, ಮಸೀದಿ ಇಮಾಮ್ ರ​ ಬಳಿ ಕರೆದೊಯ್ದು, ಧಾರ್ಮಿಕ ವಿಧಿವಿಧಾನಗಳ ಮೂಲಕ ಚಿಕಿತ್ಸೆ ಕೊಡಿಸಲು ಮುಂದಾಗಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಫಾತಿಮಾ ಮೃತಪಟ್ಟಿದ್ದಾಳೆ.

ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಧಾರ್ಮಿಕ ವಿಧಿವಿಧಾನದ ಮೂಲಕ ಚಿಕಿತ್ಸೆ..! ➤ ತಂದೆಯ ಮೂಢನಂಬಿಕೆಗೆ ಬಲಿಯಾದ ಪುತ್ರಿ- ಇಬ್ಬರ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2022ರ ಹಜ್ ಪ್ರಕ್ರಿಯೆ ಆರಂಭ ➤ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ. 31 ಕೊನೆಯ ದಿನಾಂಕ

(ನ್ಯೂಸ್ ಕಡಬ) newskadaba.com ಮುಂಬೈ, ನ. 03. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು 2022ನೇ ಸಾಲಿನ ಹಜ್ ಪ್ರಕ್ರಿಯೆಯನ್ನು ಘೋಷಿಣೆ ಮಾಡಿದ್ದು, ಇದರೊಂದಿಗೆ ಹಜ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು 2022 ಜನವರಿ 31 ಕೊನೆಯ ದಿನಾಂಕವಾಗಿದೆ ಎಂದು ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. ಭಾರತೀಯ ಹಜ್ ಯಾತ್ರಿಕರು ಇದುವರೆಗೆ ಸೌದಿ ಅರೇಬಿಯಾದಲ್ಲಿ ಬೆಡ್ ಶೀಟ್‌ಗಳು, ದಿಂಬುಗಳು, ಟವೆಲ್‌ಗಳು,

2022ರ ಹಜ್ ಪ್ರಕ್ರಿಯೆ ಆರಂಭ ➤ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ. 31 ಕೊನೆಯ ದಿನಾಂಕ Read More »

ರಾಷ್ಟ್ರೀಯ ನ್ಯೂಸ್

ರೇಬಿಸ್ ಲಸಿಕೆಗೆ ತೆರಳಿದ ವ್ಯಕ್ತಿಗೆ ಕೋವಿಡ್ ಲಸಿಕೆ ಹಾಕಿದ ಸಿಬ್ಬಂದಿಗಳು..!

(ನ್ಯೂಸ್ ಕಡಬ) newskadaba.com ಜಾರ್ಖಂಡ್, ನ. 02. ನಾಯಿ ಕಚ್ಚಿದೆಯೆಂದು ರೇಬಿಸ್​ ಲಸಿಕೆ​ ಪಡೆಯಲು ಆಸ್ಪತ್ರೆಗೆ ತೆರಳಿದ ವ್ಯಕ್ತಿಯೋರ್ವನಿಗೆ ಆಸ್ಪತ್ರೆಯ ಸಿಬ್ಬಂದಿಗಳು ಕೋವಿಡ್ ವ್ಯಾಕ್ಸಿನ್ ಕೊಟ್ಟು ಕಳುಹಿಸಿದ ಘಟನೆ ಜಾರ್ಖಂಡ್ ನ ಪಲಾಮು ಜಿಲ್ಲೆಯ ಆರೋಗ್ಯ ಕೇಂದ್ರವೊಂದರಲ್ಲಿ ನಡೆದಿದೆ. ರಾಜು ಸಿಂಗ್ ಎಂಬ ವ್ಯಕ್ತಿಗೆ ನಾಯಿ ಕಚ್ಚಿದ್ದ ಹಿನ್ನೆಲೆ ಆಂಟಿ ರೇಬಿಸ್ ಲಸಿಕೆಗಾಗಿ ಪಲಾಮು ಜಿಲ್ಲೆಯ ಪಟಾನ್ ಬ್ಲಾಕ್ ಹೆಡ್ಕ್ವಾರ್ಟರ್ಸ್ ಹೆಲ್ತ್ ಸೆಂಟರ್‌ಗೆ ಬಂದಿದ್ದು, ಅಲ್ಲಿನ ಆರೋಗ್ಯ ಕಾರ್ಯಕರ್ತರು, ರೇಬಿಸ್ ಲಸಿಕೆ ಬದಲು ಕೊರೊನಾ ಲಸಿಕೆ ಹಾಕಿದ್ದಾರೆ.

ರೇಬಿಸ್ ಲಸಿಕೆಗೆ ತೆರಳಿದ ವ್ಯಕ್ತಿಗೆ ಕೋವಿಡ್ ಲಸಿಕೆ ಹಾಕಿದ ಸಿಬ್ಬಂದಿಗಳು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನ್ಯಾಯಾಧೀಶನಿಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ➤ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) Newskadaba.com ನವದೆಹಲಿ, ನ. 01. ಬಾಲಕನ ಮೇಲೆ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರೋರ್ವರು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ರಾಜಸ್ಥಾನದ ಭರತ್ ಪುರ ಜಿಲ್ಲೆಯಲ್ಲಿ ನಡೆದಿದೆ. ರಾಜಸ್ಥಾನದ ಜಿಲ್ಲಾ ನ್ಯಾಯಾಧೀಶ ಜಿತೇಂದ್ರ ಸಿಂಗ್ 14 ವರ್ಷದ ಬಾಲಕನೋರ್ವನನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ ಆರೋಪಿ ಜಿತೇಂದ್ರ ಸಿಂಗ್ ವಿರುದ್ದ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಬೆನ್ನಲ್ಲೇ ಅವರನ್ನು ನ್ಯಾಯಮೂರ್ತಿ ಹುದ್ದೆಯಿಂದ ತೆಗೆದು

ನ್ಯಾಯಾಧೀಶನಿಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ➤ ಪೋಕ್ಸೋ ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ರೂ. 266 ಹೆಚ್ಚಳ ➤ ಇಂದಿನಿಂದಲೇ ಹೊಸ ದರ ಜಾರಿಗೆ

(ನ್ಯೂಸ್ ಕಡಬ) Newskadaba.com ನವದೆಹಲಿ, ನ. 01. ಗ್ರಾಹಕರಿಗೆ ಮತ್ತೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ಬೆನ್ನಲ್ಲೇ ಸಿಲಿಂಡರ್ ದರದಲ್ಲೂ ದಾಖಲೆಯ 266 ರೂ.ವನ್ನು ಹೆಚ್ಚಿಸಲಾಗಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಂದಿನಿಂದ 266 ರೂಪಾಯಿ ಹೆಚ್ಚಳವಾಗಿದ್ದು, 19 ಕೆಜಿ ಸಿಲೆಂಡರ್ ಗೆ 2 ಸಾವಿರ ರೂಪಾಯಿ 50 ಪೈಸೆ ನೀಡಬೇಕಾಗಿದೆ. ಈ ಹಿಂದೆ ಅದರ ಬೆಲೆ 1,734 ರೂಪಾಯಿಯಾಗಿತ್ತು. ಸದ್ಯಕ್ಕೆ ಗೃಹ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳವಾಗಿಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್

ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ರೂ. 266 ಹೆಚ್ಚಳ ➤ ಇಂದಿನಿಂದಲೇ ಹೊಸ ದರ ಜಾರಿಗೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top