ರಾಷ್ಟ್ರೀಯ ನ್ಯೂಸ್

ಗಂಟಲಲ್ಲಿ ಸಿಲುಕಿದ ಚೂಯಿಂಗ್ ಗಮ್ – ಉಸಿರುಗಟ್ಟುತ್ತಿದ್ದ ಬಾಲಕಿ ಬಚಾವ್‌

(ನ್ಯೂಸ್‌ ಕಡಬ) newskadaba.com,  ಸೆ.20  ಕೇರಳ : ಕೇರಳದಲ್ಲಿ ಒಂದು ಮಾನವೀಯ ದೃಶ್ಯವೊಂದು ಸುದ್ದಿ ಸದ್ದು ಮಾಡುತ್ತಿದೆ. ಚೂಯಿಂಗ್ ಗಮ್ ಗಂಟಲಲ್ಲಿ ಸಿಕ್ಕಿಕೊಂಡು ಉಸಿರುಗಟ್ಟುತ್ತಿದ್ದ ಹುಡುಗಿಯನ್ನು  ಯುವಕರು ಸಮಯಕ್ಕೆ ಸರಿಯಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲೇ  ಪಕ್ಕದಲ್ಲಿದ್ದ  3-4 ಯುವಕರು ಗುಂಪಿನಲ್ಲಿ ಮಾತುಕತೆಯಲ್ಲಿ ತೊಡಗಿಸಿಕೊಂಡಿದ್ದರು. ಇದೇ ಸಮಯದಲ್ಲಿ ಸೈಕಲ್‌ನಲ್ಲಿ ಬರುತ್ತಿದ್ದ ಬಾಲಕಿ ಚೂಯಿಂಗ್ ಗಮ್ ಚೀಪುತ್ತಾ ಹೋಗುತ್ತಿದ್ದು, ಏಕಾಏಕಿ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡು ಆಕೆ ಉಸಿರುಗಟ್ಟುವ ಸ್ಥಿತಿಗೆ ತಲುಪಿದಳು. ತಕ್ಷಣವೇ ಆತಂಕದಿಂದ ಸಹಾಯಕ್ಕೆ ಕೂಗಿದ ಬಾಲಕಿಗೆ ಯುವಕರು ಬೆಂಬಲ […]

ಗಂಟಲಲ್ಲಿ ಸಿಲುಕಿದ ಚೂಯಿಂಗ್ ಗಮ್ – ಉಸಿರುಗಟ್ಟುತ್ತಿದ್ದ ಬಾಲಕಿ ಬಚಾವ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿವೃತ್ತ ವೈದ್ಯೆಗೆ 70 ಗಂಟೆಗೆ ಡಿಜಿಟಲ್ ಅರೆಸ್ಟ್,ಹೃದಯಾಘದಿಂದ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.18 ಹೈದರಾಬಾದ್ : ಬೆಂಗಳೂರು ಪೊಲೀಸರ ಲೋಗೋ ಪ್ರದರ್ಶಿಸಿ ನಿವೃತ್ತ ಸರಕಾರಿ ವೈದ್ಯೆಯೊಬ್ಬರನ್ನು ಆನ್‌ಲೈನ್‌ ದುಷ್ಕರ್ಮಿಗಳು ತೆಲಂಗಾಣದ ಹೈದರಾಬಾದ್‌ನಲ್ಲಿ ಡಿಜಿಟಲ್ ಆರೆಸ್ಟ್‌ನಲ್ಲಿ) ಸುಮಾರು 70 ಗಂಟೆಗಳ ಕಾಲ ಸಿಲುಕಿಸಿದ್ದು, ಇದರಿಂದ ಬಳಲಿ ಹೃದಯಾಘಾತಕ್ಕೀಡಾಗಿ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರಿಗೆ 76 ವರ್ಷವಾಗಿತ್ತು, ಇವರು ನಿವೃತ್ತ ಸರ್ಕಾರಿ ವೈದ್ಯೆಯಾಗಿದ್ದರು ಎಂದು ಗೊತ್ತಾಗಿದೆ. ಕಾನೂನು ಜಾರಿ ಅಧಿಕಾರಿಗಳಂತೆ ನಟಿಸಿ ಸೈಬರ್ ವಂಚಕರು3 ದಿನಗಳ ಕಾಲ ಈ ವೃದ್ಧೆಗೆ ನಿರಂತರ ಕಿರುಕುಳ ನೀಡಿದ್ದರು. ಇದಾದ ನಂತರ 76

ನಿವೃತ್ತ ವೈದ್ಯೆಗೆ 70 ಗಂಟೆಗೆ ಡಿಜಿಟಲ್ ಅರೆಸ್ಟ್,ಹೃದಯಾಘದಿಂದ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ನನಗೆ ಮತ್ತು ಬ್ರಿಟನ್‌ಗೆ ಉತ್ತಮ ಸ್ನೇಹಿತ’ – ಮೋದಿಗೆ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಯುನೈಟೆಡ್ ಕಿಂಗ್‌ಡಮ್‌ನ ಮಾಜಿ ಪ್ರಧಾನಿ ರಿಷಿ ಸುನಕ್

(ನ್ಯೂಸ್‌ ಕಡಬ) newskadaba.com,  ಸೆ.18 ಬ್ರಿಟನ್ : ಪ್ರಧಾನಿ  ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ದಿನ ರಿಷಿ ಸುನಕ್ ಶುಭಾಶಯ ಕೋರಿದ್ದಾರೆ. ಪ್ರಧಾನಿ ಮೋದಿಯವರಿಗೆ 75ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ತುಂಬಾ ಸಂತೋಷವಾಗುತ್ತಿದೆ. ಈ ಅನಿಶ್ಚಿತ ಕಾಲದಲ್ಲಿ ನಮಗೆಲ್ಲರಿಗೂ ಒಳ್ಳೆಯ ಸ್ನೇಹಿತರು ಬೇಕು. ಪ್ರಧಾನಿ ಮೋದಿ ಯಾವಾಗಲೂ ನನಗೆ ಮತ್ತು ಬ್ರಿಟನ್‌ಗೆ ಉತ್ತಮ ಸ್ನೇಹಿತರಾಗಿದ್ದಾರೆ. ಇಂಗ್ಲೆಂಡ್-ಭಾರತದ ಸಂಬಂಧಗಳು ಗಟ್ಟಿಯಾಗುತ್ತಾ ಹೋಗುತ್ತಿರುವುದನ್ನು ನೋಡಿ ನನಗೆ ಸಂತೋಷವಾಗಿದೆ. ಇತ್ತೀಚಿನ ಇಂಗ್ಲೆಂಡ್-ಭಾರತ ಟೆಸ್ಟ್ ಸರಣಿಯನ್ನು ನಾವು ಆನಂದಿಸಿದ್ದೇವೆ. ಇದು ನಮ್ಮ ಎರಡೂ

‘ನನಗೆ ಮತ್ತು ಬ್ರಿಟನ್‌ಗೆ ಉತ್ತಮ ಸ್ನೇಹಿತ’ – ಮೋದಿಗೆ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಯುನೈಟೆಡ್ ಕಿಂಗ್‌ಡಮ್‌ನ ಮಾಜಿ ಪ್ರಧಾನಿ ರಿಷಿ ಸುನಕ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಮೇಘಾ ಇಂಜಿನಿಯರಿಂಗ್ ಕಂಪನಿಯು ಪಾದೂರಿನಲ್ಲಿ ಮತ್ತೊಂದು ಭೂಗತ ತೈಲ ಸಂಗ್ರಹಣಾ ಘಟಕ ಸ್ಥಾಪನೆ

(ನ್ಯೂಸ್‌ ಕಡಬ) newskadaba.com,  ಸೆ.17 ನವದೆಹಲಿ : ಮೇಘಾ ಇಂಜಿನಿಯರಿಂಗ್ ಕಂಪನಿಯು ಉಡುಪಿಯ ಪಾದೂರಿನಲ್ಲಿ ಭೂಗತ ತೈಲ ಸಂಗ್ರಹಣಾ ಘಟಕವನ್ನು ನಿರ್ಮಿಸಲಿದೆ. ಮೇಘಾ ಇಂಜಿನಿಯರಿಂಗ್ ಇನ್ಫಾಸ್ಟ್ರಕ್ಚರ್ ಲಿಮಿಟೆಡ್ ಕಂಪನಿ ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ ಬಿಡ್ ಗೆದ್ದುಕೊಂಡಿದೆ. ಐಎಸ್‌ಪಿಆರ್‌ಎಲ್ ಬಿಡ್ ಅನ್ನು ಖಾಸಗಿ ಕಂಪನಿ ಮೊದಲ ಬಾರಿಗೆ ಗೆದ್ದುಕೊಂಡಿದ್ದು ಸುಮಾರು 5,700 ಕೋಟಿ ರೂ ವೆಚ್ಚದಲ್ಲಿ 2.5 ದಶಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯವಿರುವ ತೈಲ ಸಂಗ್ರಹಣಾ ಘಟಕ ನಿರ್ಮಿಸಲಾಗುವುದು. ತೈಲ ಸಂಗ್ರಹಣಾ ಘಟಕವನ್ನು ನಿರ್ಮಿಸಲು ಪಾದೂರಿನಲ್ಲಿ

ಉಡುಪಿ: ಮೇಘಾ ಇಂಜಿನಿಯರಿಂಗ್ ಕಂಪನಿಯು ಪಾದೂರಿನಲ್ಲಿ ಮತ್ತೊಂದು ಭೂಗತ ತೈಲ ಸಂಗ್ರಹಣಾ ಘಟಕ ಸ್ಥಾಪನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು : 16 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ: ಸಹಾಯಕ ಶಿಕ್ಷಣಾಧಿಕಾರಿ, ಆರ್ ಪಿಎಫ್ ಅಧಿಕಾರಿ ಸಹಿತ ಒಂಬತ್ತು ಮಂದಿ ಅರೆಸ್ಟ್‌

(ನ್ಯೂಸ್‌ ಕಡಬ) newskadaba.com,  ಸೆ.17 ಕಾಸರಗೋಡು : ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸರು ಸಹಾಯಕ ಶಿಕ್ಷಣಾಧಿಕಾರಿ ಮತ್ತು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಬೇಕಲ ಸಹಾಯಕ ಶಿಕ್ಷಣಾಧಿಕಾರಿ (ಎಇಒ) ವಿ.ಕೆ.ಝೈನುದ್ದೀನ್ (52); ಆರ್‌ಪಿಎಫ್ ಅಧಿಕಾರಿ ಚಿತ್ರರಾಜ್ ಎರಾವಿಲ್ (48); ತ್ರಿಕರಿಪುರದ ವಳವಕ್ಕಾಡ್ ನಿವಾಸಿ ಅಬ್ದುಲ್ ರಹಿಮಾನ್ ಹಾಜಿ (55); ಪಿಲಿಕೋಡು ಪಂಚಾಯತ್ ನ ವೆಳ್ಳಕ್ಕಲ್ ನ ಸುಕೇಶ್ (30); ಚಂದೇರದ ಅಫ್ಜಲ್ (23);

ಕಾಸರಗೋಡು : 16 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ: ಸಹಾಯಕ ಶಿಕ್ಷಣಾಧಿಕಾರಿ, ಆರ್ ಪಿಎಫ್ ಅಧಿಕಾರಿ ಸಹಿತ ಒಂಬತ್ತು ಮಂದಿ ಅರೆಸ್ಟ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನವದೆಹಲಿ : ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲಿ ಏಜೆಂಟರ ಹಾವಳಿ ಮತ್ತು ದುರ್ಬಳಕೆ ತಡೆಗೆ ಕ್ರಮ

(ನ್ಯೂಸ್‌ ಕಡಬ) newskadaba.com,  ಸೆ.17 ನವದೆಹಲಿ : ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲಿ ಏಜೆಂಟರ ಹಾವಳಿ  ತಡೆಯಲು ರೈಲ್ವೆ ಸಚಿವಾಲಯವು ಮಹತ್ವದ ಕ್ರಮ ಕೈಗೊಂಡಿದೆ. ಅಕ್ಟೋಬರ್ 1ರಿಂದ, ಆನ್‌ಲೈನ್‌ನಲ್ಲಿ ರೈಲು ಟಿಕೆಟ್ ಬುಕಿಂಗ್ ಆರಂಭವಾದ ಮೊದಲ 15 ನಿಮಿಷಗಳ ಕಾಲ, ಕೇವಲ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಲಾಗುವುದು ಎಂಬುದನ್ನು ರೈಲ್ವೆ ಸಚಿವಾಲಯ ಘೋಷಿಸಿದೆ. ಈ ಹೊಸ ನಿಯಮವು ಐಆರ್‌ಸಿಟಿಸಿ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಮಾಡುವ ಸಾಮಾನ್ಯ ಕಾಯ್ದಿರಿಸಿದ ಟಿಕೆಟ್‌ಗಳಿಗೆ ಅನ್ವಯವಾಗಲಿದೆ. ಈ

ನವದೆಹಲಿ : ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲಿ ಏಜೆಂಟರ ಹಾವಳಿ ಮತ್ತು ದುರ್ಬಳಕೆ ತಡೆಗೆ ಕ್ರಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ.17 ಕಾಸರಗೋಡು : ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ. ಬಂದಡ್ಕ ಊಙತಡ್ಕದ ಸವಿತಾ ಎಂಬವರ ಪುತ್ರಿ ದೇವಿಕಾ (15) ಮೃತಪಟ್ಟವರು. ಕುಂಡಂಗುಳಿ ಹಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ಮಂಗಳವಾರ(ಸೆ.16) ದೇವಿಕಾಳ ತಂದೆ ಸತೀಶ್ ರ ಪುಣ್ಯತಿಥಿ ದಿನದಂದೇ ಕೃತ್ಯ ನಡೆಸಲಾಗಿದೆ. ಬೆಳಿಗ್ಗೆ ಅಜ್ಜಿ ಮತ್ತು ಸಹೋದರ ಮಾತ್ರ ಮನೆಯಲ್ಲಿದ್ದಾಗ ಘಟನೆ ನಡೆದಿದೆ. ತಾಯಿ ಸವಿತಾ ಬಂದಡ್ಕ ಗ್ರಾಮೀಣ ಬ್ಯಾಂಕ್ ಸಮೀಪ ಹೊಟೇಲ್

ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ : BMW ಅಪಘಾತ- ಪ್ರಮುಖ ಆರೋಪಿ ಗಗನ್‌ಪ್ರೀತ್ ಮದ್ಯ ಸೇವಿಸಿಲ್ಲ

(ನ್ಯೂಸ್‌ ಕಡಬ) newskadaba.com,  ಸೆ.16 ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರ ಸಾವಿಗೆ ಕಾರಣವಾದ, ನೈಋತ್ಯ ದೆಹಲಿಯಲ್ಲಿ ರವಿವಾರ ಸಂಭವಿಸಿದ ಬಿಎಂಡಬ್ಲ್ಯು ಕಾರು ಅಪಘಾತದ ಪ್ರಮುಖ ಆರೋಪಿ ಗಗನ್‌ಪ್ರೀತ್ ಅವರ ರಕ್ತದ ಮಾದರಿ ವರದಿ ಬಂದಿದ್ದು, ಅವರು ಮದ್ಯ ಸೇವಿಸಿಲ್ಲ ಎಂದು ಮಂಗಳವಾರ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಧೌಲಾ ಕುವಾನ್ ಪ್ರದೇಶದ ಬಳಿ ಭಾನುವಾರ ಮಧ್ಯಾಹ್ನ ಗಗನ್‌ಪ್ರೀತ್ ಚಲಾಯಿಸುತ್ತಿದ್ದ ಕಾರು, ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್(52) ಹಾಗೂ ಅವರ ಪತ್ನಿ ಪ್ರಯಾಣಿಸುತ್ತಿದ್ದ

ದೆಹಲಿ : BMW ಅಪಘಾತ- ಪ್ರಮುಖ ಆರೋಪಿ ಗಗನ್‌ಪ್ರೀತ್ ಮದ್ಯ ಸೇವಿಸಿಲ್ಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಣಕಾಸು ಸಚಿವಾಲಯ ಅಧಿಕಾರಿ ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ನವಜೋತ್ ಸಿಂಗ್ ಸಾವು, ಪತ್ನಿ ಗಂಭೀರ

(ನ್ಯೂಸ್‌ ಕಡಬ) newskadaba.com,  ಸೆ.15  ನವದೆಹಲಿ: ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅವರ ಮಡದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್ (52), ಬಾಂಗ್ಲಾ ಸಾಹಿಬ್‌ ಗುರುದ್ವಾರದಿಂದ ತಮ್ಮ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ ಪ್ರಾಣ ಬಿಟ್ಟಿದ್ದಾರೆ. ಅಪಘಾತದಲ್ಲಿ ನವತೋಜ್‌ ಸಿಂಗ್‌

ಹಣಕಾಸು ಸಚಿವಾಲಯ ಅಧಿಕಾರಿ ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ನವಜೋತ್ ಸಿಂಗ್ ಸಾವು, ಪತ್ನಿ ಗಂಭೀರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಾಟ್ ಏರ್ ಬಲೂನ್‌ಗೆ ಬೆಂಕಿ; ಕೂದಲೆಳೆ ಅಂತರದಲ್ಲಿ ಬಚಾವಾದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್

(ನ್ಯೂಸ್‌ ಕಡಬ) newskadaba.com,  ಸೆ.13 ಭೋಪಾಲ್‌: ಮಂದ್ಸೌರ್‌ನಲ್ಲಿ ಗಾಂಧಿ ಸಾಗರ್ ಫಾರೆಸ್ಟ್ ರಿಟ್ರೀಟ್‌ನಲ್ಲಿ  ಕಾರ್ಯಕ್ರಮದ ಸಮಯದಲ್ಲಿ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರನ್ನು ಹೊತ್ತೊಯ್ಯುತ್ತಿದ್ದ ಬಿಸಿ ಗಾಳಿಯ ಬಲೂನ್‌ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ, ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ . ಅದೃಷ್ಟವಶಾತ್, ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ಸಿಎಂ ಅವರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಘಟನೆಯ ವಿಡಿಯೋವೊಂದು ಹೊರಬಿದ್ದಿದ್ದು, ಮೋಹನ್ ಯಾದವ್ ಅವರಿದ್ದ ಬಲೂನಿಗೆ ಬೆಂಕಿ ಬಿದ್ದಿರುವುದನ್ನು ನೋಡಬಹುದಾಗಿದೆ. ಶುಕ್ರವಾರ ಸಂಜೆ 4ನೇ ಆವೃತ್ತಿಯ ಗಾಂಧಿಸಾಗರ್ ಉತ್ಸವವನ್ನು ಉದ್ಘಾಟಿಸಿದ ಒಂದು ದಿನದ

ಹಾಟ್ ಏರ್ ಬಲೂನ್‌ಗೆ ಬೆಂಕಿ; ಕೂದಲೆಳೆ ಅಂತರದಲ್ಲಿ ಬಚಾವಾದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top