ರಾಷ್ಟ್ರೀಯ ನ್ಯೂಸ್

ಪವರ್ ಸ್ಟಾರ್ ನಿಧನದ ಬೆನ್ನಲ್ಲೇ ಫಿಲ್ಮ್ ಇಂಡಸ್ಟ್ರೀಗೆ ಮತ್ತೊಂದು ಆಘಾತ ➤ ಮತ್ತೋರ್ವ ಸೂಪರ್ ಸ್ಟಾರ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) Newskadaba.com ಚೆನೈ, ಅ. 29. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನದಿಂದ ಆಘಾತಗೊಂಡಿದ್ದ ಫಿಲ್ಮ್ ಇಂಡಸ್ಟ್ರಿಗೆ ಮತ್ತೊಂದು ಆಘಾತ ಎದುರಾಗಿದ್ದು, ತೀವ್ರ ಅನಾರೋಗ್ಯದಿಂದಾಗಿ ನಟ ರಜನಿಕಾಂತ್ ಅವರು ಇಂದು ಚೆನೈ ನ ಕಾವೇರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಆದರೆ ಆಸ್ಪತ್ರೆಯು ಇನ್ನೂ ವೈದ್ಯಕೀಯ ಬುಲೆಟಿನ್ ಅನ್ನು ಬಿಡುಗಡೆ ಮಾಡಿಲ್ಲ ಎನ್ನಲಾಗಿದೆ. ಆಸ್ಪತ್ರೆಯ ಸುತ್ತಲೂ ಬಿಗಿ ಬಂದೋಬಸ್ತು ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ನಿರೀಕ್ಷಿಸಲಾಗಿದೆ.

ಪವರ್ ಸ್ಟಾರ್ ನಿಧನದ ಬೆನ್ನಲ್ಲೇ ಫಿಲ್ಮ್ ಇಂಡಸ್ಟ್ರೀಗೆ ಮತ್ತೊಂದು ಆಘಾತ ➤ ಮತ್ತೋರ್ವ ಸೂಪರ್ ಸ್ಟಾರ್ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರೀತಿಸಲು ನಿರಾಕರಿಸಿದ ವಿವಾಹಿತ ಮಹಿಳೆ ➤ ಕೊಡಲಿಯಿಂದ ಕೊಚ್ಚಿ ಕೊಂದು ಮೃತದೇಹದೊಂದಿಗೆ ಮಲಗಿದ ಪ್ರೇಮಿ..!

(ನ್ಯೂಸ್ ಕಡಬ) Newskadaba.com ಜೈಪುರ, ಅ. 27. ತನ್ನನ್ನು ಪ್ರೀತಿಸುವಂತೆ ಮಹಿಳೆಯನ್ನು ಪೀಡಿಸುತ್ತಿದ್ದ ಯುವಕನೋರ್ವ ಆಕೆ ಪ್ರೀತಿಸಲು ನಿರಾಕರಿಸಿದಳೆಂದು ಆಕೆಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿ ಮೃತದೇಹವನ್ನು ತಬ್ಬಿಕೊಂಡು ಮಲಗಿದ ಬೀಭತ್ಸ ಘಟನೆ ರಾಜಸ್ಥಾನದ ಅಹೋರ್ ಪ್ರದೇಶದಲ್ಲಿ ನಡೆದಿದೆ. ಹತ್ಯೆಗೀಡಾದ ಮಹಿಳೆಯನ್ನು ಶಾಂತಿ ದೇವಿ ಎಂದು ಗುರುತಿಸಲಾಗಿದೆ. ಈಕೆಗೆ ಇಬ್ಬರು ಗಂಡು ಮಕ್ಕಳಿದ್ದು, ಪತಿ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಪತಿ ಇಲ್ಲದ ವೇಳೆ ಮನೆಗೆ ಬಂದ ಆರೋಪಿ ಗಣೇಶ್, ತನ್ನನ್ನು ಪ್ರೀತಿಸುವಂತೆ ಕೇಳಿಕೊಂಡಿದ್ದು, ಅದಕ್ಕೆ

ಪ್ರೀತಿಸಲು ನಿರಾಕರಿಸಿದ ವಿವಾಹಿತ ಮಹಿಳೆ ➤ ಕೊಡಲಿಯಿಂದ ಕೊಚ್ಚಿ ಕೊಂದು ಮೃತದೇಹದೊಂದಿಗೆ ಮಲಗಿದ ಪ್ರೇಮಿ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಹಿತ ಹಲವು ಅಧಿಕಾರಿಗಳಿಗೆ ಲೋಕಾಯುಕ್ತದಿಂದ ನೋಟಿಸ್

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 27. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಮಹಾನಗರ ಪಾಲಿಕೆ ಆಯುಕ್ತ ಸೇರಿದಂತೆ ಹಲವು ಅಧಿಕಾರಿಗಳಿಗೆ ಲೋಕಾಯುಕ್ತವು ನೊಟೀಸ್ ಜಾರಿಗೊಳಿಸಿದೆ. ನಗರದ ಹೊರವಲಯದ ಜೋಕಟ್ಟೆಯಲ್ಲಿ ಕೈಗಾರಿಕಾ ಸಂಸ್ಥೆಯಿಂದ ಹೊಳೆ ಮತ್ತು ಫಲ್ಗುಣಿ ನದಿಗೆ ತ್ಯಾಜ್ಯ ನೀರು ಸೇರುತ್ತಿರುವುದರ ಕುರಿತು ಸ್ವಯಂ ದೂರು ದಾಖಲಿಸಿಕೊಂಡಿರುವ ಲೋಕಾಯುಕ್ತ ಇಲಾಖೆಯು ಜಲಮೂಲ ಕಲುಷಿತಗೊಳ್ಳುತ್ತಿರುವ ಬಗ್ಗೆ ವಸ್ತು ಸ್ಥಿತಿಯ ವರದಿ ಮತ್ತು ಅದರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮದ ಬಗ್ಗೆ ನವೆಂಬರ್ 2ರ ಒಳಗಾಗಿ ವರದಿ ಸಲ್ಲಿಸುವಂತೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಹಿತ ಹಲವು ಅಧಿಕಾರಿಗಳಿಗೆ ಲೋಕಾಯುಕ್ತದಿಂದ ನೋಟಿಸ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ್ವಿಚಕ್ರ ವಾಹನದಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವವರಿಗೆ ಹೊಸ ರೂಲ್ಸ್ ಜಾರಿ ➤ ಪಾಲಿಸದಿದ್ದಲ್ಲಿ ಬೀಳಲಿದೆ ದುಬಾರಿ ದಂಡ

(ನ್ಯೂಸ್ ಕಡಬ) Newskadaba.com ನವದೆಹಲಿ, ಅ. 27. ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ತಿದ್ದುಪಡಿ ಮಾಡಲಾಗಿದ್ದು, ಬೈಕ್ ಅಥವಾ ಸ್ಕೂಟರ್ ನಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವವರಿಗೆ ಹೊಸ ರೂಲ್ಸ್ ಜಾರಿಗೆ ಬಂದಿದೆ. ನಿಯಮ ಪಾಲನೆಯಾಗದಿದ್ದಲ್ಲಿ ದುಬಾರಿ ದಂಡ ಬೀಳುವುದಂತೂ ಗ್ಯಾರಂಟಿ. ದ್ವಿಚಕ್ರ ವಾಹನದಲ್ಲಿ 4 ವರ್ಷದೊಳಗಿನ ಮಕ್ಕಳನ್ನು ಕರೆದುಕೊಂಡು ಹೋಗುವವರು ಗಂಟೆಗೆ 40ಕ್ಕಿಂತ ಹೆಚ್ಚು ವೇಗದಲ್ಲಿ ಚಲಿಸುವಂತಿಲ್ಲ. ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ನೀಡಬೇಕು, ಹಾಗೂ ಅದು ಯುರೋಪಿಯನ್ ಸ್ಟಾಂಡರ್ಡ್ ಹೆಲ್ಮೆಟ್ ಆಗಿರಬೇಕು. ಅಲ್ಲದೇ ಬೈಕ್ ಸವಾರ ಹಾಗೂ

ದ್ವಿಚಕ್ರ ವಾಹನದಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವವರಿಗೆ ಹೊಸ ರೂಲ್ಸ್ ಜಾರಿ ➤ ಪಾಲಿಸದಿದ್ದಲ್ಲಿ ಬೀಳಲಿದೆ ದುಬಾರಿ ದಂಡ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂರು ಅಂತಸ್ತಿನ ಕಟ್ಟಡದಲ್ಲಿ ಹೊತ್ತಿಕೊಂಡ ಬೆಂಕಿ ➤ ಒಂದೇ ಮನೆಯ ನಾಲ್ವರು ಉಸಿರುಗಟ್ಟಿ ಮೃತ್ಯು

(ನ್ಯೂಸ್ ಕಡಬ) Newskadaba.com ದೆಹಲಿ, ಅ. 26. ಮೂರಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಹೊತ್ತಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಮೃತಪಟ್ಟ ಘಟನೆ ದೆಹಲಿಯ ಹಳೆ ಸೀಮಾಪುರಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಹೌರಿ ಲಾಲ್(59), ಪತ್ನಿ ರೀನಾ ಹಾಗೂ ಮಕ್ಕಳಾದ ಅಶು ಹಾಗೂ ರಾಧಿಕಾ ಎಂದು ಗುರುತಿಸಲಾಗಿದೆ. ಈ ಕಟ್ಟಡದ ಮೂರನೇ ಅಂತಸ್ತಿನಲ್ಲಿ ಮುಂಜಾನೆ ವೇಳೆಗೆ ಬೆಂಕಿ‌ ಹೊತ್ತಿಕೊಂಡಿದ್ದು, ಪರಿಣಾಮ ನಾಲ್ವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೂರು ಅಂತಸ್ತಿನ ಕಟ್ಟಡದಲ್ಲಿ ಹೊತ್ತಿಕೊಂಡ ಬೆಂಕಿ ➤ ಒಂದೇ ಮನೆಯ ನಾಲ್ವರು ಉಸಿರುಗಟ್ಟಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈ 5 ರಾಶಿಯವರಿಗೆ ಪ್ರೇಮ ವಿವಾಹ, ಧನ ಪ್ರಾಪ್ತಿ,ಕಂಕಣ ಭಾಗ್ಯ ಕೂಡಿ ಬರುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸಿಂಹ ರಾಶಿ: ಈ ದಿನ ನೀವು ಯಾವುದೇ ರೀತಿಯ ಕೆಲಸ ಕಾರ್ಯಗಳು ಶುರು ಮಾಡಿದರು ಸಹ ಅದನ್ನು ಎರಡೆರೆಡು ಭಾರಿ ಪರಿಶೀಲನೆ ಮಾಡಬೇಕು. ಈ ದಿನ ವ್ಯವಹಾರದ ಆದಾಯ

ಈ 5 ರಾಶಿಯವರಿಗೆ ಪ್ರೇಮ ವಿವಾಹ, ಧನ ಪ್ರಾಪ್ತಿ,ಕಂಕಣ ಭಾಗ್ಯ ಕೂಡಿ ಬರುತ್ತದೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್

ಪರೀಕ್ಷೆಯಲ್ಲಿ ನಕಲು ಮಾಡುವ ಆತಂಕ ➤ ಮೂರು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ತಾತ್ಕಾಲಿಕ ಸ್ಥಗಿತ..!

(ನ್ಯೂಸ್ ಕಡಬ) Newskadaba.com ಬಿಕಾನೇರ್, ಅ. 23. ಪಟ್ವಾರಿ ನೇಮಕಾತಿ ಪರೀಕ್ಷೆಯ ಹಿನ್ನೆಲೆ ರಾಜಸ್ಥಾನದ ಬಿಕಾನೇರ್, ಜೈಪುರ ಹಾಗೂ ದೌಸಾ ಜಿಲ್ಲೆಗಳಲ್ಲಿ ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಇಂಟರ್‌ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಬಿಕಾನೇರ್ ವಿಭಾಗೀಯ ಆಯುಕ್ತ ಬಿ.ಎಲ್. ಮೆಹ್ರಾ ಆದೇಶಿಸಿದ್ದಾರೆ.   ಉತ್ತರ ಭಾರತದಲ್ಲಿ ನಡೆಯುವ ವಿವಿಧ ಪರೀಕ್ಷೆಗಳಲ್ಲಿ ಆಧುನಿಕ ವ್ಯವಸ್ಥೆಗಳನ್ನು ದುರುಪಯೋಗಪಡಿಸಿ ನಕಲು ಮಾಡಿರುವುದು ಈ ಹಿಂದೆ ಹಲವು ಬಾರಿ ಪತ್ತೆಯಾಗಿತ್ತು. ಈ ಹಿನ್ನೆಲೆ ಪರೀಕ್ಷೆಯಲ್ಲಿ ನಕಲು ಮಾಡುವ ಆತಂಕವಿರುವುದರಿಂದ ಈ ನಿರ್ಧಾರವನ್ನು

ಪರೀಕ್ಷೆಯಲ್ಲಿ ನಕಲು ಮಾಡುವ ಆತಂಕ ➤ ಮೂರು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ತಾತ್ಕಾಲಿಕ ಸ್ಥಗಿತ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2007ರ ಬಳಿಕ ಬೆಂಕಿ ಪೊಟ್ಟಣದ ಬೆಲೆಯಲ್ಲಿ ಹೆಚ್ಚಳ ➤ ಡಿಸೆಂಬರ್ 1ರಿಂದ ಚಾಲ್ತಿಗೆ

(ನ್ಯೂಸ್ ಕಡಬ) Newskadaba.com ಮದುರೈ, ಅ. 23. ಇದುವರೆಗೆ ಒಂದು ರೂಪಾಯಿಗೆ ಸಿಗುತ್ತಿದ್ದ ಬೆಂಕಿ ಪೊಟ್ಟಣದ ಬೆಲೆಯನ್ನು ಡಿಸೆಂಬರ್ ತಿಂಗಳಿನಿಂದ 2 ರೂಪಾಯಿಗೆ ಪರಿಷ್ಕರಿಸಲು ಬೆಂಕಿಪೊಟ್ಟಣ ಉದ್ಯಮದ ಐದು ಪ್ರಮುಖ ಸಂಸ್ಥೆಗಳು ಒಮ್ಮತದ ನಿರ್ಧಾರ ಕೈಗೊಂಡಿವೆ. 2007ರಲ್ಲಿ ಬೆಂಕಿಪೊಟ್ಟಣದ ದರವನ್ನು 50 ಪೈಸೆಯಿಂದ 1 ರೂಪಾಯಿಗೆ ಹೆಚ್ಚಿಸಲಾಗಿತ್ತು. ಆಲ್ ಇಂಡಿಯಾ ಚೇಂಬರ್ ಆಫ್ ಮ್ಯಾಚಸ್‌ನ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಚ್ಚಾ ವಸ್ತುಗಳ ದರ ಹೆಚ್ಚಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣ ಎಂದು ಉದ್ಯಮ ಪ್ರತಿನಿಧಿಗಳು ಸಮರ್ಥನೆ

2007ರ ಬಳಿಕ ಬೆಂಕಿ ಪೊಟ್ಟಣದ ಬೆಲೆಯಲ್ಲಿ ಹೆಚ್ಚಳ ➤ ಡಿಸೆಂಬರ್ 1ರಿಂದ ಚಾಲ್ತಿಗೆ Read More »

ರಾಷ್ಟ್ರೀಯ ನ್ಯೂಸ್

ನೀರಿನಲ್ಲಿ ಮುಳುಗಿ ನಾಲ್ವರು ದುರ್ಮರಣ ➤ ದುರ್ಗಾದೇವಿ ವಿಗ್ರಹ ವಿಸರ್ಜನೆಯ ವೇಳೆ ನಡೆದ ಘಟನೆ

(ನ್ಯೂಸ್ ಕಡಬ) Newskadaba.com ನವದೆಹಲಿ, ಅ. 16. ದುರ್ಗಾ ದೇವಿಯ ವಿಗ್ರಹ ವಿಸರ್ಜನೆಯ ವೇಳೆ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಜಯಪ್ರಕಾಶ್(22), ಶ್ರೀಕೃಷ್ಣ(23), ರಾಜೇಶ್ (26) ಹಾಗೂ ಅವರ ಸಹೋದರ ರಣವೀರ್ ಸಿಂಗ್ (24) ಎಂದು ಗುರುತಿಸಲಾಗಿದೆ. ಇವರೆಲ್ಲ ಇಲ್ಲಿನ ಭೂತೇಶ್ವರ ದೇವಾಲಯ ಸಮೀಪದ ಪಾರ್ವತಿ ನದಿಯಲ್ಲಿ ದುರ್ಗಾದೇವಿಯ ವಿಗ್ರಹ ವಿಸರ್ಜನೆಗೆಂದು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನೀರಿನಲ್ಲಿ ಮುಳುಗಿ ನಾಲ್ವರು ದುರ್ಮರಣ ➤ ದುರ್ಗಾದೇವಿ ವಿಗ್ರಹ ವಿಸರ್ಜನೆಯ ವೇಳೆ ನಡೆದ ಘಟನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟೀಂ ಇಂಡಿಯಾದ ಮುಂದಿನ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆ

(ನ್ಯೂಸ್ ಕಡಬ) Newskadaba.com ನವದೆಹಲಿ, ಅ. 16. ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಲಾಗಿದೆ ಎಂದು ಎಎನ್‌ಐ ವರದಿ ತಿಳಿಸಿದೆ. ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಮುಗಿದ ತಕ್ಷಣ ಹಾಲಿ ಕೋಚ್ ರವಿ ಶಾಸ್ತ್ರಿ ಅವರ ಅವಧಿ ಮುಗಿಯಲಿದ್ದು, ಬಳಿಕ ರಾಹುಲ್ ದ್ರಾವಿಡ್ ಕೋಚ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಟೀಂ ಇಂಡಿಯಾದ ಮುಂದಿನ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top