ರಾಷ್ಟ್ರೀಯ ನ್ಯೂಸ್

ಪತ್ನಿಗೆ ಹಾವಿನಿಂದ ಕಚ್ಚಿಸಿ ಹತ್ಯೆಗೈದ ಪಾಪಿ ಪತಿ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) Newskadaba.com ಕೇರಳ, ಅ. 12. ಸ್ವತಃ ಪತಿಯೇ ತನ್ನ ಪತ್ನಿಯ ಮೇಲೆ ವಿಷಪೂರಿತ ಹಾವೊಂದನ್ನು ಬಿಟ್ಟು ಸಾಯಿಸಿದ ಘಟನೆ ಕೊಲ್ಲಂನಲ್ಲಿ ನಡೆದಿದೆ. ಕೆಲ ತಿಂಗಳ ಹಿಂದೆ ಆಕೆಗೆ ವಿಷಕಾರಿಯಲ್ಲದ ಹಾವೊಂದು ಕಡಿದಿದ್ದು, ಇದಕ್ಕಾಗಿ ಆಕೆಯು ಕೆಲವು ಔಷಧಿಗಳನ್ನು ಮಾಡಿಕೊಳ್ಳುತ್ತಿದ್ದಳು. ಇದನ್ನೇ ನೆಪವಾಗಿಸಿಕೊಂಡ ಪತಿ ಸೂರಜ್‌, ಆಕೆಯ ಔಷಧಿಯಲ್ಲಿ ನಿದ್ರೆಯ ಮಾತ್ರೆ ಬೆರೆಸಿ, ಅದನ್ನು ಸೇವಿಸಿ ಗಾಢ ನಿದ್ರೆಯಲ್ಲಿದ್ದ ಪತ್ನಿಗೆ ವಿಷಕಾರಿ ನಾಗರಹಾವನ್ನು ತಂದು ಕಚ್ಚಿಸಿದ್ದಾನೆ. ಬಳಿಕ ಆಕೆಗೆ ನೈಸರ್ಗಿಕವಾಗಿ ಹಾವು ಕಚ್ಚಿ ಆಕೆ ಮೃತಪಟ್ಟಿದ್ದಾಳೆ […]

ಪತ್ನಿಗೆ ಹಾವಿನಿಂದ ಕಚ್ಚಿಸಿ ಹತ್ಯೆಗೈದ ಪಾಪಿ ಪತಿ..! ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಚೋದನೆಯನ್ನು ಪ್ರಬುದ್ದತೆಯಿಂದ ಎದುರಿಸೋಣ ➤ ಇಕ್ಬಾಲ್ ಬಾಳಿಲ

(ನ್ಯೂಸ್ ಕಡಬ) Newskadaba.com ಅ.‌ 12. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತದಲ್ಲಿ ಪ್ರಚೋದನಕಾರಿ ಹೇಳಿಕೆಗಳ ಮೂಲಕ ಹಿಂದೂ- ಮುಸ್ಲಿಮರಲ್ಲಿ ಒಡಕುಂಟು ಮಾಡಲು ಸಾಧ್ಯವಿಲ್ಲ. ಇಂತಹ ಹೇಳಿಕೆಗಳನ್ನು ಖಂಡಿಸುತ್ತೇವೆ ಅಲ್ಲದೇ, ಪ್ರಚೋದನೆಗಳನ್ನು ಪ್ರಬುದ್ಧತೆಯಿಂದ ಎದುರಿಸೋಣ ಎಂದು SKSSF ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬಾಳಿಲ ಹೇಳಿದರು. ಅವರು ಇಂದು SKSSF ಸುಳ್ಯ ವಲಯ ಸಮಿತಿ ವತಿಯಿಂದ ನಡೆದ ಮುಸ್ಲಿಂ ಸಮುದಾಯದ ವಿರುದ್ದ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಕಾರಿ ಹೇಳಿಕೆ ಮತ್ತು ಪ್ರವಾದಿ (ಸ.ಅ) ರವರ ನಿಂದನೆಯ ವಿರುದ್ದ ಸುಳ್ಯದಲ್ಲಿ ನಡೆದ

ಪ್ರಚೋದನೆಯನ್ನು ಪ್ರಬುದ್ದತೆಯಿಂದ ಎದುರಿಸೋಣ ➤ ಇಕ್ಬಾಲ್ ಬಾಳಿಲ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ

ಈ ಮೂರು ರಾಶಿಯ ಹುಡುಗಿಯರನ್ನು ಮದುವೆ ಆಗುವುದರಿಂದ ಗಂಡ ಅತಿಬೇಗನೆ ಶ್ರೀಮಂತನಾಗುತ್ತಾನಂತೆ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಜ್ಯೋತಿಷ್ಯಶಾಸ್ತ್ರದಲ್ಲಿ ವ್ಯಕ್ತಿಯ ಜಾತಕ, ಗ್ರಹಗಳ ಚಲನೆ ಇವುಗಳನ್ನು ನೋಡಿ ವ್ಯಕ್ತಿಯ ಅದೃಷ್ಟ ಹೇಗಿದೆ ಎಂದು ಹೇಳಲಾಗುತ್ತದೆ, ಅದೇ ರೀತಿಯಾಗಿ ಜ್ಯೋತಿಷ್ಯಶಾಸ್ತ್ರದಲ್ಲಿ ಅತಿಮುಖ್ಯವಾಗಿ ವಿವಾಹ ಸಂಬಂಧಗಳನ್ನು ಏರ್ಪಡಿಸ ಬೇಕಾದರೆ ಮುಖ್ಯವಾಗಿ ಗಂಡು

ಈ ಮೂರು ರಾಶಿಯ ಹುಡುಗಿಯರನ್ನು ಮದುವೆ ಆಗುವುದರಿಂದ ಗಂಡ ಅತಿಬೇಗನೆ ಶ್ರೀಮಂತನಾಗುತ್ತಾನಂತೆ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್

ಕಂಕಣ ಭಾಗ್ಯ ಕೂಡಿ ಬರದೇ ಇದ್ದರೆ ಹಸ್ತರೇಖೆಯ ಮೂಲಕ ಕಾರಣ ಏನು ಎಂದು ತಿಳಿದುಕೊಳ್ಳಬಹುದು

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಪ್ರತಿಯೊಬ್ಬ ವ್ಯಕ್ತಿ ಜೀವನದ ಬಗ್ಗೆ ಪರಿಪೂರ್ಣವಾದ ಮಾಹಿತಿಯನ್ನು ಆತನ ಜಾತಕದ ಮೂಲಕ ತಿಳಿದುಕೊಳ್ಳಬಹುದು ಆತನ ಬೆಳವಣಿಗೆ ಹಾಗೂ ವಿವಾಹ ಸಂತಾನ ಉದ್ಯೋಗ ಎಲ್ಲದರ ಬಗ್ಗೆಯೂ ಕೂಡ ಮೊದಲೇ ತಿಳಿದುಕೊಳ್ಳಬಹುದು ಹಾಗಾಗಿ

ಕಂಕಣ ಭಾಗ್ಯ ಕೂಡಿ ಬರದೇ ಇದ್ದರೆ ಹಸ್ತರೇಖೆಯ ಮೂಲಕ ಕಾರಣ ಏನು ಎಂದು ತಿಳಿದುಕೊಳ್ಳಬಹುದು Read More »

ಅಂತರ್ರಾಷ್ಟ್ರೀಯ ನ್ಯೂಸ್, ಉದ್ಯೋಗ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್

ಜಗತ್ತಿನೆಲ್ಲೆಡೆ ಸ್ಥಗಿತಗೊಂಡ ವಾಟ್ಸ್ಅಪ್, ಫೇಸ್‌ಬುಕ್‌, ಇನ್ಸ್‌ಟಾಗ್ರಾಂ ➤ ಪರದಾಡಿದ ನೆಟ್ಟಿಗರು

(ನ್ಯೂಸ್ ಕಡಬ) newskadaba.com ನವದೆಹಲಿ, ಅ.05. ಪ್ರಮುಖ ಸೋಷಿಯಲ್ ಮೀಡಿಯಾಗಳಾದ ವಾಟ್ಸ್ಅಪ್ ಮೆಸೆಂಜರ್‌, ಫೇಸ್‌ಬುಕ್, ಇನ್ಸ್‌ಟಾಗ್ರಾಂ ಸರ್ವರ್ ಜಗತ್ತಿನೆಲ್ಲೆಡೆ ಏಕಕಾಲದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಹಲವರು ಪರದಾಡಿದ್ದಾರೆ‌. ಈ ಕುರಿತು ಮಾಹಿತಿ ನೀಡಲು ಸಾಮಾಜಿಕ ತಾಣ ಬಳಕೆದಾರರು ಟ್ವಿಟರ್‌ ಅನ್ನು ಆಶ್ರಯಿಸಿದ್ದಾರೆ. ಸೋಮವಾರ ರಾತ್ರಿ 9.03 ರ ಸಮಯದಲ್ಲಿ ತಾತ್ಕಾಲಿಕವಾಗಿ ಸರ್ವರ್‌ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಫೇಸ್‌ಬುಕ್‌ ಒಡೆತನದ ಮೆಸೆಂಜರ್ ಹಾಗೂ ವಾಟ್ಸ್ಅಪ್ ಬಳಕೆದಾರರು ಪರದಾಡಿದ್ದು, ಈ ಬಗ್ಗೆ ಟ್ವಿಟರ್ ನಲ್ಲಿ ಸಂದೇಶ ರವಾನಿಸಲಾಗಿತ್ತು. ಈ ಬಗ್ಗೆ ಫೇಸ್‌ಬುಕ್‌

ಜಗತ್ತಿನೆಲ್ಲೆಡೆ ಸ್ಥಗಿತಗೊಂಡ ವಾಟ್ಸ್ಅಪ್, ಫೇಸ್‌ಬುಕ್‌, ಇನ್ಸ್‌ಟಾಗ್ರಾಂ ➤ ಪರದಾಡಿದ ನೆಟ್ಟಿಗರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯಾವ ರಾಶಿಯವರು ಯಾವ ರಾಶಿಯವರನ್ನು ಮದುವೆಯಾದರೆ ದಾಂಪತ್ಯ ಜೀವನ ಸುಖವಾಗಿರುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ನಮ್ಮ ಹಿಂದೂ ಸಂಪ್ರದಾಯದಲ್ಲಿ ಮದುವೆ ಕಾರ್ಯಗಳನ್ನು ಏರ್ಪಡಿಸುವಾಗ ಗಂಡು-ಹೆಣ್ಣಿನ ಜಾತಕವನ್ನು ತೋರಿಸಿ ಹೊಂದಾಣಿಕೆ ಆದಾಗ ಮದುವೆ ಕಾರ್ಯಗಳನ್ನು ಮುಂದುವರಿಸಲಾಗುತ್ತದೆ, ಅದೇ ರೀತಿಯಾಗಿ ಯಾವ ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗಬಹುದು

ಯಾವ ರಾಶಿಯವರು ಯಾವ ರಾಶಿಯವರನ್ನು ಮದುವೆಯಾದರೆ ದಾಂಪತ್ಯ ಜೀವನ ಸುಖವಾಗಿರುತ್ತದೆ Read More »

ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್

ನಾಳೆ (ಸೆ.27) ಭಾರತ ಬಂದ್ ➤ ರಾಜ್ಯದಲ್ಲೂ ವಿವಿಧ ಸಂಘಟನೆಗಳಿಂದ ಬೆಂಬಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.26. ಕೃಷಿ ಕಾಯ್ದೆಗಳಿಗೆ ಕೇಂದ್ರ ಸರಕಾರ ತಂದಿರುವ ತಿದ್ದುಪಡಿ ವಿರೋಧಿಸಿ ‘ಸಂಯುಕ್ತ ಕಿಸಾನ್ ಮೋರ್ಚಾ’ ನಾಳೆ (ಸೆ.27) ಕರೆ ನೀಡಿರುವ ಭಾರತ್ ಬಂದ್‍ಗೆ ರಾಜ್ಯದಲ್ಲೂ ವಿವಿಧ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ನಾಳೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯ ವರೆಗೆ ಬಂದ್ ನಡೆಯಲಿದ್ದು, ಬಸ್, ರೈಲು ಸಂಚಾರ ತಡೆಯಲಾಗುವುದು. ಹೆದ್ದಾರಿಗಳನ್ನೂ ಬಂದ್ ಮಾಡಲಾಗುವುದು ಎಂದು ರೈತ, ದಲಿತ ಮತ್ತು ಎಡಪಕ್ಷಗಳ ಸಂಘಟನೆಯ ಮುಖಂಡರು ತಿಳಿಸಿದ್ದಾರೆ. ಇನ್ನು ನಗರ ಪ್ರದೇಶಗಳಲ್ಲಿ ಅಗತ್ಯ ಸೇವೆಗಳನ್ನು

ನಾಳೆ (ಸೆ.27) ಭಾರತ ಬಂದ್ ➤ ರಾಜ್ಯದಲ್ಲೂ ವಿವಿಧ ಸಂಘಟನೆಗಳಿಂದ ಬೆಂಬಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ನಾಪತ್ತೆಯಾಗಿದ್ದ ಮೆಕ್ಯಾನಿಕ್ ಗೆ ಉಗ್ರ ಪಟ್ಟ ➤ ಉಗ್ರರ ಜೊತೆ ಬಂಧನ ಸುದ್ದಿ ಸುಳ್ಳು: ದ.ಕ. ಎಸ್ಪಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.23. ಉತ್ತರ ಭಾರತದಲ್ಲಿ ಉಗ್ರ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯ ಮೆಕ್ಯಾನಿಕ್ ಓರ್ವರನ್ನು ಬಂಧಿಸಲಾಗಿದೆ ಎಂದು ಕಳೆದ ಕೆಲವು ದಿನಗಳಿಂದ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವರದಿಯು ಸುಳ್ಳು ಸುದ್ದಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ. ಕಳೆದೆರಡು ತಿಂಗಳ ಹಿಂದೆ ಉಪ್ಪಿನಂಗಡಿಯ ನೆಕ್ಕಿಲಾಡಿಯ ಮೆಕ್ಯಾನಿಕ್ ಮೊಹಮ್ಮದ್ ರಫೀಕ್ ಖಾನ್ ನಾಪತ್ತೆಯಾಗಿದ್ದು, ಈ ಬಗ್ಗೆ ಆತನ ಪತ್ನಿ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದರು. ಈ ನಡುವೆ ಮಹಮ್ಮದ್ ರಫೀಕ್ ಖಾನ್

ಉಪ್ಪಿನಂಗಡಿ: ನಾಪತ್ತೆಯಾಗಿದ್ದ ಮೆಕ್ಯಾನಿಕ್ ಗೆ ಉಗ್ರ ಪಟ್ಟ ➤ ಉಗ್ರರ ಜೊತೆ ಬಂಧನ ಸುದ್ದಿ ಸುಳ್ಳು: ದ.ಕ. ಎಸ್ಪಿ ಸ್ಪಷ್ಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಧಾರ್ – ಪಾನ್ ಲಿಂಕ್ ಗೆ ಗಡುವು ವಿಸ್ತರಿಸಿದ ಕೇಂದ್ರ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.19. ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ನೀಡಲಾಗಿದ್ದ ಅಂತಿಮ ದಿನಾಂಕವನ್ನು ಕೇಂದ್ರ ಸರಕಾರ 2022ರ ಮಾರ್ಚ್‌ವರೆಗೆ ವಿಸ್ತರಿಸಿದೆ. ಕೋವಿಡ್-19 ವೈರಸ್ ಹಾಗೂ ಲಾಕ್‍ಡೌನ್ ಕಾರಣದಿಂದಾಗಿ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ನಡುವೆ ಲಿಂಕ್ ಮಾಡಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕ ವಿಸ್ತರಣೆಗೆ ತೆರಿಗೆದಾರರಿಂದ ಮನವಿ ಬಂದಿದ್ದರಿಂದ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ತಿಳಿಸಿದೆ. ಅಲ್ಲದೆ, ಐಟಿ ಕಾಯಿದೆಯಡಿ ದಂಡ ಪ್ರಕ್ರಿಯೆಯನ್ನು

ಆಧಾರ್ – ಪಾನ್ ಲಿಂಕ್ ಗೆ ಗಡುವು ವಿಸ್ತರಿಸಿದ ಕೇಂದ್ರ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ತನ್ನ ಬಹುಕಾಲದ ಆಸೆಯನ್ನು ನೆರವೇರಿಸಿದ ಚಿನ್ನದ ಹುಡುಗ ➤ ತಂದೆ-ತಾಯಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನೀರಜ್ ಚೋಪ್ರಾ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.11. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಚಿನ್ನದ ಹುಡುಗ ನೀರಜ್‌ ಚೋಪ್ರಾ ತನ್ನ ಬಹುಕಾಲದ ಆಸೆಯೊಂದನ್ನು ಈಡೇರಿಸಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ನೀರಜ್‌ ಚೋಪ್ರಾ, “ಇಂದು ನನ್ನ ಬಹುದಿನದ ಕನಸು ನನಸಾಗಿದೆ. ನನ್ನ ಹೆತ್ತವರ ಮೊದಲ ವಿಮಾನ ಪ್ರಯಾಣದ ಆಸೆಯನ್ನು ನಾನು ಈಡೇರಿಸಿದ್ದು, ನನಗೆ ಸಂತಸವಾಗಿದೆ” ಎಂದಿದ್ದಾರೆ. ನೀರಜ್ ಚೋಪ್ರಾ ಅವರು ತನ್ನ ತಂದೆ-ತಾಯಿಯನ್ನು ವಿಮಾನ ಪ್ರಯಾಣ ಮಾಡಿಸಬೇಕು ಎಂದು ಕನಸು ಕಂಡಿದ್ದರಂತೆ. ಅದರಂತೆ ನೀರಜ್‌ ಚೋಪ್ರಾ ಅವರು ಶನಿವಾರ

ತನ್ನ ಬಹುಕಾಲದ ಆಸೆಯನ್ನು ನೆರವೇರಿಸಿದ ಚಿನ್ನದ ಹುಡುಗ ➤ ತಂದೆ-ತಾಯಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನೀರಜ್ ಚೋಪ್ರಾ Read More »

ರಾಷ್ಟ್ರೀಯ ನ್ಯೂಸ್
Scroll to Top