ರಾಷ್ಟ್ರೀಯ ನ್ಯೂಸ್

ಖ್ಯಾತ ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ ➤ ಟಾಲಿವುಡ್ ನಟ ಗಂಭೀರ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ.11. ಟಾಲಿವುಡ್ ಖ್ಯಾತ ನಟ ಸಾಯಿಧರ್ಮ ತೇಜ್ ಅವರ ಸ್ಪೋರ್ಟ್ಸ್ ಬೈಕ್ ಅಪಘಾತಕ್ಕೀಡಾದ ಪರಿಣಾಮ ಗಂಭೀರ ಗಾಯಗೊಂಡಿರುವ ಘಟನೆ ಶುಕ್ರವಾರ ರಾತ್ರಿ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ನ ಕೇಬಲ್ ಬ್ರಿಡ್ಜ್ ನ ಬಳಿ ಸಾಯಿಧರ್ಮ ತೇಜ್ ಅವರು ಚಲಾಯಿಸುತ್ತಿದ್ದ ಸ್ಪೋರ್ಟ್ಸ್ ಬೈಕ್ ಸ್ಕಿಡ್ ಆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಆಸ್ಪತ್ರೆಗೆ ಪವನ್ ಕಲ್ಯಾಣ್, ಅಲ್ಲು ಅರ್ಜುನ್ […]

ಖ್ಯಾತ ನಟ ಸಾಯಿ ಧರ್ಮ ತೇಜ್ ಬೈಕ್ ಅಪಘಾತ ➤ ಟಾಲಿವುಡ್ ನಟ ಗಂಭೀರ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಸೆಲೆಬ್ರಿಟಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಉಪಯೋಗಿಸಿದ ಆರೋಪ ➤ ಕಡಬದ ಯುವಕನಿಗೆ ಪಶ್ಚಿಮ ಬಂಗಾಳ ನ್ಯಾಯಾಲಯದಿಂದ ಜಾಮೀನು

(ನ್ಯೂಸ್ ಕಡಬ) newskadaba.com ಕಡಬ, ಸೆ.07. ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಬೆಂಗಳೂರಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಪಶ್ಚಿಮ ಬಂಗಾಳದ ಸೆಲೆಬ್ರಿಟಿಯೋರ್ವಳ ಫೋಟೋ ಅಪ್‌ಲೋಡ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದ ಕೋಲ್ಕತ್ತಾ ಪೊಲೀಸರಿಂದ ಬಂಧಿತರಾಗಿದ್ದ ಕಡಬದ ಯುವಕನಿಗೆ ಅಲ್ಲಿನ ನ್ಯಾಯಾಲಯ ಬುಧವಾರದಂದು ಜಾಮೀನು ನೀಡಿದೆ. ಪಶ್ಚಿಮ ಬಂಗಾಳದ ಸೆಲೆಬ್ರಿಟಿ ಸುಲಘ್ನ ರಾಯ್ ಚೌಧುರಿ ಎಂಬಾಕೆಯ ಫೋಟೋವನ್ನು ಕಡಬದ ನೂಜಿಬಾಳ್ತಿಲ ನಿವಾಸಿ ಸಂಜಯ್ ಕೃಷ್ಣ ಅವರು ಸಾಮಾಜಿಕ ಜಾಲತಾಣದ ಖಾತೆಯೊಂದಕ್ಕೆ ಅಪ್ ಲೋಡ್ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಈ ಬಗ್ಗೆ

ಸೆಲೆಬ್ರಿಟಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಉಪಯೋಗಿಸಿದ ಆರೋಪ ➤ ಕಡಬದ ಯುವಕನಿಗೆ ಪಶ್ಚಿಮ ಬಂಗಾಳ ನ್ಯಾಯಾಲಯದಿಂದ ಜಾಮೀನು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

OLX ‌ನೆರವಿನಿಂದ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ ➤ ಗ್ರಾಹಕರ ಸೋಗಿನಲ್ಲಿ ಬಂದು ಆರೋಪಿಯನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಕೇರಳ, ಆ.31. ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಎರಡೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಓಎಲ್ಎಕ್ಸ್ ಸಹಾಯದಿಂದ ಕೊನೆಗೂ ಕೇರಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ ಪ್ರವೀಣ್ ಎಂದು ಗುರುತಿಸಲಾಗಿದೆ. ಈತ 2019ರಲ್ಲಿ ಕೇರಳದ ಕೊಚ್ಚಿನ್ ನಲ್ಲಿ ಕೆಲಸಕ್ಕಿದ್ದು, ಈ ವೇಳೆ ಅಲ್ಲಿನ ಯುವತಿಯನ್ನು ಪ್ರೀತಿಸಿದ್ದಲ್ಲದೆ ಲೀವ್ ಇನ್ ರಿಲೇಶನ್ ಶಿಪ್ ನಲ್ಲಿ ಇಬ್ಬರೂ ಕೆಲ ಸಮಯ ಒಂದೇ ಮನೆಯಲ್ಲಿ ವಾಸವಾಗಿದ್ದರು. ಆ ಬಳಿಕ ಇಬ್ಬರ ನಡುವೆ

OLX ‌ನೆರವಿನಿಂದ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ ➤ ಗ್ರಾಹಕರ ಸೋಗಿನಲ್ಲಿ ಬಂದು ಆರೋಪಿಯನ್ನು ಬಂಧಿಸಿದ ಪೊಲೀಸರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪರಿವರ್ತನಾ ಸುದ್ದಿ ಸಂಪಾದಕ ಜನಾರ್ದನ ಪುರಿಯ ನಿಧನ ➤ ಮುಂಬಯಿನಲ್ಲಿ ನೆಲೆ ಕಂಡುಕೊಂಡಿದ್ದ ಕಡಬ ನಿವಾಸಿ

(ನ್ಯೂಸ್ ಕಡಬ) newskadaba.com ಕಡಬ, ಆ.28. ಪರಿವರ್ತನಾ ಸುದ್ದಿ ಮಾಸಿಕ ಪತ್ರಿಕೆಯ ಸಂಪಾದಕ ಮೂಲತಃ ಕಡಬ ತಾಲೂಕು ಕುಟ್ರುಪಾಡಿ ಗ್ರಾಮದ ಪುರಿಯ ನಿವಾಸಿ, ಪ್ರಸ್ತುತ ಮುಂಬಯಿನಲ್ಲಿ ನೆಲೆಸಿದ್ದ ಜನಾರ್ದನ ಪುರಿಯ ಅವರು ಶನಿವಾರದಂದು ನಿಧನ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮುಂಬಯಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆ ಬಳಿಕ ಪುತ್ರಿಯ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ರಾತ್ರಿ ಕೊನೆಯಸಿರುಳೆದಿದ್ದಾರೆ ಎಂದು ತಿಳಿದು ಬಂದಿದೆ. ಇವರು ಪತ್ನಿ ಪ್ರೇಮ, ಪುತ್ರ ಪ್ರತೀಕ್, ಪುತ್ರಿ ಪ್ರಿಯಾಂಕ ಅವರನ್ನು

ಪರಿವರ್ತನಾ ಸುದ್ದಿ ಸಂಪಾದಕ ಜನಾರ್ದನ ಪುರಿಯ ನಿಧನ ➤ ಮುಂಬಯಿನಲ್ಲಿ ನೆಲೆ ಕಂಡುಕೊಂಡಿದ್ದ ಕಡಬ ನಿವಾಸಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮತ್ತೊಬ್ಬ ಖ್ಯಾತ ನಟಿಯ ಸೆಕ್ಸ್ ವೀಡಿಯೋ ಲೀಕ್ ➤ ಭೋಜ್‌ಪುರಿ ನಟಿಯ ವೀಡಿಯೋ ಬೆನ್ನಲ್ಲೇ MMS ವೈರಲ್

(ನ್ಯೂಸ್ ಕಡಬ) newskadaba.com ಬಿಹಾರ, ಆ.23. ಇತ್ತೀಚೆಗೆ ಭೋಜ್​ಪುರಿ ನಟಿ ತ್ರಿಷಾ ಕರ್​ ಮಧು ಅವರ ಸೆಕ್ಸ್ ವೀಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ಮತ್ತೊಬ್ಬ ಭೋಜ್​ಪುರಿ ನಟಿಯ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಭೋಜ್‌ಪುರಿ ನಟಿ ಪ್ರಿಯಾಂಕಾ ಪಂಡಿತ್​ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳನ್ನು ಕಂಗೆಡಿಸಿದೆ. ಇದೀಗ ವೈರಲ್​ ಆಗಿರುವ ವಿಡಿಯೋ ಹಳೆಯದ್ದು ಎನ್ನಲಾಗಿದ್ದು, ಮಧುಕರ್ ತ್ರಿಷಾ ಅವರ ವಿಡಿಯೋ ವೈರಲ್​ ಆದ ಬೆನ್ನಲ್ಲೇ ಪ್ರಿಯಾಂಕಾ ವಿಡಿಯೋವನ್ನು ವೈರಲ್​ ಮಾಡಲಾಗಿದೆ. ಈ ಬಗ್ಗೆ

ಮತ್ತೊಬ್ಬ ಖ್ಯಾತ ನಟಿಯ ಸೆಕ್ಸ್ ವೀಡಿಯೋ ಲೀಕ್ ➤ ಭೋಜ್‌ಪುರಿ ನಟಿಯ ವೀಡಿಯೋ ಬೆನ್ನಲ್ಲೇ MMS ವೈರಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖ್ಯಾತ ನಟಿಯ ಬಾಯ್ ಫ್ರೆಂಡ್ ಜೊತೆಗಿನ ಸೆಕ್ಸ್ ವೀಡಿಯೋ ವೈರಲ್ ➤ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ವೀಡಿಯೋ ಟ್ರೆಂಡ್

(ನ್ಯೂಸ್ ಕಡಬ) newskadaba.com ಬಿಹಾರ, ಆ.14. ಖ್ಯಾತ ಭೋಜಪುರಿ ನಟಿ ತ್ರಿಷಾ ಕರ್ ಮಧು ಅವರು ತನ್ನ ಬಾಯ್ ಫ್ರೆಂಡ್ ಜೊತೆಗಿನ ಸೆಕ್ಸ್ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟಿ ಮಧು ಅವರು ತನ್ನ ಬಾಯ್ ಫ್ರೆಂಡ್ ಜೊತೆ ಬೆಡ್ ರೂಮಿನಲ್ಲಿದ್ದ ಖಾಸಗಿ ಕ್ಷಣಗಳ ವಿಡಿಯೋ ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆಕೆಯ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ. ಇತ್ತ ವೀಡಿಯೋ ವೈರಲ್ ಆಗುತ್ತಿದ್ದಂತೆ ಫೇಸ್‌ಬುಕ್‌ ಲೈವ್ ನಲ್ಲಿ ವಿಡಿಯೋ ವೈರಲ್ ಮಾಡಿದವರ ವಿರುದ್ಧ ಮಧು ಗುಡುಗಿದ್ದಾರೆ.

ಖ್ಯಾತ ನಟಿಯ ಬಾಯ್ ಫ್ರೆಂಡ್ ಜೊತೆಗಿನ ಸೆಕ್ಸ್ ವೀಡಿಯೋ ವೈರಲ್ ➤ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ವೀಡಿಯೋ ಟ್ರೆಂಡ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ಲಾಸ್ಟಿಕ್ ಕಪ್, ಪ್ಲೇಟ್ ಉತ್ಪಾದನೆ ಸ್ಥಗಿತಕ್ಕೆ ಕೇಂದ್ರ ಸರಕಾರ ನಿರ್ಧಾರ ➤ ಪರಿಸರ ಮಾಲಿನ್ಯ ತಡೆಗೆ ಮಹತ್ವದ ತೀರ್ಮಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.14. ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಒಂದು ಸಲ ಮಾತ್ರ ಬಳಸಬಹುದಾದ ಪ್ಲಾಸ್ಟಿಕ್​ ಕಪ್​, ಪ್ಲೇಟ್​ ಹಾಗೂ ಸ್ಟ್ರಾಗಳ ಉತ್ಪಾದನೆಯನ್ನು ಸ್ಥಗಿತಗೊಳಿಸುವುದಾಗಿ ಕೇಂದ್ರ ಸರ್ಕಾರವು ಘೋಷಿಸಿದೆ. ಒಮ್ಮೆ ಮಾತ್ರ ಬಳಸಿ ಬಿಸಾಡುವಂತಹ ಪ್ಲಾಸ್ಟಿಕ್​ ಉತ್ಪನ್ನಗಳಾದ ಸ್ಟ್ರಾ, ಕಪ್, ಪ್ಲೇಟ್​, ಟ್ರೇ, ಪಾಲಿಸ್ಟಿರೀನ್​ ಮುಂತಾದವುಗಳ ಉತ್ಪಾದನೆಯನ್ನು ಏಕಬಳಕೆ ಉತ್ಪನ್ನ ಎಂದು ಪರಿಗಣಿಸಲಾಗಿದ್ದು, 2022ರ ಜುಲೈ 1ರಿಂದ ಈ ವಸ್ತುಗಳ ಉತ್ಪಾದನೆ ಸ್ಥಗಿತಗೊಳ್ಳಲಿದೆ. ಇನ್ನು ಪ್ಲಾಸ್ಟಿಕ್ ಕವರ್ (ಪಾಲಿಥೀನ್​ ಬ್ಯಾಗ್​) ದಪ್ಪವನ್ನು ಕೂಡ ಹೆಚ್ಚಿಸಲು ಸರ್ಕಾರ

ಪ್ಲಾಸ್ಟಿಕ್ ಕಪ್, ಪ್ಲೇಟ್ ಉತ್ಪಾದನೆ ಸ್ಥಗಿತಕ್ಕೆ ಕೇಂದ್ರ ಸರಕಾರ ನಿರ್ಧಾರ ➤ ಪರಿಸರ ಮಾಲಿನ್ಯ ತಡೆಗೆ ಮಹತ್ವದ ತೀರ್ಮಾನ Read More »

ರಾಷ್ಟ್ರೀಯ ನ್ಯೂಸ್

ಫೇಸ್‌ಬುಕ್‌ ಪರಿಚಯ ಕೊಲೆಯಲ್ಲಿ ಅಂತ್ಯ ➤ ಪ್ರಿಯತಮೆಯನ್ನು ಗುಂಡಿಟ್ಟು ಕೊಂದು ಪ್ರಿಯಕರ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಣ್ಣೂರು, ಆ.01. ಬ್ರೇಕಪ್ ಆಗೋಣ ಎಂದು ಹೇಳಿದ್ದಕ್ಕೆ ತನ್ನ ಪ್ರಿಯತಮೆಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದಿಂದ ವರದಿಯಾಗಿದೆ. ಕೇರಳದ ಕಣ್ಣೂರು ನಿವಾಸಿ ಮಾನಸ(24) ಎಂಬಾಕೆಗೆ ವರ್ಷದ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ತನ್ನದೇ ಜಿಲ್ಲೆಯ ರಾಖಿಲ್(32) ಎಂಬಾತನ ಪರಿಚಯವಾಗಿತ್ತು. ಯುವತಿಯು ಕೋತಮಂಗಲಂ ಸಮೀಪದ ನೆಲ್ಲಿಕುಝಿ ಎಂಬಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದು, ಈ ನಡುವೆ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಕಳೆದ ಒಂದು ತಿಂಗಳ ಹಿಂದೆ ಲವ್ ಬ್ರೇಕಪ್ ಮಾಡಿಕೊಳ್ಳಲು

ಫೇಸ್‌ಬುಕ್‌ ಪರಿಚಯ ಕೊಲೆಯಲ್ಲಿ ಅಂತ್ಯ ➤ ಪ್ರಿಯತಮೆಯನ್ನು ಗುಂಡಿಟ್ಟು ಕೊಂದು ಪ್ರಿಯಕರ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

BIG NEWS: ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭ..?

(ನ್ಯೂಸ್ ಕಡಬ) newskadaba.com ನವದೆಹಲಿ, ಆ.01. ದೇಶದಲ್ಲಿ ಕೊರೋನಾ ಎರಡನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವುದರ ನಡುವೆಯೇ ಇದೀಗ ಕೊರೋನಾ ಸೋಂಕಿನಲ್ಲಿ ದಿಢೀರ್ ಏರಿಕೆ ಕಂಡುಬಂದಿದ್ದು, ಮೂರನೇ ಅಲೆಯ ಆರಂಭವೇ ಎನ್ನುವ ಪ್ರಶ್ನೆ ಹುಟ್ಟಿದೆ‌. ಆಗಸ್ಟ್ ಎರಡನೇ ವಾರದಲ್ಲಿ ಕೊರೋನಾ ಮೂರನೇ ಅಲೆ ಆರಂಭಗೊಂಡು ಅಕ್ಟೋಬರ್ ವೇಳೆಗೆ ತನ್ನ ಪಾರಮ್ಯ ಮೆರೆಯಲಿದೆ ಎಂದು ಈ ಹಿಂದೆಯೇ ತಜ್ಞರು ಎಚ್ಚರಿಕೆ ನೀಡಿದ್ದರು. ಅದಕ್ಕೆ ಪುರಾವೆ ಎಂಬಂತೆ ಇದೀಗ ಕೇರಳ, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ತಮಿಳುನಾಡು, ಕರ್ನಾಟಕದಲ್ಲೂ ಕೊರೋನಾ

BIG NEWS: ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರೇ ಎಚ್ಚರ ➤ ವ್ಯಾಕ್ಸಿನ್ ಹಾಕಿಸಿದ್ದರೂ ಕೊರೋನಾ ನೆಗೆಟಿವ್ ವರದಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಕೊರೋನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವವರು ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದಿದ್ದರೂ 72 ಗಂಟೆಯೊಳಗಿನ ಆರ್‌ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನೂತನ ಆದೇಶದಂತೆ ವಿಮಾನ/ರೈಲು/ರಸ್ತೆ (ಬಸ್ ಮತ್ತಿತರ ಖಾಸಗಿ ವಾಹನಗಳ ಮೂಲಕ) ಮಾರ್ಗದಲ್ಲಿ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಯೊಳಗೆ ಮಾಡಿಸಿರುವ ಆರ್‌ಟಿಪಿಸಿಆರ್ ಪರೀಕ್ಷೆಯ ನೆಗಟಿವ್ ವರದಿ ಹೊಂದುವುದು ಕಡ್ಡಾಯವಾಗಿದೆ. ಕೇರಳ ಮತ್ತು

ಕೇರಳ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರೇ ಎಚ್ಚರ ➤ ವ್ಯಾಕ್ಸಿನ್ ಹಾಕಿಸಿದ್ದರೂ ಕೊರೋನಾ ನೆಗೆಟಿವ್ ವರದಿ ಕಡ್ಡಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top