ರಾಷ್ಟ್ರೀಯ ನ್ಯೂಸ್

ಹದಿಹರೆಯದ ಬಾಯ್ ಫ್ರೆಂಡ್ಸ್ ಜೊತೆಗೆ 38ರ ಆಂಟಿಯ ಲವ್ವಿಡವ್ವಿ ➤ ಸೋಮಾರಿ ಪತಿ ಮರ್ಡರ್

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಜು.25. ಪತ್ನಿಯ ದುಡಿಮೆಯಲ್ಲಿ ಜೀವನ‌ ಸಾಗಿಸುತ್ತಿದ್ದ ಸೋಂಬೇರಿ ಗಂಡನನ್ನು 19 ವರ್ಷ ಪ್ರಾಯದ ತನ್ನಿಬ್ಬರು ಬಾಯ್ ಫ್ರೆಂಡ್ಸ್ ಜೊತೆ ಸೇರಿ ಕೊಲೆಗೈದ ಆರೋಪಿಯನ್ನು ಅಹಮದಾಬಾದ್ ಪೊಲೀಸರು ಬಂಧಿಸಿದ್ದಾರೆ. ಅಹಮದಾಬಾದ್ ನಲ್ಲಿ ಚಿಂದಿ ಆಯುತ್ತಿದ್ದ 35 ವರ್ಷದ ರೇಖಾ ಸೋಲಂಕಿ ಎಂಬಾಕೆಯು ತನ್ನ ಗಂಡ ಜಿಗ್ನೇಶ್ ನನ್ನು ಜುಲೈ 17 ರಂದು ತನ್ನಿಬ್ಬರು ಸ್ನೇಹಿತರ ಸಹಾಯದಿಂದ ಕೊಲೆಗೈದು ಮೃತದೇಹವನ್ನು ವಿಕ್ಟೋರಿಯಾ ಗಾರ್ಡನ್ ಬಳಿ ಎಸೆದಿದ್ದರು. ಪ್ರಕರಣದ ಜಾಡು ಹಿಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿ […]

ಹದಿಹರೆಯದ ಬಾಯ್ ಫ್ರೆಂಡ್ಸ್ ಜೊತೆಗೆ 38ರ ಆಂಟಿಯ ಲವ್ವಿಡವ್ವಿ ➤ ಸೋಮಾರಿ ಪತಿ ಮರ್ಡರ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಿಯಕರನ ಜೊತೆ ಸೇರಿದ ಗಂಡನನ್ನು ಕೊಂದ ಪಾಪಿ ಪತ್ನಿ ➤ 10 ವರ್ಷಗಳ ನಂತರ ಪೊಲೀಸರ ಬಲೆಗೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜು.21. ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಹತ್ಯೆಗೈದ ಆರೋಪಿ 10 ವರ್ಷಗಳ ನಂತರ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ. 2011ರಲ್ಲಿ ದೆಹಲಿ ಮೂಲದ ಶಕುಂತಲಾ ಎಂಬಾಕೆಯನ್ನು 18 ವರ್ಷ ಪೂರ್ತಿಯಾಗುತ್ತಲೇ ಆಕೆಯ ಇಚ್ಛೆಗೆ ವಿರುದ್ಧವಾಗಿ ಮದುವೆ ಮಾಡಿ ಕೊಡಲಾಗಿತ್ತು. ಮದುವೆಯ ನಂತರವೂ ತನ್ನ ಹೆಂಡತಿ ಪ್ರಿಯಕರನೊಂದಿಗೆ ಸಂಪರ್ಕದಲ್ಲಿ ಇರುವುದನ್ನು ಅರಿತ ಆಕೆಯ ಗಂಡ ರವಿಕುಮಾರ್ ಶಕುಂತಲಾಳಿಗೆ ದಿಗ್ಬಂಧನ ಹೇರಿದ್ದ. ಇದಕ್ಕೆ ಆಕ್ರೋಶಗೊಂಡ ಶಕುಂತಲಾ ತನ್ನ ಪ್ರಿಯಕರ ಕಮಲ್ ಸಿಂಗ್ಲಾ ಜೊತೆ

ಪ್ರಿಯಕರನ ಜೊತೆ ಸೇರಿದ ಗಂಡನನ್ನು ಕೊಂದ ಪಾಪಿ ಪತ್ನಿ ➤ 10 ವರ್ಷಗಳ ನಂತರ ಪೊಲೀಸರ ಬಲೆಗೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನಿಂದ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ..!

(ನ್ಯೂಸ್ ಕಡಬ) newskadaba.com ಶಬರಿಮಲೆ, ಜು. 17. ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಿಂದ ಬಂದ್‌ ಆಗಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಿದ್ದು, ಭಕ್ತರಿಗೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಇಂದಿನಿಂದ ಜುಲೈ 21ರ ವರೆಗೆ ಭಕ್ತರಿಗೆ ಅಯ್ಯಪ್ಪಸ್ವಾಮಿಯ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದ್ದು, ದಿನಕ್ಕೆ ಐದು ಸಾವಿರ ಅಯ್ಯಪ್ಪ ಭಕ್ತರಿಗೆ ಮಾತ್ರ ಸ್ವಾಮಿಯ ದರ್ಶನವನ್ನು ಪಡೆಯಬಹುದಾಗಿದೆ ಎಂದು ತಿರುವಾಂಕೂರು ದೇವಸಂ ಮಂಡಳಿ ತಿಳಿಸಿದೆ. ಲಾಕ್ ಡೌನ್ ಬಳಿಕ ಕೊರೋನಾ ಸೋಂಕಿನ ಹಿನ್ನೆಲೆ ಭಕ್ತರಿಗೆ ಹಲವು ನಿಯಮಗಳನ್ನು

ಇಂದಿನಿಂದ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತರಿಗೆ ಅವಕಾಶ..! Read More »

ರಾಷ್ಟ್ರೀಯ ನ್ಯೂಸ್

ಆರ್ಥೊಡಾಕ್ಸ್ ಸಭೆಯ ಪರಮಾಧ್ಯಕ್ಷ ಬೆಸಿಲಿಯೊಸ್ ಮಾರ್ಥೋಮಾ ಪಾಲ್ || ವಿಧಿವಶ

ಕೇರಳ, ಜು.12. ಆರ್ಥೊಡಾಕ್ಸ್ ಸಭೆಯ ಪರಮಾಧ್ಯಕ್ಷರಾದ ಸೈಂಟ್ ಬೆಸಿಲಿಯೊಸ್ ಮಾರ್ಥೋಮಾ ಪಾಲ್ II ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ. ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದ ಇವರನ್ನು ಪರುಮಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೇರಳದ ಕೊಟ್ಟಾಯಂ ನಲ್ಲಿರುವ ಮಲಂಕರ ಆರ್ಥೊಡಾಕ್ಸ್ ಸಭೆಯ ಆಗುಹೋಗುಗಳನ್ನು ತಾನು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಿಂದಲೇ ನಡೆಸುತ್ತಿದ್ದರು. ಮೃತರ ಗೌರವಾರ್ಥ ಮಲಂಕರ ಆರ್ಥೋಡಾಕ್ಸ್ ಸಭೆಯ ಎಲ್ಲಾ ದೇವಾಲಯಗಳಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿ ಸಂತಾಪ ವ್ಯಕ್ತಪಡಿಸಲಾಗಿದೆ.      

ಆರ್ಥೊಡಾಕ್ಸ್ ಸಭೆಯ ಪರಮಾಧ್ಯಕ್ಷ ಬೆಸಿಲಿಯೊಸ್ ಮಾರ್ಥೋಮಾ ಪಾಲ್ || ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್..? ➤ ದ.ಕ. ಸೇರಿದಂತೆ 10 ಜಿಲ್ಲೆಗಳಿಗೆ ಕೇಂದ್ರದಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.11. ಕೊರೋನಾ ಮೂರನೇ ಅಲೆಗೆ ಮಂಗಳೂರಿಗೆ ಸೇರಿದಂತೆ ರಾಜ್ಯದ 10 ಜಿಲ್ಲೆಗಳು ಡೇಂಜರ್ ಝೋನ್ ನಲ್ಲಿ ಇರುವುದಾಗಿ ಕೇಂದ್ರ ಎಚ್ಚರಿಕೆ ನೀಡಿದೆ. ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವಂತೆ ಕೇಂದ್ರ ಎಚ್ಚರಿಸಿದೆ. ಹೀಗಾಗಿ ಈ 10 ಜಿಲ್ಲೆಗಳಲ್ಲಿ ಮತ್ತೆ ಲಾಕ್‍ಡೌನ್ ಆಗುವ ಭೀತಿ ಎದುರಾಗಿದೆ.        

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್..? ➤ ದ.ಕ. ಸೇರಿದಂತೆ 10 ಜಿಲ್ಲೆಗಳಿಗೆ ಕೇಂದ್ರದಿಂದ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ನರೇಂದ್ರ ಮೋದಿಯ ಮನೆ ಮೇಲೆಯೂ ರೈಡ್ ಆಗಲಿ ➤ ಡಿ.ವಿ. ಸದಾನಂದ ಗೌಡರ ಹಳೆಯ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.09. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನೆಯ ಮೇಲೆಯೂ ಐಟಿ ರೇಡ್ ಆಗಬೇಕು ಎಂಬ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಹೇಳಿಕೆಯು ಇದೀಗ ವೈರಲ್ ಆಗುತ್ತಿದೆ. ಡಿ.ವಿ. ಸದಾನಂದ ಗೌಡ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಗೌಡರು ವರ್ಷದ ಹಿಂದೆ ಹೇಳಿದ್ದಾರೆನ್ನಲಾದ ಖಾಸಗಿ ದೃಶ್ಯ ಮಾಧ್ಯಮದ ವೀಡಿಯೋ ತುಣುಕು ವೈರಲ್ ಆಗುತ್ತಿದೆ. ರಾಜಕೀಯ ಎಂದರೆ ವ್ಯಾಪಾರವಾಗಿದ್ದು, ಹಣ ಹಾಕಿ ಹಣವನ್ನು ವಾಪಾಸ್ ತೆಗೆಯಲಾಗುತ್ತಿದೆ. ಇದಕ್ಕೆ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿಯ ಮನೆ ಮೇಲೆಯೂ ರೈಡ್ ಆಗಲಿ ➤ ಡಿ.ವಿ. ಸದಾನಂದ ಗೌಡರ ಹಳೆಯ ವೀಡಿಯೋ ವೈರಲ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಡಿವಿ ಸದಾನಂದ ಗೌಡ…!

(ನ್ಯೂಸ್ ಕಡಬ) Newskadaba.com ನವದೆಹಲಿ, ಜು. 07. ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಮೊದಲ ಬೃಹತ್‌ ಸಂಪುಟ ಪುನರ್ ರಚನೆಯ ಮುನ್ನ ಸಚಿವರಾದ ಡಿವಿ ಸದಾನಂದಗೌಡ ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದಾರೆ. ಸಂತೋಷ್ ಗಂಗ್ವಾರ್, ರಮೇಶ್ ಪೋಖ್ರಿಯಾಲ್ ನಿಶಾಂಕ್‌ ಹಾಗೂ ದೇಬಶ್ರೀ ಚೌಧರಿ ಅವರು ಬುಧವಾರ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಕೇಂದ್ರ ಶಿಕ್ಷಣ ಸಚಿವರಾಗಿದ್ದ ರಮೇಶ್ ಪೋಖ್ರಿಯಾಲ್‌ ಅವರು ಕೂಡಾ ರಾಜೀನಾಮೆ ನೀಡಿದ್ದಾರೆ. ಹಾಗೆಯೇ ಇಂದು 43 ನೂತನ ಸಚಿವರು ಮೋದಿ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಡಿವಿ ಸದಾನಂದ ಗೌಡ…! Read More »

ರಾಷ್ಟ್ರೀಯ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) Newskadaba.com ಕಾಞಂಗಾಡು, ಜು. 06. ಕೆಎಸ್ಸಾರ್ಟಿಸಿ ಬಸ್ ಹಾಗೂ ಇನೋವಾ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅಲಿ (30) ಎಂದು ಗುರುತಿಸಲಾಗಿದೆ. ಇವರ ಸಂಬಂಧಿ ಕೊಡ್ಯಮೆಯ ಸಿದ್ದೀಕ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಕಾಞಂಗಾಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಣ್ಣೂರಿನಲ್ಲಿರುವ ಅಲಿಯ ಸಹೋದರಿಯ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು,

ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ➤ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೋಷಕರು ಮದುವೆಗೆ ಒತ್ತಾಯಿಸಿದರೆಂದು ತನ್ನ ಮರ್ಮಾಂಗವನ್ನೇ ಕತ್ತರಿಸಿದ ಯುವಕ

(ನ್ಯೂಸ್ ಕಡಬ) Newskadaba.com ತಮಿಳುನಾಡು, ಜು. 02. ಮದುವೆಯಾಗಲು ಪೋಷಕರು ಒತ್ತಾಯ ಮಾಡಿದರೆಂದು ಯುವಕನೋರ್ವ ತನ್ನ ಮರ್ಮಾಂಗವನ್ನೇ ಕತ್ತರಿಸಿ ಆತ್ಮಹತ್ಯೆಗೆತ್ನಿಸಿರುವ ಹೃದಯವಿದ್ರಾವಕ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯ ತಮ್ಮಂಪಟ್ಟಿ ಎಂಬಲ್ಲಿ ನಡೆದಿದೆ. ಯುವಕನನ್ನು ವಿಜಯರಾಘವನ್ ಎಂದು ಗುರುತಿಸಲಾಗಿದೆ. ಇವನಿಗೆ ಮದುವೆ ಮಾಡಿಕೊಳ್ಳುವಂತೆ ಪೋಷಕರು ಒತ್ತಾಯ ಹೇರಿದ್ದರು. ಈ ಹಿನ್ನೆಲೆ ಮನೆಯಲ್ಲಿ ಜಗಳ ಮಾಡಿದ ಈತ ತನ್ನ ಮರ್ಮಾಂಗ ಹಾಗೂ ಕುತ್ತಿಗೆಯನ್ನು ಕತ್ತರಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಪೋಷಕರು ಮದುವೆಗೆ ಒತ್ತಾಯಿಸಿದರೆಂದು ತನ್ನ ಮರ್ಮಾಂಗವನ್ನೇ ಕತ್ತರಿಸಿದ ಯುವಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಕ್ಕಳ ಮೇಲೆ ಕೋವ್ಯಾಕ್ಸ್ ಲಸಿಕೆಗೆ ಅವಕಾಶವಿಲ್ಲ ➤ ತಜ್ಞರ ಸಮಿತಿ

(ನ್ಯೂಸ್ ಕಡಬ) Newskadaba.com ನವದೆಹಲಿ, ಜು. 01. ಕೋವಾಕ್ಸ್ ಕೊರೋನಾ ಲಸಿಕೆಯನ್ನುಎರಡರಿಂದ ಏಳು ವಯಸ್ಸಿನ ಮಕ್ಕಳ ಮೇಲೆ ಪ್ರಯೋಗಿಸಲು ಅವಕಾಶವಿಲ್ಲ ಎಂದು ಕೇಂದ್ರ ಔಷಧ ಪ್ರಾಧಿಕಾರ ತಜ್ಞರ ಸಮಿತಿ ಸೂಚಿಸಿದೆ. ಅಲ್ಲದೇ ಈ ಕುರಿತು ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಅವಕಾಶ ನೀಡಬಾರದು ಎಂದು ಸಮಿತಿ ತಿಳಿಸಿದೆ. ದೇಶದ ಹತ್ತು ಕಡೆಗಳಲ್ಲಿ ಎರಡರಿಂದ ಹದಿನೇಳರ ವಯಸ್ಸಿನ ಸುಮಾರು 460 ಮಕ್ಕಳಿಗೆ ಕೋವಾಕ್ಸ್ ಪ್ರಯೋಗಕ್ಕೆ ಅನುಮತಿ ಕೋರಿ ಸೀರಂ ಇನ್ಸ್ಟಿಟ್ಯೂಟ್ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿತ್ತು,

ಮಕ್ಕಳ ಮೇಲೆ ಕೋವ್ಯಾಕ್ಸ್ ಲಸಿಕೆಗೆ ಅವಕಾಶವಿಲ್ಲ ➤ ತಜ್ಞರ ಸಮಿತಿ Read More »

ರಾಷ್ಟ್ರೀಯ ನ್ಯೂಸ್
Scroll to Top