ರಾಷ್ಟ್ರೀಯ ನ್ಯೂಸ್

ಹಿರಿಯ ನಟ ನಾಸೀರುದ್ದೀನ್​ ಶಾ ಆಸ್ಪತ್ರೆಗೆ ದಾಖಲು..!!

(ನ್ಯೂಸ್ ಕಡಬ) newskadaba,ಮುಂಬೈ ಜೂ.30: ಹಿರಿಯ ನಟ ನಾಸೀರುದ್ದೀನ್​ ಶಾ ನ್ಯುಮೋನಿಯಾ ತೊಂದರೆಯಿಂದಾಗಿ ಮುಂಬೈನ ಹಿಂದೂಜ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಅವರ ಮ್ಯಾನೇಜರ್​ ಮಾಹಿತಿ ನೀಡಿದ್ದಾರೆ. ನಾಸೀರುದ್ದೀನ್​ ಶಾ ಅವರು ಎರಡು ದಿನಗಳ ಕಾಲ ಮೆಡಿಕಲ್​ ಅಬ್ಸರ್ವೇಷನ್​ನಲ್ಲಿ ಇರಬೇಕೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಶಾ ಅವರ ಶ್ವಾಸಕೋಶದಲ್ಲಿ ಒಂದು ಪ್ಯಾಚ್​ ಕಂಡುಬಂದಿದೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಬೇಕಾಯಿತು. ಅವರ ಆರೋಗ್ಯ ಸ್ಥಿರವಾಗಿದೆ. ಜೊತೆಗೆ ಶಾ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು […]

ಹಿರಿಯ ನಟ ನಾಸೀರುದ್ದೀನ್​ ಶಾ ಆಸ್ಪತ್ರೆಗೆ ದಾಖಲು..!! Read More »

ರಾಷ್ಟ್ರೀಯ ನ್ಯೂಸ್

ಖ್ಯಾತ ನಟಿ ಮಂದಿರಾ ಬೇಡಿ ಅವರ ಪತಿ ರಾಜ್​ ಕೌಶಲ್ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba,ಮುಂಬೈ ಜೂ.30:ಖ್ಯಾತ ಬಾಲಿವುಡ್​ ನಟಿ ಹಾಗೂ ಕ್ರಿಕೆಟ್ ವಿಶ್ಲೇಷಕಿ ಮಂದಿರಾ ಬೇಡಿ ಅವರ ಪತಿ ಚಿತ್ರ ನಿರ್ಮಾಪಕ ರಾಜ್​ ಕೌಶಲ್​ ಇಂದು ಬೆಳಗ್ಗೆ 10:09ಕ್ಕೆ ಹೃದಯಾಘಾತ ದಿಂದ ಸಾವನ್ನಪ್ಪಿದ್ದಾರೆ. 49 ವರ್ಷದ ರಾಜ್ ಕೌಶಲ್ ಅವರು ತಮ್ಮ ಮನೆಯಲ್ಲಿ ಇಂದು ಮುಂಜಾನೆ 4.30 ರಿಂದಲೇ ಎದೆ ನೋವಿನಿಂದ ಬಳಲುತ್ತಿದ್ದರು, ಆದರೆ, ಯಾವುದೇ ವೈದ್ಯಕೀಯ ಸಹಾಯ ಪಡೆಯುವ ಮೊದಲೇ ನಿಧನರಾದರು ಎಂದು ನಟ ರೋಹಿತ್ ರಾಯ್ ಮಾಹಿತಿ ನೀಡಿದ್ದಾರೆ. ಚಲನಚಿತ್ರ ನಿರ್ಮಾಪಕರಲ್ಲದೆ, ರಾಜ್ ಕೌಶಲ್ ಅವರು ಬರಹಗಾರ

ಖ್ಯಾತ ನಟಿ ಮಂದಿರಾ ಬೇಡಿ ಅವರ ಪತಿ ರಾಜ್​ ಕೌಶಲ್ ಹೃದಯಾಘಾತದಿಂದ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಆಟವಾಡುತ್ತಿದ್ದ ವೇಳೆ ಸ್ಟೀಲ್ ಪಾತ್ರೆಯೊಳಗಡೆ ಸಿಲುಕಿದ ಮಗುವಿನ ತಲೆ ➤ ಅಗ್ನಿಶಾಮಕ ದಳದಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾಞಂಗಾಡು, ಜೂ. 25. ಮಗುವೊಂದು ಆಟವಾಡುತ್ತಿದ್ದ ವೇಳೆ ಸ್ಟೀಲ್ ಪಾತ್ರೆಯೊಳಗೆ ತಲೆ ಸಿಲುಕಿ ಹೊರತೆಗೆಯಲು ಒದ್ದಾಡಿದ ಘಟನೆ ನಡೆದಿದೆ. ಕಾಞಂಗಾಡು ತೈಕಡಪ್ಪುರ ನಿವಾಸಿ ನಫೀಸಾ ಎಂಬವರ ಒಂದೂವರೆ ವರ್ಷದ ಮಗು ಸ್ಟೀಲ್ ಪಾತ್ರೆ ಹಿಡಿದುಕೊಂಡು ಆಟವಾಡುತ್ತಿದ್ದ ವೇಳೆ ಪಾತ್ರೆಯೊಳಗೆ ತನ್ನ ತಲೆಯನ್ನು ತುರುಕಿಸಿಕೊಂಡಿದೆ. ನಂತರ ಮನೆಯವರು ಮಗುವಿನ ತಲೆಯನ್ನು ಹೊರತೆಗೆಯಲು ಎಷ್ಟೇ ಪ್ರಯತ್ನಪಟ್ಟರೂ ಹೊರತೆಗೆಯಲು ಸಾಧ್ಯವಾಗಲಿಲ್ಲ. ಬಳಿಕ ಪೊಲೀಸರು ಬಂದು ಮಗುವನ್ನು ಅಗ್ನಿಶಾಮಕ ದಳದ ಕಛೇರಿಗೆ ಕೊಂಡೊಯ್ದು, ಅಲ್ಲಿ ಯಂತ್ರದ ಸಹಾಯದಿಂದ ಪಾತ್ರೆಯನ್ನು

ಆಟವಾಡುತ್ತಿದ್ದ ವೇಳೆ ಸ್ಟೀಲ್ ಪಾತ್ರೆಯೊಳಗಡೆ ಸಿಲುಕಿದ ಮಗುವಿನ ತಲೆ ➤ ಅಗ್ನಿಶಾಮಕ ದಳದಿಂದ ರಕ್ಷಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ➤ ಇಬ್ಬರ ಬಂಧನ, ನಾಲ್ವರು ಯುವತಿಯರ ರಕ್ಷಣೆ

(ನ್ಯೂಸ್ ಕಡಬ) Newskadaba.com ಹರಿಯಾಣ, ಜೂ. 22. ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ನಾಲ್ವರು ಯುವತಿಯರನ್ನು ರಕ್ಷಿಸಿ ಇಬ್ಬರು ಯುವಕರನ್ನು ಬಂಧಿಸಿದ ಘಟನೆ ನಡೆದಿದೆ. ಸ್ಪಾ ಕೇಂದ್ರವೊಂದನ್ನು ಹೋಮ್ ಗಾರ್ಡ್ ಓರ್ವರು ನಡೆಸುತ್ತಿದ್ದ, ಅಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಹೋಂ ಗಾರ್ಡ್ ಅಧಿಕಾರಿಯ ಕಾರಿನಲ್ಲಿದ್ದ ಸಮವಸ್ತ್ರವನ್ನು ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ.

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ➤ ಇಬ್ಬರ ಬಂಧನ, ನಾಲ್ವರು ಯುವತಿಯರ ರಕ್ಷಣೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿಮಾಲಯ, ಮರುಭೂಮಿಯಲ್ಲೂ ಭಾರತೀಯ ಸೈನಿಕರ ಯೋಗಾಭ್ಯಾಸ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.21: ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಭಾರತೀಯ ಯೋಧರು ಹಿಮಾಲಯ ಹಾಗೂ ಮರುಭೂಮಿಯಲ್ಲಿ ಯೋಗ ಮಾಡಿ ಗಮನ ಸೆಳೆದರು.ಇಂಡೋ-ಟಿಬೆಟಿಯನ್‌ ಬಾರ್ಡರ್‌ ಪೊಲೀಸ್‌ ಅಧಿಕಾರಿಯೊಬ್ಬರು ಲಡಾಖ್‌ನ 18,000 ಅಡಿ ಎತ್ತರದ ಉಪ ಶೂನ್ಯ ತಾಪಮಾನ ಪ್ರದೇಶದಲ್ಲಿ ಸೂರ್ಯ ನಮಸ್ಕಾರ ಮಾಡಿ ವಿಶ್ವವನ್ನು ಆಕರ್ಷಿಸಿದರು. ಅವರು ಐಟಿಬಿಪಿಯ ಹಿಮ್‌ವೀರ್‌ ಯೂನಿಟ್‌ನ ಅಧಿಕಾರಿಯಾಗಿದ್ದು, ಘನೀಕರಿಸುವ ಚಳಿಯಲ್ಲಿ ಯೋಗಾಭ್ಯಾಸ ಮಾಡಿದ್ದಾರೆ. ಇನ್ನು, ಗಡಿ ಭದ್ರತಾ ಪಡೆಯ ಯೋಧರು ರಾಜಸ್ಥಾನದ ಭಾರತ – ಪಾಕಿಸ್ತಾನ ಗಡಿಯ ಮರುಭೂಮಿಯಲ್ಲಿ ಯೋಗಾಭ್ಯಾಸ ನಡೆಸಿದರೆ, ಸಿಆರ್‌ಪಿಎಫ್‌

ಹಿಮಾಲಯ, ಮರುಭೂಮಿಯಲ್ಲೂ ಭಾರತೀಯ ಸೈನಿಕರ ಯೋಗಾಭ್ಯಾಸ Read More »

ರಾಷ್ಟ್ರೀಯ ನ್ಯೂಸ್

(ನ್ಯೂಸ್ ಕಡಬ) Newskadaba.com ಕೇರಳ, ಜೂ. 21. ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ 5 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಕೇರಳದ ಕಲ್ಲಿಕೋಟೆಯ ರಾಮನಟ್ಟುಕಾರ ಸಮೀಪ ವೈದ್ಯಾರಂಗಡಿ ಬಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಪಾಲಕ್ಕಾಡ್ ನ ಚೆರ್ಪುಲ್ಲಸಿರಿ ನಿವಾಸಿಗಳಾದ ನಾಸರ್, ಜುಬೈರ್, ಮುಹಮ್ಮದ್ ಸಾಹೀರ್, ಹಸೈನಾರ್ ಹಾಗೂ ತಾಹಿರ್ ಎಂದು ಗುರುತಿಸಲಾಗಿದೆ. ಈ ಐದೂ ಮಂದಿಯು ಮಹಿಂದ್ರಾ ಬೊಲೆರೋ ವಾಹನದಲ್ಲಿ ಕರಿಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಕುರಿತು

Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈಜುಕೊಳದಲ್ಲಿ ನಟಿ ರಾಧಿಕಾ ಮದನ್ ವರ್ಕೌಟ್, ವಿಡಿಯೋ ವೈರಲ್!

(ನ್ಯೂಸ್ ಕಡಬ) newskadaba,ಮುಂಬೈ ಜೂ. 20: ಬಾಲಿವುಡ್ ನಟಿ ರಾಧಿಕಾ ಮದನ್ ಈಜುಕೋಳದಲ್ಲಿ ಮಾಡುತ್ತಿರುವ ವರ್ಕೌಟ್ ವಿಡಿಯೋ ಇಂಟರ್ ನೆಟ್ ನಲ್ಲಿ  ಸಖತ್ ವೈರಲ್ ಆಗಿದೆ.ನಾಳೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ಈ ಸಂದರ್ಭದಲ್ಲಿ ಚಿತ್ರರಂಗದ ಪ್ರಮುಖ ನಟ, ನಟಿಯರು ತಮ್ಮ ಫೋಟೋ ಹಂಚಿಕೊಳ್ಳುವ ಮೂಲಕ ತಾವೂ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಿ ಎನ್ನುವ ಸಂದೇಶವನ್ನು ಜನರಿಗೆ ನೀಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ  ಈಜುಕೋಳದಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವೊಂದನ್ನು ನಟಿ ರಾಧಿಕಾ ಮದನ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ವರ್ಕೌಟ್ ಮಿಸ್ ಮಾಡಲ್ಲ ಎಂಬ ಅಡಿಬರಹ

ಈಜುಕೊಳದಲ್ಲಿ ನಟಿ ರಾಧಿಕಾ ಮದನ್ ವರ್ಕೌಟ್, ವಿಡಿಯೋ ವೈರಲ್! Read More »

ರಾಷ್ಟ್ರೀಯ ನ್ಯೂಸ್

ಲವ್ ಪ್ರೊಪೋಸಲ್ ನಿರಾಕರಿಸಿದ ಯುವತಿ ➤ ಯದ್ವಾತದ್ವಾ ಇರಿದು ಕೊಂದ ಪಾಗಲ್ ಪ್ರೇಮಿ

(ನ್ಯೂಸ್ ಕಡಬ) newskadaba.com ಮಲಪ್ಪುರಂ, ಜೂ.18. ಪ್ರೀತಿ ನಿವೇದನೆಯನ್ನು ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೋರ್ವ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಕೇರಳದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ಎಲನಾಡ್​ನ ನಿವಾಸಿ ದೃಶ್ಯಾ(21) ಎಂದು ಗುರುತಿಸಲಾಗಿದೆ. ಆರೋಪಿ ವಿನೇಶ್​ ಎಂಬಾತ ದೃಶ್ಯಾಳ ಬಳಿ ತನ್ನ ಪ್ರೀತಿಯನ್ನು ನಿವೇದಿಸಿದ್ದು, ಈ ವೇಳೆ ಯುವತಿಯು ಪ್ರೀತಿಯನ್ನು ನಿರಾಕರಿಸಿದ್ದಾಳೆ. ಇದರಿಂದ ಕುಪಿತಗೊಂಡ ಆರೋಪಿಯು ಯುವತಿಯ ಮನೆಗೆ ನುಗ್ಗಿ ಯದ್ವಾತದ್ವಾ ಚೂರಿಯಿಂದ ಇರಿದು ಕೊಲೆಗೈದಿದ್ದಾನೆ. ಹಲ್ಲೆ ತಡೆಯಲು ಯತ್ನಿಸಿದ

ಲವ್ ಪ್ರೊಪೋಸಲ್ ನಿರಾಕರಿಸಿದ ಯುವತಿ ➤ ಯದ್ವಾತದ್ವಾ ಇರಿದು ಕೊಂದ ಪಾಗಲ್ ಪ್ರೇಮಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂದಿನ ಎರಡರಿಂದ ಮೂರು ವಾರಗಳಲ್ಲಿ ಕೊರೋನಾ ಮೂರನೇ ಅಲೆ…! ➤ ತಜ್ಞರ ಎಚ್ಚರಿಕೆ

(ನ್ಯೂಸ್ ಕಡಬ) Newskadaba.com ಮುಂಬೈ, ಜೂ. 18. ಕೊರೋನಾ ಸೋಂಕಿನ ಎರಡನೇ ಅಲೆಯು ಸ್ವಲ್ಪ ಕಡಿಮೆಯಾಗುತ್ತಿದ್ದಂತೆಯೇ ಇದೀಗ ಮುಂದಿನ ಎರಡರಿಂದ ನಾಲ್ಕು ವಾರಗಳಲ್ಲಿ ಕೊರೋನಾ ಮೂರನೇ ಅಲೆ ಆರಂಭವಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ದೇಶದಲ್ಲಿ ಕೊರೋನಾ ಮೊದಲ ಅಲೆಗಿಂತ ಎರಡನೇ ಅಲೆ ಅತೀ ಹೆಚ್ಚು ಗಂಭೀರತರದ ಮರಣ ಮೃದಂಗವನ್ನೇ ಬಾರಿಸಿತ್ತು. ಅಲ್ಲದೇ ಅಕ್ಟೋಬರ್ ತಿಂಗಳಿನಲ್ಲಿ ಮೂರನೇ ಅಲೆ ಆರಂಭವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರೂ ಇದೀಗ ಎರಡರಿಂದ ನಾಲ್ಕು ವಾರಗಳಲ್ಲಿ ಅಪ್ಪಳಿಸಲಿದೆ ಎಂದು ಎಚ್ಚರಿಸಿದ್ದಾರೆ. ಕೊರೋನಾದಿಂದ ತತ್ತರಿಸಿ

ಮುಂದಿನ ಎರಡರಿಂದ ಮೂರು ವಾರಗಳಲ್ಲಿ ಕೊರೋನಾ ಮೂರನೇ ಅಲೆ…! ➤ ತಜ್ಞರ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್

ಮೈಕ್ರೋಸಾಫ್ಟ್ ನೂತನ ಮುಖ್ಯಸ್ಥರಾಗಿ ಭಾರತೀಯ ಮೂಲದ ಸತ್ಯ ನಾಡೆಲ್ಲಾ ನೇಮಕ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.17: ಮೈಕ್ರೋಸಾಫ್ಟ್ ಕಾರ್ಪ್ ಬುಧವಾರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸತ್ಯ ನಾದೆಲ್ಲಾ ಅವರನ್ನು ಮಂಡಳಿಯ ನೂತನ ಮುಖ್ಯಸ್ಥರನ್ನಾಗಿ ನೇಮಿಸಿದೆ. ಸ್ಟೀವ್ ಬಾಲ್ಮರ್ ನಂತರ ನಾದೆಲ್ಲಾ 2014 ರಲ್ಲಿ ಸಾಫ್ಟ್‌ವೇರ್ ದೈತ್ಯ ಕಂಪನಿ ಮೈಕ್ರೋಸಾಫ್ಟ್‌ನ ಸಿಇಒ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಉನ್ನತ ಕಾರ್ಯನಿರ್ವಾಹಕರಾಗಿ 7 ವರ್ಷಗಳಿಗಿಂತ ಹೆಚ್ಚು ಸಮಯವನ್ನು ಕಂಪನಿಗೆ ವ್ಯಯಿಸಿದ ನಂತರ ವಿಶ್ವದ ಅತಿದೊಡ್ಡ ಸಾಫ್ಟ್‌ವೇರ್ ತಯಾರಕರಲ್ಲಿ ಅವರ ಪ್ರಭಾವವನ್ನು ಬಲಪಡಿಸಿತು. 53 ವರ್ಷದ ನಾದೆಲ್ಲಾ ಜಾನ್ ಥಾಂಪ್ಸನ್ ಅವರ ನಂತರ

ಮೈಕ್ರೋಸಾಫ್ಟ್ ನೂತನ ಮುಖ್ಯಸ್ಥರಾಗಿ ಭಾರತೀಯ ಮೂಲದ ಸತ್ಯ ನಾಡೆಲ್ಲಾ ನೇಮಕ Read More »

ರಾಷ್ಟ್ರೀಯ ನ್ಯೂಸ್
Scroll to Top