ರಾಷ್ಟ್ರೀಯ ನ್ಯೂಸ್

ಆಲೋಪತಿ ಬಗ್ಗೆ ಅವಹೇಳನ ➤ ಬಾಬಾ ರಾಮದೇವ್ ವಿರುದ್ಧ ಎಫ್ ಐಆರ್ ದಾಖಲು

ರಾಯಪುರ: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕವು ನೀಡಿದ ದೂರಿನ ಮೇರೆಗೆ ಬಾಬಾ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.   ಭಾರತೀಯ ದಂಡ ಸಂಹಿತೆಯ ವಿವಿಧ ಕಲಂ ಗಳ ಅಡಿಯಲ್ಲಿ ಬಾಬಾರಾಮ್ ದೇವ್ ವಿರುದ್ಧ ಛತ್ತೀಸ್ ಗಡ ಐಎಂಎ ಅಧ್ಯಕ್ಷ ಡಾ.ರಾಕೇಶ್ ಗುಪ್ತ ದೂರು ದಾಖಲಿಸಿದ್ದರು, ದೂರನ್ನು ಪರಿಶಿಲಿಸಿದ ನಂತರ  ಐಫ್ ಐ ಆರ್ ದಾಖಲಿಸಿರುವುದಾಗಿ ರಾಯಪುರ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.ಅಲೋಪತಿಯ ವೈದ್ಯ ಪದ್ಧತಿ ಬಗ್ಗೆ  ಮಾಡಿದ ಟೀಕೆಗಳಿಗಾಗಿ ಯೋಗ ಗುರು […]

ಆಲೋಪತಿ ಬಗ್ಗೆ ಅವಹೇಳನ ➤ ಬಾಬಾ ರಾಮದೇವ್ ವಿರುದ್ಧ ಎಫ್ ಐಆರ್ ದಾಖಲು Read More »

ರಾಷ್ಟ್ರೀಯ ನ್ಯೂಸ್

ಲಿಕ್ಕರ್ ಶಾಪ್ ಓಪನ್ ➤ ಬಾಟಲಿಗೆ ಆರತಿ ಮಾಡಿ, ಮುತ್ತಿಟ್ಟ ಮದ್ಯಪ್ರಿಯರು

(ನ್ಯೂಸ್ ಕಡಬ) newskadaba, ತಮಿಳುನಾಡು ಜೂ.15: ತಮಿಳುನಾಡಿನಲ್ಲಿ ಕೊರೋನಾ ಕೇಸುಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಜೂನ್ 21ರವರೆಗೆ ಮತ್ತೆ ಲಾಕ್​ಡೌನ್ ವಿಸ್ತರಣೆ ಮಾಡಲಾಗಿದೆ. ಆದರೆ, ಇನ್ನು ಒಂದು ವಾರಗಳ ಕಾಲ ಲಾಕ್​ಡೌನ್ ನಿಯಮಗಳಲ್ಲಿ ಕೊಂಚ ಸಡಿಲಿಕೆಯನ್ನೂ ಮಾಡಲಾಗಿದೆ. ಅದರಂತೆ, ತಿಂಗಳುಗಳ ಬಳಿಕ ತಮಿಳುನಾಡಿನಲ್ಲಿ ಬಾರ್, ಮದ್ಯದಂಗಡಿಗಳನ್ನು ಓಪನ್ ಮಾಡಲು ಅನುಮತಿ ನೀಡಲಾಗಿದೆ. ಇದರಿಂದ ಮದ್ಯಪ್ರಿಯರು ಬಹಳ ಖುಷಿಯಾಗಿದ್ದು, ಮಧುರೈನ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಆಲ್ಕೋಹಾಲ್ ಬಾಟಲಿಗೆ ಆರತಿ ಬೆಳಗಿ, ತನ್ನ ಸಂತೋಷವನ್ನು ಹಂಚಿಕೊಂಡ ವಿಡಿಯೋ ವೈರಲ್ ಆಗಿದೆ.     ಮಧುರೈನ ರಸ್ತೆಬದಿಯ

ಲಿಕ್ಕರ್ ಶಾಪ್ ಓಪನ್ ➤ ಬಾಟಲಿಗೆ ಆರತಿ ಮಾಡಿ, ಮುತ್ತಿಟ್ಟ ಮದ್ಯಪ್ರಿಯರು Read More »

ರಾಷ್ಟ್ರೀಯ ನ್ಯೂಸ್

ನೀವಿನ್ನೂ ಡ್ರೈವಿಂಗ್ ಲೈಸೆನ್ಸ್ ಮಾಡಿಸಿಲ್ಲವೇ..? ➤ ಇನ್ಮುಂದೆ RTO ಟೆಸ್ಟ್ ಇಲ್ಲದೇ ಸಿಗಲಿದೆ ಲೈಸೆನ್ಸ್..!!

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.13. ಸಾರಿಗೆ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಘೋಷಿಸಿರುವ ಕೇಂದ್ರ ಸರಕಾರವು ಜುಲೈ 01 ರಿಂದ ಚಾಲನಾ ಪರವಾನಗಿ ನೀಡುವ ಅಧಿಕಾರವನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಿದೆ. ಇದರಿಂದಾಗಿ ಆರ್ಟಿಓ ಕಛೇರಿಗೆ ಡ್ರೈವಿಂಗ್ ಲೈಸೆನ್ಸ್ ಗಾಗಿ ಸಾರ್ವಜನಿಕರು ಪರದಾಡುವುದಕ್ಕೆ ಬ್ರೇಕ್ ಬಿದ್ದಿದ್ದು, ಖಾಸಗಿ ಸಂಸ್ಥೆಗಳೇ ಡ್ರೈವಿಂಗ್ ಲೈಸೆನ್ಸ್ ಒದಗಿಸಲಿದೆ‌. ಹೊಸ ನೀತಿಯನ್ವಯ ಚಾಲನಾ ಪರವಾನಗಿಗೆ ಆರ್ಟಿಓ ಕಚೇರಿಗೆ ಹೋಗಿ ಟೆಸ್ಟ್ ಕೊಡಬೇಕಾಗಿಲ್ಲ. ಖಾಸಗಿ ಸಂಸ್ಥೆಯಲ್ಲಿನ ಡಿಜಿಟಲ್ ಯಂತ್ರದ ಮೂಲಕ ಟೆಸ್ಟ್ ನಡೆದು ಲೈಸೆನ್ಸ್ ಸಿಗಲಿದೆ.

ನೀವಿನ್ನೂ ಡ್ರೈವಿಂಗ್ ಲೈಸೆನ್ಸ್ ಮಾಡಿಸಿಲ್ಲವೇ..? ➤ ಇನ್ಮುಂದೆ RTO ಟೆಸ್ಟ್ ಇಲ್ಲದೇ ಸಿಗಲಿದೆ ಲೈಸೆನ್ಸ್..!! Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಕೊರೋನಾ ವ್ಯಾಕ್ಸಿನ್ ಹಾಕಿಸಿಕೊಂಡ್ರೆ 20 ಕೆ.ಜಿ ಅಕ್ಕಿ ಉಚಿತ ➤ ಭರ್ಜರಿ ಆಫರ್ ನೀಡಿದ ಡಿಸಿ..!

(ನ್ಯೂಸ್ ಕಡಬ) Newskadaba.com ನವದೆಹಲಿ, ಜೂ. 13. ದಿನದಿಂದ ದಿನಕ್ಕೆ ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿದ್ದರೂ ಬಹುತೇಕ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ ಕೊರೊನಾ ಲಸಿಕೆಯ ವಿಚಾರದಲ್ಲಿ ಅಪಪ್ರಚಾರವೂ ನಡೆಯುತ್ತಿದೆ. ಇದರ ನಡುವಲ್ಲೇ ಅಧಿಕಾರಿಯೋರ್ವರು ಕೊರೋನಾ ಲಸಿಕೆ ಹಾಕಿಸಿಕೊಂಡ್ರೆ 20 ಕೆ.ಜಿ. ಅಕ್ಕಿ ಉಚಿತವಾಗಿ ನೀಡುವ ಆಫರ್ ನೀಡಿದ್ದಾರೆ. ಅರುಣಾಚಲ ಪ್ರದೇಶದಲ್ಲಿನ ಗ್ರಾಮೀಣ ಭಾಗದ ಜನರು ಕೊರೊನಾ ಲಸಿಕೆಗೆ ಹಿಂದೇಟು ಹಾಕುತ್ತಿದ್ದ ಸಂದರ್ಭದಲ್ಲಿ ಕಸರತ್ತು ನಡೆಸಿರುವ ಅರುಣಾಚಲದ ಸುಬನ್ಸರಿ ಜಿಲ್ಲೆಯ ಅಧಿಕಾರಿಯಾಗಿರುವ ಕಾಶಿವಾಂಗ್ ಚುಕ್

ಕೊರೋನಾ ವ್ಯಾಕ್ಸಿನ್ ಹಾಕಿಸಿಕೊಂಡ್ರೆ 20 ಕೆ.ಜಿ ಅಕ್ಕಿ ಉಚಿತ ➤ ಭರ್ಜರಿ ಆಫರ್ ನೀಡಿದ ಡಿಸಿ..! Read More »

ರಾಷ್ಟ್ರೀಯ ನ್ಯೂಸ್

ಅಕ್ಕನ ಮದುವೆಯಲ್ಲಿ ಭಾವನಿಗೆ ಕಿಸ್ ಕೊಟ್ಟ ನಾದಿನಿ ➤ ಬೆಚ್ಚಿಬಿದ್ದ ವರನ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.13. ತನ್ನ ಅಕ್ಕನ ಮದುವೆ ಮಂಟಪದಲ್ಲಿ ತಂಗಿಯೋರ್ವಳು ಅಕ್ಕನ ಗಂಡನಿಗೆ ಸಾರ್ವಜನಿಕವಾಗಿ ಮುತ್ತು ಕೊಟ್ಟ ಘಟನೆಯ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮದುವೆ ದಿನ ಮಂಟಪದಲ್ಲಿ ಅಕ್ಕ ಹಾಗೂ ಆಕೆಯ ಗಂಡನ ಜೊತೆ ಫೋಟೊ ತೆಗೆಸಲೆಂದು ಬಂದಿದ್ದ ನಾದಿನಿಯು ಏಕಾಏಕಿ ವರನನ್ನು ತಬ್ಬಿ ಮುತ್ತಿಟ್ಟಿದ್ದಾಳೆ. ಒಮ್ಮೆಲೆ ಸಿಕ್ಕಿದ ಕಿಸ್ ಕಂಡು ತಬ್ಬಿಬ್ಬಾದ ವರ ಆಕೆಯಿಂದ ತಪ್ಪಿಸಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ವೀಡಿಯೋ ವೈರಲ್ ಆಗಿದ್ದು, ಈ ಘಟನೆ ಎಲ್ಲಿ

ಅಕ್ಕನ ಮದುವೆಯಲ್ಲಿ ಭಾವನಿಗೆ ಕಿಸ್ ಕೊಟ್ಟ ನಾದಿನಿ ➤ ಬೆಚ್ಚಿಬಿದ್ದ ವರನ ವೀಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಲಾಕ್‍ಡೌನ್ ಎಫೆಕ್ಟ್‌ನಿಂದ ನಿರುದ್ಯೋಗ ➤ ನಟ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba,ಕೊಲ್ಕತ್ತ ಜೂ.09:ಕೋವಿಡ್ ಸೋಂಕು ಎಷ್ಟೋ ಜನರ ಬದಕನ್ನೇ ಕಿತ್ತುಕೊಂಡಿದೆ. ಲಕ್ಷಾಂತರ ಜನರ ಉಸಿರನ್ನೇ ನಿಲ್ಲಿಸಿದೆ. ಇದೇ ಹಿನ್ನೆಲೆಯಲ್ಲಿ ಕೋವಿಡ್ ನಿಂದ ಕೆಲಸವಿಲ್ಲದೆ ನೊಂದ ನಟನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಲಾಕ್‍ಡೌನ್ ವೇಳೆ ಎಲ್ಲೂ ಕೆಲಸ ಸಿಗದೆ ನಿರುದ್ಯೋಗದಿಂದ ಬಳಲಿದ ಬೆಂಗಾಲಿ ನಟನೊಬ್ಬ ಕೊಲ್ಕತ್ತಾದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಅದೃಷ್ಟವಶಾತ್ ಪೊಲೀಸರು ನಟನನ್ನು ಕಾಪಾಡಿದ್ದಾರೆ.ನಿದ್ದೆ ಮಾತ್ರೆಯನ್ನು ನುಂಗಿದ 31 ವರ್ಷದ ಧಾರವಾಹಿ ನಟ ಫೇಸ್ ಬುಕ್ ಲೈವ್ ಮಾಡಿದ್ದಾನೆ. ಇದನ್ನು ಗಮನಿಸಿದ ಕೆಲವರು ಸುದ್ದಿಯನ್ನು ಪೊಲೀಸರಿಗೆ ತಿಳಿಸಿದ್ದಾರೆ.

ಲಾಕ್‍ಡೌನ್ ಎಫೆಕ್ಟ್‌ನಿಂದ ನಿರುದ್ಯೋಗ ➤ ನಟ ಆತ್ಮಹತ್ಯೆಗೆ ಯತ್ನ Read More »

ರಾಷ್ಟ್ರೀಯ ನ್ಯೂಸ್

ಲಸಿಕೆ ಹಾಕಿಸಿಕೊಂಡ ವರನೇ ಬೇಕೆಂದ ವಧು.!

(ನ್ಯೂಸ್ ಕಡಬ) newskadaba,ನವದೆಹಲಿ ಜೂ.09: ಲಸಿಕೆ ಹಾಕಿಸಿಕೊಂಡ ವರ ಬೇಕಾಗಿದ್ದಾನೆ ಎಂಬ ವಧುವಿನ ಡಿಮ್ಯಾಂಡ್ ನೋಡಿ ಕಾಂಗ್ರೆಸ್ ಸಂಸದ ಶಶಿ ತರೂರ್ ತಬ್ಬಿಬ್ಬಾಗಿ ಟ್ವೀಟ್ ಮಾಡಿದ್ದಾರೆ.   ಮ್ಯಾಟ್ರಿಮೋನಿಯಲ್ ಜಾಹೀರಾತಿನಲ್ಲಿ ಕೋವಿಶೀಲ್ಡ್ ಲಸಿಕೆಯ ಎರಡೂ ಡೋಸ್ ಅನ್ನು ಹಾಕಿಸಿಕೊಂಡಿರುವ ವರನನ್ನು ಯುವತಿ ಹುಡುಕುತ್ತಿದ್ದಾಳಂತೆ. ಜೂನ್ 4, 2021 ರಂದು ಪತ್ರಿಕೆಯೊಂದರ ವೈವಾಹಿಕ ಅಂಕಣದಲ್ಲಿ ಕಾಣಿಸಿಕೊಂಡಂತೆ ಇರುವ ಈ ಜಾಹೀರಾತಿನಲ್ಲಿ ಸ್ವಯಂ ಉದ್ಯೋಗಿ ರೋಮನ್ ಕ್ಯಾಥೊಲಿಕ್ ಮಹಿಳೆ ತನ್ನ ಧರ್ಮದ ವ್ಯಕ್ತಿಯೊಂದಿಗೆ ವಿವಾಹವಾಗಲು ಬಯಸಿದ್ದಾಳೆ. ಆದರೆ, ಷರತ್ತು ಮಾತ್ರ ವಿಭಿನ್ನವಾಗಿದೆ.

ಲಸಿಕೆ ಹಾಕಿಸಿಕೊಂಡ ವರನೇ ಬೇಕೆಂದ ವಧು.! Read More »

ರಾಷ್ಟ್ರೀಯ ನ್ಯೂಸ್

ತೆರಿಗೆ ಕಟ್ಟಲು ಆಗ್ತಿಲ್ಲ ➤ ಅಳಲು ತೋಡಿಕೊಂಡ ಬಾಲಿವುಡ್ ನಟಿ ಕಂಗನಾ

(ನ್ಯೂಸ್ ಕಡಬ) newskadaba,ಮುಂಬೈ ಜೂ.09: ಬಾಲಿವುಡ್ ನಟಿ ಕಂಗನಾ ರಣಾವತ್‍ರವರು ತೆರಿಗೆ ಕಟ್ಟಲು ಆಗುತ್ತಿಲ್ಲ ಎಂದು ಸೋಶಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ.   ಕೊರೊನಾ ವೈರಸ್ ತಡೆಗಟ್ಟಲು ಬಹುತೇಕ ರಾಜ್ಯಗಳಲ್ಲಿ ಲಾಕ್‍ಡೌನ್ ಘೋಷಿಸಿರುವುದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಲಾಕ್‍ಡೌನ್ ಕೇವಲ ಜನ ಸಾಮಾನ್ಯರ ಮೇಲಷ್ಟೇ ಅಲ್ಲದೆ ಸೆಲೆಬ್ರೆಟಿಗಳ ಜೀವನದ ಮೇಲೂ ಹೊಡೆತ ಬಿದ್ದಿದೆ. ಅನೇಕ ಕಲಾವಿರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.ಒಂದು ಸಿನಿಮಾಗೆ ಏನಿಲ್ಲ ಅಂದರೂ ಕೋಟ್ಯಂತರ ರೂ. ಸಂಭಾವನೆ ಪಡೆಯುತ್ತಾರೆ ಕಂಗನಾ.ಈ ಕುರಿತಂತೆ ನಟಿ ಕಂಗನಾ ರಣಾವತ್‍ರವರು ತಮ್ಮ

ತೆರಿಗೆ ಕಟ್ಟಲು ಆಗ್ತಿಲ್ಲ ➤ ಅಳಲು ತೋಡಿಕೊಂಡ ಬಾಲಿವುಡ್ ನಟಿ ಕಂಗನಾ Read More »

ರಾಷ್ಟ್ರೀಯ ನ್ಯೂಸ್

ರೂಪದರ್ಶಿಯನ್ನು 22 ದಿನ ಕೂಡಿ ಹಾಕಿ ಅತ್ಯಾಚಾರಗೈದ ಉದ್ಯಮಿ ➤ ಸಿಗರೇಟ್ ನಿಂದ ಸುಟ್ಟು ವೀಡಿಯೋ ಚಿತ್ರಣ

(ನ್ಯೂಸ್ ಕಡಬ) newskadaba.com ಕೊಚ್ಚಿನ್, ಜೂ.09. ರೂಪದರ್ಶಿ ಯುವತಿಯನ್ನು 22 ದಿನಗಳ ಕಾಲ ಫ್ಲ್ಯಾಟ್ ವೊಂದರಲ್ಲಿ ಕೂಡಿ ಹಾಕಿ ಅತ್ಯಾಚಾರಗೈದಿರುವ ಘಟನೆ ಕೇರಳದ ಕೊಚ್ಚಿನ್ ನಲ್ಲಿ ವರ್ಷಾರಂಭದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೇರಳದ ಪ್ರಸಿದ್ಧ ಉದ್ಯಮಿಯೋರ್ವ ಸಂತ್ರಸ್ತ ರೂಪದರ್ಶಿಯನ್ನು ಫ್ಲ್ಯಾಟ್ ವೊಂದರಲ್ಲಿ ಕೂಡಿ ಹಾಕಿ ನಿರಂತರ ಅತ್ಯಾಚಾರಗೈದಿದ್ದಲ್ಲದೇ ಸಿಗರೇಟ್ ನಿಂದ ರೂಪದರ್ಶಿಯ ಮೈಗೆ ಸುಟ್ಟಿದ್ದ ಎನ್ನಲಾಗಿದೆ. 22 ನೇ ದಿನದಂದು ಆಕೆ ಫ್ಲ್ಯಾಟ್ ನಿಂದ ತಪ್ಪಿಸಿಕೊಂಡು ಹೊರಬಂದು ಪೊಲೀಸರಿಗೆ ದೂರು ನೀಡಿದ್ದಾಳೆ. ಆದರೆ ಪೊಲೀಸರು ಯಾವುದೇ

ರೂಪದರ್ಶಿಯನ್ನು 22 ದಿನ ಕೂಡಿ ಹಾಕಿ ಅತ್ಯಾಚಾರಗೈದ ಉದ್ಯಮಿ ➤ ಸಿಗರೇಟ್ ನಿಂದ ಸುಟ್ಟು ವೀಡಿಯೋ ಚಿತ್ರಣ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಮ್ಮಲ್ಲಿ 5 ರೂ.ನ ಹಳೆಯ ನೋಟು ಇದೆಯಾ..? ➤ ಹಾಗಿದ್ದಲ್ಲಿ ನೀವು ಲಕ್ಷಾಧೀಶ ಆಗೋದು ಗ್ಯಾರಂಟಿ

(ನ್ಯೂಸ್ ಕಡಬ) newskadaba.com ಮುಂಬಯಿ, ಜೂ.08. ನಿಮ್ಮ ಬಳಿ 5 ರೂಪಾಯಿಯ ಹಳೆಯ ನೋಟು ಇದೆಯಾ? 5 ರೂಪಾಯಿಯ ಐದು ನೋಟುಗಳು ಇದ್ದಲ್ಲಿ ನೀವೇ ಲಕ್ಷಾಧೀಶರಾಗುತ್ತೀರಿ. ಹೇಗೆಂಬ ಕುತೂಹಲವೇ..? ಇಲ್ಲಿದೆ ಬನ್ನಿ ಸಂಪೂರ್ಣ ಮಾಹಿತಿ. ನಿಮ್ಮಲ್ಲಿರುವ ಹಳೆಯ 5 ರೂಪಾಯಿಯ ನೋಟುಗಳನ್ನು ನೀವು ವೆಬ್​​ಸೈಟ್​ವೊಂದರಲ್ಲಿ ಹರಾಜಿಗಿಟ್ಟರೆ ಒಂದು ನೋಟಿಗೆ 10 ಸಾವಿರದಿಂದ 30 ಸಾವಿರ ರೂ. ವರೆಗೆ ಗಳಿಸಬಹುದು ಎಂದು http://coinbazzar.com ತನ್ನ ಜಾಹೀರಾತಿನಲ್ಲಿ ತಿಳಿಸಿದೆ. ಅಪರೂಪದ 5 ರೂಪಾಯಿಯ ಹಳೆಯ ನೋಟನ್ನು ತೆಗೆದಿಟ್ಟು, coinbazzar.com ವೆಬ್​​ಸೈಟ್​ಗೆ

ನಿಮ್ಮಲ್ಲಿ 5 ರೂ.ನ ಹಳೆಯ ನೋಟು ಇದೆಯಾ..? ➤ ಹಾಗಿದ್ದಲ್ಲಿ ನೀವು ಲಕ್ಷಾಧೀಶ ಆಗೋದು ಗ್ಯಾರಂಟಿ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು
Scroll to Top