ರಾಷ್ಟ್ರೀಯ ನ್ಯೂಸ್

ತವರನ್ನು ಬಿಟ್ಟು ತೆರಳುವ ಹಾಗಾಗಿದೆ, ಥ್ಯಾಂಕ್ಯೂ ಮೈಸೂರು ➤ ಸುದ್ದಿಗಾರರ ಮುಂದೆ ಭಾವುಕರಾದ ರೋಹಿಣಿ ಸಿಂಧೂರಿ

(ನ್ಯೂಸ್ ಕಡಬ) newskadaba.com ಮೈಸೂರು, ಜೂ.07. ಮೈಸೂರಿನ ಜನತೆ ಸಾಕಷ್ಟು ಪ್ರೀತಿ ತೋರಿಸಿ ನನ್ನನ್ನು ಮನೆ ಮಗಳಂತೆ ನೋಡಿಕೊಂಡಿದ್ದಾರೆ. ಇಲ್ಲಿ ನನಗೆ ತವರೂರಿನ ಭಾವನೆ ಮೂಡಿದೆ. ಇಂದು ತವರನ್ನು ಬಿಟ್ಟು ತೆರಳುವ ಹಾಗಾಗಿದೆ. ಥ್ಯಾಂಕ್ಯೂ ಮೈಸೂರು. ಎಂದು ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೈಸೂರಿನಲ್ಲಿ ಸೋಮವಾರದಂದು ಭಾವುಕರಾದರು. ರಾಜಕೀಯ ಕೆಸರೆರಚಾಟಕ್ಕೆ ಕಳೆದ ಕೆಲವು ಸಮಯಗಳಿಂದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರಣರಾಗಿದ್ದರು. ಎಲ್ಲಾ ಪಕ್ಷಗಳ ಮುಖಂಡರು ಜಿಲ್ಲಾಧಿಕಾರಿಯ ಖಡಕ್‌ ರೂಲ್ಸ್ ಗೆ ಕಸಿವಿಸಿಗೊಂಡು ರೋಹಿಣಿ ಸಿಂಧೂರಿಯವರ ವಿರುದ್ಧ ಧ್ವನಿಯೆತ್ತಿದ್ದರು. […]

ತವರನ್ನು ಬಿಟ್ಟು ತೆರಳುವ ಹಾಗಾಗಿದೆ, ಥ್ಯಾಂಕ್ಯೂ ಮೈಸೂರು ➤ ಸುದ್ದಿಗಾರರ ಮುಂದೆ ಭಾವುಕರಾದ ರೋಹಿಣಿ ಸಿಂಧೂರಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ತನ್ನ ಸೊಸೆಯನ್ನೇ 80 ಸಾವಿರ ರೂ.ಗೆ ಮಾರಿದ ಪಾಪಿ ಮಾವ ➤ ಸಿನಿಮೀಯ ಶೈಲಿಯಲ್ಲಿ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಲಕ್ನೋ, ಜೂ.07. ಮಾವನೇ ತನ್ನ ಸೊಸೆಯನ್ನು (ಮಗನ ಪತ್ನಿ) 80 ಸಾವಿರ ರೂ. ಗಳಿಗೆ ಮಾರಾಟ ಮಾಡಿರುವ ಅಮಾನವೀಯ ಘಟನೆ ಲಕ್ನೋದಿಂದ ವರದಿಯಾಗಿದೆ. ಉತ್ತರ ಪ್ರದೇಶದ ಲಕ್ನೋ ನಿವಾಸಿ ಪ್ರಿನ್ಸ್ ಎಂಬಾತ ಸೋಶಿಯಲ್​ ಮೀಡಿಯಾ ಮೂಲಕ ಪರಿಚಯವಾಗಿದ್ದ ಅಸ್ಸಾಂ ಮೂಲದ ಯುವತಿಯನ್ನು ಮದುವೆಯಾಗಿದ್ದ ಎನ್ನಲಾಗಿದೆ. ತನ್ನ ಪುತ್ರ ಮದುವೆಯಾಗಿರುವ ವಿಚಾರ ತಿಳಿದ ಪ್ರಿನ್ಸ್ ನ ತಂದೆ ಸೊಸೆಯನ್ನು ತನ್ನ ಮನೆಗೆ ಕರೆಸಿದ್ದಾರೆ‌. ಜೂನ್ 04 ರಂದು ಯುವತಿಯು ಗಂಡನ ತಂದೆಯ ಮನೆಗೆ ಬಂದಿದ್ದು,

ತನ್ನ ಸೊಸೆಯನ್ನೇ 80 ಸಾವಿರ ರೂ.ಗೆ ಮಾರಿದ ಪಾಪಿ ಮಾವ ➤ ಸಿನಿಮೀಯ ಶೈಲಿಯಲ್ಲಿ ಆರೋಪಿ ಖಾಕಿ ಬಲೆಗೆ Read More »

ರಾಷ್ಟ್ರೀಯ ನ್ಯೂಸ್

18 ವರ್ಷ ಮೇಲ್ಪಟ್ಟವರಿಗೆ ಉಚಿತ ವ್ಯಾಕ್ಸಿನ್ ➤ ಖಾಸಗಿ ಆಸ್ಪತ್ರೆಗಳಲ್ಲಿ 150 ರೂ‌. ನಿಗದಿ: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.07. ಕೊರೋನಾ ವ್ಯಾಕ್ಸಿನ್ ಗೆ ಬೇಕಾಬಿಟ್ಟಿ ದರ ವಸೂಲಿ ಮಾಡುತ್ತಿದ್ದ ಖಾಸಗಿ ಆಸ್ಪತ್ರೆಗಳ ಹಗಲು ದರೋಡೆಗೆ ಮೂಗುದಾರ ಹಾಕಿರುವ ಕೇಂದ್ರ ಸರಕಾರವು ಖಾಸಗಿ ಆಸ್ಪತ್ರೆಗಳಿಗೆ ಪ್ರತ್ಯೇಕ ದರ ನಿಗದಿಪಡಿಸಿದೆ. ಈ ಬಗ್ಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ಲಭ್ಯವಿರಲಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ 150 ರೂಪಾಯಿ ಸೇವಾ ಶುಲ್ಕ ಮಾತ್ರ ವಿಧಿಸಲು ದರ ನಿಗದಿಪಡಿಸಲಾಗಿದೆ ಎಂದಿದ್ದಾರೆ. ದೇಶದಲ್ಲಿ ಉತ್ಪಾದಿಸಲಾಗುವ

18 ವರ್ಷ ಮೇಲ್ಪಟ್ಟವರಿಗೆ ಉಚಿತ ವ್ಯಾಕ್ಸಿನ್ ➤ ಖಾಸಗಿ ಆಸ್ಪತ್ರೆಗಳಲ್ಲಿ 150 ರೂ‌. ನಿಗದಿ: ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು ➤ ದೇಶಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಉಚಿತ ವ್ಯಾಕ್ಸಿನ್

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.07. ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಇದುವರೆಗೆ ದೇಶದ 23 ಕೋಟಿ ಜನತೆಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ. ಅವರು ಸೋಮವಾರ ಸಂಜೆ ದೇಶವನ್ನುದ್ದೇಶಿಸಿ ಮಾತನಾಡಿ, ದೇಶಾದ್ಯಂತ ವ್ಯಾಕ್ಸಿನ್ ವಿತರಣೆಗೆ ‘ಮಿಷನ್ ಇಂದ್ರಧನುಷ್’ ಆರಂಭಿಸಲಾಗಿದೆ. ಇನ್ನು ಮುಂದೆ ಕೇಂದ್ರ ಸರಕಾರವೇ ರಾಜ್ಯಗಳಿಗೆ ಉಚಿತವಾಗಿ ಕೊರೋನಾ ಲಸಿಕೆಯನ್ನು ಪೂರೈಸಲಿದ್ದು, ಮುಂದಿನ 2 ವಾರಗಳ ಬಳಿಕ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ನೀಡಲಿದೆ. ದೇಶದ ಬಡವರು

ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು ➤ ದೇಶಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಉಚಿತ ವ್ಯಾಕ್ಸಿನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

14 ವರ್ಷದ ಬಾಲಕನನ್ನು ಪ್ರೀತಿಸಿ ಪರಾರಿಯಾದ 2 ಮಕ್ಕಳ ತಾಯಿ ➤ ಮುಂದೆ ನಡೆದಿದ್ದೇ ಬೇರೆ

(ನ್ಯೂಸ್ ಕಡಬ) newskadaba.com ಛತ್ತೀಸ್ಗಢ, ಜೂ.07. ಎರಡು ಮಕ್ಕಳ ತಾಯಿಯೋರ್ವಳು 14 ವರ್ಷದ ಬಾಲಕನೊಂದಿಗೆ ಪರಾರಿಯಾಗಿರುವ ವಿಚಿತ್ರ ಘಟನೆ ಛತ್ತೀಸ್ಗಢದಿಂದ ವರದಿಯಾಗಿದೆ. ಛತ್ತೀಸ್ಗಢದ ಕೊರಬಾ ನಿವಾಸಿ ಮಹಿಳೆಗೆ ಇಬ್ಬರು ಮಕ್ಕಳಿದ್ದು, ಮಹಿಳೆಯ ಪತಿಯು ಸರ್ಕಾರಿ ನೌಕರನಾಗಿ ಕರ್ತವ್ಯದಲ್ಲಿದ್ದರು ಎನ್ನಲಾಗಿದೆ. ಮಹಿಳೆಗೆ ತನ್ನ ಮಗನ ವಯಸ್ಸಿನ ಬಾಲಕನ ಮೇಲೆ ಪ್ರೇಮಾಂಕುರವಾಗಿದ್ದು, ಆತನನ್ನು ಪುಸಲಾಯಿಸಿ ಆತನ ಜೊತೆ ಪರಾರಿಯಾಗಿದ್ದಾಳೆ. ವಿಷಯ ತಿಳಿದ ಮನೆಯವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ತನಿಖೆ ಕೈಗೊಂಡ ಪೊಲೀಸರು ಜೋಡಿಯನ್ನು ಜಾಂಜ್ಗಿರ್ ಜಿಲ್ಲೆಯ ಚಂಪಾ ಎಂಬಲ್ಲಿ ಪತ್ತೆಹಚ್ಚಿ

14 ವರ್ಷದ ಬಾಲಕನನ್ನು ಪ್ರೀತಿಸಿ ಪರಾರಿಯಾದ 2 ಮಕ್ಕಳ ತಾಯಿ ➤ ಮುಂದೆ ನಡೆದಿದ್ದೇ ಬೇರೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮರಕ್ಕೆ ಢಿಕ್ಕಿ ಹೊಡೆದ ಅಂಬ್ಯುಲೆನ್ಸ್ ➤ ಮೂವರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಕಣ್ಣೂರು, ಜೂ.07. ಆಂಬ್ಯುಲೆನ್ಸ್ ವೊಂದು ರಸ್ತೆಯ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ಕೇರಳ ರಾಜ್ಯದ ಕಣ್ಣೂರಿನಲ್ಲಿ ನಡೆದಿದೆ. ಮೃತರನ್ನು ಪಯ್ಯನ್ನೂರು ನಿವಾಸಿಗಳಾದ ಬಿಜೋ (45) ಆತನ ಸಹೋದರಿ ರಜಿನಾ (37) ಮತ್ತು ಆಂಬ್ಯುಲೆನ್ಸ್ ಚಾಲಕ ನಿತಿನ್ ರಾಜ್ (40) ಎಂದು ಗುರುತಿಸಲಾಗಿದೆ. ಬೆನ್ನಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಕಣ್ಣೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಕಣ್ಣೂರು ಸಮೀಪದ ಮುಂಡಾಯದ್ ಎಂಬಲ್ಲಿ ಚಾಲಕನ

ಮರಕ್ಕೆ ಢಿಕ್ಕಿ ಹೊಡೆದ ಅಂಬ್ಯುಲೆನ್ಸ್ ➤ ಮೂವರು ಮೃತ್ಯು, ಓರ್ವ ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಸಹೋದ್ಯೋಗಿ ಮಹಿಳೆ ಜೊತೆ ಸಬ್ ಇನ್ಸ್‌ಪೆಕ್ಟರ್ ಸರಸ ಸಲ್ಲಾಪ ➤ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಜೋಡಿ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಜೂ.07. ತನ್ನ ಸಹೋದ್ಯೋಗಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿದ್ದ ಎಸ್ಐ ಓರ್ವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್​ನ ಜವಹರ್​ ನಗರ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಅನಿಲ್​ ಎಂಬಾತ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯ ವಿವಾಹಿತ ಮಹಿಳೆಯೊಂದಿಗೆ ಹಲವು ಸಮಯಗಳಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ದೂರು ಕೂಡಾ ದಾಖಲಾಗಿದ್ದು, ಈ ನಡುವೆ ತಿಮ್ಮೈಪಲ್ಲಿ ಎಂಬಲ್ಲಿನ ರೆಸಾರ್ಟ್​ವೊಂದರಲ್ಲಿ ಅನಿಲ್​ ಮತ್ತು ಮಹಿಳೆ ಸರಸದಲ್ಲಿ

ಸಹೋದ್ಯೋಗಿ ಮಹಿಳೆ ಜೊತೆ ಸಬ್ ಇನ್ಸ್‌ಪೆಕ್ಟರ್ ಸರಸ ಸಲ್ಲಾಪ ➤ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಜೋಡಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಿವುಡ್ ನಟ ದಿಲೀಪ್ ಕುಮಾರ್​​​ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba, ಮುಂಬೈ ಜೂ.06: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಉಸಿರಾಟದ ಸಮಸ್ಯೆಯಿಂದ ಭಾನುವಾರ ಬೆಳಗ್ಗೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.   ಈ ಕುರಿತು ದಿಲೀಪ್ ಕುಮಾರ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಅವರ ಮ್ಯಾನೇಜರ್ ಮಾಹಿತಿ ನೀಡಿದ್ದು, ನಟನ ಆರೋಗ್ಯದ ಸ್ಥಿತಿಗತಿ ಕುರಿತು ತಿಳಿಸಿದ್ದಾರೆ. ದಿಲೀಪ್ ಅವರು ನಿಯಮಿತ ವೈದ್ಯಕೀಯ ಪರೀಕ್ಷೆಗೆಂದು ಖಾರ್‍ನ ನಾನ್ ಕೋವಿಡ್ ಪಿಡಿ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಅವರಿಗೆ

ಬಾಲಿವುಡ್ ನಟ ದಿಲೀಪ್ ಕುಮಾರ್​​​ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ತೀವ್ರವಾಗಿ ಇಳಿದ ಕೊರೋನಾ 2ನೇ ಅಲೆ ➤ ದೇಶದಲ್ಲಿಂದು 1.14 ಲಕ್ಷ ಹೊಸ ಕೇಸ್ ಪತ್ತೆ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.06: ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ ಸಾಗಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,14,460  ಕೋವಿಡ್ ಪ್ರಕರಣಗಳು ದೃಢಋಪಟ್ಟಿದ್ದು, ಇದು ಕಳೆದ 2 ತಿಂಗಳಲ್ಲೇ (59ನೇ ದಿನ) ಪತ್ತೆಯಾದ ಕನಿಷ್ಟ ಸಂಖ್ಯೆಯಾಗಿದೆ.     ಇದೇ ವೇಳೆ ದೇಶದಲ್ಲಿ 2677 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿರುವುದು ಕಂಡು ಬಂದಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದ್ದು,

ಭಾರತದಲ್ಲಿ ತೀವ್ರವಾಗಿ ಇಳಿದ ಕೊರೋನಾ 2ನೇ ಅಲೆ ➤ ದೇಶದಲ್ಲಿಂದು 1.14 ಲಕ್ಷ ಹೊಸ ಕೇಸ್ ಪತ್ತೆ Read More »

ರಾಷ್ಟ್ರೀಯ ನ್ಯೂಸ್

BREAKING: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ..? ➤ ಅಡ್ಡಗೋಡೆ ಮೇಲೆ ದೀಪವಿಟ್ಟ ಸಿಎಂ ಹೇಳಿಕೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.06. ಕಳೆದ ಹಲವು ಸಮಯಗಳಿಂದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆಯು ಮತ್ತೆ ಮುನ್ನೆಲೆಗೆ ಬಂದಿದ್ದು, ಅದಕ್ಕೆ ಪುಷ್ಟಿ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಅಡ್ಡ ಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ. ಇದುವರೆಗೆ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಅಲ್ಲಗಳೆಯುತ್ತಿದ್ದ ಯಡಿಯೂರಪ್ಪನವರು ಇಂದು ಮೌನ ಮುರಿದಿದ್ದು, ನನಗೆ ಸಿಎಂ ಸ್ಥಾನ ನೀಡಿರುವುದು ಸಂಘಟನೆ. ಹೈಕಮಾಂಡ್ ಗೆ ನನ್ನ ಬಗ್ಗೆ ಎಲ್ಲಿಯವರೆಗೆ ವಿಶ್ವಾಸವಿರುತ್ತದೆಯೋ ಅಲ್ಲಿಯವರೆಗೆ ಸಿಎಂ ಸ್ಥಾನದಲ್ಲಿರುತ್ತೇನೆ. ಹೈಕಮಾಂಡ್ ಸೂಚಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ

BREAKING: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ..? ➤ ಅಡ್ಡಗೋಡೆ ಮೇಲೆ ದೀಪವಿಟ್ಟ ಸಿಎಂ ಹೇಳಿಕೆ..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top