ರಾಷ್ಟ್ರೀಯ ನ್ಯೂಸ್

ಬರೇಲಿ :ಬಾಲಿವುಡ್‌ನ ಖ್ಯಾತ ನಟಿ ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ

(ನ್ಯೂಸ್‌ ಕಡಬ) newskadaba.com,  ಸೆ.13 ಬರೇಲಿ : ಉತ್ತರ ಪ್ರದೇಶದ ಬರೇಲಿಯಲ್ಲಿ ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ ಘಟನೆ ನಡೆದಿದೆ. ಗೋಲ್ಡಿ ಬ್ರಾರ್ ಗ್ಯಾಂಗ್ ಇದರ ಹೊಣೆಯನ್ನು ಹೊತ್ತುಕೊಂಡಿದ್ದು, ಇದು ಕೇವಲ ಟ್ರೈಲರ್ ಎಂದು ಹೇಳಿದೆ. ಅವರ ಮನೆಯ ಹೊರಗೆ ಕೆಲವು ಅಪರಿಚಿತರು ಗುಂಡು ಹರಿಸಿದ್ದಾರೆ. ಈ ದಾಳಿಯ ಹೊಣೆಯನ್ನು ರೋಹಿತ್ ಗೋದಾರ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗ್‌ನ ಸದಸ್ಯರು ಹೊತ್ತುಕೊಂಡಿದ್ದು, ಧರ್ಮದ ಬಗ್ಗೆ ಅವಹೇಳನ ಮಾಡಿದ್ದಕ್ಕೆ ಈ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದ್ದಾರೆ. ಈ ದಾಳಿಯ […]

ಬರೇಲಿ :ಬಾಲಿವುಡ್‌ನ ಖ್ಯಾತ ನಟಿ ದಿಶಾ ಪಟಾನಿ ಮನೆ ಮೇಲೆ ಗುಂಡಿನ ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಾಸನ : ಗಣೇಶ ಮೆರವಣಿಗೆ ವೇಳೆ ಟ್ರಕ್ ದುರಂತ – ಪ್ರಧಾನಿ ನರೇಂದ್ರ ಮೋದಿ ಸಂತಾಪ

(ನ್ಯೂಸ್‌ ಕಡಬ) newskadaba.com, ಸೆ.13 ನವದೆಹಲಿ : ಹಾಸನದಲ್ಲಿ ಗಣೇಶ ಮೆರವಣಿಗೆ ಸಮಯದಲ್ಲಿ ಸಂಭವಿಸಿದ ಟ್ರಕ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಮೋದಿ ಕಚೇರಿ, “ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಸಂಭವಿಸಿರುವುದು ನಿಜಕ್ಕೂ ಹೃದಯವಿದ್ರಾವಕ ಘಟನೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅವರ ಬಗ್ಗೆ ಕನಿಕರವಿದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪಾರ್ಥಿಸುತ್ತೇನೆ” ಎಂದು ತಿಳಿಸಿದೆ. ಜೊತೆಗೆ ಮೃತರ ಕುಟುಂಬಸ್ಥರಿಗಾಗಿ ಪಿಎಂಎನ್‌ಆರ್‌ಎಫ್ ನಿಧಿಯಿಂದ

ಹಾಸನ : ಗಣೇಶ ಮೆರವಣಿಗೆ ವೇಳೆ ಟ್ರಕ್ ದುರಂತ – ಪ್ರಧಾನಿ ನರೇಂದ್ರ ಮೋದಿ ಸಂತಾಪ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭೂಕುಸಿತ, ಮೇಘಸ್ಫೋಟ ದಿಂದ ಸ್ಥಗಿತಗೊಂಡ ವೈಷ್ಣೋದೇವಿ ಯಾತ್ರೆ ನಾಳೆಯಿಂದ ಪುನರಾರಂಭ

(ನ್ಯೂಸ್‌ ಕಡಬ) newskadaba.com,  ಸೆ.13 ಕತ್ರಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಸ್ಥಗಿತಗೊಳಿಸಲಾಗಿದ್ದ ವೈಷ್ಣೋದೇವಿ ಯಾತ್ರೆ ಸೆಪ್ಟೆಂಬರ್ 14( ನಾಳೆ) ರಿಂದ ಪುನರಾರಂಭಗೊಳ್ಳಲಿದೆ. ಮೇಘಸ್ಫೋಟ ಮತ್ತು ಭೂಕುಸಿತಗಳು ಸೇರಿದಂತೆ ತೀವ್ರ ಹವಾಮಾನ ಪರಿಸ್ಥಿತಿಗಳ ಬಳಿಕ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇವಸ್ಥಾನಕ್ಕೆ ಕಳೆದ 19 ದಿನಗಳಿಂದ ಯಾತ್ರೆ ಸ್ಥಗಿತಗೊಂಡಿತ್ತು. ಆಗಸ್ಟ್ 26ರಂದು ಭಾರೀ ಮಳೆಯಿಂದಾಗಿ ತ್ರಿಕೂಟ ಬೆಟ್ಟಗಳಲ್ಲಿ ದೊಡ್ಡ ಭೂಕುಸಿತ ಸಂಭವಿಸಿತ್ತು. ಈ ದುರಂತ ಘಟನೆಯಲ್ಲಿ 34 ಯಾತ್ರಿಕರು ಪ್ರಾಣ ಕಳೆದುಕೊಂಡರು ಮತ್ತು ಅನೇಕರು ಗಾಯಗೊಂಡರು. ಪರಿಸ್ಥಿತಿಯ

ಭೂಕುಸಿತ, ಮೇಘಸ್ಫೋಟ ದಿಂದ ಸ್ಥಗಿತಗೊಂಡ ವೈಷ್ಣೋದೇವಿ ಯಾತ್ರೆ ನಾಳೆಯಿಂದ ಪುನರಾರಂಭ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಸಿರು ಹೈಡ್ರೋಜನ್‌ ಸಂಶೋಧನೆ, ಅಭಿವೃದ್ಧಿನಿರತ ನವೋದ್ಯಮಗಳಿಗೆ ಕೇಂದ್ರದಿಂದ ₹100 ಕೋಟಿ ಆರ್ಥಿಕ ನೆರವು

(ನ್ಯೂಸ್‌ ಕಡಬ) newskadaba.com,  ಸೆ.12 ನವದೆಹಲಿ: ಹಸಿರು ಹೈಡ್ರೋಜನ್‌ ಸಂಶೋಧನೆ ಮತ್ತು ಅಭಿವೃದ್ಧಿನಿರತ ನವೋದ್ಯಮಗಳಿಗೆ ಕೇಂದ್ರ ಸರ್ಕಾರ ಒಟ್ಟಾರೆ ₹100 ಕೋಟಿ ಆರ್ಥಿಕ ನೆರವು ನೀಡಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು. ನವದೆಹಲಿಯಲ್ಲಿ ಇಂದು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಆಯೋಜಿಸಿದ್ದ ಮೊದಲ ವಾರ್ಷಿಕ ಹಸಿರು ಹೈಡ್ರೋಜನ್ ಸಂಶೋಧನೆ ಮತ್ತು ಅಭಿವೃದ್ಧಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ನವೋದ್ಯಮಗಳ ಪ್ರತಿ ಯೋಜನೆಗೆ ಗರಿಷ್ಠ ₹5 ಕೋಟಿ ನೆರವು ನೀಡುವುದಾಗಿ ಘೋಷಿಸಿದರು.

ಹಸಿರು ಹೈಡ್ರೋಜನ್‌ ಸಂಶೋಧನೆ, ಅಭಿವೃದ್ಧಿನಿರತ ನವೋದ್ಯಮಗಳಿಗೆ ಕೇಂದ್ರದಿಂದ ₹100 ಕೋಟಿ ಆರ್ಥಿಕ ನೆರವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ಬೆನ್ನಲ್ಲೇ ಬಾಂಬೆ ಹೈಕೋರ್ಟ್‌ಗೂ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ಸೆ.12 ಮುಂಬೈ: ದೆಹಲಿ ಹೈಕೋರ್ಟ್ ಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಬಾಂಬೆ ಹೈಕೋರ್ಟ್ ಗೂ ಶುಕ್ರವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಇದು ತೀವ್ರ ಭೀತಿಯನ್ನು ಸೃಷ್ಟಿಸಿತು ಮತ್ತು ಕೋರ್ಟ್ ಕಲಾಪವನ್ನು ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆದರಿಕೆ ಇಮೇಲ್ ಬಂದ ನಂತರ, ಹೈಕೋರ್ಟ್ ಸಂಕೀರ್ಣವನ್ನು ಖಾಲಿ ಮಾಡಲಾಯಿತು ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. “ಬಾಂಬೆ ಹೈಕೋರ್ಟ್‌ನ ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ ಇಮೇಲ್ ಬಂದಿದ್ದು, ಕಟ್ಟಡದಲ್ಲಿ ಬಾಂಬ್

ದೆಹಲಿ ಬೆನ್ನಲ್ಲೇ ಬಾಂಬೆ ಹೈಕೋರ್ಟ್‌ಗೂ ಬಾಂಬ್ ಬೆದರಿಕೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ರೈಲಿನಿಂದ ಜಿಗಿದ ಖ್ಯಾತ ನಟಿ

(ನ್ಯೂಸ್‌ ಕಡಬ) newskadaba.com,  ಸೆ.12 ನವದೆಹಲಿ : ರಾಗಿಣಿ ಎಂಎಂಎಸ್ ರಿಟರ್ನ್ಸ್’ , ‘ಪ್ಯಾರ್ ಕಾ ಪಂಚನಾಮ’ ಚಿತ್ರಗಳ ಮೂಲಕ ಖ್ಯಾತಿ ಪಡೆದ ನಟಿ ಕರಿಷ್ಮಾ ಶರ್ಮಾ ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ನೋಡಲು ಸ್ಟೈಲಿಶ್ ಹಾಗೂ ಗ್ಲಾಮರಸ್ ಆಗಿರುವ ಇವರು ಸೋಶಿಯಲ್ ಮಿಡಿಯಾ ದಲ್ಲಿ ಕೂಡ ಬಹಳ ಆ್ಯಕ್ಟಿವ್ ಆಗಿದ್ದಾರೆ. ಹೀಗಾಗಿ ತಮ್ಮ ಸಿನಿಮಾ ಹಾಗೂ ವೈಯಕ್ತಿಕ ಬದುಕಿನ ಬಗ್ಗೆ ಪೋಸ್ಟ್ ಹಂಚಿಕೊಳ್ಳುತ್ತಾ ಸಾಮಾಜಿಕ ಜಾಲತಾಣದಲ್ಲಿ ಕೂಡ ಖ್ಯಾತಿ ಪಡೆದಿದ್ದಾರೆ. ಸದ್ಯಬಾಲಿವುಡ್‌ನ ಯುವ ನಟಿ ಕರಿಷ್ಮಾ ಶರ್ಮಾ

ಚಲಿಸುತ್ತಿದ್ದ ರೈಲಿನಿಂದ ಜಿಗಿದ ಖ್ಯಾತ ನಟಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ಮಣಿಪುರ ಭೇಟಿ: ಕೀ, ಪೆನ್ನು, ಲೈಟರ್, ಛತ್ರಿ ನಿಷೇಧ

(ನ್ಯೂಸ್‌ ಕಡಬ) newskadaba.com,  ಸೆ.12 ಇಂಫಾಲ್: ಈಶಾನ್ಯ ರಾಜ್ಯ ಭೀಕರ ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿ ಎರಡು ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುತ್ತಿದ್ದು, 8,500 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಕಿಗಳು ಬಹುಸಂಖ್ಯಾತರಾಗಿರುವ ಚುರಾಚಂದ್‌ಪುರದ ಪೀಸ್ ಗ್ರೌಂಡ್‌ನಲ್ಲಿ ಪ್ರಧಾನಿ ಮೋದಿ ನಾಳೆ 7,300 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ. ಮೈಟೈ ಬಹುಸಂಖ್ಯಾತ ಇಂಫಾಲ್‌ನಲ್ಲಿ ಒಟ್ಟು 1,200 ಕೋಟಿ ರೂ.ಗಳ ಮೂಲಸೌಕರ್ಯ

ಪ್ರಧಾನಿ ಮೋದಿ ಮಣಿಪುರ ಭೇಟಿ: ಕೀ, ಪೆನ್ನು, ಲೈಟರ್, ಛತ್ರಿ ನಿಷೇಧ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು ಮೂಲದ ಸೇನಾಧಿಕಾರಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.12 : ಭೋಪಾಲ್‌: ಇತ್ತೀಚೆಗೆ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಸೇನಾಧಿಕಾರಿಯೊಬ್ಬರು ಕಾರ್‌ನಲ್ಲಿ ಕುಳಿತಂತೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ. ವಿಜಯ್ ಕುಮಾರ್ ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿ ಪತ್ತೆಯಾಗಿದ್ದಾರೆ. ಬಹಳ ಹೊತ್ತನಿಂದ ಕಾರು ನಿಲ್ಲಿಸಿದ್ದನ್ನು ನೋಡಿದ ದಾರಿಹೋಕರು ಅವರನ್ನು ಗಮನಿಸಿದ್ದಾರೆ. ಬಾಗಿಲು ತೆಗೆದು ನೋಡಿದರೆ

ಬೆಂಗಳೂರು ಮೂಲದ ಸೇನಾಧಿಕಾರಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣ ಹಂಚಿಕೊಂಡ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com ಸೆ. 12. ಪ್ರಧಾನಿ ನರೇಂದ್ರ ಮೋದಿ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣವನ್ನು ಹಂಚಿಕೊಂಡಿದ್ದು, ಇದು ನಮ್ಮ ಇತಿಹಾಸದಲ್ಲಿ ಅತ್ಯಂತ ಸ್ಪೂರ್ತಿದಾಯಕ ಕ್ಷಣಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. 1893ರ ಈ ದಿನದಂದು, ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ಭಾಷಣ ಮಾಡಿದರು. ಇದು ಅತ್ಯಂತ ಗಮನಾರ್ಹ ಭಾಷಣಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ. ಇದು ಭಾರತವನ್ನು ಜಗತ್ತಿಗೆ ಸ್ಪಷ್ಟಪಡಿಸಿದ ಮಹತ್ತರವಾದ ಭಾಷಣವಾಗಿದೆ. ಈ ಭಾಷಣವನ್ನು ಹಂಚಿಕೊಂಡ ಪ್ರಧಾನಿ ಮೋದಿ, “1893 ರ ಈ ದಿನ ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ

ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣ ಹಂಚಿಕೊಂಡ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿ.ಪಿ ರಾಧಾಕೃಷ್ಣನ್ ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ

(ನ್ಯೂಸ್‌ ಕಡಬ) newskadaba.com ಸೆ. 12. ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಇಂದು (ಸೆ.12) 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 452 ಮತಗಳಿಸುವ ಮೂಲಕ ಗೆಲವು ಸಾಧಿಸಿದ್ದರು. ಇಂದು ಬೆಳಗ್ಗೆ 10 ಗಂಟೆಗೆ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿ, ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ

ಸಿ.ಪಿ ರಾಧಾಕೃಷ್ಣನ್ ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top