ರಾಷ್ಟ್ರೀಯ ನ್ಯೂಸ್

ಗಾಢ ನಿದ್ರೆಯಲ್ಲಿದ್ದ ವೇಳೆ ಮನೆಯಲ್ಲಿ ಬೆಂಕಿ ಅವಘಡ ➤ ಒಂದೇ ಕುಟುಂಬದ ನಾಲ್ವರು ಸಜೀವ ದಹನ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಎ. 16. ಮನೆಯೊಂದರಲ್ಲಿ ನಡೆದ ಆಕಸ್ಮಿಕ ಅಗ್ನಿ ಅವಘಡದಿಂದಾಗಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿ ನಡೆದಿದೆ. ಮೃತಪಟ್ಟವರನ್ನು ವಿಶಾಖಪಟ್ಟಣಂನ ಮಿಥಿಲಾಪುರಿ ಉಡಾ ನಗರದ ನಿವಾಸಿ ಬಂಗಾರು ನಾಯ್ಡು (50), ಪತ್ನಿ ಡಾ.ನಿರ್ಮಲಾ (45) ಮಕ್ಕಳಾದ ದೀಪಕ್ (22) ಹಾಗೂ ಕಶ್ಯಪ್ (19) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ನೆಲೆಸಿದ್ದ ಈ ಕುಟುಂಬ ಕಳೆದ 8 ತಿಂಗಳಿನಿಂದ ವಿಶಾಖಪಟ್ಟಣಂ ನ ಆದಿತ್ಯ ಟವರ್ಸ್ ನಲ್ಲಿ ವಾಸಿಸುತ್ತಿತ್ತು. ಆದರೆ […]

ಗಾಢ ನಿದ್ರೆಯಲ್ಲಿದ್ದ ವೇಳೆ ಮನೆಯಲ್ಲಿ ಬೆಂಕಿ ಅವಘಡ ➤ ಒಂದೇ ಕುಟುಂಬದ ನಾಲ್ವರು ಸಜೀವ ದಹನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಆಂಬ್ಯುಲೆನ್ಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಕಾಸರಗೋಡು, ಎ. 14. ಆಂಬ್ಯುಲೆನ್ಸ್‌ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್‌ ಸಹಸವಾರ ಬಾಲಕ ಮೃತಪಟ್ಟು, ಸ್ಕೂಟರ್‌ ಸವಾರ ಗಾಯಗೊಂಡ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಮೃತ ಬಾಲಕನನ್ನು ಬದಿಯಡ್ಕ ಪೆರಡಾಲದ ಅಬ್ದುಲ್ ಶಾಹಿಲ್ (16) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಮೂಕಂಪಾರೆಯ ಅಬ್ದುಲ್ ಸಮದ್ (19) ಎನ್ನಲಾಗಿದೆ. ಉಕ್ಕಿನಡ್ಕ ವೈದ್ಯಕೀಯ ಕಾಲೇಜಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡ ಇಬ್ಬರನ್ನು ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ

ಕಾಸರಗೋಡು: ಆಂಬ್ಯುಲೆನ್ಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನಾ ಬಿಕ್ಕಟ್ಟಿನ ನಡುವೆಯೂ ಇಂದಿನಿಂದ (ಎ. 09) ಐಪಿಎಲ್ ಆರಂಭ ➤ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ನಡುವೆ ಮೊದಲ ಪಂದ್ಯಾಟ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಎ. 09. ದಿನದಿಂದ ದಿನಕ್ಕೆ ಕೋವಿಡ್ ಹಾವಳಿ ಹೆಚ್ಚುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿರ್ಬಂಧಗಳ ನಡುವೆಯೂ ಈ ಬಾರಿಯ ಐಪಿಎಲ್‌ ಇಂದಿನಿಂದ ಆರಂಭವಾಗಲಿದೆ. ಎಲ್ಲ ರೀತಿಯ ಸವಾಲುಗಳ ನಡುವೆಯೂ ಬಿಸಿಸಿಐ ಎ. 9ರಿಂದ ಮೇ 30ರ ವರೆಗೆ ಐಪಿಎಲ್ ಕೂಟವನ್ನು ನಡೆಸಲಿದೆ. ಇದರ ಉದ್ಘಾಟನೆಯು ಇಂದು ಚೆನ್ನೈಯಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ನಡುವೆ ನಡೆಯಲಿದ್ದು, ಮೇ 30ರಂದು ಅಹಮದಾಬಾದ್‌ನ ವಿಶ್ವದ ಬೃಹತ್‌ ಕ್ರಿಕೆಟ್‌ ಮೈದಾನದಲ್ಲಿ ಫೈನಲ್‌

ಕೊರೋನಾ ಬಿಕ್ಕಟ್ಟಿನ ನಡುವೆಯೂ ಇಂದಿನಿಂದ (ಎ. 09) ಐಪಿಎಲ್ ಆರಂಭ ➤ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ನಡುವೆ ಮೊದಲ ಪಂದ್ಯಾಟ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಖಾಸಗಿ ಬಸ್ – ಇನ್ನೋವಾ ಕಾರು ನಡುವೆ ಢಿಕ್ಕಿ ➤ ಕಾರು ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.08. ತಮಿಳುನಾಡು ಮೂಲದ ಖಾಸಗಿ ಬಸ್ ಹಾಗೂ ಇನ್ನೋವಾ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಗುರುವಾರದಂದು ನಡೆದಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ತಮಿಳುನಾಡು ನೋಂದಣಿಯ ಖಾಸಗಿ ಬಸ್ ಮಾಣಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರಿನ ಮುಂಭಾಗ

ಉಪ್ಪಿನಂಗಡಿ: ಖಾಸಗಿ ಬಸ್ – ಇನ್ನೋವಾ ಕಾರು ನಡುವೆ ಢಿಕ್ಕಿ ➤ ಕಾರು ಚಾಲಕನಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷನ ಕೊಲೆಗೆ ಯತ್ನ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಕಾಸರಗೋಡು, ಎ. 08. ಕಾಸರಗೋಡು ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಶ್ರೀಜಿತ್ ಎಂಬವರ ಮೇಲೆ ದುಷ್ಕರ್ಮಿಗಳ ತಂಡವೊಂದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡ ಶ್ರೀಜಿತ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹತ್ಯೆ ಯತ್ನದ ಹಿಂದೆ ಸಿಪಿಐಎಂ ಕಾರ್ಯಕರ್ತರ ಕೈವಾಡವಿದೆ ಎಂದು ಬಿಜೆಪಿ ದೂರಿದೆ. ಮಂಗಳವಾರವಷ್ಟೇ ಕೇರಳದಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದ ಬೆನ್ನಲ್ಲೇ ಕಣ್ಣೂರಿನಲ್ಲಿ ಮುಸ್ಲಿಂ ಲೀಗ್ ಕಾರ್ಯಕರ್ತನ ಹತ್ಯೆ ನಡೆದಿತ್ತು. ಇದೀಗ ಕಾಸರಗೋಡಿನಲ್ಲಿ ಬಿಜೆಪಿ ಮುಖಂಡನ ಹತ್ಯಾಯತ್ನ

ಕಾಸರಗೋಡು: ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷನ ಕೊಲೆಗೆ ಯತ್ನ ➤ ವ್ಯಕ್ತಿ ಗಂಭೀರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ್ವಿಚಕ್ರ ವಾಹನದಲ್ಲಿ ಇವಿಎಂ ಸಾಗಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಚೆನ್ನೈ, ಎ. 07. ದ್ವಿಚಕ್ರ ವಾಹನದಲ್ಲಿ ಇವಿಎಂ ಸಾಗಿಸುತ್ತಿದ್ದ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ ಘಟನೆ ತಮಿಳುನಾಡಿನ ವೇಲಚೇರಿ ಎಂಬಲ್ಲಿ ನಡೆದಿದೆ. ವ್ಯಕ್ರಿಗಳಿಬ್ಬರು ಇವಿಎಂ ನೊಂದಿಗೆ ಬೈಕ್​ನಲ್ಲಿ ಹೋಗುತ್ತಿದ್ದ ಸಂದರ್ಭ ಸ್ಥಳೀಯರು ಇವರಿಬ್ಬರನ್ನು ಇವಿಎಂ ಸಹಿತ ಪೊಲೀಸರ ವಶಕ್ಕೆ ನೀಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಕೂಡಾ ವೈರಲ್​ ಆಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯ ಚುನಾವಣಾಧಿಕಾರಿ, ವಶಪಡಿಸಿಕೊಂಡ ಇವಿಎಂ ಗಳು ಮೀಸಲು ಘಟಕಗಳಾಗಿದ್ದು, ಮಂಗಳವಾರ

ದ್ವಿಚಕ್ರ ವಾಹನದಲ್ಲಿ ಇವಿಎಂ ಸಾಗಾಟ ➤ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ➤ ಯೂತ್ ಲೀಗ್ ಕಾರ್ಯಕರ್ತನ ಮನೆಗೆ ಕಚ್ಚಾ ಬಾಂಬ್ ಎಸೆದು, ಮನೆಗೆ ನುಗ್ಗಿ ಸಹೋದರರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಕಾಸರಗೋಡು, ಎ. 07. ಚುನಾವಣೆಯ ಬಳಿಕ ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಕಣ್ಣೂರಿನಲ್ಲಿ ನಡೆದ ಘರ್ಷಣೆಯಲ್ಲಿ ಮುಸ್ಲಿಂ ಯೂತ್ ಲೀಗ್ ಕಾರ್ಯಕರ್ತನೋರ್ವ ಹತ್ಯೆಗೀಡಾದ ಘಟನೆ ನಡೆದಿದೆ. ಮೃತರನ್ನು ಕೂತುಪರಂಬ ಪುಳ್ಳಕರೆಯ ಮನ್ಸೂರ್ (22) ಎಂದು ಗುರುತಿಸಲಾಗಿದೆ. ಅವರ ಸಹೋದರ ಮೊಹ್ಸಿನ್ (27) ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ 8:30ರ ಸುಮಾರಿಗೆ ತಂಡವೊಂದು ಮನೆಗೆ ಕಚ್ಚಾ ಬಾಂಬ್ ಎಸೆದು, ಬಳಿಕ ಮನೆಯೊಳಗೆ ನುಗ್ಗಿ ಸಹೋದರರಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.

ಕಾಸರಗೋಡು: ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ➤ ಯೂತ್ ಲೀಗ್ ಕಾರ್ಯಕರ್ತನ ಮನೆಗೆ ಕಚ್ಚಾ ಬಾಂಬ್ ಎಸೆದು, ಮನೆಗೆ ನುಗ್ಗಿ ಸಹೋದರರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಲ್ಲಂಗಡಿ ಹಣ್ಣನ್ನು ತಿಂದು ಇಬ್ಬರು ಮೃತ್ಯು, ಮೂವರ ಸ್ಥಿತಿ ಚಿಂತಾಜನಕ ➤ ತನಗೆ ವಿಷ ಇಟ್ಟವರ ಪಾಲಿಗೆ ತಾನೇ ಯಮದೂತನಾದ ಇಲಿ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಎ. 04. ಕಲ್ಲಂಗಡಿ ಹಣ್ಣು ತಿಂದ ಪರಿಣಾಮ ಇಬ್ಬರು ಬಾಲಕರು ಮೃತಪಟ್ಟು, ಮೂವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ ಎಂಬಲ್ಲಿ ನಡೆದಿದೆ.   ಮೃತರನ್ನು ದರವೇಣಿ ಸಿವಾನಂದು (12) ಮತ್ತು ಚರಣ್​ (10) ಎಂದು ಗುರುತಿಸಲಾಗಿದೆ. ಕುಟುಂಬದ ಇತರ ಸದಸ್ಯರಾದ ಶ್ರೀಶೈಲಂ, ಗುಣವತಿ ಮತ್ತು ಅಜ್ಜಿ ಸರಮ್ಮಲ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇದೀಗ ಇಡೀ ಕುಟುಂಬಸ್ಥರ ಸಾವಿಗೆ ಇಲಿ

ಕಲ್ಲಂಗಡಿ ಹಣ್ಣನ್ನು ತಿಂದು ಇಬ್ಬರು ಮೃತ್ಯು, ಮೂವರ ಸ್ಥಿತಿ ಚಿಂತಾಜನಕ ➤ ತನಗೆ ವಿಷ ಇಟ್ಟವರ ಪಾಲಿಗೆ ತಾನೇ ಯಮದೂತನಾದ ಇಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ಬಸ್ ನಿಂದ ಹೊರಗಡೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ

(ನ್ಯೂಸ್ ಕಡಬ) newskadaba.com ಚಿಕ್ಕೋಡಿ, ಎ. 03. ಚಲಿಸುತ್ತಿದ್ದ ಸಾರಿಗೆ ಬಸ್ ನಿಂದ ಜಿಗಿದು ಮಾಜಿ ಸೈನಿಕರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದಲ್ಲಿ ನಡೆದಿದೆ.   ಮೃತಪಟ್ಟವರನ್ನು ಗೋಪಿನಾಥ್ ಜೋತಿರಾಮ ಜಾನವಾಡೆ (27) ಎಂದು ಗುರುತಿಸಲಾಗಿದೆ. ಮಾಜಿ ಸೈನಿಕರಾಗಿದ್ದ ಇವರು ಬೆಳಗಾವಿಯಿಂದ ಸಂಕೇಶ್ವರ ಮಾರ್ಗವಾಗಿ ನಿಪ್ಪಾಣಿ ಕಡೆಗೆ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಗೋಟುರ ಗ್ರಾಮ ಸಮೀಪಿಸುತ್ತಿದ್ದಂತೆಯೇ ಬಸ್ಸಿನ ಹಿಂಬದಿಯ ಡೋರ್ ತೆರೆದು ಏಕಾಏಕಿ ಹೊರಗಡೆ ಹಾರಿದ್ದಾರೆ. ಪರಿಣಾಮ

ಚಲಿಸುತ್ತಿದ್ದ ಬಸ್ ನಿಂದ ಹೊರಗಡೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ಮಧ್ಯೆಯೇ ಪಂಕ್ಚರ್ ಆದ 108 ಆಂಬ್ಯಲೆನ್ಸ್..! ➤ ಚಿಕಿತ್ಸೆ ಸಿಗದೆ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಎ. 03. 108 ಆ್ಯಂಬ್ಯುಲೆನ್ಸ್ ಒಂದು ಪಂಕ್ಚರ್ ಆದ ಪರಿಣಾಮ ರೋಗಿಯೋರ್ವ ಮಾರ್ಗ ಮಧ್ಯದಲ್ಲೇ ಮೃತಪಟ್ಟ ಘಟನೆ ಮಹಾರಾಷ್ಟ್ರದ ಅಂಕೋಲದಲ್ಲಿ ನಡೆದಿದೆ. ರೋಶನ್ (19) ಎಂಬ ಯುವಕನೋರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ​​ ಅಂಕೋಲದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಆಂಬುಲೆನ್ಸ್‌ನ ಹಿಂದಿನ ಚಕ್ರ ಪಂಕ್ಚರ್ ಆಗಿದೆ. ಅಲ್ಲದೇ ಆಂಬುಲೆನ್ಸ್‌ನಲ್ಲಿ ಮತ್ತೊಂದು ಸ್ಟೆಪ್ನಿ ಕೂಡಾ ಇರಲಿಲ್ಲ. ಹೀಗಾಗಿ ಯುವಕ ರೋಶನ್ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾನೆ.

ರಸ್ತೆ ಮಧ್ಯೆಯೇ ಪಂಕ್ಚರ್ ಆದ 108 ಆಂಬ್ಯಲೆನ್ಸ್..! ➤ ಚಿಕಿತ್ಸೆ ಸಿಗದೆ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top