ಮಾವಿನ ಹಣ್ಣು ಕದ್ದರೆಂದು ಆರೋಪಿಸಿ ಇಬ್ಬರು ಅಪ್ರಾಪ್ತ ಬಾಲಕರಿಗೆ ಥಳಿಸಿ, ಬಾಯಿಗೆ ಸಗಣಿ ತುರುಕಿಸಿದ ಕಿರಾತಕರು ➤ ಇಬ್ಬರ ಬಂಧನ
(ನ್ಯೂಸ್ ಕಡಬ) newskadaba.com ತೆಲಂಗಾಣ, ಎ. 02. ಮಾವಿನ ಹಣ್ಣು ಕದ್ದ ಆರೋಪದಲ್ಲಿ ಇಬ್ಬರು ಅಪ್ರಾಪ್ತ ಬಾಲಕರನ್ನು ಕಟ್ಟಿಹಾಕಿ ಕೋಲುಗಳಿಂದ ಥಳಿಸಿ, ಬಲವಂತವಾಗಿ ಸಗಣಿಯನ್ನು ಬಾಯಿಗೆ ತುರುಕಿಸಿದ ಆಘಾತಕಾರಿ ಘಟನೆ ತೆಲಂಗಾಣದ ಮೆಹಬೂಬಾದ್ ಜಿಲ್ಲೆಯ ನಲ್ಲಿ ತೋರೂರ್ ಮಂಡಲದ ಹೊರವಲಯದಲ್ಲಿ ನಡೆದಿದೆ. ತೋಟದ ಕಾವಲುಗಾರರರಾದ ಯಾಕೂಬ್ ಮತ್ತು ರಾಮು ಇಬ್ಬರು ಮಕ್ಕಳ ಕೈಗಳನ್ನು ನಿರ್ದಾಕ್ಷಿಣ್ಯವಾಗಿ ಕಟ್ಟಿಹಾಕಿ, ಕಟ್ಟಿಗೆಗಳಿಂದ ಥಳಿಸಿ ಕ್ರೂರವಾಗಿ ವರ್ತಿಸಿದ್ದಾರೆ. ಅಲ್ಲದೇ ದನಗಳ ಸಗಣಿಯನ್ನು ಬಲವಂತವಾಗಿ ಮಕ್ಕಳ ಬಾಯಿಗೆ ತುರುಕಿ ಪೈಶಾಚಿಕ ಕೃತ್ಯವೆಸಗಿದ್ದಾರೆ. ಈ […]









