ರಾಷ್ಟ್ರೀಯ ನ್ಯೂಸ್

ಮಾವಿನ ಹಣ್ಣು ಕದ್ದರೆಂದು ಆರೋಪಿಸಿ ಇಬ್ಬರು ಅಪ್ರಾಪ್ತ ಬಾಲಕರಿಗೆ ಥಳಿಸಿ, ಬಾಯಿಗೆ ಸಗಣಿ ತುರುಕಿಸಿದ ಕಿರಾತಕರು ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ತೆಲಂಗಾಣ, ಎ. 02. ಮಾವಿನ ಹಣ್ಣು ಕದ್ದ ಆರೋಪದಲ್ಲಿ ಇಬ್ಬರು ಅಪ್ರಾಪ್ತ ಬಾಲಕರನ್ನು ಕಟ್ಟಿಹಾಕಿ ಕೋಲುಗಳಿಂದ ಥಳಿಸಿ, ಬಲವಂತವಾಗಿ ಸಗಣಿಯನ್ನು ಬಾಯಿಗೆ ತುರುಕಿಸಿದ ಆಘಾತಕಾರಿ ಘಟನೆ ತೆಲಂಗಾಣದ ಮೆಹಬೂಬಾದ್‌ ಜಿಲ್ಲೆಯ ನಲ್ಲಿ ತೋರೂರ್ ಮಂಡಲದ ಹೊರವಲಯದಲ್ಲಿ ನಡೆದಿದೆ.   ತೋಟದ ಕಾವಲುಗಾರರರಾದ ಯಾಕೂಬ್ ಮತ್ತು ರಾಮು ಇಬ್ಬರು ಮಕ್ಕಳ ಕೈಗಳನ್ನು ನಿರ್ದಾಕ್ಷಿಣ್ಯವಾಗಿ ಕಟ್ಟಿಹಾಕಿ, ಕಟ್ಟಿಗೆಗಳಿಂದ ಥಳಿಸಿ ಕ್ರೂರವಾಗಿ ವರ್ತಿಸಿದ್ದಾರೆ. ಅಲ್ಲದೇ ದನಗಳ ಸಗಣಿಯನ್ನು ಬಲವಂತವಾಗಿ ಮಕ್ಕಳ ಬಾಯಿಗೆ ತುರುಕಿ ಪೈಶಾಚಿಕ ಕೃತ್ಯವೆಸಗಿದ್ದಾರೆ. ಈ […]

ಮಾವಿನ ಹಣ್ಣು ಕದ್ದರೆಂದು ಆರೋಪಿಸಿ ಇಬ್ಬರು ಅಪ್ರಾಪ್ತ ಬಾಲಕರಿಗೆ ಥಳಿಸಿ, ಬಾಯಿಗೆ ಸಗಣಿ ತುರುಕಿಸಿದ ಕಿರಾತಕರು ➤ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಟ್ಯೂಷನ್ ಗೆ ತೆರಳುತ್ತಿದ್ದ ಹತ್ತನೇ ಬಾಲಕಿಯ ಗುಂಪು ಅತ್ಯಾಚಾರಗೈದು ಬಲವಂತವಾಗಿ ವಿಷ ಕುಡಿಸಿದ ಪಾಪಿಗಳು ➤ ಬಾಲಕಿ ಮೃತ್ಯು, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಎ. 02. ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಟ್ಯೂಷನ್​ಗೆ ತೆರಳುತ್ತಿದ್ದ ವೇಳೆ ಆಕೆಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಮೀರತ್‌ನ ಸರ್ಧಾನ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ನಾಲ್ವರು ದುಷ್ಟರು ಬಳಿಕ ಆಕೆಗೆ ಬಲವಂತವಾಗಿ ವಿಷ ಕುಡಿಸಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಕುರಿತು ನಾಲ್ವರು ಆರೋಪಿಗಳ ವಿರುದ್ಧ ಕುಟುಂಬದ ಸದಸ್ಯರು ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ದೂರು ದಾಖಲಿಸಿದ್ದಾರೆ. ಅಲ್ಲದೇ

? ಟ್ಯೂಷನ್ ಗೆ ತೆರಳುತ್ತಿದ್ದ ಹತ್ತನೇ ಬಾಲಕಿಯ ಗುಂಪು ಅತ್ಯಾಚಾರಗೈದು ಬಲವಂತವಾಗಿ ವಿಷ ಕುಡಿಸಿದ ಪಾಪಿಗಳು ➤ ಬಾಲಕಿ ಮೃತ್ಯು, ಓರ್ವನ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಮಂಗಳೂರು ಮೂಲದ ಉದ್ಯಮಿ ವಿಜಯಪುರದಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಜಯಪುರ, ಎ. 01. ಇಲ್ಲಿನ ಇಂಡಿ ಎಂಬಲ್ಲಿ ಅಮರ್ ಹೆಸರಿನ ಹೋಟೆಲ್ ನಡೆಸುತ್ತಿದ್ದ ಉದ್ಯಮಿಯೋರ್ವರು ಕೊರೋನಾ ವೈರಸ್ ನಿಂದಾಗಿ ಹೋಟೆಲ್ ಉದ್ಯಮದಲ್ಲಿ ಭಾರಿ ನಷ್ಟ ಅನುಭವಿಸಿದ ಕಾರಣ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮಂಗಳೂರು ಮೂಲದ ಗಣೇಶ್ ಎಂದು ಗುರುತಿಸಲಾಗಿದೆ. ಇವರು ಹೋಟೆಲ್ ನಡೆಸಲು 30 ಲಕ್ಷ ರೂ. ಸಾಲ ಮಾಡಿಕೊಂಡಿದ್ದು, ಇದರ ಬಡ್ಡಿ ಕಟ್ಟಲಾಗದೇ ಒದ್ದಾಡುತ್ತಿದ್ದರು. ಅಲ್ಲದೇ ಕೊರೋನಾದಿಂದಾಗಿ ಹೋಟೆಲ್​​ ಕೂಡಾ ಸರಿಯಾಗಿ ನಡೆಯದೆ ಚಿಂತೆಗೀಡಾಗಿ

? ಮಂಗಳೂರು ಮೂಲದ ಉದ್ಯಮಿ ವಿಜಯಪುರದಲ್ಲಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಕ್ಲಾಸ್ ನಲ್ಲಿಯೇ ಶಿಕ್ಷಕನ ಮದ್ಯಪಾರ್ಟಿ..! ➤ ಶಿಕ್ಷಕ ಅಮಾನತು

(ನ್ಯೂಸ್ ಕಡಬ) newskadaba.com ಹೈದರಾಬಾದ್, ಮಾ. 27. ಶಾಲಾ ತರಗತಿಯಲ್ಲಿಯೇ ಕುಡಿದು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುತ್ತಿದ್ದ ಶಿಕ್ಷಕನೋರ್ವನನ್ನು ಸರ್ಕಾರ ಅಮಾನತು ಮಾಡಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಅಮಾನತಾದ ಶಿಕ್ಷಕನನ್ನು ಕೃಷ್ಣ ಜಿಲ್ಲೆಯ ಪಲಕ ಮಂಡಲ್ ಪ್ರದೇಶದ ಮಂಡಲ್ ಪರಿಷತ್ ಶಾಲೆಯ ಕೆ. ಕೋಟೇಶ್ವರ ರಾವ್ ಎಂದು ಗುರುತಿಸಲಾಗಿದೆ. ಈ ಶಿಕ್ಷಕ ಮದ್ಯದ ಬಾಟಲಿಗಳನ್ನು ತರಗತಿಗಳಿಗೆ ಹಾಗೂ ಶಿಕ್ಷಕರ ಕೊಠಡಿಗಳಲ್ಲಿಯೇ ಇಟ್ಟುಕೊಂಡು ಕುಡಿಯುತ್ತಿದ್ದು, ಈ ಕುರಿತು ಪ್ರಶ್ನಿಸಿದರೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ

? ಕ್ಲಾಸ್ ನಲ್ಲಿಯೇ ಶಿಕ್ಷಕನ ಮದ್ಯಪಾರ್ಟಿ..! ➤ ಶಿಕ್ಷಕ ಅಮಾನತು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

?ಲೇಡಿ ಸಿಂಗಂ ಪ್ರಖ್ಯಾತಿಯ ಅರಣ್ಯಾಧಿಕಾರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಅಮರಾವತಿ, ಮಾ. 27. ಲೇಡಿ ಸಿಂಗಂ ಎಂದೇ ಪ್ರಖ್ಯಾತಿ ಹೊಂದಿದ್ದ ಮಹಾರಾಷ್ಟ್ರದ ಹರಿಸಾಲ್ ರೇಂಜ್ ನ ಅರಣ್ಯಾಧಿಕಾರಯೋರ್ವರು ಹರಿಸಾಲ್ ಗ್ರಾಮದಲ್ಲಿರುವ ಹೆಡ್ ಕ್ವಾಟ್ರಸ್ ನಲ್ಲಿ ತಮ್ಮ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ದೀಪಾಲಿ ಚೌಹಾನ್ ಮೊಹೈತ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಇವರು ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಭಾರತೀಯ ಅರಣ್ಯಾಧಿಕಾರಿ (ಐಎಫ್​ಎಸ್​) ವಿನೋದ್ ಶಿವಕುಮಾರ್ ಎಂಬಾತನ ಕಿರುಕುಳದಿಂದಾಗಿ ತಾನು ಆತ್ಮಹತ್ಯೆ

?ಲೇಡಿ ಸಿಂಗಂ ಪ್ರಖ್ಯಾತಿಯ ಅರಣ್ಯಾಧಿಕಾರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಸಾಲಬಾಧೆಯಿಂದಾಗಿ ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಹೈದರಾಬಾದ್‌, ಮಾ. 26.‌ ಸಾಲದ ಬಾಧೆಗೆ ತುತ್ತಾಗಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡ ಘಟನೆ ತೆಲಂಗಾಣದ ಮಂಚಿರ್ಯಾಲ ಜಿಲ್ಲೆಯ ಮಲ್ಕಪಲ್ಲಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಮೇಶ್(40), ಪತ್ನಿ ಪದ್ಮ (35) ಮತ್ತು ಇಬ್ಬರು ಮಕ್ಕಳಾದ ಸೌಮ್ಯ ಹಾಗೂ ಅಕ್ಷಯ್‌ ಎಂದು ಗುರುತಿಸಲಾಗಿದೆ. ಇಡೀ ಕುಟುಂಬವು ಸಾಲಬಾಧೆ ಹಿನ್ನೆಲೆ “ನಿನ್ನೆ ಸಾಲ ಕೊಟ್ಟವರಿಗೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರಂತೆ. ಆದ್ರೆ ಮಾತು ಉಳಿಸಿಕೊಳ್ಳಲಾಗದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆ

? ಸಾಲಬಾಧೆಯಿಂದಾಗಿ ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಳೆಯಿಂದ (ಮಾ.27) ಏ. 04ರವರೆಗೆ ಬ್ಯಾಂಕ್ ಗಳು ಬಂದ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಮಾ. 26. ಬ್ಯಾಂಕ್ ಗ್ರಾಹಕರು ಬ್ಯಾಂಕ್ ಕೆಲಸವೇನೇ ಇದ್ದರೂ ಇಂದೇ ಮುಗಿಸಿಕೊಳ್ಳುವುದು ಒಳ್ಳೆಯದು. ಇಲ್ಲದಿದ್ದರೆ ಮುಂದಿನ ವಾರದ ಮಂಗಳವಾರದವರೆಗೂ ಕಾಯಬೇಕಾಗುತ್ತದೆ. ನಾಳೆ(ಮಾ.27)ಯಿಂದ ಸತತ ಮೂರು ದಿನಗಳು ಬ್ಯಾಂಕ್‌ ಗಳಿಗೆ ರಜೆ ಇರಲಿವೆ.   ಮಾ.27ರಿಂದ ಆರಂಭಗೊಂಡು ಎ. 04 ರವರೆಗೆ ಒಂಭತ್ತು ದಿನಗಳಲ್ಲಿ ಕೇವಲ ಎರಡು ದಿನಗಳು ಮಾತ್ರ ಬ್ಯಾಂಕುಗಳು ತೆರೆದುಕೊಳ್ಳಲಿವೆ. ಬ್ಯಾಂಕ್ ರಜೆಗಳ ವಿವರ:- ಮಾ.27- ಕೊನೆಯ ಶನಿವಾರ, ಮಾ.28- ರವಿವಾರ, ಮಾ.29- ಹೋಳಿ ರಜೆ, ಮಾ.30: ಮಂಗಳವಾರ, ತೆರೆದಿರುತ್ತದೆ,

ನಾಳೆಯಿಂದ (ಮಾ.27) ಏ. 04ರವರೆಗೆ ಬ್ಯಾಂಕ್ ಗಳು ಬಂದ್ Read More »

ರಾಷ್ಟ್ರೀಯ ನ್ಯೂಸ್

ಮರಕ್ಕೆ ಢಿಕ್ಕಿ ಹೊಡೆದು ರಸ್ತೆ ಬದಿ ಉರುಳಿ ಬಿದ್ದ ಸೇನಾ ವಾಹನಕ್ಕೆ ಹೊತ್ತಿಕೊಂಡ ಬೆಂಕಿ ➤ ಮೂವರು ಸಜೀವ ದಹನ

(ನ್ಯೂಸ್ ಕಡಬ) newskadaba.com ಜೈಪುರ, ಮಾ. 25. ಭಾರತೀಯ ಸೇನಾ ವಾಹನವೊಂದು ಮಗುಚಿಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಐವರು ಸೈನಿಕರು ಗಂಭೀರ ಗಾಯಗೊಂಡು ಮೂವರು ಸೈನಿಕರು ಸಜೀವ ದಹನವಾದ ಘಟನೆ ರಾಜಸ್ಥಾನದ ಗಂಗಾನಗರ ಜಿಲ್ಲೆಯ ರಜಿಯಾಸರ್ – ಛಾಟರಗಡ ರಸ್ತೆಯ ಗೋಪಾಲ್ಸರದಲ್ಲಿ ಗುರುವಾರ ನಸುಕಿನ ಜಾವ ನಡೆದಿದೆ. ಬತಿಂಡಾ ಮೂಲದ ಸೇನಾ ಘಟಕದ ಎಂಟು ಸೈನಿಕರು ಸೂರತ್‌ ಗಡದಿಂದ ರಾತ್ರಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು 1.30ರ ಸಮಯದಲ್ಲಿ ಇಂದಿರಾ ಗಾಂಧಿ ಕಾಲುವೆಯ ಸಮೀಪ ಜಿಪ್ಸಿ ವಾಹನವು

ಮರಕ್ಕೆ ಢಿಕ್ಕಿ ಹೊಡೆದು ರಸ್ತೆ ಬದಿ ಉರುಳಿ ಬಿದ್ದ ಸೇನಾ ವಾಹನಕ್ಕೆ ಹೊತ್ತಿಕೊಂಡ ಬೆಂಕಿ ➤ ಮೂವರು ಸಜೀವ ದಹನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಉರುಳಿ ಬಿದ್ದ ಟಿಪ್ಪರ್ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಆನೇಕಲ್, ಮಾ. 22. ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರೊಂದು ಪಕ್ಕದಲ್ಲೇ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಅತ್ತಿಬೆಲೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಟೋಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಸಣ್ಣ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಕ್ಕದಲ್ಲಿ ಚಲಿಸುತ್ತಿದ್ದ ತಮಿಳುನಾಡು ನೋಂದಣಿಯ ಕಾರಿನ ಮೇಲೆ ಉರುಳಿಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರೊಳಗಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ

? ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಉರುಳಿ ಬಿದ್ದ ಟಿಪ್ಪರ್ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಿಂಗಳೊಳಗೆ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಗುಡ್ ಬೈ..? ➤ ಸಂಚಲನ ಮೂಡಿಸಿದೆ ಈ ಪಕ್ಷದ ರಾಜ್ಯಾಧ್ಯಕ್ಷರ ಹೇಳಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.21. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಂದು ತಿಂಗಳಲ್ಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಭವಿಷ್ಯ ನುಡಿದರು. ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದ್ದು, ಕಾಂಗ್ರೆಸ್‌ ಸೋಲಿನ ಪಕ್ಷವಾಗಿದೆ. ಕಾಂಗ್ರೆಸ್‌ ಒಳಜಗಳದ ಮಿತಿಮೀರಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಗೆ ಗುಡ್ ಬೈ ಹೇಳಿ ಕಾಂಗ್ರೆಸ್‌ ಸೇರಿದ್ದರು. ಇದೀಗ

ತಿಂಗಳೊಳಗೆ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಗುಡ್ ಬೈ..? ➤ ಸಂಚಲನ ಮೂಡಿಸಿದೆ ಈ ಪಕ್ಷದ ರಾಜ್ಯಾಧ್ಯಕ್ಷರ ಹೇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top