ರಾಷ್ಟ್ರೀಯ ನ್ಯೂಸ್

ಮೊಮ್ಮಗಳ ಶಿಕ್ಷಣಕ್ಕಾಗಿ ಮನೆಯನ್ನೇ ಮಾರಿದ ವೃದ್ದ ಚಾಲಕನಿಗೆ ಹರಿದು ಬಂತು 24 ಲಕ್ಷ ರೂ. ದೇಣಿಗೆ

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 24. ತನ್ನ ಮೊಮ್ಮಗಳ ಶಿಕ್ಷಣದ ಖರ್ಚು ಭರಿಸುವ ಉದ್ದೇಶದಿಂದ ತನ್ನ ಮನೆಯನ್ನೇ ಮಾರಾಟ ಮಾಡಿದ ಮುಂಬೈ ಆಟೋ ಚಾಲಕರೋರ್ವರಿಗೆ ಕ್ರೌಡ್‍ ಫಂಡಿಂಗ್ ಮೂಲಕ 24 ಲಕ್ಷ ರೂ. ದೇಣಿಗೆ ಹರಿದು ಬಂದಿದೆ. ಹಿರಿಯ ಆಟೋ ಚಾಲಕ ದೇಸರಾಜ್ ಅವರ ಕಥೆಯನ್ನು ಹ್ಯೂಮನ್ಸ್ ಆಫ್ ಬಾಂಬೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿತ್ತು. ಇದೀಗ ಈ ಪೋಸ್ಟ್ ವೈರಲ್ ಆಗಿದೆ. ಇವರ ಇಬ್ಬರು ಪುತ್ರರ ನಿಧನದ ನಂತರ ಇಬ್ಬರು ಸೊಸೆಯಂದಿರು ಹಾಗೂ ನಾಲ್ಕು […]

ಮೊಮ್ಮಗಳ ಶಿಕ್ಷಣಕ್ಕಾಗಿ ಮನೆಯನ್ನೇ ಮಾರಿದ ವೃದ್ದ ಚಾಲಕನಿಗೆ ಹರಿದು ಬಂತು 24 ಲಕ್ಷ ರೂ. ದೇಣಿಗೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡ್ರಗ್ಸ್ ದಂಧೆ ಪ್ರಕರಣ ➤ ಬಿಜೆಪಿ ಮುಖಂಡ ಹಾಗೂ ಇಬ್ಬರು ಪುತ್ರರು ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಫೆ. 24. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ರಾಕೇಶ್ ಸಿಂಗ್ ಅವರನ್ನು ಮಂಗಳವಾರ ರಾತ್ರಿ ಪುರ್ಬಾ ಬರ್ಧಮಾನ್ ಜಿಲ್ಲೆಯ ಗಲ್ಸಿ ಎಂಬಲ್ಲಿ ಕೋಲ್ಕತ್ತಾ ಪೋಲೀಸರು ಬಂಧಿಸಿದ್ದಾರೆ. ಇದರ ಜೊತೆಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ರಾಕೇಶ್ ಸಿಂಗ್ ಅವರ ಇಬ್ಬರು ಪುತ್ರರನ್ನೂ ಬಂಧಿಸಲಾಗಿದೆ. ಇತ್ತೀಚೆಗೆ ಕೊಕೇನ್ ಸಾಗಿಸುತ್ತಿದ್ದ ವೇಳೆ ಬಂಧಿಸಲ್ಪಟ್ಟಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪಮೇಲಾ ಗೋಸ್ವಾಮಿಯನ್ನು ವಿಚಾರಿಸಿದ ವೇಳೆ ರಾಕೇಶ್ ಸಿಂಗ್ ಹೆಸರು ಬಹಿರಂಗಪಡಿಸಿದ್ದರು.

ಡ್ರಗ್ಸ್ ದಂಧೆ ಪ್ರಕರಣ ➤ ಬಿಜೆಪಿ ಮುಖಂಡ ಹಾಗೂ ಇಬ್ಬರು ಪುತ್ರರು ಪೊಲೀಸ್ ಬಲೆಗೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳ- ಕರ್ನಾಟಕ ಪ್ರಯಾಣ ನಿಷೇಧವಿಲ್ಲ, ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ➤ ಸಚಿವ ಸುಧಾಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 24. ಕರ್ನಾಟಕ ಮತ್ತು ಕೇರಳ ನಡುವಿನ ಅಂತರಾಜ್ಯ ಪ್ರಯಾಣ ನಿಷೇಧ ಮಾಡಿಲ್ಲ. ಆದರೆ ಪ್ರಯಾಣಿಸುವ 72 ಗಂಟೆಗೆ ಮೊದಲು(ಹಳೆಯದಲ್ಲ) ಕೋವಿಡ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ವಯನಾಡ್ ಜಿ.ಪಂ ಅಧಿಕಾರಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಗಡಿಯಲ್ಲಿ ವಿಧಿಸಿರುವ ನಿರ್ಬಂಧ ತೆರವುಗೊಳಿಸಬೇಕು ಎಂದು ಆಗ್ರಹಿಸಿದ್ದರು. ಸರಕಾರದ ಆದೇಶದಿಂದಾಗಿ ದಕ್ಷಿಣ ಕನ್ನಡದ ತಲಪಾಡಿ ಮಾರ್ಗವಾಗಿ ಸಂಚಾರ

ಕೇರಳ- ಕರ್ನಾಟಕ ಪ್ರಯಾಣ ನಿಷೇಧವಿಲ್ಲ, ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ➤ ಸಚಿವ ಸುಧಾಕರ್ Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ಕಾರ್ಯಕರ್ತರು ಹಾಗೂ ರೈತರ ನಡುವೆ ಘರ್ಷಣೆ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಫೆ. 23. ಬಿಜೆಪಿ ಕಾರ್ಯಕರ್ತರು ಹಾಗೂ ರೈತರ ನಡುವೆ ಸಂಘರ್ಷ ನಡೆದು ಹಲವರು ಗಾಯಗೊಂಡ ಘಟನೆ ಮುಜಫರ್ ನಗರದಲ್ಲಿ ನಡೆದಿದೆ.   ಕಳೆದ ವರ್ಷ ಸಂಸತ್ತು ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿತ್ತು. ಇದನ್ನು ವಿರೋಧಿಸಿ ಸಾವಿರಾರು ರೈತರು ದೆಹಲಿ ಗಡಿಯಲ್ಲಿ ಮೂರು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಿಜೆಪಿ ಕಾರ್ಯಕರ್ತರು ಹಾಗೂ ರೈತರ ನಡುವೆ ಘರ್ಷಣೆ ➤ ಹಲವರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಟಿಕ್-ಟಾಕ್ ಸ್ಟಾರ್ ಸಮೀರ್ ಗಾಯಕವಾಡ್ ಆತ್ಮಹತ್ಯೆ…!

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 22. ಟಿಕ್​-ಟಾಕ್ ಸ್ಟಾರ್ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈ ನಲ್ಲಿ ನಡೆದಿದೆ. ಮೃತ ಯುವಕನನ್ನು ಸಮೀರ್ ಗಾಯಕವಾಡ್ (22) ಎಂದು ಗುರುತಿಸಲಾಗಿದೆ. ಈತ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, ಅಪಾರ ಅಭಿಮಾನಿಗಳನ್ನೂ ಗಳಿಸಿದ್ದರು. ಇದೀಗ ಅವರ ಅನಿರೀಕ್ಷಿತ ಸಾವು ಅಭಿಮಾನಿಗಳಿಗೆ ಆಘಾತ ಉಂಟುಮಾಡಿದ್ದು, ಸಾವಿನ ಬಗ್ಗೆ ಹಲವು ಪ್ರಶ್ನೆಗಳು ಹುಟ್ಟಿಕೊಂಡಿವೆ. ಟಿಕ್​ಟಾಕ್ ಬ್ಯಾನ್ ನಂತರ ಇನ್​ಸ್ಟಾಗ್ರಾಂ ರೀಲ್ಸ್​ ಮೂಲಕ ಅಭಿಮಾನಿಗಳನ್ನು ತಲುಪುತ್ತಿದ್ದ ಈತ ಇನ್​ ಸ್ಟಾಗ್ರಾಂ ನಲ್ಲಿ ಸುಮಾರು 2,73,090

? ಟಿಕ್-ಟಾಕ್ ಸ್ಟಾರ್ ಸಮೀರ್ ಗಾಯಕವಾಡ್ ಆತ್ಮಹತ್ಯೆ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉನ್ನಾವೋ ಪ್ರಕರಣ ➤ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಲಖನೌ, ಫೆ. 21. ಉನ್ನಾವೋ ಬಾಲಕಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಕರಣದ ಆರೋಪಿಗಳಾದ ವಿನಯ್ ಅಲಿಯಾಸ್ ಲಂಬು ಮತ್ತು ಆತನ ಸ್ನೇಹಿತನನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನದ ವಶಕ್ಕೆ ನೀಡಿದೆ ಎಂದು ಎಎಸ್.ಪಿ ವಿಕೆ ಪಾಂಡೇ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯ ಗ್ರಾಮವೊಂದರಲ್ಲಿ ಮೇವು ತರಲು ಹೋದ ಮೂವರು ದಲಿತ ಬಾಲಕಿಯರಲ್ಲಿ ಇಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು,

ಉನ್ನಾವೋ ಪ್ರಕರಣ ➤ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಕಾಸ್ ಗಂಜ್ ಘಟನೆಯ ಪ್ರಮುಖ ಆರೋಪಿ ಮೋತಿ ಸಿಂಗ್ ಎನ್ ಕೌಂಟರ್ ಬಲಿ

(ನ್ಯೂಸ್ ಕಡಬ) newskadaba.com ಲಕ್ನೋ, ಫೆ. 21. ಕಾಸ್ ಗಂಜ್ ಎಂಬಲ್ಲಿ ಅಕ್ರಮ ಮದ್ಯ ಘಟಕಕ್ಕೆ ರೈಡ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಾನ್ಸ್ ಟೇಬಲ್ ಓರ್ವರ ಹತ್ಯೆ ಹಾಗೂ ಇನ್ಸ್ ಪೆಕ್ಟರ್ ಮೇಲೆ ಗಂಭೀರ ಹಲ್ಲೆ ನಡೆಸಿದ್ದ ಪ್ರಮುಖ ಆರೋಪಿ ಮೋತಿ ಸಿಂಗ್ ನನ್ನು ಉತ್ತರಪ್ರದೇಶ ಪೊಲೀಸರು ಎನ್ ಕೌಂಟರ್ ಮೂಲಕ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಮೋತಿ ಸಿಂಗ್ ಲಿಕ್ಕರ್ ಮಾಫಿಯಾದ ಕಿಂಗ್ ಪಿನ್ ಆಗಿದ್ದ ಎನ್ನಲಾಗಿದೆ. ಸಿಧ್

? ಕಾಸ್ ಗಂಜ್ ಘಟನೆಯ ಪ್ರಮುಖ ಆರೋಪಿ ಮೋತಿ ಸಿಂಗ್ ಎನ್ ಕೌಂಟರ್ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಗಂಟಲು ಸೀಳಿ, ಕಾರು ಚಲಾಯಿಸಿ ಪತ್ನಿಯ ಕೊಲೆಗೈದ ಪತಿ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಚೆನ್ನೈ, ಫೆ. 21. ಪತಿಯೋರ್ವ ಪತ್ನಿಯ ಗಂಟಲು ಸೀಳಿ, ಆಕೆಯ ಮೇಲೆ ಕಾರು ಚಲಾಯಿಸಿ ಕೊಲೆಗೈದ ಘಟನೆ ಕಾಂಚಿಪುರಂ ಜಿಲ್ಲೆಯಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಕೀರ್ತನಾ (28) ಎಂದು ಗುರುತಿಸಲಾಗಿದೆ. ಆರೋಪಿ ಪತಿ ಡಾ.ಗೋಕುಲ್ ಕುಮಾರ್ ಎಂದು ತಿಳಿದು ಬಂದಿದೆ. ದಂಪತಿಗಳ ನಡುವೆ ನಿರಂತರ ಜಗಳವಾಗುತ್ತಲೇ ಇತ್ತು ಎನ್ನಲಾಗಿದೆ. ಲಾಕ್ ಡೌನ್ ವೇಳೆ ಇಬ್ಬರೂ ಮನೆಯಲ್ಲೇ ಇದ್ದು, ಇವರ ನಡುವೆ ಕಲಹವೇರ್ಪಟ್ಟು ವಿಚ್ಚೇದನ ಪಡೆಯುವಲ್ಲಿಗೂ ತಲುಪಿತ್ತು. ಇವರಿಬ್ಬರ ನಡುವಿನ ಕಲಹದಲ್ಲಿ ಪತಿ ಗೋಕುಲ್ ಸಿಟ್ಟಿನಿಂದ

? ಗಂಟಲು ಸೀಳಿ, ಕಾರು ಚಲಾಯಿಸಿ ಪತ್ನಿಯ ಕೊಲೆಗೈದ ಪತಿ ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಲ್ಯಾಂಡಿಂಗ್ ವೇಳೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಏರ್ ಇಂಡಿಯಾ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಫೆ. 21. ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ಲ್ಯಾಂಡಿಂಗ್ ವೇಳೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ವಿಮಾನದೊಳಗಿದ್ದ ಎಲ್ಲ 64 ಪ್ರಯಾಣಿಕರು ಹಾಗೂ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆ ಎಂದು ವಿಜಯವಾಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಜಿ.ಮಧುಸೂದನ್ ರಾವ್ ಹೇಳಿದ್ದಾರೆ. ಹಲವಾರು ದೀಪಗಳನ್ನು ಹೊಂದಿದ್ದ ವಿದ್ಯುತ್ ಕಂಬವು ಸಂಪೂರ್ಣವಾಗಿ ನೆಲಕ್ಕಪ್ಪಳಿಸಿರುವುದು ದೃಶ್ಯದಲ್ಲಿ ಕಂಡುಬಂದಿದ್ದು, ವಿದ್ಯುತ್ ಕಂಬಕ್ಕೆ ಬಡಿದ ವಿಮಾನದ ಬಲಬದಿಯ ರೆಕ್ಕೆ ಸ್ವಲ್ಪ ನಜ್ಜುಗುಜ್ಜಾಗಿದೆ.

? ಲ್ಯಾಂಡಿಂಗ್ ವೇಳೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಏರ್ ಇಂಡಿಯಾ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ರಾಷ್ಟ್ರ ರಾಜಧಾನಿಯಲ್ಲಿ ಪ್ರತೀ ಐದು ಗಂಟೆಗೊಮ್ಮೆ ಅತ್ಯಾಚಾರ ಪ್ರಕರಣ ದಾಖಲು ➤ ಆತಂಕಕಾರಿ ಅಂಶವನ್ನು ಬಿಡುಗಡೆಗೊಳಿಸಿದ ದಿಲ್ಲಿ ಪೊಲೀಸ್

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 20. ರಾಷ್ಟ್ರ ರಾಜಧಾನಿಯಾದ ದೆಹಲಿಯಲ್ಲಿ ಪ್ರತೀ ಐದು ಗಂಟೆಗೊಂದು ಅತ್ಯಾಚಾರ, 19 ಗಂಟೆಗೊಂದು ಕೊಲೆ, 15 ನಿಮಿಷಕ್ಕೊಂದು ಕಾರು ಕಳ್ಳತನ, ಗಂಟೆಗೊಂದು ಸರಗಳ್ಳತನ ನಡೆಯುತ್ತಿದೆ ಎಂಬ ಆತಂಕಕಾರಿ ಅಂಕಿ ಅಂಸವನ್ನು ದಿಲ್ಲಿ ಪೊಲೀಸರು ಬಹಿರಂಗಗೊಳಿಸಿದ್ದಾರೆ. 2019ರಲ್ಲಿ ನಾಲ್ಕು ಗಂಟೆಗೊಂದು ಅತ್ಯಾಚಾರ, 17 ಗಂಟೆಗೊಂದು ಹತ್ಯೆ ಮತ್ತು 12 ನಿಮಿಷಕ್ಕೊಂದು ವಾಹನ ಕಳ್ಳತನ ನಡೆಯುತ್ತಿತ್ತು. ಆದರೆ ಸರಗಳ್ಳತನ ಪ್ರಕರಣಗಳು 2019ರಲ್ಲಿ ದಿನಕ್ಕೆ ಸರಾಸರಿ 17 ವರದಿಯಾದರೆ, ಇದೀಗ ಪ್ರತಿದಿನ ಸರಾಸರಿ 24

? ರಾಷ್ಟ್ರ ರಾಜಧಾನಿಯಲ್ಲಿ ಪ್ರತೀ ಐದು ಗಂಟೆಗೊಮ್ಮೆ ಅತ್ಯಾಚಾರ ಪ್ರಕರಣ ದಾಖಲು ➤ ಆತಂಕಕಾರಿ ಅಂಶವನ್ನು ಬಿಡುಗಡೆಗೊಳಿಸಿದ ದಿಲ್ಲಿ ಪೊಲೀಸ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top