ರಾಷ್ಟ್ರೀಯ ನ್ಯೂಸ್

ಸಾಲ ನೀಡಲಿಲ್ಲವೆಂದು ವೃದ್ದ ದಂಪತಿಯ ಮೇಲೆ ಹಲ್ಲೆ ➤ ವೃದ್ದ ಮೃತ್ಯು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಫೆ. 13. ಸಾಲ ನೀಡಲಿಲ್ಲ ಎಂಬ ಹಿನ್ನೆಲೆ ಅಂಗಡಿ ಮಾಲಕ ಹಾಗೂ ಅವರ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಅಂಗಡಿ ಮಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ. ಮೃತರನ್ನು ನ್ಯಾಮತಿ ತಾಲೂಕಿನ ಸಿದ್ದಾಪುರದ ವಿರೂಪಾಕ್ಷಪ್ಪ ಎಂದು ಗುರುತಿಸಲಾಗಿದೆ. ಸಿಗರೇಟ್ ಹಾಗೂ ಕಿರಾಣಿ ಸಾಮಾನು ಸಾಲ ನೀಡಲಿಲ್ಲ ಎಂದು ಟಿ.ಮಂಜನಾಯ್ಕ, ಸಿದ್ದೇಶ್ ನಾಯ್ಕ ಮತ್ತು ನಾಗರಾಜ್ ನಾಯ್ಕ ಎಂಬ ಆರೋಪಿಗಳು ರಾಡ್ ನಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆ […]

ಸಾಲ ನೀಡಲಿಲ್ಲವೆಂದು ವೃದ್ದ ದಂಪತಿಯ ಮೇಲೆ ಹಲ್ಲೆ ➤ ವೃದ್ದ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಕುವಿನಿಂದ ಇರಿದು ಬಿಜೆಪಿ ಕಾರ್ಯಕರ್ತನ ಕೊಲೆ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 12. ಬಿಜೆಪಿ ಕಾರ್ಯಕರ್ತನನ್ನು ಇರಿದು ಕೊಲೆ ಮಾಡಿದ ಘಟನೆ ದೆಹಲಿಯ ಮಂಗೋಲ್ಪುರಿ ಪ್ರದೇಶದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ರಿಂಕು ಶರ್ಮಾ ಎಂದು ಗುರುತಿಸಲಾಗಿದೆ. ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ನಡೆದ ವಾಗ್ವಾದದಲ್ಲಿ ರಿಂಕು, ಡ್ಯಾನಿಶ್ ಎಂಬಾತನಿಗೆ ಕಪಾಳಮೋಕ್ಷ ಮಾಡಿದ್ದು, ಈ ಸಂದರ್ಭ ಆತನ ಗೆಳೆಯರು ರಿಂಕು ಮೇಲೆ ಚೂರಿಯಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಮತ್ತು ಅವರಲ್ಲಿ ಯಾರೂ ಈ ಹಿಂದೆ ಯಾವುದೇ ಕ್ರಿಮಿನಲ್ ದಾಖಲೆಗಳನ್ನು

ಚಾಕುವಿನಿಂದ ಇರಿದು ಬಿಜೆಪಿ ಕಾರ್ಯಕರ್ತನ ಕೊಲೆ ➤ ನಾಲ್ವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ನ್ಯಾಯಾಲಯದಿಂದ ಹಿಂತಿರುಗುತ್ತಿದ್ದ ಇಬ್ಬರು ಆರೋಪಿಗಳ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.com ತಮಿಳುನಾಡು, ಫೆ. 11. ನ್ಯಾಯಾಲಯದಿಂದ ಮನೆಗೆ ಹಿಂದಿರುಗುತ್ತಿದ್ದ ಇಬ್ಬರು ಆರೋಪಿಗಳನ್ನುಗುಂಪೊಂದು ಹತ್ಯೆ ಮಾಡಿರುವ ಘಟನೆ ಈರೋಡ್ ನ ಬೀದಿಯಲ್ಲಿ ನಡೆದಿದೆ. 30 ಮತ್ತು 38 ವರ್ಷ ವಯಸ್ಸಿನ ಇಬ್ಬರು ವ್ಯಕ್ತಿಗಳು ಮಧ್ಯಾಹ್ನ 2 ಗಂಟೆಯ ವೇಳೆಗೆ ವೀರಪ್ಪಚತ್ರಂ ಎಂಬ ಪ್ರದೇಶದ ಕಿರಿದಾದ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸುಮಾರು 7ರಿಂದ 8 ಜನರ ಗ್ಯಾಂಗಗ ಒಂದು ಅವರನ್ನು ತಡೆದು ಆಯುಧಗಳಿಂದ ಹಲ್ಲೆ ನಡೆಸಿ ಕೊಂದು ಹಾಕಿ ಪರಾರಿಯಾಗಿದ್ದಾರೆ. 2018 ರಲ್ಲಿ ವ್ಯಕ್ತಿಯ ಕೊಲೆ ಪ್ರಕರಣದ

? ನ್ಯಾಯಾಲಯದಿಂದ ಹಿಂತಿರುಗುತ್ತಿದ್ದ ಇಬ್ಬರು ಆರೋಪಿಗಳ ಬರ್ಬರ ಕೊಲೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಮರಕ್ಕೆ ಢಿಕ್ಕಿ ಹೊಡೆದು ಕಾರು ಪಲ್ಟಿ ➤ ನಾಲ್ವರು ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಫೆ. 10. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾಗೌರ್​ ನ ನಾಗಡಿ ರಸ್ತೆಯಲ್ಲಿ ನಡೆದಿದೆ. ವೇಗವಾಗಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು, ಮರಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯ ಕುರಿತು ಪೊಲೀಸ್​ ಠಾಣೆಯಲ್ಲಿ

? ಮರಕ್ಕೆ ಢಿಕ್ಕಿ ಹೊಡೆದು ಕಾರು ಪಲ್ಟಿ ➤ ನಾಲ್ವರು ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ಕಾಸರಗೋಡು: ಲಾರಿ ಹಾಗೂ ಕಾರು ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಮೂವರಿಗರ ಗಾಯ

(ನ್ಯೂಸ್ ಕಡಬ) newskadaba.com. ಕಾಸರಗೋಡು, ಫೆ. 08. ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಬಂದ್ಯೋಡು ಮುಟ್ಟಂ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಮುಟ್ಟಂ ಸೈದಾಲಿ ಎಂದು ಗುರುತಿಸಲಾಗಿದೆ. ಇವರ ಜೊತೆಗಿದ್ದ ಸೈದಾಲಿ ಅವರ ಮಗನ ಪತ್ನಿ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಕುಂಬಳೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

? ಕಾಸರಗೋಡು: ಲಾರಿ ಹಾಗೂ ಕಾರು ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಮೂವರಿಗರ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? ದಂಡ ಹಾಕಿದ್ದಕ್ಕೆ ಟ್ರಾಫಿಕ್ ಸಿಗ್ನಲ್ ಹಾಗೂ ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ ಭೂಪ…!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಫೆ. 05. ದಂಡ ಹಾಕಿದ್ದಾರೆ ಎಂಬ ಕೋಪದಿಂದ ವ್ಯಕ್ತಿಯೋರ್ವ ಟ್ರಾಫಿಕ್ ಸಿಗ್ನಲ್ ಮತ್ತು ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ ಆರೋಪಿ ವಿದ್ಯುತ್ ಇಲಾಖೆಯ ನೌಕರನನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಎ.ರಮೇಶ್ ಎಂದು ಗುರುತಿಸಲಾಗಿದೆ. ಈತ ಸಂಚಾರಿ ನಿಯಮ ಉಲ್ಲಂಘಿಸಿದ್ದರಿಂದ ಪೊಲೀಸರು ದಂಡ ವಿಧಿಸಿದ್ದರು. ಕೆಲ ದಿನಗಳ ಹಿಂದೆ ರಮೇಶ್ ಅವರ ಬೈಕನ್ನು ಓರ್ವ ಅಪ್ರಾಪ್ತ ಓಡಿಸುತ್ತಿದ್ದು, ಹಾಗಾಗಿ ಪೊಲೀಸರು ಬೈಕ್ ತಡೆ ಹಿಡಿದು, ರಮೇಶ್ ಮನವಿ ಮಾಡಿಕೊಂಡರಾದರೂ ನಿಯಮದ

? ದಂಡ ಹಾಕಿದ್ದಕ್ಕೆ ಟ್ರಾಫಿಕ್ ಸಿಗ್ನಲ್ ಹಾಗೂ ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ ಭೂಪ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

?ಮರಾಠಿ ಮಾತನಾಡುವಂತೆ ಒತ್ತಾಯಿಸಿ ಕನ್ನಡಿಗ ಲಾರಿ ಚಾಲಕನಿಗೆ ಹಲ್ಲೆ..!

(ನ್ಯೂಸ್ ಕಡಬ) newskadaba.com ಬೆಳಗಾವಿ, ಫೆ. 06. ಮರಾಠಿಯಲ್ಲಿ ಮಾತನಾಡುವಂತೆ ಒತ್ತಾಯಿಸಿ ಕರ್ನಾಟಕದ ಲಾರಿ ಚಾಲಕನೋರ್ವನ ಮೇಲೆ ಮರಾಠಿಗರು ಹಲ್ಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ತುಮಕೂರು ತಾಲೂಕಿನ ಶಿರಾ ಲಾರಿ ಚಾಲಕ ಗೋವಿಂದ ಎಂದು ಗುರುತಿಸಲಾಗಿದೆ. ಇವರು ಗುಜರಾತಿನ ಅಹಮದಾಬಾದ್‌ ನಿಂದ ಬೆಂಗಳೂರಿಗೆ ಬರುತ್ತಿದ್ದ ಸಂದರ್ಭ ಮಹಾರಾಷ್ಟ್ರದ ಸತಾರಾ ಟೋಲ್ ಗೇಟ್ ಬಳಿ ಶುಕ್ರವಾರ ರಾತ್ರಿ ಎಂಟು ಗಂಟೆ ವೇಳೆಗೆ, ಮರಾಠಿಗರು ಅರೆ ಬೆತ್ತಲೆ ಮಾಡಿ ಅವರಿಗೆ ಹಲ್ಲೆ ನಡೆಸಿ, ಬಟ್ಟೆಗಳನ್ನು ಹರಿದು ಹಾಕಿ

?ಮರಾಠಿ ಮಾತನಾಡುವಂತೆ ಒತ್ತಾಯಿಸಿ ಕನ್ನಡಿಗ ಲಾರಿ ಚಾಲಕನಿಗೆ ಹಲ್ಲೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

? 5 ಕೋಟಿ ನೀಡಿದರೆ ಪ್ರಧಾನಿಯನ್ನು ಕೊಲ್ಲುವುದಾಗಿ ಪೋಸ್ಟ್ ವೈರಲ್… ➤ ಉದ್ಯಮಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುದುಚೇರಿ, ಫೆ. 05. ಐದು ಕೋಟಿ ನೀಡಿದರೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೊಲ್ಲುವುದಾಗಿ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿದ ಉದ್ಯಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರಿಯಲ್ ಎಸ್ಟೇಟ್ ಒಂದರ ಉದ್ಯಮಿ ಆರ್ಯನ್‌ ಕುಪ್ಪಂ ಗ್ರಾಮದ ನಿವಾಸಿ ಸತ್ಯಾನಂದಂ(43) ಎಂದು ಗುರುತಿಸಲಾಗಿದೆ. ಈತನ ಬಂಧನದ ನಂತರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನನ್ನು ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿದೆ.

? 5 ಕೋಟಿ ನೀಡಿದರೆ ಪ್ರಧಾನಿಯನ್ನು ಕೊಲ್ಲುವುದಾಗಿ ಪೋಸ್ಟ್ ವೈರಲ್… ➤ ಉದ್ಯಮಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಹನ ಸವಾರರಿಗೆ ಬಿಗ್ ಶಾಕ್ ➤ ಗರಿಷ್ಠ ಮಟ್ಟದ ದಾಖಲೆ ಬರೆದ ಪೆಟ್ರೋಲ್, ಡೀಸೆಲ್ ಬೆಲೆ…

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 04. ರಾಷ್ಟ್ರರಾಜಧಾನಿಯಲ್ಲಿ ಗುರುವಾರದಂದು ಪೆಟ್ರೋಲ್ ಮಾರಾಟದ ಬೆಲೆ ಹೊಸ ದಾಖಲೆಯ ಮಟ್ಟವನ್ನು ತಲುಪಿದೆ. ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್ ಗೆ 35 ಪೈಸೆ ಹೆಚ್ಚಳ ಮಾಡಲಾಗಿದ್ದು, ದೆಹಲಿಯಲ್ಲಿ ಪೆಟ್ರೋಲ್ 86.65 ರೂ., ಡೀಸೆಲ್ 76.83 ರೂಪಾಯಿಗೆ ಮಾರಾಟವಾಗುತ್ತಿದೆ. 29 ದಿನಗಳವರೆಗೆ ದರಗಳನ್ನು ಸ್ಥಿರವಾಗಿ ಇರಿಸಿಕೊಂಡಿದ್ದ ತೈಲಕಂಪನಿಗಳು ಜನವರಿ ಆರಂಭದಿಂದಲೇ ಇಂಧನ ದರ ಹೆಚ್ಚಳ ಮಾಡಲು ಆರಂಭಿಸಿವೆ.

ವಾಹನ ಸವಾರರಿಗೆ ಬಿಗ್ ಶಾಕ್ ➤ ಗರಿಷ್ಠ ಮಟ್ಟದ ದಾಖಲೆ ಬರೆದ ಪೆಟ್ರೋಲ್, ಡೀಸೆಲ್ ಬೆಲೆ… Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ➤ ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ಮೀರಾ ರಾಘವೇಂದ್ರ..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 04. ಹಿಂದೂ ಧರ್ಮದ ಬಗ್ಗೆ ಸಾಹಿತಿ ಪ್ರೊ. ಭಗವಾನ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಾಹಿತಿ ಭಗವಾನ್ ಅವರ ಮುಖಕ್ಕೆ ಬಿಜೆಪಿ ಪರ ವಕೀಲೆ ಮೀರಾ ರಾಘವೇಂದ್ರ ಅವರು ಕೋರ್ಟ್ ಆವರಣದಲ್ಲಿ ಮಸಿ ಬಳಿದ ಘಟನೆ ನಡೆದಿದೆ. ಹಿಂದೂ ಧರ್ಮವನ್ನು ಅವಹೇಳಿಸಿದ್ದಾರು ಎಂದು ಮೀರಾ ಅವರು ಪ್ರಕರಣ ದಾಖಲಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆಯಲು ಕೋರ್ಟ್ ಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಹಿಂದೂ ಧರ್ಮ

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ➤ ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ಮೀರಾ ರಾಘವೇಂದ್ರ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top