ಸಾಲ ನೀಡಲಿಲ್ಲವೆಂದು ವೃದ್ದ ದಂಪತಿಯ ಮೇಲೆ ಹಲ್ಲೆ ➤ ವೃದ್ದ ಮೃತ್ಯು
(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಫೆ. 13. ಸಾಲ ನೀಡಲಿಲ್ಲ ಎಂಬ ಹಿನ್ನೆಲೆ ಅಂಗಡಿ ಮಾಲಕ ಹಾಗೂ ಅವರ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಅಂಗಡಿ ಮಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ. ಮೃತರನ್ನು ನ್ಯಾಮತಿ ತಾಲೂಕಿನ ಸಿದ್ದಾಪುರದ ವಿರೂಪಾಕ್ಷಪ್ಪ ಎಂದು ಗುರುತಿಸಲಾಗಿದೆ. ಸಿಗರೇಟ್ ಹಾಗೂ ಕಿರಾಣಿ ಸಾಮಾನು ಸಾಲ ನೀಡಲಿಲ್ಲ ಎಂದು ಟಿ.ಮಂಜನಾಯ್ಕ, ಸಿದ್ದೇಶ್ ನಾಯ್ಕ ಮತ್ತು ನಾಗರಾಜ್ ನಾಯ್ಕ ಎಂಬ ಆರೋಪಿಗಳು ರಾಡ್ ನಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆ […]
ಸಾಲ ನೀಡಲಿಲ್ಲವೆಂದು ವೃದ್ದ ದಂಪತಿಯ ಮೇಲೆ ಹಲ್ಲೆ ➤ ವೃದ್ದ ಮೃತ್ಯು Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್







