ರಾಷ್ಟ್ರೀಯ ನ್ಯೂಸ್

ಜ. 26ಕ್ಕೆ ಕಿಸಾನ್ ಪರೇಡ್ ➤ 25 ಸಾವಿರ ಟ್ರಾಕ್ಟರ್ ದೆಹಲಿಗೆ ಆಗಮಿಸುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 25. ಜ.26ರ ಗಣರಾಜ್ಯೋತ್ಸವದಂದು ನಡೆಯಲಿರುವ ಕಿಸಾನ್ ಪರೇಡ್ ನಲ್ಲಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಸುಮಾರು 25 ಸಾವಿರ ಟ್ರ್ಯಾಕ್ಟರ್ ಗಳು ಭಾಗವಹಿಸಲಿವೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕೈಟ್ ತಿಳಿಸಿದ್ದಾರೆ. ಗಣರಾಜ್ಯೋತ್ಸವದಂದು ಸುಮಾರು 25 ಸಾವಿರ ಟ್ರ್ಯಾಕ್ಟರ್​ಗಳು ಇಲ್ಲಿಗೆ ಆಗಮಿಸಲಿದ್ದು, ಟ್ರ್ಯಾಕ್ಟರ್ ರ್ಯಾಲಿ ನಡೆಸಲಾಗುವುದು, ಯಾವುದೇ ರಾಜಕೀಯ ವ್ಯಕ್ತಿಯೂ ಇದರಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ ಎಂದು ವಕ್ತಾರರು ತಿಳಿಸಿದ್ದಾರೆ.

ಜ. 26ಕ್ಕೆ ಕಿಸಾನ್ ಪರೇಡ್ ➤ 25 ಸಾವಿರ ಟ್ರಾಕ್ಟರ್ ದೆಹಲಿಗೆ ಆಗಮಿಸುವ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

➤➤ ವಿಶೇಷ ಲೇಖನ ರಾಷ್ಟ್ರಧ್ವಜ -ನಿಮಗೆಷ್ಟು ಗೊತ್ತು? ✍️ ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜ. 25. ಪ್ರತಿ ದೇಶವು ತಮ್ಮದೇ ಆದ ರಾಷ್ಟ್ರಧ್ವಜ, ರಾಷ್ಟ್ರಗೀತೆ ಮತ್ತು ರಾಷ್ಟ್ರ ಲಾಂಛನ ಹೊಂದಿದೆ. ನಮ್ಮ ಭಾರತ ದೇಶವೂ ಅದಕ್ಕೆ ಹೊರತಲ್ಲ. ನಮ್ಮ ರಾಷ್ಟ್ರಗೀತೆ ಜನಗಣಮನ, ರಾಷ್ಟ್ರ ಲಾಂಛನ ಅಶೋಕಚಕ್ರ ಮತ್ತು ರಾಷ್ಟ್ರಧ್ವಜ ಕೇಸರಿ, ಬಿಳಿ, ಹಸಿರು ಬಣ್ಣದಿಂದ ಕೂಡಿದ ತ್ರಿವರ್ಣ ಪತಾಕೆ ಆಗಿರುತ್ತದೆ. ರಾಷ್ಟ್ರಧ್ವಜ ಎನ್ನುವುದು ಸಾರ್ವಭೌಮತ್ವದ ಸಂಕೇತವಾಗಿದ್ದು, ಎಲ್ಲರೂ ಅದನ್ನು ಗೌರವಿಸಲೇಬೇಕು. ರಾಷ್ಟ್ರಧ್ವಜಕ್ಕೆ ಅಪಮಾನವಾದರೆ ದೇಶಕ್ಕೆ ಅಪಮಾನವಾದಂತೆ, ಅವಮಾನ ಮಾಡಿದವರು ದೇಶದ್ರೋಹಿಯಾಗುತ್ತಾನೆ. ನಮ್ಮ ಭಾರತದ ರಾಷ್ಟ್ರಧ್ವಜವನ್ನು ಉಕ್ಕಿನ ಮನುಷ್ಯ

➤➤ ವಿಶೇಷ ಲೇಖನ ರಾಷ್ಟ್ರಧ್ವಜ -ನಿಮಗೆಷ್ಟು ಗೊತ್ತು? ✍️ ಡಾ. ಮುರಲೀ ಮೋಹನ ಚೂಂತಾರು Read More »

ರಾಷ್ಟ್ರೀಯ ನ್ಯೂಸ್

ಕಾಡಾನೆ ದಾಳಿಗೆ ಒಳಗಾಗಿ ಉಪನ್ಯಾಸಕಿ ಮೃತ್ಯು

(ನ್ಯೂಸ್ ಕಡಬ) newskadaba.com ವಯನಾಡ್‌, ಜ. 24. ಆನೆ ದಾಳಿಗೊಳಗಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೇರಳದ ವಯನಾಡ್‌ ಜಿಲ್ಲೆಯ ಮೆಪ್ಪಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಕಣ್ಣೂರು ಮೂಲದ ಸಹನಾ ಎಂದು ಗುರುತಿಸಲಾಗಿದೆ. ಇವರು ಶನಿವಾರದಂದು ತಮ್ಮ ಕುಟುಂಬದ ಇಬ್ಬರು ಸದಸ್ಯರೊಂದಿಗೆ ಮೆಪ್ಪಾಡಿಯ ‘ರೈನ್‌ ಫಾರೆಸ್ಟ್‌ ರೆಸಾರ್ಟ್‌’ ಗೆ ಬಂದಿದ್ದು, ಈ ವೇಳೆ ಅವರು ಟೆಂಟ್‌ ವೊಂದರಲ್ಲಿ ತಂಗಿದ್ದರು. ಈ ಸಂದರ್ಭದಲ್ಲಿ ಆನೆಯ ಶಬ್ಧ ಕೇಳಿ ಸಹಾನಾ ಮತ್ತು ಅವರ ಕುಟುಂಬದ ಸದಸ್ಯರಿಬ್ಬರು ಟೆಂಟ್‌ ನಿಂದ ಹೊರ ಬಂದಿದ್ದು,

ಕಾಡಾನೆ ದಾಳಿಗೆ ಒಳಗಾಗಿ ಉಪನ್ಯಾಸಕಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾರ್ಚ್-ಎಪ್ರಿಲ್ ವೇಳೆಗೆ ರೂ. ನೂರರ ಜೊತೆ ಹತ್ತು, ಐದರ ಹಳೆ ನೋಟು ಚಲಾವಣೆ ಸ್ಥಗಿತ…!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 24. ಆರ್.ಬಿ.ಐ ನೂರರ ಹಳೆ ನೋಟನ್ನು ಹಂತ ಹಂತವಾಗಿ ಹಿಂಪಡೆಯುವುದರ ಬೆನ್ನಲ್ಲೇ ಹತ್ತು ಮತ್ತು ಐದು ರುಪಾಯಿಯ ಹಳೆ ನೋಟನ್ನೂ ಹಿಂಪಡೆಯಲು ನಿರ್ಧರಿಸಿದೆ. ಈ ಕುರಿತು ಆರ್.ಬಿ.ಐ ಅಧಿಕೃತವಾಗಿ ಹೇಳದಿದ್ದರೂ, ಮಾರ್ಚ್, ಎಪ್ರಿಲ್ ವೇಳೆಗೆ ಈ ಹಳೆಯ ನೋಟುಗಳು ಪೂರ್ತಿಯಾಗಿ ಚಲಾವಣೆ ಸ್ಥಗಿತಗೊಳ್ಳಲಿದೆ ಹಾಗೂ ಹಳೆಯ ನೋಟುಗಳನ್ನೆಲ್ಲ ಶಾಶ್ವತವಾಗಿ ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರಿಸಿದೆ ಎನ್ನುವ ಮಾಹಿತಿ ಕೇಳಿಬರುತ್ತಿದೆ. ಈಗಾಗ್ಲೇ 100, 10 ಮತ್ತು 5ರ ಹೊಸ ನೋಟುಗಳು

ಮಾರ್ಚ್-ಎಪ್ರಿಲ್ ವೇಳೆಗೆ ರೂ. ನೂರರ ಜೊತೆ ಹತ್ತು, ಐದರ ಹಳೆ ನೋಟು ಚಲಾವಣೆ ಸ್ಥಗಿತ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಹಾಡಹಗಲೇ ದುಷ್ಕರ್ಮಿಗಳಿಂದ ವ್ಯಕ್ತಿಯ ಕೊಲೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 24. ಹಾಡುಹಗಲೇ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳ ಗುಂಪೊಂದು ಥಳಿಸಿ ಕೊಲೆಗೈದ ಘಟನೆ ಶನಿವಾರ ಮಧ್ಯಾಹ್ನ ಕಾಸರಗೋಡು ನಗರದಲ್ಲಿ ನಡೆದಿದೆ. ಮೃತರನ್ನು ಚೆಮ್ನಾಡ್ ದೇಳಿಯ ಮುಹಮ್ಮದ್ ರಫೀಕ್ (48) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಆಸ್ಪತ್ರೆಯೊಂದರ ಸಮೀಪದ ಮೆಡಿಕಲ್ ಸ್ಟೋರ್ ನಲ್ಲಿ ಔಷಧಿ ಖರೀದಿಸುತ್ತಿದ್ದ ಸಂದರ್ಭ ಅಲ್ಲಿಗೆ ಆಗಮಿಸಿದ ಗುಂಪೊಂದು ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ರಫೀಕ್ ಆಸ್ಪತ್ರೆಗೆ ಕರೆದೊಯ್ದರೂ ಆಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕಾಸರಗೋಡು ಡಿವೈ.ಎಸ್.ಪಿ. ಪಿ.ಬಾಲಕೃಷ್ಣನ್

ಕಾಸರಗೋಡು: ಹಾಡಹಗಲೇ ದುಷ್ಕರ್ಮಿಗಳಿಂದ ವ್ಯಕ್ತಿಯ ಕೊಲೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿರತೆಯನ್ನೇ ಕೊಂದು ಸಾಂಬಾರ್ ಮಾಡಿದ ಕಿರಾತಕರು ➤ ಅರಣ್ಯಾಧಿಕಾರಿಗಳಿಂದ ಐವರ ಬಂಧನ

(ನ್ಯೂಸ್ ಕಡಬ) newskadaba.com ಕೇರಳ, ಜ. 23. ಕಿರಾತಕರ ಗ್ಯಾಂಗ್ ಒಂದು ನರಭಕ್ಷಕ ಚಿರತೆಯನ್ನೇ ಕೊಂದು ಅದನ್ನು ಚೆನ್ನಾಗಿ ಸಾಂಬಾರ್ ಮಾಡಿ ತಿಂದ 5 ಜನರನ್ನು ಇದೀಗ ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಕೊಲ್ಲಿಕೊಲ್ವಿಲ್ ನ ವಿನೋದ್(45), ಕುರಿಯಾ ಕೋಸ್(74), ಸಿ.ಎಸ್ ಬಿನು(50), ಮಲಾಯಿಲ್ ಸಾಲಿ ಕಂಜಪ್ಪನ್(54) ಹಾಗೂ ವಿನ್ಸೆಂಟ್(50) ಎಂದು ಗುರುತಿಸಲಾಗಿದೆ. ಆರೋಪಿಗಳಲ್ಲಿ ವಿನೋದ್ ಎಂಬಾತ ಅರಣ್ಯದಿಂದ 100 ಮೀಟರ್ ದೂರದಲ್ಲಿರುವ ಖಾಸಗಿ ಭೂಮಿಯಲ್ಲಿ ಚಿರತೆ ಹಿಡಿಯಲು ಕುಣಿಕೆ

ಚಿರತೆಯನ್ನೇ ಕೊಂದು ಸಾಂಬಾರ್ ಮಾಡಿದ ಕಿರಾತಕರು ➤ ಅರಣ್ಯಾಧಿಕಾರಿಗಳಿಂದ ಐವರ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾಲು ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ ➤ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರ..!

(ನ್ಯೂಸ್ ಕಡಬ) newskadaba.com ರಾಂಚಿ, ಜ. 23. ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಆರ್‌.ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇವು ಹಗರಣ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ್ (72) ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕಳೆದೆರಡು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರಿಗೆ ಶುಕ್ರವಾರದಂದು ನ್ಯುಮೋನಿಯಾ ಇರುವುದು ಕಂಡುಬಂದಿದೆ.

ಲಾಲು ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ ➤ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಿಕ್ಷಾ ಹಾಗೂ ಕಂಟೇನರ್ ನಡುವೆ ಢಿಕ್ಕಿ ➤ 7 ಮಂದಿ ಮೃತ್ಯು, 15ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹೈದ್ರಾಬಾದ್, ಜ. 22. ಆಟೋ ರಿಕ್ಷಾ ಹಾಗೂ ಕಂಟೇನರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಂಗಡಿಪೇಟ್ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಆಟೋ ಚಾಲಕ ಮಲ್ಲೇಶ್, ಪೆದ್ದಮ್ಮ, ನೋಮಲ ಸೈದಮ್ಮ ಕೊಟ್ಟಂ, ಇದ್ದಮ್ಮ, ಮಲ್ಲಮ್ಮ ಹಾಗೂ ಅಂಜನಮ್ಮ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ 13 ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಮೃತಪಟ್ಟವರೆಲ್ಲರೂ ಕೂಲಿ

ರಿಕ್ಷಾ ಹಾಗೂ ಕಂಟೇನರ್ ನಡುವೆ ಢಿಕ್ಕಿ ➤ 7 ಮಂದಿ ಮೃತ್ಯು, 15ಕ್ಕೂ ಅಧಿಕ ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಬಡ್ಡಿ ಆಡುತ್ತಿದ್ದ ವೇಳೆಯೇ ಕಬಡ್ಡಿ ಪ್ರೇಮಿ ಮೃತ್ಯು

(ನ್ಯೂಸ್ ಕಡಬ) newskadaba.com ಛತ್ತೀಸಗಢ, ಜ. 22. ಕಬಡ್ಡಿ ಪ್ರೇಮಿ ಯುವಕನೋರ್ವ ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಛತ್ತೀಸಗಢ ಧಾಮ್‌ ತಾರಿ ಜಿಲ್ಲೆಯ ಗೋಜಿ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕೋಕಾಡಿ ಗ್ರಾಮದ ನರೇಂದ್ರ ಸಾಹು ಎಂದು ಗುರುತಿಸಲಾಗಿದೆ. ಈತ ರಾತ್ರಿ ವೇಳೆ ನಡೆದ ಕಬಡ್ಡಿ ಪಂದ್ಯಾಟದಲ್ಲಿ ರೈಡರ್ ಆಗಿ ಎದುರಾಳಿಗಳ ಕೋರ್ಟ್‌ಗ ಕಾಲಿರಿಸಿದ್ದು, ಬಳಿಕ ಈತನನ್ನು ಎದುರಾಳಿ ತಂಡವು ಹಿಡಿದಿದೆ. ಈ ವೇಳೆ ಆತ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ತಕ್ಷಣವೇ ಸಾಹುನನ್ನು ಆಸ್ಪತ್ರೆಗೆ

ಕಬಡ್ಡಿ ಆಡುತ್ತಿದ್ದ ವೇಳೆಯೇ ಕಬಡ್ಡಿ ಪ್ರೇಮಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

100 ರೂ. ಹಳೆಯ ನೋಟು ನಿಮ್ಮಲ್ಲಿದೆಯೇ..? ಹಾಗಾದರೆ ಈಗಲೇ ಬ್ಯಾಂಕ್‌ಗೆ ನೀಡಿ ➤ ಹಳೆಯ ನೋಟುಗಳನ್ನು ಹಿಂಪಡೆದ ರಿಸರ್ವ್ ಬ್ಯಾಂಕ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ.22. ನೀವು 100 ರೂಪಾಯಿಯ ಹಳೆಯ ನೋಟುಗಳನ್ನು ತೆಗೆದಿರಿಸುವುದಾದರೆ ಇಲ್ಲಿ ಗಮನಿಸಲೇಬೇಕಿದೆ. ಹಳೆಯ 100 ರೂ. ನೋಟುಗಳನ್ನು ಮಾರ್ಚ್ ಅಂತ್ಯದೊಳಗೆ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ ಎಂದು ಸಹಾಯಕ ಮಹಾಪ್ರಬಂಧಕ ಬಿ.ಎಂ.ಮಹೇಶ್ ತಿಳಿಸಿದ್ದಾರೆ. ಹಳೆಯ ನೋಟುಗಳನ್ನು ಹೋಲುವ ಖೋಟಾ ನೋಟುಗಳು ಹೆಚ್ಚಾಗಿರುವುದರಿಂದ 100 ರ ಮುಖಬೆಲೆಯ ಹಳೆಯ ನೋಟುಗಳನ್ನು ಹಿಂಪಡೆಯಲಾಗುತ್ತಿದ್ದು, ಕಳೆದ 6 ವರ್ಷಗಳಿಂದ ಈ ನೋಟುಗಳು ಮುದ್ರಣವಾಗುತ್ತಿಲ್ಲ. ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯಲಾಗುತ್ತಿದ್ದು, ಮಾರ್ಚ್ ಅಂತ್ಯಕ್ಕೆ

100 ರೂ. ಹಳೆಯ ನೋಟು ನಿಮ್ಮಲ್ಲಿದೆಯೇ..? ಹಾಗಾದರೆ ಈಗಲೇ ಬ್ಯಾಂಕ್‌ಗೆ ನೀಡಿ ➤ ಹಳೆಯ ನೋಟುಗಳನ್ನು ಹಿಂಪಡೆದ ರಿಸರ್ವ್ ಬ್ಯಾಂಕ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top