ರಾಷ್ಟ್ರೀಯ ನ್ಯೂಸ್

ಮದುವೆಗೆ ಒಪ್ಪದ ಮಗಳನ್ನೇ 1ಲಕ್ಷ ರೂ.ಗೆ ಮಾರಿದ ಪೋಷಕರು..!

(ನ್ಯೂಸ್ ಕಡಬ) newskadaba.com ಜೈಪುರ, ಜ. 20. 13 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಮದುವೆಗೆ ಒಪ್ಪಲಿಲ್ಲವೆಂದು ಒಂದು ಲಕ್ಷ ರೂ. ಗಳಿಗೆ ಮಾರಾಟ ಮಾಡಿದ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ನಡೆದಿದೆ. ಡಿಸೆಂಬರ್ ತಿಂಗಳಲ್ಲಿ ಬಾಲಕಿಗೆ ಹೆತ್ತವರು ವಿವಾಹ ನಿಶ್ಚಯಿಸಿದ್ದು, ಆದರೆ ಬಾಲಕಿ ಮದುವೆಗೆ ಒಪ್ಪಿರಲಿಲ್ಲ. ಈ ವೇಳೆ ಚಂಡಿಕೇಡಿ ಎಂಬಲ್ಲಿ ವಾಸಿವಾಗಿದ್ದ ಗೀತಾ ಸಿಂಗ್ ಎಂಬವರಿಗೆ ಬಾಲಕಿಯನ್ನು 1.21 ಲಕ್ಷ ರೂ. ಗಳಿಗರ ಮಾರಾಟ ಮಾಡಿದ್ದಾರೆ ಎಂದು ಬಾಲಕಿ ತಿಳಿಸಿದ್ದಾಳೆ. ಮಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ […]

ಮದುವೆಗೆ ಒಪ್ಪದ ಮಗಳನ್ನೇ 1ಲಕ್ಷ ರೂ.ಗೆ ಮಾರಿದ ಪೋಷಕರು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಕಿಗೆ ಲೈಂಗಿಕ ಕಿರುಕುಳ ➤ ಪೊಲೀಸ್ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಯನಾಡ್, ಜ. 20. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೆನಿಚಿರಾ ಪೊಲೀಸ್ ಠಾಣೆಯ ಗ್ರೇಡ್ ಎಸ್.ಐ ಮುರಳಿ ಎಂಬವರ ವಿರುದ್ದ ಪ್ರಕರಣ ದಾಖಲಾಗಿದೆ. ಐದು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಪೊಲೀಸ್ ವರದಿಯ ಬಳಿಕ ಅಮಾನತು ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಗೆ ಲೈಂಗಿಕ ಕಿರುಕುಳ ➤ ಪೊಲೀಸ್ ವಿರುದ್ದ ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣರಾಜ್ಯೋತ್ಸವದಂದು ಮೊದಲ ಬಾರಿಗೆ ಪರೇಡ್ ನಲ್ಲಿ ಪಾಲ್ಗೊಳ್ಳಲಿರುವ ರಫೇಲ್ ಯುದ್ದ ವಿಮಾನ..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ‌. 19. ಗಣರಾಜ್ಯೋತ್ಸವದಂದು ಪರೇಡ್ ನಲ್ಲಿ ಮೊದಲ ಬಾರಿಗೆ ರಫೇಲ್ ವಿಮಾನಗಳು ಪಾಲ್ಗೊಂಡು ಅಂತಿಮ ಘಟ್ಟದಲ್ಲಿ ವೈಮಾನಿಕ ಪ್ರದರ್ಶನ ನೀಡಲಿದೆ. 15 ಯುದ್ದ ವಿಮಾನಗಳು, 5 ಸಾಗಾಟ ವಿಮಾನಗಳು ಹಾಗೂ ಒಂದು ವಿಂಟೇಜ್ ವಿಮಾನ ಸೇರಿದಂತೆ 42 ವಿಮಾನಗಳು ಪ್ರದರ್ಶನದಲ್ಲಿ ಪಾಲ್ಗೊಳ್ಳಲಿವೆ ಎಂದು ಐಎಎಫ್ ವಕ್ತಾರ ವಿಂಗ್ ಕಮಾಂಡರ್ ಇಂದ್ರಾನಿಲ್ ನಂದಿ ತಿಳಿಸಿದ್ದಾರೆ. ಪರೇಡ್ ಸಂದರ್ಭ ರುದ್ರಾ, ಸುದರ್ಶನ್, ರಕ್ಷಕ್, ಏಕಲವ್ಯ ಹಾಗೂ ಬ್ರಹ್ಮಾಸ್ತ್ರದ ರಚನೆಯನ್ನು ಕಾಣಬಹುದು ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವದಂದು ಮೊದಲ ಬಾರಿಗೆ ಪರೇಡ್ ನಲ್ಲಿ ಪಾಲ್ಗೊಳ್ಳಲಿರುವ ರಫೇಲ್ ಯುದ್ದ ವಿಮಾನ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೌಪ್ಯತಾ ನೀತಿಯನ್ನು ಹಿಂಪಡೆಯುವಂತೆ ವಾಟ್ಸಾಪ್ ಗೆ ಭಾರತ ಸರಕಾರದಿಂದ ಪತ್ರ..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ. 19. ವಾಟ್ಸಾಪ್ ಕಂಪನಿಯು ಜಾರಿಗೊಳಸಲು ಉದ್ದೇಶಿಸಿರುವ ಪ್ರೈವೆಸಿ ಪಾಲಿಸಿ ಅಪ್ಡೇಟ್ ನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಭಾರತ ಸರಕಾರ ವಾಟ್ಸಾಪ್ ಸಿ.ಇ.ಒ ವಿಲ್ ಕಾಥರ್ಟ್ ಅವರಿಗೆ ಪತ್ರ ಬರೆದಿದೆ. ಭಾರತದಲ್ಲಿ ಆಕ್ರೋಶಕ್ಕೊಳಗಾಗಿರುವ ವಾಟ್ಸಾಪ್ ನ ಪ್ರಾಸ್ತಾವಿತ ಪ್ರೈವೆಸಿ ಪಾಲಿಸಿಯ ಕುರಿತಂತೆ ಯುರೋಪಿಯನ್ ದೇಶಗಳು ಹಾಗೂ ಭಾರತಕ್ಕೆ ಪ್ರತ್ಯೇಕ ಗೌಪ್ಯತಾ ನೀತಿಯೇಕೆ ಎಂದು ಪ್ರಶ್ನಿಸಿ, ಭಾರತಕ್ಕೆ ಪ್ರತ್ಯೇಕ ರೀತಿ ತಾರತಮ್ಯ ಧೋರಣೆಯಾಗಿದೆ ಎಂದು ಹೇಳಿದೆ. ಗೌಪ್ಯತಾ ನೀತಿ ಹಾಗೂ ಫೇಸ್ ಬುಕ್

ಗೌಪ್ಯತಾ ನೀತಿಯನ್ನು ಹಿಂಪಡೆಯುವಂತೆ ವಾಟ್ಸಾಪ್ ಗೆ ಭಾರತ ಸರಕಾರದಿಂದ ಪತ್ರ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆಯಾದರೂ ಪ್ರೇಯಸಿಯ ಹಿಂದೆ ಸುತ್ತುತ್ತಿದ್ದ ಎಸ್.ಐ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ವಿಜಯವಾಡ, ಜ. 19.  ಬ್ಯೂಟಿಷಿಯನ್ ಹಿಂದೆ ಬಿದ್ದಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರ ಜೀವನ ದುರಂತ ಅಂತ್ಯ ಕಂಡಿದೆ. ಮೃತರನ್ನು ಎಸ್‌ ಐ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಮೂರು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ  ಇವರು ವಿವಾಹದ ಬಳಿಕವೂ ತಮ್ಮ ಹಳೇ ಪ್ರೇಯಸಿಯ ಜೊತೆಗೆ ಇದ್ದು, ಆದರೆ ಇದೀಗ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರಿಗೆ ವಿವಾಹಕ್ಕಿಂತಲೂ ಮೊದಲು ಇಲ್ಲಿನ ಬ್ಯೂಟಿಷಿಯನ್ ಜೊತೆಗೆ ಪ್ರೇಮ ಸಂಬಂಧವಿದ್ದುದರಿಂದ ಒಂದು ಬಾರಿ ಅವರನ್ನು ಅಮಾನತು ಕೂಡಾ

ಮದುವೆಯಾದರೂ ಪ್ರೇಯಸಿಯ ಹಿಂದೆ ಸುತ್ತುತ್ತಿದ್ದ ಎಸ್.ಐ ನೇಣಿಗೆ ಶರಣು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

8 ತಿಂಗಳ ಕಂದಮ್ಮನನ್ನು ಕೊಡಲಿಯಿಂದ ಕೊಚ್ಚಿ ಕೊಂದ ಕ್ರೂರಿ ತಾಯಿ..! ➤ “ಮಗುವಲ್ಲ ಕುರಿ” ಎಂದು ಕೊಲೆಗೈದಳು..‼️

(ನ್ಯೂಸ್ ಕಡಬ) newskadaba.com ಭೋಪಾಲ್, ಜ. 19. ಹೆತ್ತ ಕರುಳ ಬಳ್ಳಿಯನ್ನೇ ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ಭೋಪಾಲ್ ನ ಅಶೋಕ ನಗರದಲ್ಲಿ ನಡೆದಿದೆ. 8 ತಿಂಗಳ ಮಗುವನ್ನು ತಾಯಿ ಇದ್ದಕ್ಕಿದಂತೆ ವಿಚಿತ್ರವಾಗಿ ಆಡಿದ್ದು, ಮನೆಯ ಬಳಿ ಇರುವ ಹೆದ್ದಾರಿಯಲ್ಲಿ ಮಲಗಿಸಿ, ಕೊಚ್ಚಿಕೊಂದಿದ್ದು, ಬಳಿಕ ಮೃತದೇಹವನ್ನು ಮನೆಗೆ ಎತ್ತಿಕೊಂಡು ಬಂದಿದ್ದಾಳೆ. ಈ ವೇಳೆ ಮನೆಯವರು ಮಗುವನ್ನು ಯಾಕೆ ಕೊಂದೆ? ಎಂದು ಪ್ರಶ್ನಿಸಿದಾಗ, “ಅದು ಮಗುವಲ್ಲ, ಕುರಿ” ಎಂದು ತಾಯಿ ವಿಚಿತ್ರವಾದ ಉತ್ತರವನ್ನು ನೀಡಿದ್ದಾಳೆ. ಪತ್ನಿಯ ಕೃತ್ಯದ

8 ತಿಂಗಳ ಕಂದಮ್ಮನನ್ನು ಕೊಡಲಿಯಿಂದ ಕೊಚ್ಚಿ ಕೊಂದ ಕ್ರೂರಿ ತಾಯಿ..! ➤ “ಮಗುವಲ್ಲ ಕುರಿ” ಎಂದು ಕೊಲೆಗೈದಳು..‼️ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ಳಂಬೆಳಗ್ಗೆ ಟ್ರಕ್ ಹರಿದು 13 ಮಂದಿಯ ದುರ್ಮರಣ ➤ ಫುಟ್‌ಪಾತ್ ನಲ್ಲಿ ಮಲಗಿದ್ದವರು ಮಸಣ ಸೇರಿದರು

(ನ್ಯೂಸ್ ಕಡಬ) newskadaba.com ಗುಜರಾತ್, ಜ.19. ಭೀಕರ ರಸ್ತೆ ಅಪಘಾತಕ್ಕೆ ಸೂರತ್ ನಗರ ಸಾಕ್ಷಿಯಾಗಿದ್ದು, ಫುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ ಲಾರಿಯೊಂದು ಹರಿದ ಘಟನೆ ಮಂಗಳವಾರ ಬೆಳಗಿನ ಜಾವ ಸೂರತ್‌ನಲ್ಲಿ ನಡೆದಿದೆ. ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಹಾಗೂ ಟ್ರಕ್ ನಡುವೆ ಸೂರತ್ ನಲ್ಲಿ ಅಪಘಾತ ಸಂಭವಿಸಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಪುಟ್ ಪಾತ್ ಮೇಲೆ ಸಂಚರಿಸಿದೆ. ಈ ವೇಳೆಯಲ್ಲಿ ಪುಟ್ ಪಾತ್ ಮೇಲೆ ಮಲಗಿದ್ದ 18ಕ್ಕೂ ಅಧಿಕ ಪಾದಚಾರಿಗಳ ಮೇಲೆ ಟ್ರಕ್

ಬೆಳ್ಳಂಬೆಳಗ್ಗೆ ಟ್ರಕ್ ಹರಿದು 13 ಮಂದಿಯ ದುರ್ಮರಣ ➤ ಫುಟ್‌ಪಾತ್ ನಲ್ಲಿ ಮಲಗಿದ್ದವರು ಮಸಣ ಸೇರಿದರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆಗೆ ಒತ್ತಾಯಿಸಿದ ಮಗನನ್ನೇ ಕೊಂದ ತಂದೆ..!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಜ. 18. ಮದುವೆ ಮಾಡುವಂತೆ ಒತ್ತಾಯಿಸಿದ ಮಗನನ್ನೇ ತಂದೆ ಕೊಡಲಿಯಿಂದ ಕೊಚ್ಚಿ ಕೊಂದ ಘಟನೆ ಹೈದರಾಬಾದ್ ರಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಕೊಲೆಯಾದವರನ್ನು ನರೇಶ್ ಎಂಸು ಗುರುತಿಸಲಾಗಿದೆ. ಎಲ್ಲಯ್ಯ ಮಗನನ್ನು ಕೊಂದ ಆರೋಪಿ ತಂದೆ. ಮಗನು ಮದುವೆಯಾಗುವಂತೆ ಪ್ರತೀ ನಿತ್ಯ ಹಿಂಸೆ ಮಾಡುತ್ತಾನೆ, ಈ ವಿಷಯದಲ್ಲಿ ತಂದೆ-ಮಗನಿಗೆ ದಿನಾಲೂ ಜಗಳವಾಗುತ್ತಿತ್ತು. ಶನಿವಾರದಂದು ಸಂಜೆ ಈ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆಯಾಗಿದ್ದು, ಈ ವೇಳೆ ಸಿಟ್ಟಿನಿಂದ ಹತ್ತಿರದಲ್ಲಿದ್ದ ಕೊಡಲಿಯಿಂದ ಬಲವಾಗಿ ಹೊಡೆದಿದ್ದಾನೆ. ಹೊಡೆತಕ್ಕೆ ಗಂಭೀರ

ಮದುವೆಗೆ ಒತ್ತಾಯಿಸಿದ ಮಗನನ್ನೇ ಕೊಂದ ತಂದೆ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣರಾಜ್ಯೋತ್ಸವದಂದು ಅಯೋಧ್ಯೆಯಲ್ಲಿ ಮಸೀದಿಗೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಲಕ್ನೋ, ಜ. 18. ಜನವರಿ 26ರ ಗಣರಾಜ್ಯೋತ್ಸವದ ಧ್ವಜಾರೋಹಣದೊಂದಿಗೆ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಸುಪ್ರೀಂ ಕೋರ್ಟ್ ಅಯೋಧ್ಯೆಯಿಂದ 25 ಕಿ.ಮೀ ದೂರದಲ್ಲಿ ಮಂಜೂರು ಮಾಡಿದ ಐದು ಎಕರೆ ಜಾಗದಲ್ಲಿ ಐತಿಹಾಸಿಕ ಭವ್ಯ ಮಸೀದಿ ನಿರ್ಮಾಣವನ್ನು ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಆರಂಭಿಸಲಿದೆ.

ಗಣರಾಜ್ಯೋತ್ಸವದಂದು ಅಯೋಧ್ಯೆಯಲ್ಲಿ ಮಸೀದಿಗೆ ಶಂಕುಸ್ಥಾಪನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಎಂ ಗೆ ಪತ್ರ ಬರೆದು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಛೇರಿಯಲ್ಲೇ ನೇಣಿಗೆ ಶರಣು…!

(ನ್ಯೂಸ್ ಕಡಬ) newskadaba.com ಗಂಗಾವತಿ, ಜ. 18. ಅರಣ್ಯ ಇಲಾಖೆಯ ಕ್ಷೇಮ ನಿಧಿ ಯೋಜನೆಯಲ್ಲಿ ಕೆಲಸ ಮಾಡುವ ನೌಕರರನ್ನು ಖಯಂಗೊಳಿಸುವಂತೆ ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ನೌಕರನೋರ್ವ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಟಿ. ಮಲ್ಲಿಕಾರ್ಜುನ(59) ಎಂದು ಗುರುತಿಸಲಾಗಿದೆ. ಕಳೆದ ಮೂವತ್ತೇಳು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ನೌಕರನಾಗಿದ್ದ ಇವರು ಇದೇ ಬರುವ ಮೇ ತಿಂಗಳಲ್ಲಿ ನಿವೃತ್ತಿ ಹೊಂದುವವರಿದ್ದರು. ಅರಣ್ಯ ಇಲಾಖೆಯ ನೌಕರರಿಗೆ ಕೆಲಸ ಖಾಯಂ ಮಾಡಿಲ್ಲ, ಕೆಲವರು ಇದೇ

ಸಿಎಂ ಗೆ ಪತ್ರ ಬರೆದು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಛೇರಿಯಲ್ಲೇ ನೇಣಿಗೆ ಶರಣು…! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top