ರಾಷ್ಟ್ರೀಯ ನ್ಯೂಸ್

ವಿವಾಹಿತ ತಂಗಿಯನ್ನೇ ಅತ್ಯಾಚಾರಗೈದ ದುಷ್ಟ ಅಣ್ಣ…! ➤ ವೀಡಿಯೋ ಚಿತ್ರೀಕರಿಸಿ ಬೆದರಿಕೆ

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಜ. 14. ಒಡಹುಟ್ಟಿದ ಪಾಪಿ ಅಣ್ಣನೋರ್ವ ಸ್ವತಃ ವಿವಾಹಿತ ಸಹೋದರಿಯನ್ನೇ ಅತ್ಯಾಚಾರವೆಸಗಿ, ವೀಡಿಯೋ ಚಿತ್ರೀಕರಿಸಿ ಬೆದರಿಕೆಯೊಡ್ಡಿದ ಘಟನೆ ಉ.ಪ್ರ. ಮೊರಾದಾಬಾದ್ ಎಂಬಲ್ಲಿ ನಡೆದಿದೆ. ಪತಿ ಮನೆಯಲ್ಲಿ ಇಲ್ಲದ ವೇಳೆ ಆಕೆಯ ಅಣ್ಣ ಹಾಗೂ ಆತನ ಸ್ನೇಹಿತ ಪಾನಮತ್ತರಾಗಿ ಮನೆಗೆ ಬಂದಿದ್ದು, ಈ ವೇಳೆ ಅಣ್ಣನೇ ತಂಗಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ದೃಶ್ಯವನ್ನು ಸ್ನೇಹಿತ ಚಿತ್ರೀಕರಿಸಿ, ವಿಚಾರವನ್ನು ಬಾಯಿ ಬಿಟ್ಟರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಆತನ ಕಿರುಕುಳವನ್ನು ಸಹಿಸಲಾರದೇ ಪತಿಯಲ್ಲಿ […]

ವಿವಾಹಿತ ತಂಗಿಯನ್ನೇ ಅತ್ಯಾಚಾರಗೈದ ದುಷ್ಟ ಅಣ್ಣ…! ➤ ವೀಡಿಯೋ ಚಿತ್ರೀಕರಿಸಿ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

6 ತಿಂಗಳ ಗರ್ಭಿಣಿಯ ಅಪಹರಿಸಿ ಅತ್ಯಾಚಾರ ➤ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕೊಲ್ಹಾಪುರ, ಜ. 14. 6 ತಿಂಗಳ ಗರ್ಭಿಣಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಬಲವಂತವಾಗಿ ಮದುವೆಯಾಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಆರು ತಿಂಗಳ ಗರ್ಭಿಣಿಯಾಗಿರುವ ಮಹಿಳೆಯನ್ನು ಮತ್ತು ಬರುವ ಮಾತ್ರೆ ಪಾನೀಯದಲ್ಲಿ ಬೆರೆಸಿ ಕುಡಿಸಿದ ಬಳಿಕ ಗರ್ಭಿಣಿಯನ್ನು ಹಾಗೂ ಆಕೆಯ ಮೂರು ವರ್ಷದ ಮಗಳೊಂದಿಗೆ ಅಪಹರಿಸಲಾಗಿತ್ತು. ಅಸ್ಸಾಂನಿಂದ ಮಹಿಳೆಯನ್ನು ಅಪಹರಿಸಿ ಆರೋಪಿಗಳು ಅತ್ಯಾಚಾರವೆಸಗಿದ್ದು, ನಂತರ ಆರೋಪಿಗಳಲ್ಲಿ ಓರ್ವ ಆಕೆಯನ್ನು ಮದುವೆಯಾಗಿದ್ದಾನೆ. ಅಲ್ಲದೇ, ಬೇರೆ ಪುರುಷರ ಜೊತೆಗೆ ಕೂಡ ದೈಹಿಕ ಸಂಬಂಧ ಹೊಂದುವಂತೆ ಒತ್ತಡ ಹಾಕಿದ್ದಾರೆ. ಮಹಿಳೆ

6 ತಿಂಗಳ ಗರ್ಭಿಣಿಯ ಅಪಹರಿಸಿ ಅತ್ಯಾಚಾರ ➤ ಆರೋಪಿಗಳ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂತ್ರಾಲಯಕ್ಕೆ ತೆರಳಲು ಪ್ಲ್ಯಾನ್ ಹಾಕಿದವರಿಗೆ ಶುಭ ಶುದ್ದಿ ➤ ಇಂದಿನಿಂದ ಪ್ರತೀದಿನ ಮಂಗಳೂರಿನಿಂದ ಕೆಎಸ್ಸಾರ್ಟಿಸಿ ನಾನ್ ಎಸಿ ಸ್ಲೀಪರ್ ಬಸ್ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ಸಾರ್ವಜನಿಕರ ಅನುಕೂಲಕ್ಕಾಗಿ ಮಂಗಳೂರಿನಿಂದ ಮಂತ್ರಾಲಯಕ್ಕೆ ಕೆಎಸ್ಸಾರ್ಟಿಸಿ ನಾನ್ ಎಸಿ ಸ್ಲೀಪರ್ ಸಾರಿಗೆಯು ಇಂದಿನಿಂದ ಪ್ರಾರಂಭಗೊಳ್ಳಲಿದೆ. ಮಂಗಳೂರಿನಿಂದ ಉಡುಪಿ-ಕುಂದಾಪುರ-ಹಾಲಾಡಿ-ಸಿದ್ದಾಪುರ-ಮಾಸ್ತಿಕಟ್ಟೆ- ತೀರ್ಥಹಳ್ಳಿ- ಶಿವಮೊಗ್ಗ- ಚೆನ್ನಗಿರಿ- ಹೊಳಲ್ಕೆರೆ- ಚಿತ್ರದುರ್ಗ- ಚಳ್ಳೆಕೆರೆ- ರಾಂಪುರ-ಬಳ್ಳಾರಿ- ಆಲೂರು- ಆದೋನಿ- ಮಾಧವರಂ ಕ್ರಾಸ್ ಮಾರ್ಗವಾಗಿ ಮಂತ್ರಾಲಯಕ್ಕೆ ಹಾಗೂ ಮಂತ್ರಾಲಯದಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ನಾನ್ ಎಸಿ ಸ್ಲೀಪರ್ ಸಾರಿಗೆಯು ಇಂದಿನಿಂದ ಪ್ರಾರಂಭಗೊಳ್ಳಲಿದ್ದು, ನೂತನ ಸಾರಿಗೆಯ ಉದ್ಘಾಟನೆಯನ್ನು ಜನವರಿ 14 ರಂದು ಮಧ್ಯಾಹ್ನ 3 ಗಂಟೆಗೆ ದಕ್ಷಿಣ ವಿಧಾನ ಸಭಾ ಶಾಸಕ

ಮಂತ್ರಾಲಯಕ್ಕೆ ತೆರಳಲು ಪ್ಲ್ಯಾನ್ ಹಾಕಿದವರಿಗೆ ಶುಭ ಶುದ್ದಿ ➤ ಇಂದಿನಿಂದ ಪ್ರತೀದಿನ ಮಂಗಳೂರಿನಿಂದ ಕೆಎಸ್ಸಾರ್ಟಿಸಿ ನಾನ್ ಎಸಿ ಸ್ಲೀಪರ್ ಬಸ್ ಆರಂಭ Read More »

ರಾಷ್ಟ್ರೀಯ ನ್ಯೂಸ್

SKIMVB ಕೇಂದ್ರೀಯ ಸದಸ್ಯರಾಗಿ ಶರೀಫ್ ಫೈಝಿ ಕಡಬ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜ.13. ದೇಶದ ಅತ್ಯುನ್ನತ ಇಸ್ಲಾಮಿಕ್ ಧಾರ್ಮಿಕ ಶಿಕ್ಷಣ ಮಂಡಳಿಯಾದ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ (SKIMVB) ಇದರ ಕೇಂದ್ರೀಯ ಸದಸ್ಯರಾಗಿ ಕರ್ನಾಟಕದಿಂದ ಸಮಸ್ತ ಜಂಇಯ್ಯತುಲ್ ಉಲೆಮಾ ಕರ್ನಾಟಕ ಮುಶಾವರ ಸಂಘಟನಾ ಕಾರ್ಯದರ್ಶಿ ಶರೀಫ್ ಫೈಝಿ ಕಡಬ ಆಯ್ಕೆಯಾಗಿದ್ದಾರೆ. ವಿವಿಧ ರಾಜ್ಯಗಳ ಪ್ರತಿನಿಧಿಗಳಿರುವ ಈ ಶಿಕ್ಷಣ ಮಂಡಳಿಯ ಅಧೀನದಲ್ಲಿ 10 ಸಾವಿರಕ್ಕೂ ಮಿಕ್ಕಿದ ಮದ್ರಸಗಳು ಕಾರ್ಯಾಚರಿಸುತ್ತಿದೆ. ಸಮಸ್ತದ ನಿಸ್ವಾರ್ಥ ಸೇವಕರೂ, ಸಂಘಟನಾ ಚತುರರೂ ಆಗಿರುವ ಶರೀಫ್ ಫೈಝಿ ಕಡಬರವರು ಜಿಲ್ಲೆ

SKIMVB ಕೇಂದ್ರೀಯ ಸದಸ್ಯರಾಗಿ ಶರೀಫ್ ಫೈಝಿ ಕಡಬ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಅರೆಬೆತ್ತಲೆ ಫೋಟೋ ಅಪ್ಲೋಡ್ ಮಾಡಿದ ನಟಿ ➤ ಪಡ್ಡೆಹುಡುಗರ ಮನಸ್ಸು ಕದ್ದ ಹಾಟ್ ಫೋಟೋಸ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ.12. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಅರೆಬರೆ ಬಟ್ಟೆಗಳನ್ನು ತೊಟ್ಟ ಫೋಟೋಗಳನ್ನು ಶೇರ್ ಮಾಡುವ ಮೂಲಕ ಪಡ್ಡೆ ಹುಡುಗರ ಮನಸೆಳೆಯುವ ನಟಿ ಬಿದಿತಾ ಬಾಗ್ ಇದೀಗ ಹಾಟ್ ಶೂಟೌಟ್ ಫೋಟೊಗಳನ್ನು ಅಪ್‌ಲೋಡ್ ಮಾಡಿದ್ದಾರೆ. ಸೀರೆ ಉಟ್ಟುಕೊಂಡು ಹಾಟ್ ಫೋಟೋಶೂಟ್ ಮಾಡಿಸಿರುವ ನಟಿ ಬಿದಿತಾ ಬಾಗ್, ಈ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊಗಳಿಗೆ ನೆಟ್ಟಿಗರಿಂದ ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಕೆಲವರು ನಟಿಯ ಹಾಟ್ ಶೂಟೌಟ್ ಗೆ ಮನಸೋತಿದ್ದಾರೆ.

ಅರೆಬೆತ್ತಲೆ ಫೋಟೋ ಅಪ್ಲೋಡ್ ಮಾಡಿದ ನಟಿ ➤ ಪಡ್ಡೆಹುಡುಗರ ಮನಸ್ಸು ಕದ್ದ ಹಾಟ್ ಫೋಟೋಸ್ Read More »

ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಅಂಕೋಲಾ: ಭೀಕರ ರಸ್ತೆ ಅಪಘಾತ ➤ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪತ್ನಿ ಮೃತ್ಯು

(ನ್ಯೂಸ್ ಕಡಬ) newskadaba.com ಅಂಕೋಲಾ, ಜ.11. ಕೇಂದ್ರ ಸಚಿವ ಶ್ರೀಪಾದ್ ನಾಯಕ್ ರ ಪತ್ನಿ ಹಾಗೂ ಸಚಿವರ ಆಪ್ತ ಸಹಾಯಕ ಸೋಮವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರ ಕಾರು ಯಲ್ಲಾಪುರದಿಂದ ಗೋಕರ್ಣ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಉತ್ತರ ಕನ್ನಡ ಜಿಲ್ಲೆಯ ಹೊಸಕಂಬಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಶ್ರೀಪಾದ್ ನಾಯಕ್ ಅವರ ಪತ್ನಿ

ಅಂಕೋಲಾ: ಭೀಕರ ರಸ್ತೆ ಅಪಘಾತ ➤ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪತ್ನಿ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ಸೇನೆಗೆ ಸಂಬಂಧಿಸಿದ ಮಾಹಿತಿಯನ್ನು ಪಾಕಿಸ್ತಾನಕ್ಕೆ ನೀಡುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 11. ಭಾರತೀಯ ಸೇನೆಗೆ ಸಂಬಂಧಿಸಿದ ಅತೀಸೂಕ್ಷ್ಮ ವಿಷಯಗಳನ್ನು ಪಾಕಿಸ್ತಾನದ ಗುಪ್ತಚರ ಇಲಾಖೆಗೆ ತಲುಪಿಸುತ್ತಿದ್ದ ಎನ್ನುವ ಮಾಹಿತಿಯ ಮೇರೆಗೆ ಸಿಐಡಿ ಅಧಿಕಾರಿಗಳು ರಾಜಸ್ಥಾನದ ಜೈಸಾಲ್ಮೆರ್ ನಿವಾಸಿ ಸತ್ಯನಾರಾಯಣ್ ಪಲಿವಾಲ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈತನನ್ನು ವಿಚಾರಣೆಗೊಳಪಡಿಸಿದಾಗ ಗುಪ್ತಚರ ಇಲಾಖೆಯೊಂದಿಗೆ ಭಾರತೀಯ ಸೇನಾ ಪಡೆಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಂಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಭಾರತೀಯ ಸೇನೆಗೆ ಸಂಬಂಧಿಸಿದ ಮಾಹಿತಿಯನ್ನು ಪಾಕಿಸ್ತಾನಕ್ಕೆ ನೀಡುತ್ತಿದ್ದ ಆರೋಪಿಯ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಸೀಮೆಎಣ್ಣೆ ಸೇವಿಸಿ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 11. ಸೀಮೆಎಣ್ಣೆ ಸೇವಿಸಿದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತ ಮಗುವನ್ನು ಋತಿಕ್ (1) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಆಟವಾಡುತ್ತಿದ್ದ ಮಗು ಗೊತ್ತಿಲ್ಲದೆ ಬಾಟಲಿಯಲ್ಲಿದ್ದ ಸೀಮೆಎಣ್ಣೆ ಸೇವಿಸಿದ್ದರಿಂದ ಅಸ್ವಸ್ಥವಾಗಿ ಬಿದ್ದಿದ್ದರಿಂದ ತಕ್ಷಣವೇ ಮಗುವನ್ನು ಸ್ಥಳೀಯ ಆಸ್ಪತ್ರೆಯೊಂದಕ್ಕೆ ಕೊಂಡೊಯ್ದು ಬಳಿಕ ಡಾಕ್ಟರ್ ಸಲಹೆಯಂತೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ.

ಕಾಸರಗೋಡು: ಸೀಮೆಎಣ್ಣೆ ಸೇವಿಸಿ ಮಗು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಲೇಜು ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ಪ್ರಕಟಿಸಿದ ಸರಕಾರ ➤ ಪ್ರತಿದಿನ 2 GB ಡಾಟಾ ಫ್ರೀ..‼️

(ನ್ಯೂಸ್ ಕಡಬ) newskadaba.com ತಮಿಳುನಾಡು, ಜ.10. ಇನ್ಮುಂದೆ ರಾಜ್ಯದ ಸರಕಾರಿ ಕಾಲೇಜು ಹಾಗೂ ಸರಕಾರಿ ಅನುದಾನಿತ ಕಾಲೇಜುಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಪ್ರತಿದಿನ ಎರಡು ಜಿಬಿ ಉಚಿತ ಡೇಟಾ ನೀಡಲಾಗುವುದು ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಶಿಕ್ಷಣ ಪಡೆಯುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಈ ಕೊಡುಗೆ ಪ್ರಕಟಿಸಿರುವುದಾಗಿ ಹೇಳಿದ್ದಾರೆ. ಇನ್ನು ತಮಿಳುನಾಡು ವಿಧಾನಸಭಾ ಚುನಾವಣೆಯು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಕಾಲೇಜು ವಿದ್ಯಾರ್ಥಿಗಳನ್ನು ಆಕರ್ಷಿಸಲು ಈ ಹೊಸ ಕೊಡುಗೆಯನ್ನು ಘೋಷಿಸಿದೆ ಎಂದು ರಾಜಕೀಯ

ಕಾಲೇಜು ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ಪ್ರಕಟಿಸಿದ ಸರಕಾರ ➤ ಪ್ರತಿದಿನ 2 GB ಡಾಟಾ ಫ್ರೀ..‼️ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಅಪ್ರಾಪ್ತ ಬಾಲಕಿಗೆ ಕಿರುಕುಳ ➤ ಫೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 10. ಅಪ್ರಾಪ್ತೆಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿಯನ್ನು ಬಂಧಿಸುವಲ್ಲಿ ಕಾಸರಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ತಿರುವನಂತಪುರ ಮೂಲದ ಗೋಡ್ವಿನ್ ಎಂದು ಗುರುತಿಸಲಾಗಿದೆ. ಬಾಲಕಿಯ ಕುಟುಂಬಿಕರು ನೀಡಿದ ದೂರಿನಂತೆ ತನಿಖೆ ನಡೆಸಿದ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದ್ದಾರೆ.

ಕಾಸರಗೋಡು: ಅಪ್ರಾಪ್ತ ಬಾಲಕಿಗೆ ಕಿರುಕುಳ ➤ ಫೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top