ರಾಷ್ಟ್ರೀಯ ನ್ಯೂಸ್

ಅತ್ಯಾಚಾರಿಗಳಿಗೆ ಸೌದಿ ಅರೇಬಿಯಾ ಮಾದರಿಯ ಶಿಕ್ಷೆಯಾಗಬೇಕು ➤ ಕಂಗನಾ ರಣಾವತ್ ಆಗ್ರಹ

(ನ್ಯೂಸ್ ಕಡಬ) newskadaba.com ಮುಂಬೈ, ಜ. 10. ಮಹಿಳೆಯರಿಗೆ ಅತ್ಯಾಚಾರ ಹಾಗೂ ಕಿರುಕುಳ ಎಸ್ಗುವವರಿಗೆ ಸೌದಿ ಅರೇಬಿಯಾ ಮಾದರಿಯಲ್ಲಿ ಶಿಕ್ಷೆ ನೀಡಬೇಕು ಎಂದು ನಟಿ ಕಂಗನಾ ರಣಾವತ್‌ ಆಗ್ರಹಿಸಿದ್ದಾರೆ. ಭೋಪಾಲ್‌‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಹಿಳೆಯರಿಗೆ ಕಿರುಕುಳ ನೀಡುವವರನ್ನು ಸಾರ್ವಜನಿಕರ ಸ್ಥಳದಲ್ಲಿಯೇ ಗಲ್ಲಿಗೇರಿಸಬೇಕು, ಅನೇಕ ಮಹಿಳೆಯರು ತಮಗಾಗಿರುವ ಕಿರುಕುಳದ ಅನುಭವವನ್ನು ಹೇಳುವಷ್ಟು ಧೈರ್ಯವಿರುವುದಿಲ್ಲ. ಇದನ್ನು ಹೇಳಿಕೊಳ್ಳದೇ ಇರಲು ನಮ್ಮ ಸಂಪ್ರದಾಯವಾದಿ ಕಾನೂನುಗಳೇ ಕಾರಣ ಎಂದಿದ್ದಾರೆ. ಇದಕ್ಕೆಲ್ಲ ಸೌದಿ ಅರೇಬಿಯಾದಂತಹ ಉದಾಹರಣೆಗಳನ್ನು ತೆಗೆದುಕೊಂಡರೆ ಈ ರೀತಿಯಾದ ಕಿರುಕುಳಗಳು ಮತ್ತೆ […]

ಅತ್ಯಾಚಾರಿಗಳಿಗೆ ಸೌದಿ ಅರೇಬಿಯಾ ಮಾದರಿಯ ಶಿಕ್ಷೆಯಾಗಬೇಕು ➤ ಕಂಗನಾ ರಣಾವತ್ ಆಗ್ರಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ- ಹತ್ತು ಹಸುಗೂಸುಗಳು ಮೃತ್ಯು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್, ಜ. 09. ಮಹಾರಾಷ್ಟ್ರದ ಭಂದರಾ ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 10 ನವಜಾತ ಶಿಶುಗಳು ಮೃತಪಟ್ಟ ಘಟನೆ ನಡೆದಿದೆ. ಆಸ್ಪತ್ರೆಯ ನವಜಾತ ಶಿಶುಗಳ ವಿಶೇಷ ಶುಶ್ರೂಷಕ ಘಟಕದಲ್ಲಿ ಈ ದುರಂತ ಸಂಭವಿಸಿದ್ದು, ಅವಘಡದಲ್ಲಿ 17 ಮಕ್ಕಳ ಪೈಕಿ ಹತ್ತು ಮಕ್ಕಳು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಈ ಮಕ್ಕಳೆಲ್ಲ 1ರಿಂದ 3 ತಿಂಗಳ ಒಳಗಿನವು ಎಂದು ವೈದ್ಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ

ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ- ಹತ್ತು ಹಸುಗೂಸುಗಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿರಿಯ ಕಾಂಗ್ರೆಸ್ ನಾಯಕ ಮಾಧವ್ ಸಿಂಗ್ ಸೋಳಂಕಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಗಾಂಧಿನಗರ, ಜ. 09. ಹಿರಿಯ ಕಾಂಗ್ರೆಸ್ ನಾಯಕ ಮಾಜಿ ವಿದೇಶ ಸಚಿವ ಮಾಧವ್ ಸಿಂಗ್ ಸೋಳಂಕಿಯವರು ಗಾಂಧಿನಗರದಲ್ಲಿರುವ ತಮ್ಮ ಸ್ವಗೃಹದಲ್ಲೇ ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ನಾಲ್ಕು ಬಾರಿ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಇವರು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಮಾಧವ್ ಸಿಂಗ್ ಸೋಳಂಕಿ ಇನ್ನಿಲ್ಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉ.ಪ್ರದೇಶದಲ್ಲಿ ಭೀಕರ ಅತ್ಯಾಚಾರ ➤ ಅತ್ಯಾಚಾರವೆಸಗಿ ಟೆರೇಸ್ ನಿಂದ ತಳ್ಳಿ ಹಾಕಿದ ವಿಕೃತ ಕಾಮಿ..!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಜ. 08. ಉತ್ತರಪ್ರದೇಶದಲ್ಲಿ ಮಹಿಳೆಯ ಅತ್ಯಾಚಾರಗಳು ನಿರಂತರವಾಗಿ ನಡೆಯುತ್ತಿದ್ದು, ಮೊರದಾಬಾದ್ ಜಿಲ್ಲೆಯಲ್ಲಿ 19 ವರ್ಷದ ಯುವತಿಯೊಬ್ಬಳನ್ನು ಅತ್ಯಾಚಾರಗೈದ ಪಾಪಿಯೋರ್ವ ಟೆರೇಸ್ ನಿಂದ ಆಕೆಯನ್ನು ತಳ್ಳಿ ಹಾಕಿ ಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಕುರಿತು ಯುವತಿಯ ತಂದೆ ದೂರು ನೀಡಿದ್ದು, ಟೆರೇಸ್ ಮೂಲಕ ಮಗಳ ಕೋಣೆಗೆ ನುಗ್ಗಿ ಗನ್ ಹಿಡಿದು ಹೆದರಿಸಿ ಅತ್ಯಾಚಾರ ಎಸಗಿದ್ದು, ಈಕೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆಕೆಯನ್ನು ಟೆರೇಸ್ ನಿಂದ ತಳ್ಳಿ ಹಾಕಿ ದುಷ್ಕರ್ಮಿ ಪರಾರಿಯಾಗಿದ್ದಾನೆ. ಯುವತಿಯ

ಉ.ಪ್ರದೇಶದಲ್ಲಿ ಭೀಕರ ಅತ್ಯಾಚಾರ ➤ ಅತ್ಯಾಚಾರವೆಸಗಿ ಟೆರೇಸ್ ನಿಂದ ತಳ್ಳಿ ಹಾಕಿದ ವಿಕೃತ ಕಾಮಿ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶಾದ್ಯಂತ ಹಕ್ಕಿಜ್ವರದ ಭೀತಿ ➤ ಕೋಳಿ ಬೆಲೆಯಲ್ಲಿ ಭಾರೀ ಕುಸಿತ | ಕೆಜಿಗೆ 15 ರೂ.

(ನ್ಯೂಸ್ ಕಡಬ) newskadaba.com ನವದೆಹಲಿ, ಜ.08. ಹಕ್ಕಿ ಜ್ವರದ ಹಿನ್ನಲೆಯಲ್ಲಿ ದೇಶಾದ್ಯಂತ ಕೋಳಿ ಉದ್ಯಮದ ಮೇಲೆ ಭಾರೀ ಹೊಡೆತ ಬಿದ್ದಿದ್ದು, ಹರಿಯಾಣದಲ್ಲಿ 1 ಕೆಜಿ ಕೋಳಿಯು ಕೇವಲ 15 ರೂ.ನಂತೆ ಮಾರಾಟವಾಗುತ್ತಿದೆ. ಕೋಳಿಯನ್ನು ಬೇಯಿಸಿ ತಿನ್ನುವುದರಿಂದ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವೈದ್ಯರು ಸಲಹೆ ನೀಡುತ್ತಿದ್ದಾರಾದರೂ ಹಕ್ಕಿ ಜ್ವರದ ಭೀತಿಯಿಂದ ಬಹುತೇಕರು ಕೋಳಿ ಮಾಂಸವನ್ನು ತಿನ್ನುವುದಕ್ಕೆ ಹಿಂಜರಿಯುತ್ತಿದ್ದಾರೆ. ಹೀಗಾಗಿ ಕೋಳಿ ಮಾಂಸದ ಬೆಲೆಯಲ್ಲಿ ತೀವ್ರ ಕುಸಿತ ಕಂಡಿದೆ. ಇನ್ನು ಕರ್ನಾಟಕದಲ್ಲೂ ಕೋಳಿಯ ಬೆಲೆ ಕುಸಿಯುತ್ತಿದ್ದು,

ದೇಶಾದ್ಯಂತ ಹಕ್ಕಿಜ್ವರದ ಭೀತಿ ➤ ಕೋಳಿ ಬೆಲೆಯಲ್ಲಿ ಭಾರೀ ಕುಸಿತ | ಕೆಜಿಗೆ 15 ರೂ. Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನವಜಾತ ಶಿಶುವನ್ನು ಇಯರ್ ಫೋನ್ ವೈರ್ ಬಿಗಿದು ಹತ್ಯೆ..! ➤ ಪಾಪಿ ತಾಯಿಯ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ. 07. ನವಜಾತ ಶಿಶುವೊಂದನ್ನು ಕುತ್ತಿಗೆಗೆ ಇಯರ್ ಫೋನ್ ಬಿಗಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿಯನ್ನು ಬಂಧಿಸಿದ ಘಟನೆ ಕಾಸರಗೋಡಿನ ನೆಲ್ಲಿಕಟ್ಟೆ ಸಂಮೀಪದ ಚೇಡಕ್ಕಲ್ ಎಂಬಲ್ಲಿ ಬೆಳಕಿಗೆ ಬಂದಿದೆ. ಆರೋಪಿ ತಾಯಿಯನ್ನು ಶಹೀನಾ ಎನ್ನಲಾಗಿದೆ. ಡಿ. 16ರಂದು ಈ ಘಟನೆ ನಡೆದಿದ್ದು, ತೀವ್ರ ರಕ್ತಸ್ರಾವದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಗರ್ಭಿಣಿಯಾಗಿರುವ ವಿಷಯ ಮನೆಯವರಿಗೆ ತಿಳಿದಿರಲಿಲ್ಲ. ಮಗುವಿಗೆ ಜನ್ಮ ನೀಡಿದ್ದಾರೆಂದು ವೈದ್ಯರು ತಿಳಿಸಿದ ನಂತರ ಮನೆಯಲ್ಲಿ ಹುಡುಕಾಡಿದಾಗ ಮಂಚದ ಕೆಳಗಡೆ ಮಗುವಿನ

ನವಜಾತ ಶಿಶುವನ್ನು ಇಯರ್ ಫೋನ್ ವೈರ್ ಬಿಗಿದು ಹತ್ಯೆ..! ➤ ಪಾಪಿ ತಾಯಿಯ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೃಷ್ಣ ಮೃಗಗಳ ಮೇಲೆ ಬೀದಿನಾಯಿಗಳ ದಾಳಿ ➤ ನಾಲ್ಕು ಕೃಷ್ಣಮೃಗಗಳು ಮೃತ್ಯು

(ನ್ಯೂಸ್ ಕಡಬ) newskadaba.com ಪುಣೆ, ಜ. 07. ಬೀದಿನಾಯಿಗಳ ದಾಳಿಗೆ ನಾಲ್ಕು ಕೃಷ್ಣಮೃಗಗಳು ಬಲಿಯಾದ ಘಟನೆ ಪುಣೆ ರಾಜೀವ್ ಗಾಂಧಿ ಮೃಗಾಲಯದಲ್ಲಿ ನಡೆದಿದೆ. ಬೀದಿನಾಯಿಗಳು ಕಣ್ತಪ್ಪಿಸಿ ಮೃಗಾಲಯಕ್ಕೆ ಬಂದು ಕೃಷ್ಣಮೃಗಗಳಿರುವ ಆವರಣದೊಳಕ್ಕೆ ಹೊಕ್ಕಿವೆ. ಘಟನೆಯಲ್ಲಿ ನಾಲ್ಕು ಕೃಷ್ಣ ಮೃಗಗಳು ಮೃತಪಟ್ಟು ಒಂದು ಕೃಷ್ಣಮೃಗ ನಾಯಿ ಕಚ್ಚಿದ್ದರಿಂದ ತೀವ್ರತರದ ಗಾಯಗೊಂಡಿದೆ.

ಕೃಷ್ಣ ಮೃಗಗಳ ಮೇಲೆ ಬೀದಿನಾಯಿಗಳ ದಾಳಿ ➤ ನಾಲ್ಕು ಕೃಷ್ಣಮೃಗಗಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟಿ ಶ್ವೇತಾ ಕುಮಾರಿಗೆ 14 ದಿನಗಳ ನ್ಯಾಯಾಂಗ ಬಂಧನ..!

(ನ್ಯೂಸ್ ಕಡಬ) newskadaba.com ಮುಂಬೈ, ಜ. 07. ಡ್ರಗ್ ಪೆಡ್ಲರ್ಗಳೊಂದಿಗೆ ನಿಕಟ ನಂಟು ಹೊಂದಿದ್ದ ಆರೋಪದಲ್ಲಿ ಬಂಧನದಲ್ಲಿದ್ದ ನಟಿ ಶ್ವೇತಾ ಕುಮಾರಿಗೆ ಮುಂಬೈ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ವಿಧಿಸಿದೆ. ಶ್ವೇತಾ ಕುಮಾರಿ ಮುಂಬೈನ ಹೊಟೇಲ್‌ನಲ್ಲಿ ಡ್ರಗ್ ಪೆಡ್ಲರ್ ಜತೆ ತಂಗಿರುವ ಖಚಿತ ಮಾಹಿತಿ ಲಭಿಸಿದ ಬೆನ್ನಲ್ಲೇ ಎನ್‌.ಸಿಬಿ ಅಧಿಕಾರಿಗಳು ದಾಳಿ ನಡೆಸಿ 400 ಗ್ರಾಂ ಡ್ರಗ್ ಸಮೇತ ಡ್ರಗ್ ಪೆಡ್ಲರ್ ಚಾಂದ್ ಶೇಖ್ ಮತ್ತು ಶ್ವೇತಾ ಅವರನ್ನು ವಶಕ್ಕೆ ಪಡೆದಿದ್ದರು.

ನಟಿ ಶ್ವೇತಾ ಕುಮಾರಿಗೆ 14 ದಿನಗಳ ನ್ಯಾಯಾಂಗ ಬಂಧನ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತನ್ನೆಲ್ಲಾ ನಿಯಮಗಳನ್ನು ಅಪ್ಡೇಟ್ ಮಾಡಿದ ವಾಟ್ಸ್ ಆಪ್ ➤ ಒಪ್ಪದೇ ಇದ್ದಲ್ಲಿ ಅಕೌಂಟ್ ಡಿಲೀಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 07.: ವಾಟ್ಸಾಪ್ ತನ್ನ ಹೊಸ ನಿಯಮಗಳು ಮತ್ತು ನೀತಿಯನ್ನು ನವೀಕರಿಸಿದ್ದು, ಬಳಕೆದಾರರು ಇದನ್ನು ಒಪ್ಪಿಕೊಳ್ಳಬೇಕು ಅಥವಾ ಇಲ್ಲದಿದ್ದರೆ ಅವರು ತಮ್ಮ ಖಾತೆಯನ್ನು ಅಳಿಸಬೇಕಾಗಬಹುದು ಎಂದು ಸಂಸ್ಥೆ ಹೇಳಿದೆ.   ನವೀಕರಿಸಿದ ನಿಯಮಗಳು ಮತ್ತು ಗೌಪ್ಯತೆ ನೀತಿಯನ್ನು ಫೆಬ್ರವರಿ 8 ರಿಂದ ಜಾರಿಗೆ ತರಲಿದೆ. ತ್ವರಿತ ಸಂದೇಶ ಕಳುಹಿಸುವಿಕೆ ಅಪ್ಲಿಕೇಶನ್ “ನೀವು ನಮ್ಮ ಸೇವೆಗಳನ್ನು ಸ್ಥಾಪಿಸುವಾಗ, ಪ್ರವೇಶಿಸುವಾಗ ಅಥವಾ ಬಳಸುವಾಗ ಸಾಧನ ಮತ್ತು ಸಂಪರ್ಕ-ನಿರ್ದಿಷ್ಟ ಮಾಹಿತಿಯನ್ನು ಸಂಗ್ರಹಿಸುತ್ತದೆ ಎಂದು ಹೇಳಿದೆ. ಇದರಲ್ಲಿ ಹಾರ್ಡ್‌ವೇರ್

ತನ್ನೆಲ್ಲಾ ನಿಯಮಗಳನ್ನು ಅಪ್ಡೇಟ್ ಮಾಡಿದ ವಾಟ್ಸ್ ಆಪ್ ➤ ಒಪ್ಪದೇ ಇದ್ದಲ್ಲಿ ಅಕೌಂಟ್ ಡಿಲೀಟ್ Read More »

ರಾಷ್ಟ್ರೀಯ ನ್ಯೂಸ್

ಅಭಿಮಾನಿಗಳ ಹೀರೋ ಸೋನು ಸೂದ್ ವಿರುದ್ದ ಬಿಎಂಸಿ ಪ್ರಕರಣ ದಾಖಲು…!

(ನ್ಯೂಸ್ ಕಡಬ) newskadaba.com ಮಂಬೈ, ಜ. 07. ಲಾಕ್ ಡೌನ್ ಸಮಯದಲ್ಲಿ ಮಾನವೀಯತೆ ಮೆರೆದು ಅಭಿಮಾನಿಗಳ ಪಾಲಿಗೆ ಹೀರೋ ಎನಿಸಿಕೊಂಡಿದ್ದ ಸೋನು ಸೂದ್ ಅವರ ವಿರುದ್ದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ದೂರು ದಾಖಲಿಸಿದೆ.   ಯಾವುದೇ ಅನುಮತಿಯಿಲ್ಲದೆ ಸೂದ್ ಅವರಿಗೆ ಸೇರಿದ ಶಕ್ತಿ ಸಾಗರ್ ಎಂಬ ಆರು ಅಂತಸ್ತಿನ ಕಟ್ಟಡವನ್ನು ಹೋಟೆಲ್ ಆಗಿ ಪರಿವರ್ತಿಸಿದಕ್ಕೆ ಈ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಅಭಿಮಾನಿಗಳ ಹೀರೋ ಸೋನು ಸೂದ್ ವಿರುದ್ದ ಬಿಎಂಸಿ ಪ್ರಕರಣ ದಾಖಲು…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top