ರಾಷ್ಟ್ರೀಯ ನ್ಯೂಸ್

ದೇಶದ ಮೊದಲ ಸ್ವಯಂಚಾಲಿತ ರೈಲು ಸೇವೆಗೆ ಚಾಲನೆ ➤ ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com  ನವದೆಹಲಿ, ಡಿ.28. ದೇಶದ ಮೊದಲ ಸಂಪೂರ್ಣ ಸ್ವಯಂ ಚಾಲಿತ ಚಾಲಕ ರಹಿತ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ದಿಲ್ಲಿ ಮೆಟ್ರೋದ ಮೆಜೆಂಟಾ ಮಾರ್ಗದಲ್ಲಿ ಸೋಮವಾರದಂದು ಚಾಲನೆ ನೀಡಿದರು. ದಿಲ್ಲಿ ಮೆಟ್ರೊವನ್ನು ಈಗ ನ್ಯಾಶನಲ್ ಕಾಮನ್ ಮೊಬಿಲಿಟಿ ಕಾರ್ಡ್(ಎನ್‌ಸಿಎಂಸಿ)ಮೂಲಕ ಸಂಪರ್ಕಿಸಲಾಗಿದ್ದು, ಈ ಹೊಸ ತಲೆಮಾರಿನ ರೈಲುಗಳ ಪ್ರಾರಂಭದೊಂದಿಗೆ ದಿಲ್ಲಿ ಮೆಟ್ರೋ ರೈಲು ನಿಗಮವು ವಿಶ್ವದ ಏಳು ಶೇಕಡಾ ಮೆಟ್ರೊ ನೆಟ್‌ವರ್ಕ್‌ಗಳ ಎಲೈಟ್ ಲೀಗ್‌ಗೆ ಪ್ರವೇಶಿಸಿದೆ ಎಂದು ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ […]

ದೇಶದ ಮೊದಲ ಸ್ವಯಂಚಾಲಿತ ರೈಲು ಸೇವೆಗೆ ಚಾಲನೆ ➤ ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಲಯಾಳಂನ ಖ್ಯಾತ ನಿರ್ದೇಶಕ ನರನಿಪುಳ ಶಾನವಾಸ್‌ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಕೊಚ್ಚಿ, ಡಿ.24:ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ನರನಿಪುಳ ಶಾನವಾಸ್‌ (40) ನಿಧನರಾಗಿದ್ದಾರೆ.ಶಾನವಾಸ್‌ ಅವರಿಗೆ ಶೂಟಿಂಗ್ ವೇಳೆ ಹೃದಯಾಘಾತ ಉಂಟಾಗಿ, ಆಸ್ಪತ್ರೆ ಸೇರಿದ್ದು ಬಳಿಕ ಬ್ರೈನ್ ಡೆಡ್ ಆಗಿ ಬುಧವಾರ ಸಾವಿಗೀಡಾಗಿದ್ದಾರೆ. ‘ಗಾಂಧಿರಾಜನ್‌’ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದ ವೇಳೆ, ಚಿತ್ರೀಕರಣದ ಸೆಟ್‌ನಲ್ಲೇ ಅವರಿಗೆ ಮಂಗಳವಾರ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಚಿಂತಾಜನಕ ಸ್ಥಿತಿಯಲ್ಲಿ ಇದ್ದ ಅವರನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಕೊಚ್ಚಿ ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯದಲ್ಲೇ ಅವರಿಗೆ ಎರಡನೇ

ಮಲಯಾಳಂನ ಖ್ಯಾತ ನಿರ್ದೇಶಕ ನರನಿಪುಳ ಶಾನವಾಸ್‌ ಹೃದಯಾಘಾತದಿಂದ ನಿಧನ Read More »

ರಾಷ್ಟ್ರೀಯ ನ್ಯೂಸ್

ಕೊರೋನಾ ಕಾಲದಲ್ಲಿ ನರ್ಸ್‌ ಆಗಿದ್ದ ನಟಿಗೆ ಪಾರ್ಶ್ವವಾಯು.!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.23: ಶಾರುಖ್ ಖಾನ್ ಜತೆ ತೆರೆ ಹಂಚಿಕೊಂಡಿದ್ದ ನಟಿ ಪಾರ್ಶ್ವವಾಯುಗೆ ತುತ್ತಾಗಿದ್ದಾರೆ. ಕೊರೋನಾ ಸಂಕಷ್ಟದ ಸಮಯದಲ್ಲಿ ನರ್ಸ್ ಆಗಿಯೂ ಕೆಲಸ ಮಾಡಿದ್ದ ನಟಿ ಶಿಖಾ ಮಲ್ಹೋತ್ರಾ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಟ್ರೋಕ್ ನಟಿಯ ದೇಹದ ಬಲಭಾಗದ ಮೇಲೆ ಭಾರೀ ಪರಿಣಾಮ ಬೀರಿದ್ದು, ಎದ್ದು ಓಡಾಡುವುದು ಸಾಧ್ಯವಾಗುತ್ತಿಲ್ಲ. ಶಿಖಾ ಮಲ್ಹೋತ್ರಾ ಅವರನ್ನು ಮುಂಬೈ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತಮ್ಮ ತಾಯಿಯೊಂದಿಗೆ ಇರುವ ಪೋಟೋ ಹಂಚಿಕೊಂಡಿದ್ದಾರೆ.ತಾನು ಚೇತರಿಸಿಕೊಳ್ಳುತ್ತಿರುವುದಾಗಿ ನಟಿ ತಿಳಿಸಿದ್ದಾರೆ.ತಾನು ಯಾವಾಗ

ಕೊರೋನಾ ಕಾಲದಲ್ಲಿ ನರ್ಸ್‌ ಆಗಿದ್ದ ನಟಿಗೆ ಪಾರ್ಶ್ವವಾಯು.! Read More »

ರಾಷ್ಟ್ರೀಯ ನ್ಯೂಸ್

ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಸತ್ತರೂ ಹಿಂದಿರುಗುವುದಿಲ್ಲ ➤ ಪ್ರತಿಭಟನಾ ನಿರತ ರೈತರು

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ ಮಸೂದೆಯ ವಿರುದ್ಧ ದೆಹಲಿ ಗಡಿಯಲ್ಲಿ ಮೈಕೊರೆಯುವ ಚಳಿಯ ನಡುವೆಯೂ ರೈತರ ಪ್ರತಿಭಟನೆ ಮುಂದುವರಿದಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಸತ್ತರೂ ಸರಿ ನಾವು ಇಲ್ಲಿಂದ ಹಿಂದಿರುಗುವುದಿಲ್ಲ ಎಂದು ಪ್ರತಿಭಟನಾನಿರತ ರೈತರು ಹೇಳಿದ್ದಾರೆ. ಸುಮಾರು ನಾಲ್ಕು ವಾರಗಳಿಂದ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನಗಳ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದರಲ್ಲಿ ಸುಮಾರು 30 ಮಂದಿ ಈವರೆಗೆ ಚಳಿ ಸೇರಿದಂತೆ ವಿವಿಧ ಕಾರಣಗಳಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಸತ್ತರೂ ಹಿಂದಿರುಗುವುದಿಲ್ಲ ➤ ಪ್ರತಿಭಟನಾ ನಿರತ ರೈತರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಕ್ಕೇ ಸುಬ್ರಹ್ಮಣ್ಯ ಚಂಪಾ ಷಷ್ಠಿಗೆ ತೆರೆ ➤ ವಿಜೃಂಭಣೆಯಿಂದ ನೆರವೇರಿದ ಬ್ರಹ್ಮರಥೋತ್ಸವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.20. ಇತಿಹಾಸ ಪ್ರಸಿದ್ಧ ಕುಕ್ಕೇ ಸುಬ್ರಹ್ಮಣ್ಯ ಸ್ವಾಮಿಯ ಚಂಪಾಷ‌ಷ್ಠಿ ಬ್ರಹ್ಮ ರಥೋತ್ಸವವು ಬಹಳ ವಿಜೃಂಭಣೆಯಿಂದ ಭಾನುವಾರ ಬೆಳಗ್ಗೆ ಧನುಲಗ್ನದ ಶುಭ ಮೂಹೂರ್ತದಲ್ಲಿ ನೆರವೇರಿತು. ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾಸ್ಥಳವಾಗಿರುವ ಕುಕ್ಕೇ ಸುಬ್ರಹ್ಮಣ್ಯದಲ್ಲಿ ವರ್ಷಕ್ಕೊಮ್ಮೆ ನಡೆಯುವ ಬ್ರಹ್ಮರಥೋತ್ಸವ ಸೇವೆಗೆ ಕೊರೋನಾ ಹಿನ್ನೆಲೆಯಲ್ಲಿ ಅಂತರ್ ಜಿಲ್ಲಾ ಭಕ್ತರಿಗೆ ನಿಷೇಧ ಹೇರಲಾಗಿದ್ದು, ನಿರ್ದಿಷ್ಟ ಸಂಖ್ಯೆಯ ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಬ್ರಹ್ಮ ರಥೋತ್ಸವದ ಮೊದಲು ದೇವಸ್ಥಾನದಲ್ಲಿ ಕುಕ್ಕೇ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರಿಗೆ ವಿಶೇಷ ಪೂಜೆಗಳು

ಕುಕ್ಕೇ ಸುಬ್ರಹ್ಮಣ್ಯ ಚಂಪಾ ಷಷ್ಠಿಗೆ ತೆರೆ ➤ ವಿಜೃಂಭಣೆಯಿಂದ ನೆರವೇರಿದ ಬ್ರಹ್ಮರಥೋತ್ಸವ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ಗಡಿಯೊಳಗೆ ಉಗ್ರರಿಂದ ನುಸುಳಲು ಯತ್ನ ➤ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಅಮೃತಸರ್, ಡಿ.17: ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಇಬ್ಬರು ಶಂಕಿತ ಉಗ್ರರನ್ನು ಭಾರತೀಯ ಸೇನೆ ಗುರುವಾರ ಹೊಡೆದುರುಳಿಸಿದೆ. ಗಡಿ ಭದ್ರತಾ ಪಡೆಯ ಯೋಧರು ಗುರುವಾರ ಮುಂಜಾನೆ ಪಂಜಾಬ್‌ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಭಾಗದಲ್ಲಿ ಇಬ್ಬರು ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.   ಇಂದು ಮುಂಜಾನೆ 2.30 ರ ಸುಮಾರಿಗೆ ಅಟಾರಿಯ ಮುಂಭಾಗದಲ್ಲಿ ಶಸ್ತ್ರಸಜ್ಜಿತವಾಗಿ ಒಳನುಸುಳುತ್ತಿದ್ದ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಸೈನಿಕರು ಶೋಧ

ಭಾರತದ ಗಡಿಯೊಳಗೆ ಉಗ್ರರಿಂದ ನುಸುಳಲು ಯತ್ನ ➤ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ Read More »

ರಾಷ್ಟ್ರೀಯ ನ್ಯೂಸ್

ಆತ್ಮ ಹತ್ಯೆಗೆ ಶರಣಾದ ಬಾಲಿವುಡ್ ನಟಿ.!

(ನ್ಯೂಸ್ ಕಡಬ) newskadaba.com ಮುಂಬೈ, ಡಿ.12: ‘ಡರ್ಟಿ ಪಿಕ್ಚರ್’ ಸೇರಿದಂತೆ ಅನೇಕ ಬಾಲಿವುಡ್ ಸಿನಿಮಾಗಳಲ್ಲಿ ಅಭಿನಯಿಸಿದ್ದ ಬೆಂಗಾಲಿ ನಟಿ ಆರ್ಯ ಬ್ಯಾನರ್ಜಿ ಕೊಲ್ಕತ್ತಾದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಪಾರ್ಟ್​ಮೆಂಟ್​ನಲ್ಲಿರುವ ತಮ್ಮ ಫ್ಲ್ಯಾಟ್​ನಲ್ಲಿ ಒಂಟಿಯಾಗಿ ಬದುಕುತ್ತಿದ್ದ ಆರ್ಯ ಬ್ಯಾನರ್ಜಿ ಶುಕ್ರವಾರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೂರನೇ ಮಹಡಿಯಲ್ಲಿದ್ದ ಆರ್ಯ ಅವರ ಫ್ಲ್ಯಾಟ್​ನ ಬಾಗಿಲು ಮುರಿದು ಪೊಲೀಸರು ಒಳಗೆ ಹೋದಾಗ ಆಕೆ ಬೆಡ್​ರೂಂನಲ್ಲಿ ಮೃತಪಟ್ಟಿರುವುದು ಖಚಿತವಾಗಿದೆ. 33 ವರ್ಷದ ಆರ್ಯ ಬ್ಯಾನರ್ಜಿ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆರ್ಯ ಅವರ ಮನೆ

ಆತ್ಮ ಹತ್ಯೆಗೆ ಶರಣಾದ ಬಾಲಿವುಡ್ ನಟಿ.! Read More »

ರಾಷ್ಟ್ರೀಯ ನ್ಯೂಸ್

ಕ್ರಿಕೆಟ್‌ಗೆ ವಿದಾಯ ಹೇಳಿದ ಪಾರ್ಥೀವ್ ಪಟೇಲ್.!

(ನ್ಯೂಸ್ ಕಡಬ) newskadaba.com ಮುಂಬೈ, ಡಿ.09: ಟೀಂ ಇಂಡಿಯಾ ಹಾಗೂ ಆರ್‍ಸಿಬಿ ತಂಡದ ವಿಕೆಟ್ ಕೀಪರ್ ಪಾರ್ಥೀವ್ ಪಟೇಲ್ ಅವರು ಇಂದು 17 ವರ್ಷಗಳ ಕ್ರಿಕೆಟ್ ಜೀವನಕ್ಕೆ ಗುಡ್‍ಬೈ ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿಗೆ ಅವರು ರಾಜೀನಾಮೆ ಪತ್ರ ನೀಡುವ ಮೂಲಕ ತಾವು ಇನ್ನು ಮುಂದೆ ಯಾವುದೇ ಮಾದರಿಯ ಕ್ರಿಕೆಟ್‍ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆರ್‍ಸಿಬಿ ತಂಡದ ಭರವಸೆಯ ಆಟಗಾರನಾಗಿದ್ದ ಪಾರ್ಥೀವ್ ಪಟೇಲ್‍ಗೆ 2013ರ ಐಪಿಎಲ್‍ನಲ್ಲಿ ಒಂದೇ ಒಂದು ಪಂದ್ಯ ಆಡಲು ಅವಕಾಶ ಸಿಕ್ಕಿರಲಿಲ್ಲ ಹಾಗೂ

ಕ್ರಿಕೆಟ್‌ಗೆ ವಿದಾಯ ಹೇಳಿದ ಪಾರ್ಥೀವ್ ಪಟೇಲ್.! Read More »

ರಾಷ್ಟ್ರೀಯ ನ್ಯೂಸ್

ಶಬ್ದಕ್ಕಿಂತ ಹೆಚ್ಚು ವೇಗವಾಗಿ ವಿಮಾನ ಹಾರಾಟ ನಡೆಸಿದ್ದ ಪೈಲಟ್‌ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಡಿ.09: ಶಬ್ದದ ವೇಗಕ್ಕಿಂತ ಅತೀ ವೇಗವಾಗಿ ವಿಮಾನ ಹಾರಾಟ ನಡೆಸಿದ್ದ ವಿಶ್ವದ ಮೊದಲ ಪೈಲಟ್‌ ಎಂಬ ಕೀರ್ತಿಗೆ ಭಾಜನರಾಗಿದ್ದ ಜನರಲ್‌ ಚುಕ್‌ ಯೀಗರ್‌(97) ಸೋಮವಾರ ಕೊನೆಯುಸೆರೆಳೆದಿದ್ದಾರೆ. ಅಮೆರಿಕ ವಾಯುಪಡೆಯಲ್ಲಿ ಪೈಲಟ್‌ ಆಗಿದ್ದ ವೇಳೆ ತಮ್ಮ 24ನೇ ವಯಸ್ಸಿನಲ್ಲಿ 1947ರ ಅಕ್ಟೋಬರ್‌ನಲ್ಲಿ ಕ್ಯಾಲಿಫೋರ್ನಿಯಾದ ವಾಯುನೆಲೆಯಲ್ಲಿ 43 ಸಾವಿರ ಎತ್ತರದಲ್ಲಿ ಬೆಲ್‌ ಎಕ್ಸ್‌-1 ವಿಮಾನದಲ್ಲಿ ಪ್ರತೀ ಗಂಟೆಗೆ 700 ಮೈಲುಗಳಷ್ಟುವೇಗವಾಗಿ ಹಾರಾಟ ನಡೆಸಿದ್ದರು. ಹೀಗಾಗಿ ಈ ವಿಮಾನಕ್ಕೆ ಅವರ ಮೊದಲ ಪತ್ನಿ ಗ್ಲಾಮರಸ್‌ ಗ್ಲೆನ್ನಿಸ್‌

ಶಬ್ದಕ್ಕಿಂತ ಹೆಚ್ಚು ವೇಗವಾಗಿ ವಿಮಾನ ಹಾರಾಟ ನಡೆಸಿದ್ದ ಪೈಲಟ್‌ ಇನ್ನಿಲ್ಲ Read More »

ರಾಷ್ಟ್ರೀಯ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕಿರುತೆರೆಯ ಖ್ಯಾತ ನಟಿ..!!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ.09: ತಮಿಳಿನ ಕಿರುತೆರೆಯಲ್ಲಿ ಇತ್ತೀಚೆಗೆ ಖ್ಯಾತಿ ಪಡೆದಿದ್ದ ನಟಿ ಚಿತ್ರಾ ಸಾವನ್ನಪ್ಪಿದ್ದಾರೆ. ಪಾಂಡಿಯನ್​ ಸ್ಟೋರ್ಸ್​​ ಖ್ಯಾತಿಯ ನಟಿ ಚಿತ್ರಾ ತಮಿಳುನಾಡಿನ ಹೋಟೆಲ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ.ಚಿತ್ರಾ ಅವರು ಪಾಂಡಿಯನ್​ ಸ್ಟೋರ್ಸ್​ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದರಿಂದಾಗಿಯೇ ಇತ್ತೀಚೆಗೆ ಖ್ಯಾತಿ ಪಡೆದಿದ್ದರು. ಅಲ್ಲದೆ ಉದ್ಯಮಿ ಹೇಮಂತ್​ ರವಿ ಎಂಬುವರೊಂದಿಗೆ ನಿಶ್ಚಿತಾರ್ಥ ಸಹ ನಿಗದಿಯಾಗಿತ್ತು. ಹೇಮಂತ್​ ರವಿ ಅವರೊಂದಿಗೆ ಹೋಟೆಲ್​ನಲ್ಲಿರುವಾಗಲೇ ಈ ಘಟನೆ ನಡೆದಿದೆ. ಹೇಮಂತ್​ ಅವರೊಂದಿಗೆ

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕಿರುತೆರೆಯ ಖ್ಯಾತ ನಟಿ..!! Read More »

ರಾಷ್ಟ್ರೀಯ ನ್ಯೂಸ್
Scroll to Top