ರಾಷ್ಟ್ರೀಯ ನ್ಯೂಸ್

ಆಂಧ್ರ ಪ್ರದೇಶದಲ್ಲೊಂದು ವಿಚಿತ್ರ ಸಾಂಕ್ರಾಮಿಕ ರೋಗ ಪತ್ತೆ ➤ ಓರ್ವ ಬಲಿ, 290 ಮಂದಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಆಂಧ್ರ ಪ್ರದೇಶ, ಡಿ. 07: ಕೊರೊನದಿಂದ ಇಡೀ ಜಗತ್ತೇ ತತ್ತರಿಸಿದೆ. ಇದರ ನಡುವೆ ಇದೀಗ ಆಂಧ್ರ ಪ್ರದೇಶದಲ್ಲಿ ಹೊಸದೊಂದು ಕಾಯಿಲೆ ಕಾಣಿಸಿಕೊಂಡಿದ್ದು,ಜನರಲ್ಲಿ ಆತಂಕ ಮನೆ ಮಾಡಿದೆ.   ಆಂಧ್ರ ಪ್ರದೇಶದ ಗೋದಾವರಿ ಜಿಲ್ಲೆಯಲ್ಲಿ ಈ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದೆ. ಗೋದಾವರಿ ಜಿಲ್ಲೆಯ ಎಲೂರು ಪಟ್ಟಣದಲ್ಲಿ ಇದ್ದಕ್ಕಿದ್ದಂತೆ ಜನರು ಬಾಯಿಯಲ್ಲಿ ನೊರೆಬಂದು, ವಾಂತಿ, ಪ್ರಜ್ಞಾಹೀನರಾಗಿ ಬಿದ್ದಿರುವ ಘಟನೆಗಳು ನಡೆದಿವೆ.ಈ ಕಾಯಿಲೆಗೆ ಬಿದ್ದು ಈಗಾಗಲೇ ಓರ್ವ ವ್ಯಕ್ತಿ ಬಲಿಯಾಗಿದ್ದು, ಸುಮಾರು 290 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ […]

ಆಂಧ್ರ ಪ್ರದೇಶದಲ್ಲೊಂದು ವಿಚಿತ್ರ ಸಾಂಕ್ರಾಮಿಕ ರೋಗ ಪತ್ತೆ ➤ ಓರ್ವ ಬಲಿ, 290 ಮಂದಿ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

ವಿಶೇಷ ಪೊಲೀಸ್ ತಂಡದಿಂದ ಐವರು ಉಗ್ರರ ಅರೆಷ್ಟ್

(ನ್ಯೂಸ್ ಕಡಬ) newskadaba.com ದೆಹಲಿ , ಡಿ. 07:ದೆಹಲಿ ಪೊಲೀಸರ ವಿಶೇಷ ತಂಡ ಇಂದು ನಗರದ ಶಕಾರ್ ಪುರ ಪ್ರದೇಶದಲ್ಲಿ ಐವರು ಉಗ್ರರನ್ನು ಬಂಧಿಸಿದೆ. ಬಂಧಿತ ಐವರು ಉಗ್ರರ ಪೈಕಿ ಇಬ್ಬರು ಪಂಜಾಬ್ ಮೂಲದವರು, ಮೂವರು ಕಾಶ್ಮೀರದವರು ಎಂದು ತಿಳಿದುಬಂದಿದೆ. ಬಂಧಿತ ಐವರು ಖಲಿಸ್ತಾನ್ ನ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದ್ದು, ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮಧ್ಯೆ, ಭಯೋತ್ಪಾದಕರ ಬಂಧನದ ಹಿನ್ನೆಲೆಯಲ್ಲಿ ನಗರ ಪೊಲೀಸರು ತೀವ್ರ ನಿಗಾ ವನ್ನು ತೀವ್ರಗೊಳಿಸಿದ್ದಾರೆ. ಇದಕ್ಕೂ ಮುನ್ನ

ವಿಶೇಷ ಪೊಲೀಸ್ ತಂಡದಿಂದ ಐವರು ಉಗ್ರರ ಅರೆಷ್ಟ್ Read More »

ರಾಷ್ಟ್ರೀಯ ನ್ಯೂಸ್

100ಕ್ಕೂ ಹೆಚ್ಚು ದೇಶಗಳಿಗೆ ಮಸಾಲೆ ಘಮ ಪಸರಿಸಿದ M.D.H ಮಾಲೀಕ ಧರ್ಮಪಾಲ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 03: ನೂರಕ್ಕೂ ಹೆಚ್ಚು ದೇಶಗಳಿಗೆ ಮಸಾಲೆ ಘಮ ಪಸರಿಸಿದ ಮಹಾಶಯ ಧರ್ಮಪಾಲ್ ಗುಲಾಟಿ(98) ಅವರು ನಿಧನರಾಗಿದ್ದಾರೆ. ಮಹಾಶಿಯಾನ್ ಡಿ ಹಟ್ಟಿ(ಎಂಡಿಎಚ್) ಮಾಲೀಕರಾಗಿದ್ದ ಧರ್ಮಪಾಲ್ ಗುಲಾಟಿ ಅವರು, ತಮ್ಮದೇಯಾ ಮಸಾಲೆ ಬ್ರಾಂಡ್ ಸೃಷ್ಟಿಸಿ ವಿಶ್ವಾದ್ಯಂತ 100ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡುತ್ತಿದ್ದರು. ಇವರನ್ನು ‘ಮಸಾಲೆಗಳ ರಾಜ (ಕಿಂಗ್ ಆಫ್ ಸ್ಪೈಸಸ್)’ ಎಂದೇ ಕರೆಯುತ್ತಿದ್ದರು. ಗುಲಾಟಿ ಅವರು ಕಳೆದ ಮೂರು ವಾರಗಳಿಂದ ನವದೆಹಲಿ ಮಾತಾ ಚನನ್ ದೇವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಬುಧವಾರ

100ಕ್ಕೂ ಹೆಚ್ಚು ದೇಶಗಳಿಗೆ ಮಸಾಲೆ ಘಮ ಪಸರಿಸಿದ M.D.H ಮಾಲೀಕ ಧರ್ಮಪಾಲ್ ಇನ್ನಿಲ್ಲ Read More »

ರಾಷ್ಟ್ರೀಯ ನ್ಯೂಸ್

ದೇಶದಲ್ಲಿ 4ವರ್ಷಗಳಲ್ಲೆ ಚಿನ್ನದ ದರ ಅತೀ ಕಡಿಮೆ

(ನ್ಯೂಸ್ ಕಡಬ) newskadaba.com ನವದೆಹಲಿ ಡಿ. 01: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಭಾರೀ ಕುಸಿತವಾಗಿದೆ. ಭಾರತದಲ್ಲಿ ಕಳೆದ 4 ವರ್ಷಗಳಲ್ಲೇ ಅತ್ಯಂತ ಕಡಿಮೆಗೆ ಚಿನ್ನದ ದರ ಕುಸಿದಂತಾಗಿದೆ. ಪ್ರತೀ ಹತ್ತು ಗ್ರಾಂ ಚಿನ್ನದ ದರದಲ್ಲಿ ಶೇಕಡಾ 6 ರಷ್ಟು ಕುಸಿತ ಕಂಡಿದೆ. ಭಾರತದಲ್ಲಿ ಕಳೆದ ಅಗಸ್ಟ್​​ನಲ್ಲಿ ಪ್ರತೀ 10 ಗ್ರಾಂ ಚಿನ್ನದ ಬೆಲೆ 56,200 ರೂಪಾಯಿ ಇತ್ತು, ನಂತರ ಇಲ್ಲಿಯವರೆಗೆ ಒಟ್ಟು 8,500 ರೂಪಾಯಿ ಕುಸಿತವಾಗಿದ್ದು, ಆದರಲ್ಲಿ ಇದೊಂದು ತಿಂಗಳಲ್ಲೇ 3,050 ರೂಪಾಯಿ ಕುಸಿತ ದಾಖಲಾಗಿದೆ. ಇದು

ದೇಶದಲ್ಲಿ 4ವರ್ಷಗಳಲ್ಲೆ ಚಿನ್ನದ ದರ ಅತೀ ಕಡಿಮೆ Read More »

ರಾಷ್ಟ್ರೀಯ ನ್ಯೂಸ್

ನ.30 ರ ನಾಳೆ ವರ್ಷದ 4ನೇ ಮತ್ತು ಕೊನೆಯ ಚಂದ್ರಗ್ರಹಣ

(ನ್ಯೂಸ್ ಕಡಬ) newskadaba.com ನವದೆಹಲಿ ನ. 29: ವರ್ಷದ ನಾಲ್ಕನೇ ಮತ್ತು ಕೊನೆಯ ಚಂದ್ರಗ್ರಹಣ ನ.30 ರ ನಾಳೆ ಸಂಭವಿಸಲಿದೆಅಂದರೆ ಭೂಮಿ ಸೂರ್ಯ ಮತ್ತು ಚಂದ್ರನ ನಡುವೆ ಬರುತ್ತದೆ ಮತ್ತು ನೈಸರ್ಗಿಕ ಉಪಗ್ರಹವು ಭೂಮಿಯ ಹೊರಛಾಯೆಯ ಮೂಲಕ ಹಾದು ಹೋಗಲಿದೆ. ಆಸ್ಟ್ರೇಲಿಯಾ, ಏಷ್ಯಾ, ಪೆಸಿಫಿಕ್, ಯುರೋಪ್, ಅಟ್ಲಾಂಟಿಕ್, ಉತ್ತರ ಅಮೆರಿಕ ಮತ್ತು ದಕ್ಷಿಣ ಅಮೇರಿಕಾದಲ್ಲಿ ಚಂದ್ರಗ್ರಹಣ ಗೋಚರಿಸಲಿದೆಯಾದರೂ ಇದು ಹವಾಮಾನದ ಮೇಲೆ ಪ್ರಮುಖವಾಗಿ ಅವಲಂಭಿತವಾಗಿರುತ್ತದೆ, ಮಂಜು ಮತ್ತು ಮೋಡಕವಿದ ವಾತಾವರಣ ಗ್ರಹಣ ಗೋಚರತೆಗೆ ಅಡ್ಡಿಯಾಗಬಹುದು ಎಂದು ಖಗೋಳ ವಿಜ್ಞಾನಿಗಳು

ನ.30 ರ ನಾಳೆ ವರ್ಷದ 4ನೇ ಮತ್ತು ಕೊನೆಯ ಚಂದ್ರಗ್ರಹಣ Read More »

ರಾಷ್ಟ್ರೀಯ ನ್ಯೂಸ್

ಬೀಡಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ನವದೆಹಲಿ ನ. 29: ಬೀಡಿಗಾಗಿ ತಮ್ಮ ಸ್ನೇಹಿತನನ್ನೇ ಇನ್ನಿಬ್ಬರು ಸೇರಿ ಕೊಲೆ ಮಾಡಿದ ವಿಚಿತ್ರ ಘಟನೆ ನವದೆಹಲಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಮಲಾಡ್ ನ ಸಿದ್ದಿಕ್ (49) ಕೊಲೆಯಾದ ವ್ಯಕ್ತಿ. ಆತನ ಸ್ನೇಹಿತರಾದ ಮೊಹಮದ್ ಫೈಜಾನ್(20), ಮೊಹಮದ್ ಉಸ್ಮಾನ್ (22), ಜಹೀರ್ ಮನ್ಸೂರಿ(20) ಬಂಧಿತರು. ಎಲ್ಲರೂ ಶಾಹಿನ್ ಬಾಗದ ನದೀಮ್ ಎಂಬುವವರ ಬಳಿ ಕೆಲಸ ಮಾಡುತ್ತಿದ್ದರು.   ಯಮುನಾ ನದಿಯ ದಂಡೆಯ ಮೇಲೆ ಎಲ್ಲರೂ ಸೇರಿ ಕುಳಿತಿದ್ದರು. ಬೀಡಿಗಾಗಿ ಗಲಾಟೆ ಶುರುವಾಗಿದೆ. ಇಬ್ಬರು

ಬೀಡಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ Read More »

ರಾಷ್ಟ್ರೀಯ ನ್ಯೂಸ್

ಪ್ರೊ ಕಬಡ್ಡಿ ಲೀಗ್ ಮುಂದಿನ ವರ್ಷಕ್ಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ ನ. 29: ಕೋವಿಡ್ -19 ಕಾರಣದಿಂದಾಗಿ ಪ್ರೊ ಕಬಡ್ಡಿ ಲೀಗ್ (ಪಿಕೆಎಲ್)ನ ಎಂಟನೇ ಆವೃತ್ತಿಯ ಟೂರ್ನಿಯನ್ನು ಮುಂದೂಡಲಾಗಿದೆ. ಆಟಗಾರರ ಅಧಿಕೃತ ಮಾರ್ಗಸೂಚಿಗಳು ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಂಘಟಕರು ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಿಕೆಎಲ್‌ನ 8ನೇ ಆವೃತ್ತಿಯನ್ನು ಮುಂದೂಡಿದ್ದಕ್ಕಾಗಿ ನಾವು ವಿಷಾದಿಸುತ್ತೇವೆ. ಪುನರಾರಂಭಿಸಲು ಮುಂದಿನ ವರ್ಷ ಸೂಕ್ತ ಸಮಯ ನೋಡುತ್ತೇವೆ ಎಂದು ಸಂಘಟಕರು ತಿಳಿಸಿದ್ದಾರೆ.     ಸ್ಟಾರ್ ಸ್ಪೋರ್ಟ್ಸ್ ಲೀಗ್‌ನ ಐದು ವರ್ಷಗಳ ಒಪ್ಪಂದವು ಕಳೆದ ವರ್ಷ

ಪ್ರೊ ಕಬಡ್ಡಿ ಲೀಗ್ ಮುಂದಿನ ವರ್ಷಕ್ಕೆ Read More »

ರಾಷ್ಟ್ರೀಯ ನ್ಯೂಸ್

ಕಟ್ಟಡ ನೆಲಸಮ ಪ್ರಕರಣ, ಕಂಗನಾಗೆ ಗೆಲುವು ➤ ಬಿಎಂಸಿಗೆ ಹೈಕೋರ್ಟ್‌ ಚಾಟಿ, ವಿಲನ್‌ಗಳಿಗೆ ಕಂಗನಾ ಧನ್ಯವಾದ

(ನ್ಯೂಸ್ ಕಡಬ) newskadaba.com ಮುಂಬೈ ನ. 27: ಬೃಹನ್‌ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ವಿರುದ್ಧದ ಕಾನೂನು ಹೋರಾಟದಲ್ಲಿ ಬಾಂಬೆ ಹೈಕೋರ್ಟ್‌ ನಟಿ ಕಂಗನಾ ರಾಣಾವತ್‌ ಪರವಾಗಿ ತೀರ್ಪು ನೀಡಿದ್ದು ಮಹಾರಾಷ್ಟ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕಂಗನಾ ರಣಾವತ್‌ ಅವರ ಕಟ್ಟಡವನ್ನು ಒಡೆದಿರುವ ಬಿಎಂಸಿ ಕ್ರಮ ದುರುದ್ದೇಶದಿಂದ ಕೂಡಿದೆ ಎಂದು ಹೇಳಿದ ಕೋರ್ಟ್‌ ಕಂಗನಾ ಸರ್ಕಾರದಿಂದ ಪರಿಹಾರ ಪಡೆಯಲು ಅರ್ಹರು ಎಂದು ಹೇಳಿದೆ. ನ್ಯಾ.ಎಸ್.ಜೆ.ಕಾತಾವಾಲ ಮತ್ತು ಆರ್.ಐ.ಚಾಗ್ಲಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ವ್ಯಕ್ತಿಯ ವಿರುದ್ಧ ಅಧಿಕಾರಿಗಳು ತೋಳ್ಬಲವನ್ನು ಪ್ರದರ್ಶಿಸುವುದನ್ನು ಒಪ್ಪಲಾಗದು. ಇದು

ಕಟ್ಟಡ ನೆಲಸಮ ಪ್ರಕರಣ, ಕಂಗನಾಗೆ ಗೆಲುವು ➤ ಬಿಎಂಸಿಗೆ ಹೈಕೋರ್ಟ್‌ ಚಾಟಿ, ವಿಲನ್‌ಗಳಿಗೆ ಕಂಗನಾ ಧನ್ಯವಾದ Read More »

ರಾಷ್ಟ್ರೀಯ ನ್ಯೂಸ್

ಅರಬ್ಬೀ ಸಮುದ್ರದಲ್ಲಿ MiG-29K ವಿಮಾನ ಪತನ

(ನ್ಯೂಸ್ ಕಡಬ) newskadaba.com ನವದೆಹಲಿ ನ. 27: ಕಳೆದ ದಿನ 5 ಗಂಟೆ ಸುಮಾರಿಗೆ ಅರಬ್ಬಿ ಸಮುದ್ರದ ಬಳಿ ಹಾರಾಟ ನಡೆಸುತ್ತಿದ್ದ MiG-29K ತರಬೇತಿ ವಿಮಾನ ಅಪಘಾತಕ್ಕೀಡಾಗಿದೆ ಅಂತ ಭಾರತೀಯ ನೌಕಾ ಪಡೆ ತಿಳಿಸಿದೆ.   ಘಟನೆ ವೇಳೆ ಓರ್ವ ಪೈಲಟ್​ನನ್ನು ರಕ್ಷಿಸಲಾಗಿದ್ದು, ಮತ್ತೋರ್ವ ಪೈಲಟ್​ಗಾಗಿ ಏರ್​​ ಹಾಗೂ ಸರ್ಫೇಸ್​ ಘಟಕದಿಂದ ಹುಟುಕಾಟ ನಡೆಸಲಾಗ್ತಿದೆ. ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದೆ. ಕಳೆದ ಒಂದು ವರ್ಷದಲ್ಲಿ ಮಿಗ್ 29ಏಯ ಮೂರನೇ ಅಪಘಾತ ಪ್ರಕರಣ ಇದಾಗಿದೆ. ಕಳೆದ ನವೆಂಬರ್

ಅರಬ್ಬೀ ಸಮುದ್ರದಲ್ಲಿ MiG-29K ವಿಮಾನ ಪತನ Read More »

ರಾಷ್ಟ್ರೀಯ ನ್ಯೂಸ್

ಮಾಜಿ ಫುಟ್ ಬಾಲ್ ಆಟಗಾರ ಡಿಗೊ ಮರುಡೋನಾ ನಿಧನ

(ನ್ಯೂಸ್ ಕಡಬ) newskadaba.com  ನ. 26: ಫುಟ್ ಬಾಲ್ ದಂತಕಥೆ ಎಂದೇ ಪ್ರಸಿದ್ಧಿ ಪಡೆದಿರುವ ಅರ್ಜೆಂಟೀನಾ ದೇಶದ ಮಾಜಿ ಆಟಗಾರ ಡಿಗೊ ಮರುಡೋನಾ ರವರು ಹಲವು ವರ್ಷಗಳಿಂದ ಅಸೌಖ್ಯದಿಂದ ಅವರು ಕಳೆದ ದಿನ ಹೃದಯಾಘಾತದಿಂದ ನಿಧನರಾಗಿದ್ದಾರೆ.     ಅರ್ಜೆಂಟೀನಾ ರಾಷ್ಟ್ರೀಯ ಫುಟ್ ಬಾಲ್ ತಂಡಕ್ಕೆ ತಮ್ಮ ಹದಿನಾರನೇ ವಯಸ್ಸಿನಲ್ಲಿ, ಹಂಗೇರಿ ದೇಶದ ವಿರುದ್ಧ ಆಡುವುದರ ಮೂಲಕ ಪಾದಾರ್ಪಣೆ ಮಾಡಿದರು. ಆ ಬಳಿಕ ಅವರು ದೇಶದ ತಂಡದಲ್ಲಿ ಸ್ಥಾನ ಪಡೆದರು. 15 ನೇ ವಯಸ್ಸಿನ ಮೆರೆಡೋನ ಅರ್ಜೆಂಟಿನೋಸ್

ಮಾಜಿ ಫುಟ್ ಬಾಲ್ ಆಟಗಾರ ಡಿಗೊ ಮರುಡೋನಾ ನಿಧನ Read More »

ರಾಷ್ಟ್ರೀಯ ನ್ಯೂಸ್
Scroll to Top