ರಾಷ್ಟ್ರೀಯ ನ್ಯೂಸ್

ಆಸ್ಟ್ರೇಲಿಯಾಗೆ ಮಲ್ಲಿಗೆ ಹೂವು ತೆಗೆದುಕೊಂಡು ಹೋಗಿದ್ದಕ್ಕೆ ಖ್ಯಾತ ನಟಿ ನವ್ಯಾ ನಾಯರ್ ಗೆ ಬಿತ್ತು ಭಾರೀ ದಂಡ!

  (ನ್ಯೂಸ್‌ ಕಡಬ) newskadaba.com,  ಸೆ.08 ಮುಂಬೈ : ಖ್ಯಾತ ನಟಿ ನವ್ಯಾ ನಾಯರ್ ಗೆ ಆಸ್ಟ್ರೇಲಿಯಾದ  ಮೆಲ್ಬೋರ್ನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೂ.1.1 ಲಕ್ಷ ದಂಡ ಹಾಕಲಾಗಿದೆ. ಕಾರಣ ಕೇಳಿದ್ರೆ ಅಚ್ಚರಿ ಎನಿಸುವುದಂತೂ ಸುಳ್ಳಲ್ಲ. ಮಲ್ಲಿಗೆ ಹೂಗಳನ್ನು ಕೊಂಡೊಯ್ದಿದ್ದಕ್ಕಾಗಿ ನಟಿ ನವ್ಯಾ ನಾಯರ್ ಅವರಿಗೆ ಸುಮಾರು 1.14 ಲಕ್ಷ (AUD 1,980) ದಂಡ ವಿಧಿಸಲಾಗಿದೆ. ವಿಕ್ಟೋರಿಯಾದಲ್ಲಿ ಮಲಯಾಳಿ ಅಸೋಸಿಯೇಷನ್‌ನ ಓಣಂ ಆಚರಣೆಯಲ್ಲಿ ಭಾಗವಹಿಸಿದ್ದಾಗ ಈ ಘಟನೆ ನಡೆದಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಕೇರಳದ ಕೊಚ್ಚಿಯಿಂದ ನಟಿ ನವ್ಯಾ ನಾಯರ್ ಆಸ್ಟ್ರೇಲಿಯಾಗೆ ಓಣಂಗೆಂದು […]

ಆಸ್ಟ್ರೇಲಿಯಾಗೆ ಮಲ್ಲಿಗೆ ಹೂವು ತೆಗೆದುಕೊಂಡು ಹೋಗಿದ್ದಕ್ಕೆ ಖ್ಯಾತ ನಟಿ ನವ್ಯಾ ನಾಯರ್ ಗೆ ಬಿತ್ತು ಭಾರೀ ದಂಡ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ

ಐತಿಹಾಸಿಕ ಕೆಂಪು ಕೋಟೆಯಲ್ಲಿ 1.5 ಕೋಟಿ ರೂ. ಮೌಲ್ಯದ ಕಲಶ ಕದ್ದ ಕಳ್ಳನ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.08 ನವದೆಹಲಿ : ಐತಿಹಾಸಿಕ ಕೆಂಪು ಕೋಟೆ ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ ಎರಡು ಚಿನ್ನದ ಕಲಶವನ್ನು ಕಳುವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಪುರ್ ನಿವಾಸಿ ಭೂಷಣ್ ವರ್ಮಾ ಬಂಧಿತ ಆರೋಪಿ. ಆರೋಪಿಯು ಜೈನ್ ಧರ್ಮದ ಧಾರ್ಮಿಕ ಕಾರ್ಯಕ್ರಮದಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶವನ್ನು ಕಳ್ಳತನ ಮಾಡಿದ್ದ. ಜೈನ ಅರ್ಚಕನ ವೇಷದಲ್ಲಿ ಬಂದ ಆರೋಪಿ ಬೆಲೆಬಾಳುವ ವಸ್ತುಗಳನ್ನ ಕಳುವು ಮಾಡಿದ್ದ. ಕಳ್ಳತನದ ಈ ದೃಶ್ಯಗಳು ಸಿಸಿಟಿವಿಯಲ್ಲಿ

ಐತಿಹಾಸಿಕ ಕೆಂಪು ಕೋಟೆಯಲ್ಲಿ 1.5 ಕೋಟಿ ರೂ. ಮೌಲ್ಯದ ಕಲಶ ಕದ್ದ ಕಳ್ಳನ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೆಟ್ರೋಲ್‌, ಡೀಸೆಲ್‌ ಮದ್ಯವನ್ನು ಜಿಎಸ್‌‍ಟಿ ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ : ನಿರ್ಮಲಾ

(ನ್ಯೂಸ್‌ ಕಡಬ) newskadaba.com ಸೆ.06 : ಪೆಟ್ರೋಲ್‌‍, ಡೀಸೆಲ್‌ ಮತ್ತು ಆಲ್ಕೊಹಾಲ್‌‍ನಂತಹ ಉತ್ಪನ್ನಗಳನ್ನು ಸದ್ಯಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌‍ಟಿ) ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಸುದ್ದಿ ವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಇದನ್ನು ಖಚಿತಪಡಿಸಿದ್ದು, ಪೆಟ್ರೋಲ್‌‍, ಡೀಸೆಲ್‌ ಮತ್ತು ಆಲ್ಕೊಹಾಲಿಕ್‌ ಪಾನೀಯಗಳನ್ನು ಜಿಎಸ್‌‍ಟಿ ವ್ಯಾಪ್ತಿಗೆ ಒಳಪಡಿಸದಿರಲು ಕಾರಣವೇನೆಂದು ಪ್ರಶ್ನಿಸಿದಾಗ, ಸಚಿವೆ ಸೀತಾರಾಮನ್‌ ಪ್ರಸ್ತುತ ಯೋಜನೆಯಲ್ಲಿ ಇವುಗಳನ್ನು ಸೇರಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಹೇಳಿದರು.

ಪೆಟ್ರೋಲ್‌, ಡೀಸೆಲ್‌ ಮದ್ಯವನ್ನು ಜಿಎಸ್‌‍ಟಿ ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ : ನಿರ್ಮಲಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಕಿಗೆ 40 ದಿನಗಳಲ್ಲಿ 13 ಬಾರಿ ಹಾವು ಕಡಿತ

(ನ್ಯೂಸ್‌ ಕಡಬ) newskadaba.com,  ಸೆ.06 ಲಖನೌ:  ಕಳೆದ 40 ದಿನಗಳ ಅವಧಿಯಲ್ಲಿ ಕಪ್ಪು ಬಣ್ಣದ ಹಾವೊಂದು ತನಗೆ 13 ಬಾರಿ ಕಚ್ಚಿದೆ ಎಂದು 15 ವರ್ಷದ ಬಾಲಕಿಯೊಬ್ಬಳು ದೂರು ನೀಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶ (Uttar Pradesh)ದ ಕೌಶಂಬಿ ಜಿಲ್ಲೆಯ ಬಸ್ತಿ ಭೈಸಾ ಎಂಬ ಸಣ್ಣ ಹಳ್ಳಿಯಲ್ಲಿ ನಡೆದಿದೆ. ಬಾಲಕಿಯ ಈ ಹೇಳಿಕೆಯಿಂದ ಗ್ರಾಮಸ್ಥರು ಭೀತಿಗೊಂಡಿದ್ದಾರೆ. ಅದೇ  ಒಂದು ಹಾವು  ತನಗೆ ಪದೇ ಪದೇ ಬಂದು ಕಚ್ಚುತ್ತಿದೆ ಎಂದು ಬಾಲಕಿ ಹೇಳಿದ್ದಾಳೆ. ಸುಮಾರು 300 ಜನರು

ಬಾಲಕಿಗೆ 40 ದಿನಗಳಲ್ಲಿ 13 ಬಾರಿ ಹಾವು ಕಡಿತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳಾ ಏಕದಿನ ವಿಶ್ವಕಪ್ ವಿಜೇತರಿಗೆ ದಾಖಲೆಯ ಬಹುಮಾನ ಮೊತ್ತ ಪ್ರಕಟಿಸಿದ ಐಸಿಸಿ

(ನ್ಯೂಸ್‌ ಕಡಬ) newskadaba.com,  ಸೆ.06 ನವದೆಹಲಿ: ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ಸೆಪ್ಟೆಂಬರ್ 30 ರಿಂದ ನವೆಂಬರ್ 2 ರವರೆಗೆ ನಡೆಯಲಿರುವ 13ನೇ ಆವೃತ್ತಿಯ ಐಸಿಸಿ ಮಹಿಳಾ ಏಕದಿನ ವಿಶ್ವಕಪ್​ ಟೂರ್ನಿಯ ಬಹುಮಾನ ಮೊತ್ತವನ್ನು ಐಸಿಸಿ ಸೋಮವಾರ ಪ್ರಕಟಿಸಿದೆ. ಇದರನ್ವಯ ಚಾಂಪಿಯನ್​ ತಂಡ 39.5 ಕೋಟಿ ರೂ. (4.48 ಮಿಲಿಯನ್​) ಬಹುಮಾನ ಪಡೆಯಲಿದ್ದರೆ, ರನ್ನರ್​ಅಪ್​ ತಂಡ 19.77 ಕೋಟಿ ರೂ. (3.5 ಮಿಲಿಯನ್‌​) ಗಳಿಸಲಿದೆ. 2023ರ ಪುರುಷರ ಏಕದಿನ ವಿಶ್ವಕಪ್‌ನಿಂದಲೂ ಅಧಿಕ ಮೊತ್ತವಾಗಿದೆ. ಒಟ್ಟಾರೆ 122.5 ಕೋಟಿ ರೂ.

ಮಹಿಳಾ ಏಕದಿನ ವಿಶ್ವಕಪ್ ವಿಜೇತರಿಗೆ ದಾಖಲೆಯ ಬಹುಮಾನ ಮೊತ್ತ ಪ್ರಕಟಿಸಿದ ಐಸಿಸಿ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲೆಯಿಂದ ಹೊರಗುಳಿದ 300 ವಿದ್ಯಾರ್ಥಿಗಳನ್ನು ಮತ್ತೆ ಕರೆತಂದ ಶಿಕ್ಷಕ

(ನ್ಯೂಸ್‌ ಕಡಬ) newskadaba.com,  ಸೆ.02 ನವದೆಹಲಿ : ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಕ್ರಮ್-32 ಬಿಟ್ ಪ್ರೊಸೆಸರ್ ಚಿಪ್ ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಹಸ್ತಾಂತರಿಸಿದರು ದೆಹಲಿಯಲ್ಲಿ ನಡೆಯುತ್ತಿರುವ ಸೆಮಿಕಾನ್ ಇಂಡಿಯಾ 2025 ರಲ್ಲಿ ಕಾರ್ಯಕ್ರಮದಲ್ಲಿ 4 ಅನುಮೋದಿತ ಯೋಜನೆಗಳ ಪರೀಕ್ಷಾ ಚಿಪ್‌ಗಳೊಂದಿಗೆ ಮೊದಲ ಮೇಡ್ ಇನ್ ಇಂಡಿಯಾ ಪ್ರೊಸೆಸರ್ ಅನ್ನು ಹಸ್ತಾಂತರಿಸಲಾಯಿತು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸೆಮಿಕಂಡಕ್ಟರ್ ಲ್ಯಾಬೋರೇಟರಿ ಅಭಿವೃದ್ಧಿಪಡಿಸಿದ ವಿಕ್ರಮ್ ಚಿಪ್,

ಶಾಲೆಯಿಂದ ಹೊರಗುಳಿದ 300 ವಿದ್ಯಾರ್ಥಿಗಳನ್ನು ಮತ್ತೆ ಕರೆತಂದ ಶಿಕ್ಷಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚೀನಾಗೆ ಬುದ್ಧಿ ಕಲಿಸಲು ಹೋಗಿ ನಾನು ಭಾರತ-ರಷ್ಯಾವನ್ನು ಕಳೆದುಕೊಂಡೆ- ಟ್ರಂಪ್‌

  (ನ್ಯೂಸ್‌ ಕಡಬ) newskadaba.com ಸೆ.06  ವಾಷಿಂಗ್ಟನ್‌ : ತೆರಿಗೆಯನ್ನು ಹೇರಿ ಭಾರತದ ಮೇಲೆ ಸಮರ ಸಾರಿದ್ದ ಟ್ರಂಪ್‌ ಇದೀಗ ಬೆಪ್ಪಾಗಿದ್ದಾರೆ. ಭಾರತ ಚೀನಾ ಹಾಗೂ ರಷ್ಯಾ ಒಗ್ಗಟ್ಟಾಗಿ ನಿಂತು ಅಮೆರಿಕವನ್ನು ಎದುರಿಸಿದೆ. ಇದೀಗ ಸ್ವತಃ ಟ್ರಂಪ್‌ ಅವರೇ ತಮ್ಮ ಮೂರ್ಖತನದ ಕುರಿತು ಮಾತನಾಡಿದ್ದಾರೆ. ಈ ವಾರ ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಶಾಂಘೈ ಟಿ 20 ಸಭೆಯಲ್ಲಿ ಧಾನಿ ನರೇಂದ್ರ ಮೋದಿ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾದ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಇರುವ ಫೋಟೋವನ್ನು ಟ್ರಂಪ್ ಹಂಚಿಕೊಂಡಿದ್ದಾರೆ.

ಚೀನಾಗೆ ಬುದ್ಧಿ ಕಲಿಸಲು ಹೋಗಿ ನಾನು ಭಾರತ-ರಷ್ಯಾವನ್ನು ಕಳೆದುಕೊಂಡೆ- ಟ್ರಂಪ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಭಾರತ ಇನ್ನೆರಡು ತಿಂಗಳಲ್ಲಿ ನಮಗೆ ಕ್ಷಮೆಯಾಚಿಸುತ್ತೆ’- ಅಮೆರಿಕ ವಾಣಿಜ್ಯ ಕಾರ್ಯದರ್ಶಿ

(ನ್ಯೂಸ್‌ ಕಡಬ) newskadaba.com ಸೆ.06  ವಾಷಿಂಗ್ಟನ್ : ಭಾರತ ಇನ್ನೆರಡು ತಿಂಗಳಲ್ಲಿ ನಮಗೆ ಕ್ಷಮೆಯಾಚಿಸುತ್ತದೆ. ಮತ್ತೆ ಮಾತುಕತೆ ಮರಳಲಿದೆ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೂವಾರ್ಡ್ ಲುಟ್ನಿಕ್ ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ ಅವರು, “ರಷ್ಯಾದ ತೈಲವನ್ನು ಖರೀದಿಸದಂತೆ ಅಮೆರಿಕದ ಒತ್ತಡಕ್ಕೆ ಭಾರತ ಮಣಿದಿಲ್ಲ. ಆದರೂ, ಕೆಲವೇ ತಿಂಗಳುಗಳಲ್ಲಿ ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಭಾರತ ಮತ್ತೆ ಬರುತ್ತದೆ” ಎಂದು ಹೇಳಿದ್ದಾರೆ. “ಒಂದು ಅಥವಾ ಎರಡು ತಿಂಗಳಲ್ಲಿ ಭಾರತ ಮಾತುಕತೆಗೆ ಬರಲಿದೆ ಎಂದು ನಾನು ಭಾವಿಸುತ್ತೇನೆ. ಕ್ಷಮಿಸಿ

‘ಭಾರತ ಇನ್ನೆರಡು ತಿಂಗಳಲ್ಲಿ ನಮಗೆ ಕ್ಷಮೆಯಾಚಿಸುತ್ತೆ’- ಅಮೆರಿಕ ವಾಣಿಜ್ಯ ಕಾರ್ಯದರ್ಶಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸ ಹೇರ್ ಸ್ಟೈಲ್‌ನಲ್ಲಿ ಹಾರ್ದಿಕ್ ಪಾಂಡ್ಯ

  (ನ್ಯೂಸ್‌ ಕಡಬ) newskadaba.com ಸೆ.06  ಮುಂಬೈ : 2025 ರ ಏಷ್ಯಾಕಪ್‌ನಲ್ಲಿ ಭಾಗವಹಿಸಲು ಗುರುವಾರ ಟೀಂ ಇಂಡಿಯಾ ಮುಂಬೈನಿಂದ ದುಬೈ ತಲುಪಿದೆ. ಆದರೆ ಹಾರ್ದಿಕ್ ಪಾಂಡ್ಯ ತಮ್ಮ ಹೊಸ ಹೇರ್ ಸ್ಟೈಲ್‌ನಿಂದಾಗಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ. ಏಷ್ಯಾಕಪ್‌ಗೂ ಮುನ್ನ ಹಾರ್ದಿಕ್ ಪಾಂಡ್ಯ ತಮ್ಮ ಕೇಶವಿನ್ಯಾಸವನ್ನು ಬದಲಾಯಿಸಿಕೊಂಡಿದ್ದಾರೆ. ಅದರ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಹಾರ್ದಿಕ್ ಪಾಂಡ್ಯ, “ನ್ಯೂ ಮಿ” ಎಂಬ ಶೀರ್ಷಿಕೆಯನ್ನು ಸಹ ನೀಡಿದ್ದಾರೆ. ಗುರುವಾರ ಹಾರ್ದಿಕ್ ಪಾಂಡ್ಯ ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯ ಕಾಣಿಸಿಕೊಂಡಾಗ

ಹೊಸ ಹೇರ್ ಸ್ಟೈಲ್‌ನಲ್ಲಿ ಹಾರ್ದಿಕ್ ಪಾಂಡ್ಯ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಿಕ್ಕಿಕೇಜ್ ಸಂಗೀತ ನಿರ್ದೇಶನದ ಚಿತ್ರ ಆಸ್ಕರ್‌ಗೆ ಪ್ರವೇಶ

o   (ನ್ಯೂಸ್‌ ಕಡಬ) newskadaba.com ಸೆ.06  ಮುಂಬೈ:  3  ಬಾರಿ ಪ್ರತಿಷ್ಟಿತ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್ ಅವರ ಸಂಗೀತ ನಿರ್ದೇಶನದ ಸಿನಿಮಾ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿ ಅಂಗಳಕ್ಕೆ ಪ್ರವೇಶ ಪಡೆದಿದೆ. ಈ ಖುಷಿಯನ್ನ ಖುದ್ದು ರಿಕ್ಕಿ ಕೇಜ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. “ಪಾಪಾ ಬುಕಾ” ಇದು ಪಪುವಾ ನ್ಯೂಗಿನಿಯಾದ ಮೊದಲ ಅಧಿಕೃತ ಆಸ್ಕರ್ ಪ್ರವೇಶ ಪಡೆದ ಚಿತ್ರವಾಗಿದೆ. ಈ ಚಿತ್ರಕ್ಕೆ ರಿಕ್ಕಿ ಕೇಜ್ ಹಿನ್ನೆಲೆ ಸಂಗೀತ ಸಂಯೋಜಿಸಿದ್ದಾರೆ. 3 ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ರಿಕ್ಕಿಕೇಜ್ ಸಂಗೀತ ನಿರ್ದೇಶನದ ಚಿತ್ರ ಆಸ್ಕರ್‌ಗೆ ಪ್ರವೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ
Scroll to Top