ರಾಷ್ಟ್ರೀಯ ನ್ಯೂಸ್

ಪಾಕ್ ಗುಂಡಿನ ದಾಳಿ ➤ ಭಾರತೀಯ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ ನ. 21: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದರಿಂದ ಉಂಟಾದ ಗುಂಡಿನ ಚಕಮಕಿಯಲ್ಲಿ ಇಂದು ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.     ಘಟನೆಯಲ್ಲಿ ಹವಲ್ದಾರ್ ಒಬ್ಬರು ತೀವ್ರವಾಗಿ ಗಾಯಗೊಂಡು, ನಂತರ ಸಾವನ್ನಪ್ಪಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಾಕಿಸ್ತಾನದ ಈ ದಾಳಿಗೆ ಭಾರತೀಯ ಸೇನೆಯು ತೀವ್ರವಾಗಿ ಪ್ರತೀಕಾರ ತೀರಿಸಿತು. ಎರಡೂ ದೇಶಗಳ ನಡುವೆ ಸ್ವಲ್ಪ ಸಮಯದವರೆಗೆ ಗಡಿಯಾಚೆಗೆ ಗುಂಡಿನ ದಾಳಿ ಮುಂದುವರೆದಿರುವುದಾಗಿ ತಿಳಿದುಬಂದಿದೆ.    

ಪಾಕ್ ಗುಂಡಿನ ದಾಳಿ ➤ ಭಾರತೀಯ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಘಾಳಿ ಆಂಜನೇಯಸ್ವಾಮಿ ನೆನೆಯುತ್ತ ಈ ದಿನದ ರಾಶಿಫಲ ತಿಳಿಯೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಆರೋಗ್ಯದಲ್ಲಿ ಕೊಂಚ

ಘಾಳಿ ಆಂಜನೇಯಸ್ವಾಮಿ ನೆನೆಯುತ್ತ ಈ ದಿನದ ರಾಶಿಫಲ ತಿಳಿಯೋಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಅಪೌಷ್ಠಿಕತೆಯಿಂದ ಬಳಲುತ್ತಿರುವ 10 ಸಾವಿರ ಮಕ್ಕಳಿಗೆ ಕೊಹ್ಲಿ ನೆರವು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ ನ. 19: ಅಪೌಷ್ಟಿಕತೆಯಿಂದ ಬಳಲುವ ದೇಶದ ಸುಮಾರು 10 ಸಾವಿರದಷ್ಟು ಮಕ್ಕಳಿಗೆ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಬೆಂಬಲವಾಗಿ ನಿಂತಿದ್ದಾರೆ.ಈ ಹಿಂದೆ ಪ್ರವಾಹಕ್ಕೀಡಾದವರಿಗೆ, ಕೋವಿಡ್​ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಿದ್ದ ಕಿಂಗ್​ ಕೊಹ್ಲಿ ಇದೀಗ ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಿಕೊಡುವ ಯೋಜನೆಗೆ ಮುಂದಾಗಿದ್ದಾರೆ. ಅಪೌಷ್ಟಿಕತೆಯಿಂದ ಬಳಲುತ್ತಿರುವ 10 ಸಾವಿರ ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ನಿರ್ಧರಿಸಿದ್ದಾರೆ. ಸ್ಯಾನಿಟೇಷನ್(ವೈಜ್​)​ ಉತ್ಪನ್ನಗಳ ರಾಯಭಾರಿಯಾಗಿರುವ ವಿರಾಟ್ ಆ ಸಂಸ್ಥೆಯಿಂದ ಬರುವ ಲಾಭವನ್ನು ಬಡ

ಅಪೌಷ್ಠಿಕತೆಯಿಂದ ಬಳಲುತ್ತಿರುವ 10 ಸಾವಿರ ಮಕ್ಕಳಿಗೆ ಕೊಹ್ಲಿ ನೆರವು Read More »

ರಾಷ್ಟ್ರೀಯ ನ್ಯೂಸ್

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ➤ 10. ಕೋಟಿ ದಂಡ ಕಟ್ಟಿದ ಶಶಿಕಲಾ

(ನ್ಯೂಸ್ ಕಡಬ) newskadaba.com ತಮಿಳುನಾಡು ನ. 19: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಹಾಯಕಿ ವಿ.ಕೆ ಶಶಿಕಲಾ 10 ಕೋಟಿ ರೂ ದಂಡ ಪಾವತಿಸಿದ್ದಾರೆ. ಆರ್ಥಿಕ ವಂಚನೆಯ ಆರೋಪದ ಮೇಲೆ ಜೈಲಿನಲ್ಲಿರುವ ಶಶಿಕಲಾ ಅವರು ಶೀಘ್ರದಲ್ಲೇ ಜಾಮೀನಿನ ಮೇಲೆ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ವಕೀಲ ಎನ್. ರಾಜಾ ಸೆಂತೂರ್ ಪಾಂಡ್ಯ ಹೇಳಿದ್ದಾರೆ. ಆದರೆ, ಎಐಎಡಿಎಂಕೆ ಶಶಿಕಲಾ ಬಗ್ಗೆ ತನ್ನ ನಿಲುವನ್ನು ಬದಲಾಯಿಸಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಇ ಪಳನಿಸ್ವಾಮಿ ಹೇಳಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ➤ 10. ಕೋಟಿ ದಂಡ ಕಟ್ಟಿದ ಶಶಿಕಲಾ Read More »

ರಾಷ್ಟ್ರೀಯ ನ್ಯೂಸ್

ಶ್ರೀನಗರ: ಎನ್‌ಕೌಂಟರ್‌ ➤ ನಾಲ್ವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಶ್ರೀನಗರ: , ನ. 19. ಇಂದು ಜಮ್ಮುನಿನ ನಾಗ್ರೋಟಾದ ಬಾನ್ ಟೋಲ್ ಪ್ಲಾಜಾದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿ ನಾಲ್ವರು ಭಯೋತ್ಪಾದಕರನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ.     ಜಮ್ಮು -ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಸಂಚಾರ ತಡೆದು ನಾಕಾ ಬಂದಿ ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರ ಗುಂಪು, ನಂತರ ಅರಣ್ಯ ಪ್ರದೇಶದ ಕಡೆಗೆ ಓಡಿಹೋದರು. ಕೂಡಲೇ ಭದ್ರತಾ ಪಡೆ ಎನ್

ಶ್ರೀನಗರ: ಎನ್‌ಕೌಂಟರ್‌ ➤ ನಾಲ್ವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ Read More »

ರಾಷ್ಟ್ರೀಯ ನ್ಯೂಸ್

ರಾಮ ಮಂದಿರ ನಿರ್ಮಾಣಕ್ಕೆ ಮೂರು ವರ್ಷ ➤ ಪೇಜಾವರ ಶ್ರಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 18 ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲು ಸುಮಾರು ಮೂರುವರೆ ವರ್ಷ ಬೇಕಾಗಬಹುದು ಎಂದು ರಾಮ ಮಂದಿರ ನಿರ್ಮಾಣ ಟ್ರಸ್ಟ್‌ ನ ಟ್ರಸ್ಟಿ ಆಗಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.   ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಂದಿರದ ಅಡಿಪಾಯದ ಸ್ಥಳದ ವಿಸ್ತರಣೆಗೆ ಟ್ರಸ್ಟ್‌ ನಿರ್ಧರಿಸಿದ್ದು, ಮಂದಿರದ ಜೊತೆಗೆ ಆ ಪ್ರದೇಶದ ಸಾಂಸ್ಕೃತಿಕ ಪುನರುತ್ಥಾನ ಕಾಮಗಾರಿಯನ್ನೂ ಕೈಗೊಳ್ಳಲಾಗುತ್ತದೆ ಎಂದರು. ಅಲ್ಲದೇ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸುಮಾರು 200 ಅಡಿ

ರಾಮ ಮಂದಿರ ನಿರ್ಮಾಣಕ್ಕೆ ಮೂರು ವರ್ಷ ➤ ಪೇಜಾವರ ಶ್ರಿ Read More »

ರಾಷ್ಟ್ರೀಯ ನ್ಯೂಸ್

ಪಂಜಾಬ್ ಚುನಾವಣಾ ರಾಯಭಾರಿಯಾಗಿ ಸೋನು ಸೂದ್ ನೇಮಕ

(ನ್ಯೂಸ್ ಕಡಬ) newskadaba.com ನವದೆಹಲಿ  ನ. 18: ಕೊರೊನಾ ಲಾಕ್​ಡೌನ್​ ಘೋಷಣೆಯ ನಂತರ ಸಾವಿರಾರು ಬಡ ಜನರಿಗೆ, ವಿದ್ಯಾರ್ಥಿಗಳಿಗೆ ನೆರವಾಗಿರುವ ಬಹುಭಾಷಾ ನಟ ಸೋನು ಸೂದ್​ ಅವರನ್ನು ಚುನಾವಣಾ ಆಯೋಗ ಪಂಜಾಬ್ ರಾಜ್ಯದ ಚುನಾವಣಾ ರಾಯಭಾರಿಯಾಗಿ ನೇಮಕ ಮಾಡಿದೆ.   ಸೋನು ಸೂದ್​ ಲಾಕ್​ಡೌನ್ ಸಮಯದಲ್ಲಿ ನಾನಾ ಸ್ಥಳಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರಿಗೆ ತಮ್ಮ ತವರಿಗೆ ಮರಳಲು ಸಾರಿಗೆ ಸೌಲಭ್ಯಗಳನ್ನು ಒದಗಿಸಿದ್ದರು. ಕೃಷಿಕರಿಗೆ, ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಮೂಲಕ ಸಮಾಜದ ಎಲ್ಲಾ ವರ್ಗದವರು ಅವರ ಕಾರ್ಯವನ್ನು ಮೆಚ್ಚುಗೆ

ಪಂಜಾಬ್ ಚುನಾವಣಾ ರಾಯಭಾರಿಯಾಗಿ ಸೋನು ಸೂದ್ ನೇಮಕ Read More »

ರಾಷ್ಟ್ರೀಯ ನ್ಯೂಸ್

ದೆಹಲಿ: ದಾಳಿ ನಡೆಸಲು ಸಜ್ಜಾಗಿದ್ದ ಇಬ್ಬರು ಜೆಇಎಂ ಉಗ್ರರ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ನ. 17. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಮಟ್ಟದಲ್ಲಿ ದಾಳಿ ನಡೆಸಲು ತಯಾರಾಗಿದ್ದ ಇಬ್ಬರು ಜೈಷ್-ಇ-ಮೊಹಮ್ಮದ್ ಉಗ್ರ ಸಂಟನೆಯ ಭಯೋತ್ಪಾದಕರನ್ನು ದೆಹಲಿಯ ಸರಾಯ್ ಕೇಲ್ ಖಾನ್ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಉಗ್ರರನ್ನು ಅಬ್ದುಲ್ ಲತೀಫ್ (22) ಹಾಗೂ ಮೊಹಮ್ಮದ್ ಅಶ್ರಫ್ ಖತಾನಾ (20) ಎಂದು ಗುರುತಿಸಲಾಗಿದೆ. ಇವರಿಬ್ಬರು ಜಮ್ಮು ಮತ್ತು ಕಾಶ್ಮೀರ ನಿವಾಸಿಗಳಾಗಿದ್ದು, ಪಾಕಿಸ್ತಾದನ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ಹೇಳಲಾಗಿದೆ.ಇವರಿಬ್ಬರ ಬಳಿಯಿದ್ದ ಅರೆ ಸ್ವಯಂಚಾಲಿತ ಪಿಸ್ತೂಲುಗಳು

ದೆಹಲಿ: ದಾಳಿ ನಡೆಸಲು ಸಜ್ಜಾಗಿದ್ದ ಇಬ್ಬರು ಜೆಇಎಂ ಉಗ್ರರ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 17:  ಮೂವರು ಸಹಪಾಠಿಗಳ ಜೊತೆ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಇಂದು ಪತ್ತೆಯಾಗಿದೆ. ಮೃತಪಟ್ಟ ಬಾಲಕನನ್ನು ಚೆಮ್ನಾಡ್ ಕೊಂಬನಡ್ಕದ ಮಿಸ್ಭಾಹ್ (15) ಎಂದು ಗುರುತಿಸಲಾಗಿದೆ.     ಮಿಸ್ಭಾಹ್ ಚೆಮ್ನಾಡ್ ಜಮಾ ಅತ್ ಹಯರ್ ಸೆಕಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಮೂವರು ಸ್ನೇಹಿತರ ಜೊತೆ ಚಂದ್ರಗಿರಿ ಹೊಳೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ನೀರುಪಾಲಾಗಿದ್ದನು. ಸ್ಥಳೀಯರು, ಅಗ್ನಿಶಾಮಕ ದಳದ ಸಿಬಂದಿಗಳು ಶೋಧ ಕಾರ್ಯಚರಣೆ ನಡೆಸಿದರೂ ಪತ್ತೆಹಚ್ಚಲಾಗಲಿಲ್ಲ. ಬಳಿಕ ಇಂದು ಸ್ಥಳೀಯರು

ಕಾಸರಗೋಡು: ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಶಾಸಕ ಎಂ.ಸಿ. ಕಮರುದ್ದೀನ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 17. ಚಿನ್ನ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಎಂ.ಸಿ. ಕಮರುದ್ದೀನ್ ರನ್ನು ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದೊತ್ತಡ ಅಧಿಕಗೊಂಡಿದ್ದು ಅಲ್ಲದೇ ಮಧುಮೇಹ ಪ್ರಮಾಣವು ಹೆಚ್ಚಾಗಿದ್ದು, ಚಿಕಿತ್ಸೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಸರಗೋಡು: ಶಾಸಕ ಎಂ.ಸಿ. ಕಮರುದ್ದೀನ್ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top