ರಾಷ್ಟ್ರೀಯ ನ್ಯೂಸ್

ರಿಪಬ್ಲಿಕ್ ಟಿವಿ ಮುಖ್ಯಸ್ಥ, ಪತ್ರಕರ್ತ ಅರ್ನಬ್ ಗೋಸ್ವಾಮಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ ನ. 04: ಇಂದು ಪೊಲೀಸರು ತೆರಳಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಅರ್ನಬ್ ಗೋಸ್ವಾಮಿ ಬಂಧನಕ್ಕೆ ಪೊಲೀಸರು ಯಾವುದೇ ಪತ್ರ, ಸಮನ್ಸ್ ನೀಡಿಲ್ಲ ಎನ್ನಲಾಗಿದೆ. 53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿಯವರು ಪ್ರಚೋದನೆ ನೀಡಿರುವ ಆರೋಪದ ಮೇಲೆ ಮುಂಬೈ ಪೊಲೀಸರು ಅವರನ್ನು ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.ಇಂದು ಬೆಳಗ್ಗೆ ಮುಂಬೈಯಲ್ಲಿರುವ ಅರ್ನಬ್ ಗೋಸ್ವಾಮಿ ನಿವಾಸಕ್ಕೆ ಹಠಾತ್ ದಾಳಿ ನಡೆಸಿದ ಮುಂಬೈ ಪೊಲೀಸರು ಅವರನ್ನು […]

ರಿಪಬ್ಲಿಕ್ ಟಿವಿ ಮುಖ್ಯಸ್ಥ, ಪತ್ರಕರ್ತ ಅರ್ನಬ್ ಗೋಸ್ವಾಮಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣ ➤ ಆರೋಪಿಗಳಿಬ್ಬರು ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 02. ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬಂದ್ಯೋಡು ಸಮೀಪದ ಅಡ್ಕ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು  ಬಂದ್ಯೋಡು ವೀರನಗರದ ಲತೀಫ್ (30) ಮತ್ತು ಬಂದ್ಯೋಡಿನ ಸಹಾದ್ (28) ಎಂದು ಗುರುತಿಸಲಾಗಿದೆ.     ಲತೀಫ್ ಎಂಬವ ಕೊಲೆ ಆರೋಪಿಯಾಗಿದ್ದು, ಉಪ್ಪಳ ಸೋಂಕಾಲಿನ ಅಲ್ತಾಫ್ ಎಂಬುವವನನ್ನು ಕಾರಿನಲ್ಲಿ ಅಪಹರಿಸಿ ಕೊಂಡೊಯ್ದು ಕರ್ನಾಟಕದಲ್ಲಿ ಕೊಲೆಗೈದ ಪ್ರಕರಣದ ಎರಡನೇ ಆರೋಪಿಯಾಗಿದ್ದಾನೆ. ಒಟ್ಟು ಮೂರು ಪ್ರಕರಣಗಳನ್ನು

ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣ ➤ ಆರೋಪಿಗಳಿಬ್ಬರು ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

LPG ಸಿಲಿಂಡರ್ ಬಳಕೆದಾರರಿಗೆ ಬಿಗ್ ಶಾಕ್ ➤ ಮತ್ತೆ ಸಿಲಿಂಡರ್ ಬೆಲೆ ಏರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 02. ಒಂದು ಕಡೆ ಕೊರೊನಾದಿಂದ ಕೆಲಸ ಕಳೆದುಕೊಂಡಿದ್ದರೆ, ಮತ್ತೊಂದು ಕಡೆ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆ ಕಂಡಿದ್ದು ಇದು ಬಳಕೆದಾರರಿಗೆ ಬಿಗ್ ಶಾಕ್ ನೀಡಿದೆ. ಕಳೆದ ತಿಂಗಳಷ್ಟೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಿಸಲಾಗಿತ್ತು.     ಬಳಿಕ ಮತ್ತೆ ಇದೀಗ 19 ಕೆಜಿ ಕಮರ್ಷಿಯಲ್ ಎಲ್ ಪಿ ಜಿ ಸಿಲಿಂಡರ್ ಗಳ ಬಲೆಯನ್ನು ಬರೋಬ್ಬರಿ 75 ರೂಪಾಯಿ ಏರಿಕೆ ಮಾಡಿ, ಬಿಗ್ ಶಾಕ್ ನೀಡಿದೆ. ಇದರಿಂದಾಗಿ ದೆಹಲಿಯಲ್ಲಿ

LPG ಸಿಲಿಂಡರ್ ಬಳಕೆದಾರರಿಗೆ ಬಿಗ್ ಶಾಕ್ ➤ ಮತ್ತೆ ಸಿಲಿಂಡರ್ ಬೆಲೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಜಿಲ್ಲಾ ಸೈಬರ್ ಕ್ರೈಂ ಠಾಣೆಯನ್ನು ವಿಡಿಯೋ ಮೂಲಕ ಉದ್ಘಾಟಿಸಿದ ಕೇರಳ ಸಿಎಂ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 01. ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೈಬರ್ ಅಪರಾಧಿಗಳಿಗೆ ಶಿಕ್ಷೆಯನ್ನು ಖಚಿತಪಡಿಸಲು ನಿಯಮದಲ್ಲಿ ಬದಲಾವಣೆ ತರಲಾಗುವುದು ಎಂದು ಹೇಳಿದರು. ಈಗೀಗ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಹಾಗೂ ಮಹಿಳೆಯರ ಮೇಲೆ ಅವಹೇಳನಗಳು ಹೆಚ್ಚುತ್ತಿದ್ದು, ಇದರಿಂದಾಗಿ ಸಾಮಾಜಿಕ ಜಾಲ ತಾಣಗಳ ದುರುಪಯೋಗಗಳನ್ನು ನಿಯಂತ್ರಿಸುವುದು ಅನಿವಾರ್ಯ ಎಂದು ಹೇಳಿದರು.

ಕಾಸರಗೋಡು: ಜಿಲ್ಲಾ ಸೈಬರ್ ಕ್ರೈಂ ಠಾಣೆಯನ್ನು ವಿಡಿಯೋ ಮೂಲಕ ಉದ್ಘಾಟಿಸಿದ ಕೇರಳ ಸಿಎಂ Read More »

ರಾಷ್ಟ್ರೀಯ ನ್ಯೂಸ್

ವಿಡಿಯೋ ಮೂಲಕ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ ಆರ್‌ಸಿಬಿ ತಂಡ

(ನ್ಯೂಸ್ ಕಡಬ) newskadaba.com ದೆಹಲಿ ನ. 01: ಕನ್ನಡ ರಾಜ್ಯೋತ್ಸವಕ್ಕೆ ವಿವಿಧ ಗಣ್ಯರು ಶುಭ ಕೋರುತ್ತಿದ್ದಾರೆ. ಅದೇ ರೀತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಶುಭಾಶಯ ತಿಳಿಸಿದ್ದು, ತಂಡದ ಆಟಗಾರರು ಮಾತನಾಡಿ, ಸಂತಸ ವ್ಯಕ್ತಪಡಿಸಿದ್ದರೆ. ಆರ್‌ಸಿಬಿ ಟ್ವಿಟ್ಟರ್ ನ ಅಧಿಕೃತ ಖಾತೆಯ ಮೂಲಕ ವಿಡಿಯೋ ಟ್ವೀಟ್ ಮಾಡಿದ್ದು, ಈ ವಿಶೇಷ ವಿಡಿಯೋದಲ್ಲಿ ಮಾತನಾಡಿ ಶುಭ ಕೋರಿದ್ದಾರೆ. ತಂಡದ ನಾಯಕ ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ ಸೇರಿದಂತೆ ದೇಶೀಯ ಆಟಗಾರರು ಕನ್ನಡದಲ್ಲೇ ಶುಭಾಶಯ ತಿಳಿಸಿದರೆ, ಎಬಿ ಡಿವಿಲಿಯರ್ಸ್ ಸೇರಿದಂತೆ ವಿದೇಶಿ

ವಿಡಿಯೋ ಮೂಲಕ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ ಆರ್‌ಸಿಬಿ ತಂಡ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

90 ವರ್ಷದ ವೃದ್ದೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.comಅಗರ್ತಲಾ, ನ. 01. 90 ವರ್ಷದ ವೃದ್ದೆಯೋರ್ವರ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಉತ್ತರ ತ್ರಿಪುರ ಜಿಲ್ಲೆಯ ಕಾಂಚನಪುರ ಉಪವಿಭಾಗದ ಬಾರ್‌ ಹಲ್ದಿ ಎಂಬಲ್ಲಿ ನಡೆದಿದೆ. ವೃದ್ದೆ ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಮನೆಗೆ ನುಗ್ಗಿದ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರದ ಬಳಿಕ ವೃದ್ದೆ ಅಸ್ವಸ್ಥರಾಗಿದ್ದರಿಂದ ಪೊಲೀಸರಿಗೆ ವಿಚಾರ ತಿಳಿಸಿರಲಿಲ್ಲ. ಬಳಿಕ ಈ ವಿಚಾರ ಸಂಬಂಧಿಕರ ಗಮನಕ್ಕೆ ಬಂದಿದ್ದು, ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಆರೋಪಿಗಳು ಅತ್ಯಾಚಾರವೆಸಗಿ ಪರಾರಿಯಾಗಿದ್ದು, ಆರೋಪಿಗಳ ಪತ್ತೆಗಾಗಿ ಶೋಧ

90 ವರ್ಷದ ವೃದ್ದೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆರೋಪಿಗಳು ಪರಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ

 (ನ್ಯೂಸ್ ಕಡಬ) newskadaba.com ದೆಹಲಿ,  ನ. 01: ಇಂದು ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಶುಭ ಕೋರಿದ್ದು, ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.   “ಕರ್ನಾಟಕವು ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು

ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮೆಕ್ಕಾ ಮಸೀದಿಯ ಒಳಗೆ ನುಗ್ಗಿದ ಕಾರು

(ನ್ಯೂಸ್ ಕಡಬ) newskadaba.com ಸೌದಿ ನ. 01 : ಸೌದಿ ಅರೇಬಿಯಾದಲ್ಲಿರುವ ಮೆಕ್ಕಾ ಮಸೀದಿಗೆ ಕಾರೊಂದು ನುಗ್ಗಿದ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಕೂಡಲೇ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರು ಚಾಲಕನನ್ನ ಬಂಧಿಸಿದ್ದಾರೆ. ಯಾರಿಗೂ ಏನೂ ಆಗದಿದ್ದರೂ ಸಾರ್ವಜನಿಕ ಸುರಕ್ಷತಾ ನಿಯಮದಡಿ ಚಾಲಕನನ್ನ ಬಂಧಿಸಲಾಗಿದೆ ಅಂತಾ ಮೆಕ್ಕಾ ರಿಜಿನಲ್ ಟ್ವೀಟ್ ಮಾಡಿದೆ.     ಸೌದಿ ಪ್ರೆಸ್ ಏಜೆನ್ಸಿಯ ಪ್ರಕಾರ, ಗ್ರ್ಯಾಂಡ್ ಮಸೀದಿಯ ದಕ್ಷಿಣ ಚೌಕವನ್ನು ಸುತ್ತುವರೆದಿರುವ ರಸ್ತೆಯೊಂದರಲ್ಲಿ ಚಲಿಸುತ್ತಿದ್ದ ಕಾರು ಗುದ್ದಿದೆ. ಅವಘಡಕ್ಕೆ ವೇಗವಾಗಿ ಚಲಾಯಿಸಿರೋದೇ

ಮೆಕ್ಕಾ ಮಸೀದಿಯ ಒಳಗೆ ನುಗ್ಗಿದ ಕಾರು Read More »

ರಾಷ್ಟ್ರೀಯ ನ್ಯೂಸ್

ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 100 ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ಮಾರ್ಗ ಸೂಚಿ ಅನ್ವಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ರಾಜ್ಯೋತ್ಸವ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದಾರೆ.     ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ. ಹಾಗಾಗಿ ನವೆಂಬರ್ 1 ರಂದು

ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಾಜಿ ಪ್ರಧಾನಿ ಇಂದಿರಾ ಗಾಂಧಿ 36ನೇ ಪುಣ್ಯತಿಥಿ ➤ ಪ್ರಿಯಾಂಕ ಗಾಂಧಿ, ರಾಹುಲ್‌ ಗಾಂಧಿ ಸ್ಮರಣೆ

(ನ್ಯೂಸ್ ಕಡಬ) newskadaba.com ವಿಟ್ಲ ಅ. 31: ದೇಶದ ಪ್ರಥಮ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ 36ನೇ ಪುಣ್ಯ ತಿಥಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು ಇಂದಿರಾ ಅವರನ್ನು ಸ್ಮರಿಸಿದ್ದಾರೆ.     1984ರ ಅಕ್ಟೋಬರ್‌ 31ರಂದು ತಮ್ಮ ಅಂಗ ರಕ್ಷಕರಿಂದಲೇ ಇಂದಿರಾ ಅವರು ಹತ್ಯೆಯಾಗಿದ್ದರು. ‘ಸುಳ್ಳಿನಿಂದ ಸತ್ಯದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ, ಸಾವಿನಿಂದ ಬದುಕಿನೆಡೆಗೆ..ಈ ಮಾತುಗಳ ಪ್ರಕಾರ ಬದುಕುವುದರ

ಮಾಜಿ ಪ್ರಧಾನಿ ಇಂದಿರಾ ಗಾಂಧಿ 36ನೇ ಪುಣ್ಯತಿಥಿ ➤ ಪ್ರಿಯಾಂಕ ಗಾಂಧಿ, ರಾಹುಲ್‌ ಗಾಂಧಿ ಸ್ಮರಣೆ Read More »

ರಾಷ್ಟ್ರೀಯ ನ್ಯೂಸ್
Scroll to Top