ರಾಷ್ಟ್ರೀಯ ನ್ಯೂಸ್

ನವೆಂಬರ್ ಅಂತ್ಯದವರೆಗೆ ಅನ್ ಲಾಕ್ ವಿಸ್ತರಣೆ ➤ ಕೇಂದ್ರ ಸರ್ಕಾರದ ಆದೇಶ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28. ನವೆಂಬರ್ 30 ರವರೆಗೆ ಕಡ್ಡಾಯವಾಗಿ ಶಾಲೆಗಳನ್ನು ತೆರೆಯುವಂತಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ನವೆಂಬರ್ ಅಂತ್ಯದವರೆಗೆ ಅನ್ ಲಾಕ್ 5.0 ವಿಸ್ತರಣೆ ಮಾಡಿದ್ದು, ಆದೇಶ ಹೊರಡಿಸಿದೆ.   ಗೃಹ ಸಚಿವಾಲಯಈ ಹಿಂದೆ ಸೆ. 30ರಂದು ಹೊರಡಿಸಲಾದ ಮಾರ್ಗಸೂಚಿ ಅ. 31ರವರೆಗೆ ಜಾರಿಯಲ್ಲಿತ್ತು. ಈ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸುವಂತೆ ಗೃಹ ಸಚಿವಾಲಯ ಇಂದು ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರಕಾರ ದೇಶದಲ್ಲಿ ನವೆಂಬರ್ 30 ರವರೆಗೆ ಶಾಲೆಗಳನ್ನು ತೆರಯುವಂತಿಲ್ಲ […]

ನವೆಂಬರ್ ಅಂತ್ಯದವರೆಗೆ ಅನ್ ಲಾಕ್ ವಿಸ್ತರಣೆ ➤ ಕೇಂದ್ರ ಸರ್ಕಾರದ ಆದೇಶ Read More »

ರಾಷ್ಟ್ರೀಯ ನ್ಯೂಸ್

ಅಂತರ್ಜಾತೀಯ ಮದುವೆಯಾದರೆ ಸಿಗುತ್ತೆ 2.5 ಲಕ್ಷ ರೂಪಾಯಿ…!

(ನ್ಯೂಸ್ ಕಡಬ) newskadaba.com ಒಡಿಶಾ, ಅ. 28. ಒಡಿಶಾ ಸರ್ಕಾರ ಅಂತರ್ಜಾತೀಯ ಮದುವೆಯಾದವರಿಗೆ ಸಿಹಿಸುದ್ದಿ ನೀಡಿದ್ದು, ಪ್ರೋತ್ಸಾಹಧನವನ್ನ ಒಂದು ಲಕ್ಷ ರೂಪಾಯಿಯಿಂದ 2.5 ಲಕ್ಷ ರೂಪಾಯಿಗೆ ಏರಿಕೆ ಮಾಡಿದೆ.   ಈ ಕುರಿತು ರಾಜ್ಯ ಎಸ್​ಟಿ, ಎಸ್​ಸಿ ಡೆವಲಪ್​ಮೆಂಟ್​, ಮೈನಾರಿಟೀಸ್ ಆಯಂಡ್ ಬ್ಯಾಕ್​ವರ್ಡ್ ಕ್ಲಾಸಸ್ ವೆಲ್​​ಫೇರ್ ಡಿಪಾರ್ಟ್​ಮೆಂಟ್ ಸುಮಂಗಲ ಎಂಬ ಹೆಸರಿನ ಈ ಪೋರ್ಟಲ್ ಒಂದನ್ನ ಅಭಿವೃದ್ಧಿಪಡಿಸಿದೆ. ದಂಪತಿ ಅರ್ಜಿ ಸಲ್ಲಿಸಿದ 60 ದಿನದೊಳಗೆ ಅವರ ಖಾತೆಗೆ ಹಣ ಜಮೆ ಮಾಡುವುದಾಗಿ ಹೇಳಿದೆ. ಈ ಯೋಜನೆಯ ಲಾಭ

ಅಂತರ್ಜಾತೀಯ ಮದುವೆಯಾದರೆ ಸಿಗುತ್ತೆ 2.5 ಲಕ್ಷ ರೂಪಾಯಿ…! Read More »

ರಾಷ್ಟ್ರೀಯ ನ್ಯೂಸ್

ಮತ್ತೆ 16 ರಫೇಲ್ ಫೈಟರ್ ಜೆಟ್ ಗಳು ಭಾರತಕ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28. ವಿಶ್ವದ ಅತ್ಯಂತ ಬಲಿಷ್ಠ ರಫೇಲ್ ಪೈಟರ್ ಜೆಟ್‍ಗಳನ್ನು ಹೊಂದಿರುವ ಭಾರತೀಯ ವಾಯು ಪಡೆಗೆ (ಐಎಎಫ್) ಮುಂದಿನ ವರ್ಷ ಏಪ್ರಿಲ್ ಅಂತ್ಯದೊಳಗೆ ಇನ್ನೂ 16 ಯುದ್ಧ ವಿಮಾನಗಳು ಸೇರ್ಪಡೆಯಾಗಲಿವೆ. ಈಗಾಗಲೇ 5 ರಫೇಲ್ ಫೈಟರ್ ಜೆಟ್‍ಗಳು ಅಂಬಾಲಾ ವಾಯು ನೆಲೆಯ ಗೋಲ್ಡನ್ ಆಯರೋ ಸ್ಕ್ವಾರ್ಟನ್‍ ನಲ್ಲಿ ಸೇವೆಗೆ ನಿಯೋಜಿತವಾಗಿದೆ.     ಇದಲ್ಲದೆ ಫ್ರಾನ್ಸ್ ನ ಇನ್ನು 16 ಯುದ್ಧ ವಿಮಾನಗಳು ಏಪ್ರಿಲ್ ಅಂತ್ಯದೊಳಗೆ ನಾಲ್ಕು ಹಂತಗಳಲ್ಲಿ ಭಾರತಕ್ಕೆ ಆಗಮಿಸಲಿದ್ದು,

ಮತ್ತೆ 16 ರಫೇಲ್ ಫೈಟರ್ ಜೆಟ್ ಗಳು ಭಾರತಕ್ಕೆ Read More »

ರಾಷ್ಟ್ರೀಯ ನ್ಯೂಸ್

ಚಕ್ರಬಡ್ಡಿ ಹಣ ನ. 5ರೊಳಗೆ ಸಾಲಗಾರರ ಖಾತೆಗೆ ವಾಪಸ್‍..!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28. ಕೊರೊನಾನಿಂದಾಗಿ ವಿವಿಧ ಸಾಲ ಪಡೆದವರಿಗೆ ವಿಧಿಸಲಾಗಿದ್ದ ಚಕ್ರಬಡ್ಡಿಯನ್ನು ನ.5 ರೊಳಗೆ ಅವರ ಖಾತೆಗಳಿಗೆ ವಾಪಸ್ ನೀಡುವಂತೆ ಕೇಂದ್ರ ಸರ್ಕಾರ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡಿದೆ.     ಎರಡು ಕೋಟಿ ರೂ.ವರೆಗಿನ ಸಾಲ ಪಡೆದವರಿಗೆ ಈ ಸೌಲಭ್ಯ ಲಭಿಸಲಿದೆ. ಈ ಸಂಬಂಧ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಸಿದ್ದು, ಬ್ಯಾಂಕುಗಳು, ಸಹಕಾರಿ ಸಂಸ್ಥೆಗಳು, ಖಾಸಗಿ ಹಣಕಾಸು ಸಂಸ್ಥೆಗಳು, ವಸತಿ ಸಾಲ ನೀಡಿಕೆ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದ್ದು,

ಚಕ್ರಬಡ್ಡಿ ಹಣ ನ. 5ರೊಳಗೆ ಸಾಲಗಾರರ ಖಾತೆಗೆ ವಾಪಸ್‍..! Read More »

ರಾಷ್ಟ್ರೀಯ ನ್ಯೂಸ್

ಮಕ್ಕಳಿಗೆ ಲೈಂಗಿಕ ಕಿರುಕುಳ ➤ ವಿರೋಧಿಸಿದ ತಾಯಿಯನ್ನೇ ಹತ್ಯೆಗೈದ ಪಾಪಿಗಳು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಅ. 28. ತನ್ನ ಹೆಣ್ಣುಮಕ್ಕಳ ಮೇಲಿನ ಲೈಂಗಿಕ ಕಿರುಕುಳವನ್ನು ವಿರೋಧಿಸಿದ ಕಾರಣಕ್ಕಾಗಿ ತಾಯಿಯನ್ನು ಕೊಲೆಗೈದ ಘಟನೆ ಮನ್ಸೂರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ನಡೆದಿದೆ. ಆರೋಪಿಗಳು ಪರಾರಿಯಾಗಿದ್ದು, ಆಕಾಶ್, ಗೋಪಿ, ಬಿನೇಂದ್ರ, ಮತ್ತು ರಾಜೇಶ್ ಎಂಬ ನಾಲ್ಕು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೃತ ಮಹಿಳೆಯ ಕುಟುಂಬ ಸದಸ್ಯರು ಸಲ್ಲಿಸಿದ ದೂರಿನಲ್ಲಿ, “ನೆರೆಹೊರೆಯ ನಾಲ್ಕು ಜನರು ತಮ್ಮ ಕುಟುಂಬದ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಸೋಮವಾರ ಸಂಜೆ ನಾಲ್ವರು ಆರೋಪಿಗಳು

ಮಕ್ಕಳಿಗೆ ಲೈಂಗಿಕ ಕಿರುಕುಳ ➤ ವಿರೋಧಿಸಿದ ತಾಯಿಯನ್ನೇ ಹತ್ಯೆಗೈದ ಪಾಪಿಗಳು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸ್​​ ಅಧಿಕಾರಿಯನ್ನು ಬಲಿ ಪಡೆದ ಕೋಳಿ..!!

(ನ್ಯೂಸ್ ಕಡಬ) newskadaba.com ಫಿಲಿಫೈನ್ಸ್ ಅ. 28: ಅಕ್ರಮ ಕೋಳಿ ಜಗಳ ಸ್ಪರ್ಧೆಯ ವಿರುದ್ಧದ ಕಾರ್ಯಾಚರಣೆ ವೇಳೆ ಕೋಳಿಯೊಂದು ಪೊಲೀಸ್​ ಅಧಿಕಾರಿಯನ್ನು ಕೊಲೆ ಮಾಡಿರುವ ಘಟನೆ ಫಿಲಿಫೈನ್ಸ್​ನಲ್ಲಿ ನಡೆದಿದೆ. ಅಕ್ರಮ ಕೋಳಿ ಅಂಕ ಸ್ಪರ್ಧೆ ಏರ್ಪಡಿಸಲಾಗಿದೆ ಎಂಬ ಮಾಹಿತಿ ತಿಳಿದು ದಾಳಿ ಮಾಡಲು ತೆರಳಿದಿದ್ದಾಗ ಕೋಳಿ ಬ್ಲೇಡ್​ ದಾಳಿಗೆ ಲೆಫ್ಟಿನೆಂಟ್​ ಕ್ರಿಶ್ಚಿಯನ್​ ಮೃತಪಟ್ಟಿದ್ದಾರೆ.ಘಟನೆಯಲ್ಲಿನ ತಿರುವಿಗೆ ಕೋಳಿಯ ಕಾಲಿನಲ್ಲಿದ್ದ ಹರಿತವಾದ ಬ್ಲೇಡ್​ ಕಾರಣವಾಗಿದೆ. ಕೋಳಿ ಜಗಳದ ವೇಳೆ ಕಟ್ಟಲಾಗುವ ಬ್ಲೇಡ್​ನಿಂದಲೇ ಅಧಿಕಾರಿಯ ಪ್ರಾಣಹೋಗಿದೆ.  ಎಡಭಾಗದ ಕಾಲಿನ ತೊಡೆಯ ನಾಡಿಯಲ್ಲಿ ಬ್ಲೇಡ್​

ಪೊಲೀಸ್​​ ಅಧಿಕಾರಿಯನ್ನು ಬಲಿ ಪಡೆದ ಕೋಳಿ..!! Read More »

ರಾಷ್ಟ್ರೀಯ ನ್ಯೂಸ್

ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಹರ್ಯಾಣ ಅ. 28: ಹಾಡಹಗಲೇ ಕಾಲೇಜು ಆವರಣದಲ್ಲಿಯೇ 21 ವರ್ಷದ ಯುವತಿಯನ್ನು ಗುಂಡಿಟ್ಟು ಹತ್ಯೆಗೈದ ಘಟನೆ ಸೋಮವಾರ (ಅ.27) ಹರ್ಯಾಣದಲ್ಲಿ ನಡೆದಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಖಿತಾ ಟೋಮರ್ ಅಂತಿಮ ವರ್ಷದ ಕಾಮರ್ಸ್ ವಿದ್ಯಾರ್ಥಿನಿಯಾಗಿದ್ದು, ಪರೀಕ್ಷೆ ಬರೆಯಲು ಕಾಲೇಜಿಗೆ ತೆರಳಿದ್ದಳು. ಕಾರಿನಲ್ಲಿ ಆಗಮಿಸಿದ್ದ ದುಷ್ಕರ್ಮಿಗಳು ಯುವತಿಯನ್ನು ಅಪಹರಿಸಲು ಯತ್ನಿಸಿದ್ದರು. ಆದರೆ ಅದಕ್ಕೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ಪಾಯಿಂಟ್ ಬ್ಲ್ಯಾಂಕ್ ರೇಂಜ್ ನಲ್ಲಿ ಗುಂಡಿಟ್ಟು ಹತ್ಯೆಗೈದಿರುವ ದೃಶ್ಯ

ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆ ಪ್ರಕರಣ ➤ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಜೆಪಿ ಸೇರಿದ್ದ ಖ್ಯಾತ ನಟಿ ಖುಷ್ಬೂ ಸುಂದರ್ ಅರೆಸ್ಟ್.!

(ನ್ಯೂಸ್ ಕಡಬ) newskadaba.com ಚೆನ್ನೈ  ಅ. 27 :ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ. ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಥೋಲ್ ತಿರುಮಾವಾಲವನ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಖುಷ್ಬೂ ಚಿದಂಬರಂಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಚೆನ್ನೈ ಹೊರವಲಯದಲ್ಲಿರುವ ಮುತ್ತಕಾಡು ಎಂಬಲ್ಲಿ ಅವರನ್ನು ತಡೆದ ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಸೇರಿದ್ದ ಖ್ಯಾತ ನಟಿ ಖುಷ್ಬೂ ಸುಂದರ್ ಅರೆಸ್ಟ್.! Read More »

ರಾಷ್ಟ್ರೀಯ ನ್ಯೂಸ್

ಮುಂಬೈನಲ್ಲಿ ಶಿವಸೇನಾ ಮುಖಂಡನ ಹತ್ಯೆ

(ನ್ಯೂಸ್ ಕಡಬ) newskadaba.com ಮುಂಬೈ ಅ. 26: ಮುಂಬೈನ ಲೋನವಾಲದಲ್ಲಿ ಇಂದು ಬೆಳಗ್ಗೆ 9.30ರ ಸಮಯದಲ್ಲಿ ಸ್ಥಳೀಯ ಶಿವಸೇನಾ ಘಟಕದ ಮಾಜಿ ಅಧ್ಯಕ್ಷನನ್ನು ದುಷ್ಕರ್ಮಿಗಳು ಗುಂಡು ಹೊಡೆದು, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ವಾಹನದಲ್ಲಿ ಬಂದ ಇಬ್ಬರು ಅಪರಿಚಿತರು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಲೋನವಾಲದ ಶಿವಸೇನೆಯ ಘಟಕದ ಮಾಜಿ ಅಧ್ಯಕ್ಷ ರಾಹುಲ್ ಉಮೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಬೆಳಗ್ಗೆ 9.30ರ ಸುಮಾರಿನಲ್ಲಿ ಅಪರಿಚಿತರು ಸಮೀಪದಿಂದ ಗುಂಡು ಹಾರಿಸಿದ್ದಾರೆ ಮತ್ತು ಇರಿದಿದ್ದಾರೆ. ರಾಹುಲ್

ಮುಂಬೈನಲ್ಲಿ ಶಿವಸೇನಾ ಮುಖಂಡನ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ದೇವರಿಗೆ ತನ್ನ “ಈ” ಅಂಗವನ್ನೇ ಅರ್ಪಿಸಿದ.!

(ನ್ಯೂಸ್ ಕಡಬ) newskadaba.com ಲಕ್ನೋ  ಅ. 26: 22 ವರ್ಷದದ ಯುವಕನೊಬ್ಬ ದೇವರಿಗೆ ನಾಲಿಗೆ ಕತ್ತರಿಸಿ ಅರ್ಪಿಸಿದ ಘಟನೆ ಉತ್ತರ ಪ್ರದೇಶದ ಬಬೇರು ಪ್ರದೇಶದಲ್ಲಿ ನಡೆದಿದೆ.   ಆತ್ಮರಾಮ್ ಇಂತಹ ಕೃತ್ಯ ಎಸಗಿದ ಯುವಕ. ದೇವರ ಮೇಲೆ ನಂಬಿಕೆ ಹೊಂದಿದ್ದ ಈತ ದೇವಸ್ಥಾನಕ್ಕೆ ತೆರಳಿ ದೇವರ ಮುಂದೆ ನಿಂತು ತನ್ನ ನಾಲಿಗೆಯನ್ನು ಕತ್ತರಿಸಿಕೊಂಡಿದ್ದಾನೆ. ಇದನ್ನು ನೋಡಿದ ಸ್ಥಳೀಯರು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದ ಕಾರಣ ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.  

ದೇವರಿಗೆ ತನ್ನ “ಈ” ಅಂಗವನ್ನೇ ಅರ್ಪಿಸಿದ.! Read More »

ರಾಷ್ಟ್ರೀಯ ನ್ಯೂಸ್
Scroll to Top