ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ ರಸ್ತೆಗಿಳಿದ ಎಲೆಕ್ಟ್ರಿಕ್ ಬಸ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 23: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದೇಶಿಯ ನಿರ್ಮಿತ ಓಲೆಕ್ಟ್ರಾ ಎಲೆಕ್ಟ್ರಿಕ್ ಬಸ್ ಪರೀಕ್ಷಾರ್ಥ ಸಂಚಾರಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. ಬಿಎಂಟಿಸಿಯ ಕೇಂದ್ರ ಕಚೇರಿ ಆವರಣದಲ್ಲಿ ಈ ಬಸ್‍ಗೆ ಚಾಲನೆ ನೀಡಿದ ನಂತರ ವಿಧಾನಸೌಧದವರೆಗೂ ಅದೇ ಬಸ್‍ನಲ್ಲಿ ಪ್ರಯಾಣಿಸಿದರು. ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಎಲೆಕ್ಟ್ರಿಕ್ ಬಸ್‍ನ್ನು ವೀಕ್ಷಣೆ ಮಾಡಿ ನಂತರ ಉಪಮುಖ್ಯಮಂತ್ರಿಯವರಿಂದ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಣ್ ಸವದಿ, ಬಿಎಂಟಿಸಿಗೆ 300 […]

ಬೆಂಗಳೂರಿನಲ್ಲಿ ರಸ್ತೆಗಿಳಿದ ಎಲೆಕ್ಟ್ರಿಕ್ ಬಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪಂಜಾಬ್: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಸಜೀವ ದಹನ ➤ ಕಠಿಣ ಶಿಕ್ಷೆಗೆ ಪಂಜಾಬ್ ಸಿಎಂ ಆಗ್ರಹ

(ನ್ಯೂಸ್ ಕಡಬ) newskadaba.com ಪಂಜಾಬ್, ಅ.23: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಸಜೀವ ದಹನ ಮಾಡಿದ ಭೀಕರ ಘಟನೆ ಪಂಜಾಬ್ ನ ಹೋಶಿಯಾರ್ ಪುರದ ಜಲಾಲ್ ಪುರದಲ್ಲಿ ನಡೆದಿದೆ. ಇದೋಂದು ಪಂಜಾಬ್ ನಲ್ಲಿ ಅಮಾನವೀಯ ಘಟನೆ ನಡೆದಿದ್ದು, ಅರ್ಧ ಸುಟ್ಟುಹೋಗಿರುವ ದೇಹ ಮನೆಯೊಂದರಲ್ಲಿ ಪತ್ತೆಯಾಗಿದೆ. ಆರೋಪಿಯನ್ನು ಗುರ್ ಪ್ರೀತ್ ಸಿಂಗ್ ಹಾಗೂ ಆತನ ಅಜ್ಜ ಸುರ್ಜಿತ್ ಸಿಂಗ್ ಎಂದು ಗುರುತಿಸಲಾಗಿದೆ.     ಆ ರೋಪಿಗಳಿಬ್ಬರನ್ನು ಕೊಲೆ, ಅತ್ಯಾಚಾರದ ಆರೋಪದಡಿ, ಪೋಸ್ಕೋ ಕಾಯ್ದೆಯಡಿ ಬಂಧಿಸಲಾಗಿದೆ ಎಂದು

ಪಂಜಾಬ್: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಸಜೀವ ದಹನ ➤ ಕಠಿಣ ಶಿಕ್ಷೆಗೆ ಪಂಜಾಬ್ ಸಿಎಂ ಆಗ್ರಹ Read More »

ರಾಷ್ಟ್ರೀಯ ನ್ಯೂಸ್

ಮುಂಬೈ: ಶಾಪಿಂಗ್‌ ಮಾಲ್‌ ನಲ್ಲಿ ಬೆಂಕಿ ಅವಘಡ ➤3,500 ಜನರ ಸುರಕ್ಷತವಾಗಿ ಸ್ಥಳಾಂತರ…!

(ನ್ಯೂಸ್ ಕಡಬ) newskadaba.com ಮುಂಬೈ, ಅ.23: ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 20 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಆರಂಭಿಸಿವೆ.     ಕಳೆದ ದಿನ ರಾತ್ರಿ ಈ ಅಗ್ನಿ ಅವಘಡ ಸಂಭವಿಸಿದ್ದು, 12 ಗಂಟೆ ಕಳೆದರೂ ಬೆಂಕಿ ಸಂಪೂರ್ಣವಾಗಿ ಅರಲಿಲ್ಲ. ಈ ವರೆಗೂ 3,500 ಜನರನ್ನು ಸುರಕ್ಷತವಾಗಿ ರಕ್ಷಣೆ ಮಾಡಿದ್ದಾರೆ. ಬೆಂಕಿಯ ಕೆನ್ನಾಲಿಗೆ 4 ಮಹಡಿಯ ಕಟ್ಟಡದ ಹಲವು ಕಡೆ ಹರಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ

ಮುಂಬೈ: ಶಾಪಿಂಗ್‌ ಮಾಲ್‌ ನಲ್ಲಿ ಬೆಂಕಿ ಅವಘಡ ➤3,500 ಜನರ ಸುರಕ್ಷತವಾಗಿ ಸ್ಥಳಾಂತರ…! Read More »

ರಾಷ್ಟ್ರೀಯ ನ್ಯೂಸ್

ಅದಿತ್ಯನಾಥ ಸರಕಾರವನ್ನು ತಕ್ಷಣವೇ ವಜಾ ಮಾಡಬೇಕು ➤ ಮಾಜಿ ಶಾಸಕ ವಸಂತ ಬಂಗೇರ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 22: ಉತ್ತರಪ್ರದೇಶ ಸಿಎಂ ಆದಿತ್ಯನಾಥ್ ನಾಡಿನಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಕೃತ್ಯ ನಡೆದಿದ್ದು ದೇಶವೇ ತಲೆತಗ್ಗಿಸುವ ಕೆಲಸ ಆಗಿದೆ. ಪೊಲೀಸರ ಮೇಲೆ ಒತ್ತಡ ಹೇರಿ ಮೃತ ಯುವತಿಯ ಮನೆಯವರಿಗೆ ಮೃತದೇಹದ ಮುಖದರ್ಶನಕ್ಕೂ ಅವಕಾಶ ನೀಡದೆ ದುರಹಂಕಾರ ಮೆರೆಯಲಾಗಿದೆ. ಅಂತಹಾ ನೀಚ ಸರಕಾರವನ್ನು ತಕ್ಷಣವೇ ವಜಾ ಮಾಡಬೇಕು ಎಂದು ಮಾಜಿ ಶಾಸಕ ವಸಂತ ಬಂಗೇರ ಆಗ್ರಹಿಸಿದರು. ಉತ್ತರಪ್ರದೇಶದ ಹತ್ರಾಸ್‍ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ

ಅದಿತ್ಯನಾಥ ಸರಕಾರವನ್ನು ತಕ್ಷಣವೇ ವಜಾ ಮಾಡಬೇಕು ➤ ಮಾಜಿ ಶಾಸಕ ವಸಂತ ಬಂಗೇರ ಒತ್ತಾಯ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸರಳ ರೀತಿ ದೀಪಾವಳಿ ಆಚರಿಸಲು ದಕ್ಷಿಣ ಕನ್ನಡ ಡಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌-19 ಹಿನ್ನೆಲೆಯಲ್ಲಿ ಈ ವರ್ಷ ದೀಪಾವಳಿ ಹಬ್ಬವನ್ನು ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಸೂಕ್ತ ಮುಂಜಾಗ್ರತ ಕ್ರಮಗಳನ್ನು ಅನುಸರಿಸಿ ಆಚರಿಸಬೇಕು ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ನ.14ರಿಂದ 17ರ ವರೆಗೆ ಜಿಲ್ಲಾದ್ಯಂತ ದೀಪಾವಳಿ ಹಬ್ಬ ಆಚರಿಸುವಾಗ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅವರು ಆದೆಶದಲ್ಲಿ ತಿಳಿಸಿದ್ದಾರೆ. ಅಧಿಕೃತ ಪರವಾನಗಿ ಪಡೆದ ಮಾರಾಟಗಾರರು ಮಾತ್ರ ಸಿಡಿಮದ್ದುಗಳನ್ನು ಮಾರಾಟ ಮಾಡಬೇಕು. ಪಟಾಕಿ ಮಾರಾಟದ

ಸರಳ ರೀತಿ ದೀಪಾವಳಿ ಆಚರಿಸಲು ದಕ್ಷಿಣ ಕನ್ನಡ ಡಿಸಿ ಆದೇಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಾಸರಗೋಡು: 2 ದಿನಗಳ ಹಿಂದೆ ಕಳವಾಗಿದ್ದ ಶ್ರೀಗಂಧದ ಕೊರಡುಗಳು ಮತ್ತೆ ಅದೇ ಸ್ಥಳದಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 22. ಮಸೀದಿ ಆವರಣದಲ್ಲಿದ್ದ ಶ್ರೀಗಂಧ ಮರದ ಕೊರಡುಗಳನ್ನು ಯಾರೋ ಕಳವುಗೈದಿದ್ದು, ಇದೀಗ ಎರಡು ದಿನಗಳ ಬಳಿಕ  ಅದೇ ಸ್ಥಳದಲ್ಲಿ ಪತ್ತೆಯಾದ ಘಟನೆ ಮುಳಿಯಾರಿನ ಬಾವಿಕ್ಕರೆ ಎಂಬಲ್ಲಿ ನಡೆದಿದೆ. ಶ್ರೀಗಂಧದ ಕೊರಡನ್ನು ಕಳವುಗೈದ ಬಗ್ಗೆ ಅರಣ್ಯಾಧಿಕಾರಿಗಳು ತನಿಖೆ ನಡೆಸುತ್ತಿದ್ದಂತೆಯೇ ಕಳ್ಳರು ಕೊರಡುಗಳನ್ನು ಮಸೀದಿ ಆವರಣದಲ್ಲಿ ತಂದಿಟ್ಟು ಪರಾರಿಯಾಗಿದ್ದಾರೆ. ಬಾವಿಕ್ಕರೆ ಜುಮಾ ಮಸೀದಿ ಆವರಣದಲ್ಲಿದ್ದ ಸುಮಾರು 16 ವರ್ಷ ಹಳೆಯ ಮರವನ್ನು ಎರಡು ದಿನಗಳ ಹಿಂದೆ ಕಳವು ಮಾಡಲಾಗಿತ್ತು. ಆದಿತ್ಯವಾರದಂದು ಮಸೀದಿಯ ಪರಿಸರವನ್ನು

ಕಾಸರಗೋಡು: 2 ದಿನಗಳ ಹಿಂದೆ ಕಳವಾಗಿದ್ದ ಶ್ರೀಗಂಧದ ಕೊರಡುಗಳು ಮತ್ತೆ ಅದೇ ಸ್ಥಳದಲ್ಲಿ ಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೊದಲ ಮಹಿಳಾ ಐಎಎಫ್ ಅಧಿಕಾರಿ ವಿಂಗ್ ಕಮಾಂಡರ್ ವಿಜಯಲಕ್ಷ್ಮಿ ರಮಣನ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ಭಾರತೀಯ ವಾಯು ಸೇನೆಯಲ್ಲಿ ವಿಂಗ್ ಕಮಾಂಡರ್ ಆಗಿ ನೇಮಕಗೊಂಡಿದ್ದ ದೇಶದ ಮೊದಲ ಮಹಿಳಾ ಐಎಎಫ್ ಅಧಿಕಾರಿ ವಿಜಯಲಕ್ಷ್ಮಿ ರಮಣನ್(96) ಜಯನಗರದಲ್ಲಿರುವ ಅವರ ಪುತ್ರಿಯ ನಿವಾಸದಲ್ಲಿ ಅ.18ರಂದು ನಿಧನ ಹೊಂದಿದರು ಎಂದು ತಿಳಿದು ಬಂದಿದೆ. ತಮ್ಮ ಜೀವನದ ಕೊನೆಗಳಿಗೆಯವರೆಗೆ ಯಾರ ನೆರವು ಇಲ್ಲದೆ ಸ್ವತಂತ್ರವಾಗಿ ಬದುಕಿದ ವಿಜಯಲಕ್ಷ್ಮಿ ಹಲಸೂರು ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲೆ ಉಳಿದುಕೊಂಡಿದ್ದರು.ಆದರೆ ವಯೋ ಸಹಜ ಅನಾರೋಗ್ಯದಿಂದಾಗಿ ಮಗಳ ಮನೆಯಲ್ಲಿ ಉಳಿದುಕೊಂಡಿದ್ದರು. 10 ದಿನಗಳ ಹಿಂದೆ ಅವರ ಆರೋಗ್ಯದಲ್ಲಿ ಏರುಪೇರು

ಮೊದಲ ಮಹಿಳಾ ಐಎಎಫ್ ಅಧಿಕಾರಿ ವಿಂಗ್ ಕಮಾಂಡರ್ ವಿಜಯಲಕ್ಷ್ಮಿ ರಮಣನ್ ನಿಧನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಿನಿಮಾ ಪೈರಸಿ ಹಿನ್ನಲೆ ➤ ತಮಿಳ್ ರಾಕರ್ಸ್ ವೈಬ್‍ಸೈಟ್ ಸಂಪೂರ್ಣ ಬ್ಲಾಕ್

(ನ್ಯೂಸ್ ಕಡಬ) newskadaba.com ದೆಹಲಿ ಅ. 22: ಸಿನಿಮಾ ಪೈರಸಿ ವಿಚಾರವಾಗಿ ನಿರ್ಮಾಪಕರಿಗೆ ದೊಡ್ಡ ತಲೆನೋವಾಗಿದ್ದ ತಮಿಳ್ ರಾಕರ್ಸ್ ವೈಬ್‍ಸೈಟ್ ಅನ್ನು ಸಂಪೂರ್ಣವಾಗಿ ಬ್ಲಾಕ್ ಮಾಡಲಾಗಿದೆ. ಇತ್ತೀಚೆಗೆ ಅಮೆಜಾನ್ ಇಂಟರ್ ನ್ಯಾಷನಲ್ ಈ ಪೈರಸಿ ವೆಬ್‍ಸೈಟ್ ವಿರುದ್ಧ ಎರಡು ಬಾರಿ ಡಿಜಿಟಲ್ ಮಿಲೇನಿಯಮ್ ಕಾಪಿರೈಟ್ ಆಕ್ಟ್ಗೆ ವರದಿಗಳನ್ನು ಸಲ್ಲಿಸಿತ್ತು. ಈ ಕಾರಣದಿಂದ ಈ ಪೈರಸಿ ವೆಬ್‍ಸೈಟ್ ಅನ್ನು ಅಂತರ್ಜಾಲ ನಿರ್ದಿಷ್ಟ ಹೆಸರು ಮತ್ತು ಸಂಖ್ಯೆಯ ಕಾರ್ಪೊರೇಷನ್ (ಐಸಿಎಎನ್‍ಎನ್) ನೋಂದಾವಣೆಯಿಂದ ತೆಗೆದುಹಾಕಲಾಗಿದೆ.ಸಿನಿಮಾಗಳು ಬಿಡುಗಡೆಯಾದ ಮರುದಿನವೇ ಪೈರಸಿ ಮಾಡುತ್ತಿದ್ದ ತಮಿಳ್

ಸಿನಿಮಾ ಪೈರಸಿ ಹಿನ್ನಲೆ ➤ ತಮಿಳ್ ರಾಕರ್ಸ್ ವೈಬ್‍ಸೈಟ್ ಸಂಪೂರ್ಣ ಬ್ಲಾಕ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರ್ನಾಟಕ ಹಾಗೂ ದೇಶದಲ್ಲಿ ಇರುವ ಕೋವಿಡ್ ಕೇಸ್.!?

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು,ಆರೋಗ್ಯ ಇಲಾಖೆಯ (ಅ.21) ವರದಿಯಂತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,838 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 77,06,946ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 5,872 ಹೊಸ ಕೊರೊನಾ ಪ್ರಕರಣಗಳು ಕಂಡು ಬಂದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 702

ಕರ್ನಾಟಕ ಹಾಗೂ ದೇಶದಲ್ಲಿ ಇರುವ ಕೋವಿಡ್ ಕೇಸ್.!? Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಂಗಳೂರು: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಸಾಂಪ್ರದಾಯಿಕ ಆಹಾರ ಪದ್ಧತಿಯಲ್ಲಿ ಈರುಳ್ಳಿ ಬಹು ಪ್ರಮುಖವಾಗಿದೆ. ಆದರೆ ಈಗ ಈರುಳ್ಳಿಯ ದರವು ಜನ ಸಾಮಾನ್ಯರ ಕೈಗೆಟುಕದ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ದಿನ ಕಳೆದಂತೆ ಈರುಳ್ಳಿ ಬೆಲೆಯು ಹತ್ತತ್ತು ರೂಪಾಯಿ ಏರಿಕೆಯಾಗುತ್ತಿದೆ. ಅಕ್ಟೋಬರ್ 20 ರ ಮಂಗಳವಾರ, ಮಾರುಕಟ್ಟೆಯಲ್ಲಿ ಈರುಳ್ಳಿಯ ಸಗಟು ದರಕ್ಕೆ ಕೆ.ಜಿ.ಗೆ 81 ರೂ. ಇದ್ದರೆ, ಚಿಲ್ಲರೆ ವ್ಯಾಪಾರಿಗಳು ಇದನ್ನು ಕೆಜಿಗೆ 90 ರೂ. ಗೆ ಮಾರಾಟ ಮಾಡಿದ್ದಾರೆ. ಈ ಬೆಲೆಯನ್ನು ಭಾನುವಾರದ ಈರುಳ್ಳಿಯ ಬೆಲೆಗೆ ಹೋಲಿಸಿದರೆ

ಮಂಗಳೂರು: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top