ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 21. ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಕಲ ಠಾಣಾ ವ್ಯಾಪ್ತಿಯ ತೃಕ್ಕನ್ನಾಡ್ ಎಂಬಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಏಳನೇ ತರಗತಿ ವಿದ್ಯಾರ್ಥಿ ಕೆ. ವಿಘ್ನೇಶ್ ( 13) ಎಂದು ಗುರುತಿಸಲಾಗಿದೆ. ತಾಯಿ ಮತ್ತು ಸಹೋದರಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಈತ ಈ ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ. ಬಳಿಕ ಇಬ್ಬರು ಮನೆಗೆ ಬಂದು ನೋಡಿದಾಗ ವಿಘ್ನೇಶ್ ಫ್ಯಾನ್ ಗೆ ನೇಣು ಬಿಗಿದಿರುವುದು ಕಂಡು ಬಂದಿದೆ. ಕೂಡಲೇ ಈತನನ್ನು […]
ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್









