ರಾಷ್ಟ್ರೀಯ ನ್ಯೂಸ್

ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 21. ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಕಲ ಠಾಣಾ ವ್ಯಾಪ್ತಿಯ ತೃಕ್ಕನ್ನಾಡ್ ಎಂಬಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಏಳನೇ ತರಗತಿ ವಿದ್ಯಾರ್ಥಿ ಕೆ. ವಿಘ್ನೇಶ್ ( 13) ಎಂದು ಗುರುತಿಸಲಾಗಿದೆ. ತಾಯಿ ಮತ್ತು ಸಹೋದರಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಈತ ಈ ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ. ಬಳಿಕ ಇಬ್ಬರು ಮನೆಗೆ ಬಂದು ನೋಡಿದಾಗ ವಿಘ್ನೇಶ್ ಫ್ಯಾನ್ ಗೆ ನೇಣು ಬಿಗಿದಿರುವುದು ಕಂಡು ಬಂದಿದೆ. ಕೂಡಲೇ ಈತನನ್ನು […]

ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಾರಾಷ್ಟ್ರ: ಕಮರಿಗೆ ಉರುಳಿ ಬಿದ್ದ ಬಸ್‌ ➤ ಐವರ ದುರ್ಮರಣ, 35ಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಅ.21: ಬಸ್ಸೊಂದು ಕಮರಿಗೆ ಉರುಳಿ ಬಿದ್ದು ಕನಿಷ್ಠ ಐವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ವಿಸರ್ವಾಡಿ ಸಮೀಪದ ಕೊಂಡೈಬಾರಿ ಘಾಟ್ ಬಳಿ ಇಂದು ನಡೆದಿದೆ.     ಮೃತರಲ್ಲಿ ಬಸ್ ಚಾಲಕ ಹಾಗೂ ಕ್ಲೀನರ್ ಸೇರಿ ಮೂವರು ಪ್ರಯಾಣಿಕರು ಸೇರಿದ್ದು, ಬಸ್ ಮಲ್ಕಾಪುರದಿಂದ ಸೂರತ್ ಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಈಯೊಂದು ಬಸ್ ಅಪಘಾತದಲ್ಲಿ 34 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸರು, ಗಾಯಾಳುಗಳ ಪೈಕಿ 31 ಮಂದಿ ಯನ್ನು

ಮಹಾರಾಷ್ಟ್ರ: ಕಮರಿಗೆ ಉರುಳಿ ಬಿದ್ದ ಬಸ್‌ ➤ ಐವರ ದುರ್ಮರಣ, 35ಕ್ಕೂ ಹೆಚ್ಚು ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಇಂದು ಸಂಜೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.20: ಇಂದು ಸಂಜೆ 6 ಗಂಟೆಗೆ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು ಮಹತ್ವದ ಘೋಷಣೆಯನ್ನು ಪ್ರಕಟಿಸುವ ನಿರೀಕ್ಷೆ ಇದೆ. ನವರಾತ್ರಿ ಸಂದರ್ಭದಲ್ಲಿ ಪ್ರಾಧಾನಿಯವರು ದೇಶ ವಾಸಿಗಳಿಗೆ ಶುಭ ಸುದ್ದಿಯೊಂದಿಗೆ ನೀಡಲಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.     ದೇಶ ಕೊರೊನಾ ಸೋಂಕಿಗೆ ತುತ್ತಾದ ಬಳಿಕ ಪ್ರಧಾನಿ ಮೋದಿ ಹಲವು ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಇದೀಗ ಇಂದು ಸಂಜೆ ದೇಶಕ್ಕೆ ಸಂದೇಶವನ್ನು ನೀಡಲಿದ್ದೇನೆ ಎಂಬ ಪ್ರಧಾನಿ ಮೋದಿ ಟ್ವೀಟ್ ಕುತೂಹಲವನ್ನು ಇಮ್ಮಡಿಗೊಳಿಸಿದೆ.ದೇಶದಲ್ಲಿ

ಇಂದು ಸಂಜೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ Read More »

ರಾಷ್ಟ್ರೀಯ ನ್ಯೂಸ್

ರಾಷ್ಟ್ರೀಯ ಶಿಬಿರ ತೊರೆದು ದಿಡೀರ್ ಲಂಡನ್ ಗೆ ತೆರಳಿದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು

(ನ್ಯೂಸ್ ಕಡಬ) newskadaba.com ಲಂಡನ್, ಅ.20: ಬ್ಯಾಡ್ಮಿಂಟನ್ ತಾರೆ ಪಿ. ವಿ. ಸಿಂಧೂ ಒಲಿಂಪಿಕ್ ಗಾಗಿ ನಡೆಯುತ್ತಿರುವ ಶಿಬಿರ ತೊರೆದು ಲಂಡನ್ ಗೆ ತೆರಳಿದ್ದಾರೆ. ಒಲಿಂಪಿಕ್ ಶಿಬಿರವನ್ನು ಸಾಮಾನ್ಯವಾಗಿ ಯಾರೂ ಕೂಡಾ ಮಧ್ಯದಲ್ಲಿಯೇ ತೊರೆದು ಹೋಗವುದಿಲ್ಲ, ಅಲ್ಲದೇ ಇದೇ ಮೊದಲ ಬಾರಿಗೆ ತನ್ನ ಪೋಷಕರಿಲ್ಲದೆ ಪಿ. ವಿ. ಸಿಂಧೂ ಇಂಗ್ಲೆಂಡ್ ಗೆ ತೆರಳಿದ್ದಾರೆ.     ಚೇತರಿಕೆ ಮತ್ತು ಪುಷ್ಠಿಯ ಕೆಲಸಕ್ಕಾಗಿ ಇಂಗ್ಲೆಂಡ್ ಗೆ ತೆರಳಿರುವುದಾಗಿ ಪಿ. ವಿ. ಸಿಂಧೂ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಶಿಬಿರ ತೊರೆದು ದಿಡೀರ್ ಲಂಡನ್ ಗೆ ತೆರಳಿದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು Read More »

ರಾಷ್ಟ್ರೀಯ ನ್ಯೂಸ್

ಪೇಟಿಎಂ ಗ್ರಾಹಕರಿಗೆ ಗುಡ್ ನ್ಯೂಸ್ ➤ ಪ್ರತಿ ವರ್ಗಾವಣೆಯಲ್ಲೂ ‘ಕ್ಯಾಶ್ ಬ್ಯಾಕ್’ ಸೌಲಭ್ಯ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 20. ಪೇಟಿಎಂ ನಿಂದ ಭಾರತೀಯ ಗ್ರಾಹಕರಿಗೆ ಖುಷಿ ಸುದ್ದಿ ದೊರಕಿದೆ. ಭಾರತದಲ್ಲಿ ಪೇಟಿಎಂ ಕ್ರೆಡಿಟ್ ಕಾರ್ಡ್ ಬಿಡುಗಡೆ ಮಾಡಿದ್ದು, ಈ ಕ್ರೆಡಿಟ್ ಕಾರ್ಡ್ ಮೂಲಕ ಪ್ರತಿ ಖರೀದಿಗೆ ಕ್ಯಾಶ್ ಬ್ಯಾಕ್ ಪಡೆಯಬಹುದಾಗಿದೆ. ನೆಕ್ಸ್ಟ್ ಜನರೇಷನ್ ಕ್ರೆಡಿಟ್ ಕಾರ್ಡ್ ಇದಾಗಿದ್ದು, ಮುಂದಿನ 12-18 ತಿಂಗಳೊಳಗೆ 20 ಲಕ್ಷ ಕ್ರೆಡಿಟ್ ಕಾರ್ಡ್ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಈ ಕ್ರೆಡಿಟ್ ಕಾರ್ಡ್ ನೊಂದಿಗೆ ಅನೇಕ ವೈಶಿಷ್ಟ್ಯಗಳನ್ನು ನೀಡಲಾಗಿದ್ದು, ಅಪ್ಲಿಕೇಷನ್ ಮೂಲಕ ಕ್ರೆಡಿಟ್ ಕಾರ್ಡ್ ಪಿನ್

ಪೇಟಿಎಂ ಗ್ರಾಹಕರಿಗೆ ಗುಡ್ ನ್ಯೂಸ್ ➤ ಪ್ರತಿ ವರ್ಗಾವಣೆಯಲ್ಲೂ ‘ಕ್ಯಾಶ್ ಬ್ಯಾಕ್’ ಸೌಲಭ್ಯ Read More »

ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಎಸ್‍ಐಯನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು.!

(ನ್ಯೂಸ್ ಕಡಬ) newskadaba.com ಜಮ್ಮು ಅ. 20: ಪೊಲೀಸ್ ಇನ್ಸ್ ಪೆಕ್ಟರ್ ಓರ್ವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಬಿಜ್‍ಬೆಹರಾ ಪ್ರದೇಶದಲ್ಲಿ ನಡೆದಿದೆ.ಮೃತ ಇನ್ಸ್ ಪೆಕ್ಟರ್ ಅನ್ನು ಅನಂತ್‍ನಾಗ್ ಜಿಲ್ಲೆಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಅನಂತ್‍ನಾಗ್ ಜಿಲ್ಲೆಯ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದಾಗ ಮೊಹಮ್ಮದ್ ಅಶ್ರಫ್ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ.ಈ ಗುಂಡಿನ ದಾಳಿಯಲ್ಲಿ ಅಶ್ರಫ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಬಿಜ್‍ಬೆಹರಾ ಉಪ

ಜಮ್ಮು ಕಾಶ್ಮೀರದಲ್ಲಿ ಎಸ್‍ಐಯನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ➤ ಐವರು ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ ಅ. 20: ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ಮಾಡಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್‍ನಲ್ಲಿ ನಡೆದಿದೆ.ಮೃತ ಐವರನ್ನು ರಾಮನ್ (61), ಅಯ್ಯಪ್ಪನ್ (55), ಅರುಣ್ (22), ಶಿವನ್ (45) ಮತ್ತು ಮೂರ್ತಿ (24) ಎಂದು ಗುರುತಿಸಲಾಗಿದೆ.   ಮೃತರು ಒಂದೇ ಬುಡಕಟ್ಟು ಕಾಲೊನಿಯಲ್ಲಿ ವಾಸಿಸುತ್ತಿದ್ದರು, ಭಾನುವಾರ ಸಂಜೆ ಒಟ್ಟಿಗೆ ಮದ್ಯ ಸೇವಿಸಿ ಅಂದೇ ರಾತ್ರಿಯಲ್ಲಿ ಕುಸಿದು ಬಿದ್ದಿದ್ದಾರೆ, ಆದರೆ ಸೋಮವಾರದಂದು ಐವರು ಮೃತಪಟ್ಟಿದ್ದಾರೆ.ಇವರ ಜೊತೆ ಮದ್ಯ

ಮದ್ಯಕ್ಕೆ ಸ್ಯಾನಿಟೈಸರ್ ಮಿಕ್ಸ್ ಮಾಡಿ ಸೇವನೆ ➤ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಗಿಣಿ, ಸಂಜನಾಗೆ ಬೇಲ್ ಸಿಗದಿದ್ರೆ ಕಮಿಷನರ್ ಕಚೇರಿ ಬ್ಲಾಸ್ಟ್ ಆಗುತ್ತೆ.!? ➤ ನ್ಯಾಯಾಧೀಶರು ಸೇರಿ ಸಿಸಿಬಿ ತನಿಖಾಧಿಕಾರಿಗಳಿಗೆ ಬೆದರಿಕೆ ಪತ್ರ ರವಾನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 20: ಡ್ರಗ್ಸ್ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಸಿಗದಿದ್ರೆ ಕಮಿಷನರ್ ಕಚೇರಿ ಮತ್ತು ಸಿಟಿ ಸಿವಿಲ್ ಕೋರ್ಟಿಗೆ ಬೆದರಿಕೆ ಪತ್ರ ಬಂದಿದೆ. ಪತ್ರದ ಜೊತೆಗೆ ಕಮೀಷನರ್ ಕಚೇರಿಗೆ ಬಂಡೆ ಒಡೆಯುವ ಸ್ಫೋಟಕ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಡ್ರಗ್ಸ್ ಕೇಸ್ ನಲ್ಲಿ ನಟಿ ಸಂಜನಾ, ರಾಗಿಣಿ ಸೇರಿದಂತೆ 15ಕ್ಕೂ ಅಧಿಕ ಮಂದಿ ಜೈಲು ಪಾಲಾಗಿದ್ದಾರೆ. ಇತ್ತ ಎನ್.ಡಿ.ಪಿ.ಎಸ್ ಕೋರ್ಟ್ ನಲ್ಲಿ ಜಾಮೀನು ಸಿಗದೇ ಸಂಜನಾ ಹಾಗೂ ರಾಗಿಣಿ

ರಾಗಿಣಿ, ಸಂಜನಾಗೆ ಬೇಲ್ ಸಿಗದಿದ್ರೆ ಕಮಿಷನರ್ ಕಚೇರಿ ಬ್ಲಾಸ್ಟ್ ಆಗುತ್ತೆ.!? ➤ ನ್ಯಾಯಾಧೀಶರು ಸೇರಿ ಸಿಸಿಬಿ ತನಿಖಾಧಿಕಾರಿಗಳಿಗೆ ಬೆದರಿಕೆ ಪತ್ರ ರವಾನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಿವುಡ್ ನಟಿ ಝರೀನಾ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ ಅ. 19:  ಕುಂಕುಮ್‍ಭಾಗ್ಯ ಧಾರಾವಾಹಿಯಿಂದ ಪ್ರಸಿದ್ಧರಾಗಿದ್ದ ಬಾಲಿವುಡ್ ನ ಕಿರುತೆರೆ ನಟಿ ಜರೀನಾ ರೋಷನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜರೀನಾ (54) ಕಿರುತೆರೆಯಲ್ಲಿ ಬಲು ಪ್ರಸಿದ್ಧರಾಗಿದ್ದು ಅಮ್ಮ, ಅತ್ತೆ ಪಾತ್ರಗಳಿಗೆ ನಿರ್ದೇಶಕರ ಮೊದಲ ಆಯ್ಕೆ ನಟಿಯಾಗಿದ್ದರು. ಕುಂಕುಮಭಾಗ್ಯದಲ್ಲಿ ಇವರು ನಟಿಸಿದ್ದ ಇಂದೂ ದಾಸಿ ಎಂಬ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರ ಅಚ್ಚುಮೆಚ್ಚಿನ ನಟಿಯಾಗಿದ್ದರು.      

ಬಾಲಿವುಡ್ ನಟಿ ಝರೀನಾ ನಿಧನ Read More »

ರಾಷ್ಟ್ರೀಯ ನ್ಯೂಸ್

ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳು ರದ್ದಾಗುತ್ತೆ ಲೈಸೆನ್ಸ್.!!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 19: ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ಲೈಸೆನ್ಸ್ ರದ್ದು ಮಾಡಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇನ್ನುಮುಂದೆ ಬೈಕ್ ಸವಾರ ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳ ಕಾಲ ವಾಹನ ಪರವಾನಿಗಿ ಅಮಾನತುಗೊಳಿಸಬೇಕು ಎಂದು ಸಾರಿಗೆ ಇಲಾಖೆ ಆಯುಕ್ತರ ಕಚೇರಿ ಆದೇಶ ಹೊರಡಿಸಿದೆ. ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.    

ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳು ರದ್ದಾಗುತ್ತೆ ಲೈಸೆನ್ಸ್.!! Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top