ರಾಷ್ಟ್ರೀಯ ನ್ಯೂಸ್

SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ➤ ಆನ್ಲೈನ್ ಮೂಲಕ ಡೂಪ್ಲಿಕೇಟ್ ಅಂಕಪಟ್ಟಿಗೆ ಅರ್ಜಿ ಸಲ್ಲಿಕೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 17:  SSLC  ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ತಮ್ಮ ಮೂಲ ಅಂಕಪಟ್ಟಿಯನ್ನು ಕಳೆದುಕೊಂಡಲ್ಲಿ, ಅಂತಹ ವಿದ್ಯಾರ್ಥಿಗಳು ದ್ವಿತೀಯ, ತೃತೀಯ, ನಾಲ್ಕನೇ ಅಂಕಪಟ್ಟಿ ಮತ್ತು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಂಕಪಟ್ಟಿಯನ್ನು ಪಡೆಯಲು, ದಿನಾಂಕ 16-10-2020ರಿಂದ ಆನ್ ಲೈನ್ ಮೂಲಕವೇ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕರಾದಂತ ವಿ.ಸುಮಂಗಲ ಸುತ್ತೋಲೆ ಹೊರಡಿಸಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ, ತೃತೀಯ, ನಾಲ್ಕನೇ ಅಂಕಪಟ್ಟಿ ಮತ್ತು […]

SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ➤ ಆನ್ಲೈನ್ ಮೂಲಕ ಡೂಪ್ಲಿಕೇಟ್ ಅಂಕಪಟ್ಟಿಗೆ ಅರ್ಜಿ ಸಲ್ಲಿಕೆಗೆ ಅವಕಾಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಹೆಣ್ಣು ಮಕ್ಕಳ ಮದುವೆ ವಯಸ್ಸು ಹೆಚ್ಚಳಕ್ಕೆ ಮುಂದಾದ ಕೇಂದ್ರ ಸರ್ಕಾರ ➤ ಇನ್ನುಂದೆ 21 ವರುಷಕ್ಕೆ ಹೆಣ್ಣಿಗೆ ಕಲ್ಯಾಣ..!

(ನ್ಯೂಸ್ ಕಡಬ) newskadaba.com ನವದೆಹಲಿ ಅ. 17:  ಹೆಣ್ಣು ಮಕ್ಕಳ ಮದುವೆ ವಯಸ್ಸನ್ನ ಹೆಚ್ಚಿಸಬೇಕು ಎನ್ನುವ ಕೂಗು ತುಂಬಾ ವರ್ಷಗಳಿಂದ ಕೇಳಿ ಬರ್ತಿದೆ. ಅದ್ರಂತೆ, ಪ್ರಧಾನಿ ಮೋದಿ ಇಂದು ಹೆಣ್ಮಕ್ಕಳ ಮದುವೆಯಾಗುವುದಕ್ಕೆ ಇರುವ ಕನಿಷ್ಠ ವಯಸ್ಸು ಎಷ್ಟಿರಬೇಕು ಎಂಬ ಬಗ್ಗೆ ಸರ್ಕಾರ ಶೀಘ್ರವೇ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಹೇಳಿದರು.   ಹೆಣ್ಮಕ್ಕಳು ಮದುವೆಯಾಗಲು ಕನಿಷ್ಟ ಎಷ್ಟು ವಯಸ್ಸಿರಬೇಕು ಎಂಬುದನ್ನ ಅಧ್ಯಯನ ಮಾಡಿ ಶಿಫಾರಸು ಮಾಡಲು ಸಮಿತಿಯೊಂದನ್ನ ರಚಿಸಲಾಗಿದೆ. ಅದು ನೀಡುವ ಶಿಫಾರಸಿನ ಮೇರೆಗೆ ಸರ್ಕಾರ ನಿರ್ಣಯ ತೆಗೆದುಕೊಳ್ಳಲಿದೆ

ಹೆಣ್ಣು ಮಕ್ಕಳ ಮದುವೆ ವಯಸ್ಸು ಹೆಚ್ಚಳಕ್ಕೆ ಮುಂದಾದ ಕೇಂದ್ರ ಸರ್ಕಾರ ➤ ಇನ್ನುಂದೆ 21 ವರುಷಕ್ಕೆ ಹೆಣ್ಣಿಗೆ ಕಲ್ಯಾಣ..! Read More »

ರಾಷ್ಟ್ರೀಯ ನ್ಯೂಸ್

ಮಕ್ಕಳ ಮೇಲೆ ದೌರ್ಜನ್ಯ ➤ 3ನೇ ಸ್ಥಾನದಲ್ಲಿ ಬೆಂಗಳೂರು.!!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 16:  ಮಕ್ಕಳ‌ ಮೇಲಿನ ದೌರ್ಜನ್ಯ ನಡೆಯುವುದರಲ್ಲಿ ದೇಶದಲ್ಲಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ಹೀಗೊಂದು ಆತಂಕಕಾರಿ ವರದಿ ಹೊರಬಿದ್ದಿದ್ದು ಸಿಲಿಕಾನ್ ಸಿಟಿಯ ಜನರಲ್ಲಿ ತಲ್ಲಣ ಹೆಚ್ಚಿಸಿದೆ.   ದೇಶದ 19 ಮಹಾನಗರಗಳಲ್ಲಿ ನಡೆಯುವ ಅಪರಾಧಗಳ ಕ್ರೋಢೀಕೃತ ವರದಿ ನೀಡಿದೆ ಎನ್‌ ಸಿ ಆರ್ ಬಿ. ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ ಸಂಸ್ಥೆ 2019ರ ವರ್ಷದಲ್ಲಿ ಸಂಭವಿಸಿದ ಅಪರಾಧ ಪ್ರಕರಣಗಳ ವರದಿ ನೀಡಿದೆ. ಈ ಪಟ್ಟಿಯಲ್ಲಿ ದೆಹಲಿ ಮೊದಲನೇ ಸ್ಥಾನ, ಮುಂಬೈ ಎರಡನೇ ಸ್ಥಾನ,

ಮಕ್ಕಳ ಮೇಲೆ ದೌರ್ಜನ್ಯ ➤ 3ನೇ ಸ್ಥಾನದಲ್ಲಿ ಬೆಂಗಳೂರು.!! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಹಸುವನ್ನು ಬಿಡದ ಕಾಮುಕ ➤ ಸಿಸಿಟಿವಿಯಲ್ಲಿ ವ್ಯಕ್ತಿಯ ದುರ್ವರ್ತನೆ ಸೆರೆ

(ನ್ಯೂಸ್ ಕಡಬ) newskadaba.com ತಿರುವನಂತಪುರಂ ಅ. 16: ಹಸುವಿನ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಈತ ಎರ್ನಾಕುಲಂ ಮೂಲದವನಾಗಿದ್ದು, ಕೋಯಿಕ್ಕೋಡ್ ನ ವಲಿಯವಯಾಲ್ ಮುಲ್ಲೆರಿಕುನುಮೆಲ್ ನಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತ ವಾಸವಿದ್ದ 12 ಮೈಲಿ ದೂರದಲ್ಲಿದ್ದ ಚಥಮಂಗಲಂ ಎಂಬವರ ಮನೆಯ ಹಸುವಿನ ಮೇಲೆ ಆರೋಪಿ ಈ ಕೃತ್ಯ ಎಸಗಿದ್ದಾನೆ. ರಾತ್ರಿ ಆರೋಪಿ  ಕೊಟ್ಟಿಗೆಯಿಂದ ಹಸುವನ್ನು ಬಿಚ್ಚಿಕೊಂಡು ಹೊರಗಡೆ ಕರೆದೊಯ್ಯುತ್ತಾನೆ. ಬಳಿಕ ಅದರ ಮೇಲೆ ಅಸಹಜ ಲೈಂಗಿಕ ಕ್ರಿಯೆ ಎಸಗುತ್ತಿದ್ದನು.

ಹಸುವನ್ನು ಬಿಡದ ಕಾಮುಕ ➤ ಸಿಸಿಟಿವಿಯಲ್ಲಿ ವ್ಯಕ್ತಿಯ ದುರ್ವರ್ತನೆ ಸೆರೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

PUBG ಗೆಳೆಯರಿಂದ ಬಾಲಕಿಯ ಅತ್ಯಾಚಾರ.!!

(ನ್ಯೂಸ್ ಕಡಬ) newskadaba.com ಭೋಪಾಲ್, ಅ. 16:  ಆನ್‌ಲೈನ್‌ನಲ್ಲಿ ಪಬ್‌ಜಿ ಆಡುವಾಗ ಪರಿಚಿತರಾದ ಮೂವರು ವ್ಯಕ್ತಿಗಳು 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.     ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಮಧ್ಯಪ್ರದೇಶದ ಭೋಪಾಲದ ರಂಭಾನಗರ ಪ್ರದೇಶದ ನಿವಾಸಿಗಳಾಗಿದ್ದು 18-19 ವರ್ಷದವರಾಗಿದ್ದಾರೆ. ಆನ್‌ಲೈನ್‌ನಲ್ಲಿ ಪಬ್‌ಜಿ ಆಡುವಾಗ ಬಾಲಕಿಯ ಪರಿಚಯವಾಗಿತ್ತು. ಸೆಪ್ಟಂಬರ್‌ನಲ್ಲಿ ಬಾಲಕಿಯನ್ನು ಪುಸಲಾಯಿಸಿ ರಂಭಾನಗರಕ್ಕೆ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ,

PUBG ಗೆಳೆಯರಿಂದ ಬಾಲಕಿಯ ಅತ್ಯಾಚಾರ.!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಯಾಂಡಲ್‍ವುಡ್ ಡ್ರಗ್ ಕೇಸ್ ಪ್ರಕರಣ ➤ ಬಾಲಿವುಡ್ ನಟ ವಿವೇಕ್ ಒಬೆರಾಯ್‍ಗೆ ಸಿಸಿಬಿ ಶಾಕ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 15: ಸ್ಯಾಂಡಲ್‍ವುಡ್ ಡ್ರಗ್ ಕೇಸ್ ವಿಚಾರವಾಗಿ ಇಂದು ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.   ಡ್ರಗ್ ಮಾಫಿಯಾ ಕೇಸಿನಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವಾ ನಾಪತ್ತೆಯಾಗಿದ್ದು, ಆತನನನ್ನು ವಿಚಾರಣೆಗೆ ಒಳಪಡಿಸಲು ಸಿಸಿಬಿ ಪೊಲೀಸರು ಹುಡುಕುತ್ತಿದ್ದಾರೆ. ಆರೋಪಿ ಆದಿತ್ಯ ಆಳ್ವಾ, ನಟ ವಿವೇಕ್ ಒಬೆರಾಯ್ ಅವರ ಸಂಬಂಧಿಯಾಗಿದ್ದು ಅವರ ಮನೆಯಲ್ಲಿ ಇರಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆ ಇಂದು ಒಬೆರಾಯ್ ಮನೆ ಮೇಲೆ

ಸ್ಯಾಂಡಲ್‍ವುಡ್ ಡ್ರಗ್ ಕೇಸ್ ಪ್ರಕರಣ ➤ ಬಾಲಿವುಡ್ ನಟ ವಿವೇಕ್ ಒಬೆರಾಯ್‍ಗೆ ಸಿಸಿಬಿ ಶಾಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೈಲಿನ ಪಂಜರದಲ್ಲಿ ರಾ’ಗಿಣಿ’ ಯ ಗೋಳಾಟ ➤ ಆಗುತ್ತಿಲ್ಲ ಆಸ್ಪತ್ರೆಗೆ ಸೇರಿಸಿ ಎಂದ ರಾ’ಗಿಣಿ’

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 15: ಡ್ರಗ್ಸ್ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟಿ ರಾಗಿಣಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆಯಂತೆ. ಹೀಗಾಗಿ ರಾತ್ರಿ ಪೂರ್ತಿ ಗೋಳಾಡಿದ್ದು, ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆಪರಪ್ಪನ ಅಗ್ರಹಾರದಲ್ಲಿರುವ ರಾಗಿಣಿ, ರಾತ್ರಿಯಿಂದ ಹೆಚ್ಚು ಬೆನ್ನು ನೋವು ಎಂದು ಜೈಲಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಅಲ್ಲದೆ ತುರ್ತಾಗಿ ನನ್ನನ್ನು ಆಸ್ಪತ್ರೆಗೆ ಸೇರಿಸಿ, ಆಗುತ್ತಿಲ್ಲ ಎಂದು ಗೋಳಾಡಿದ್ದಾರೆ. ನಂತರ ಜೈಲಿನ ಆಸ್ಪತ್ರೆಗೆ ಸೇರಿಸಲಾಗಿದ್ದು, ರಾತ್ರಿ ಪೂರ್ತಿ ಚಿಕಿತ್ಸೆ ಪಡೆದಿದ್ದಾರೆ. ಈ ಮೂಲಕ ಅಧಿಕಾರಿಗಳ ನಿದ್ದೆಗೆಡಿಸಿದ್ದಾರೆ. ರಾಗಿಣಿ ಗೋಳಾಟ

ಜೈಲಿನ ಪಂಜರದಲ್ಲಿ ರಾ’ಗಿಣಿ’ ಯ ಗೋಳಾಟ ➤ ಆಗುತ್ತಿಲ್ಲ ಆಸ್ಪತ್ರೆಗೆ ಸೇರಿಸಿ ಎಂದ ರಾ’ಗಿಣಿ’ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ನಿಷೇಧಿತ ನೋಟುಗಳ ಚಲಾವಣೆ ದಂಧೆ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.15: ನಿಷೇಧಿತ ನೋಟುಗಳ ಚಲಾವಣೆ ದಂಧೆಯಲ್ಲಿ ತೊಡಗಿದ್ದ ಆರೋಪದಡಿ ಇಬ್ಬರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಅರೋಪಿಗಳನ್ನು ಶಿವಕುಮಾರ್ (44), ವಿಜಯ ಕುಮಾರ್ (40)  ಗುರುತಿಸಲಾಗಿದೆ.     ಜಾಲಹಳ್ಳಿ ಕ್ರಾಸ್ ಬಳಿ ಕಾರಿನಲ್ಲಿ ಬಂದು, ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಹಳೆಯ ನೋಟುಗಳನ್ನು ವಿದೇಶಕ್ಕೆ ಸಾಗಿಸಲು ಆರೋಪಿಗಳು ಯತ್ನಿಸುತ್ತಿದ್ದರು. ವಿದೇಶದಲ್ಲಿ ಭಾರತದ ಕರೆನ್ಸಿ ಚಲಾವಣೆಯ ಜಾಲ ಇರುವುದು ವಿಚಾರಣೆ ವೇಳೆ ಪತ್ತೆಯಾಗಿದೆ. ಬಂಧಿತರಿಂದ ಹಣ ಹಾಗೂ

ನಿಷೇಧಿತ ನೋಟುಗಳ ಚಲಾವಣೆ ದಂಧೆ ➤ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಚಿಪುಡಿಯ ಖ್ಯಾತ ನೃತ್ಯಗಾರ್ತಿ ಶೋಭಾ ನಾಯ್ಡು ವಿಧಿವಶ

(ನ್ಯೂಸ್ ಕಡಬ) newskadaba.com ಹೈದರಾಬಾದ್ ಅ. 15: ಕುಚಿಪುಡಿಯ ಖ್ಯಾತ ನೃತ್ಯಗಾರ್ತಿ ಶೋಭಾ ನಾಯ್ಡು ಹೈದರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಶೋಭಾ ನಾಯ್ಡು ಅಗಲಿಕೆಗೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಶೋಭಾ ಅವರಿಗೆ 1991 ರಲ್ಲಿ ಅವರಿಗೆ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 2001 ರಲ್ಲಿ ಭಾರತ ಸರ್ಕಾರದ ಪದ್ಮಶ್ರೀ ಗೌರವ ಮದ್ರಾಸ್‌ನ ಶ್ರೀ ಕೃಷ್ಣ ಗಣ

ಕುಚಿಪುಡಿಯ ಖ್ಯಾತ ನೃತ್ಯಗಾರ್ತಿ ಶೋಭಾ ನಾಯ್ಡು ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಪಟಾಕಿ ಅಂಗಡಿಗಳಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ ➤ ಮಾರ್ಗಸೂಚಿಯಲ್ಲಿ ಏನಿದೆ ಗೊತ್ತೇ.!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 15: ಕೊರೊನಾ ವೈರಸ್‌ ನಡುವೆಯೇ ದೀಪಾವಳಿ ಹಬ್ಬದ ಆಚರಣೆಗೆ ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟ ಮಾಡಿದೆ. ಈ ಬಾರಿ ಸರಳ ಹಾಗೂ ಮಾಲಿನ್ಯ ರಹಿತ ದೀಪಾವಳಿ ಆಚರಣೆಗೆ ಸರಕಾರ ಕರೆ ನೀಡಿದೆ. ನವೆಂಬರ್‌ 14 ರಿಂದ 17ರವರೆಗೆ ದೀಪಾವಳಿ ಹಬ್ಬದ ಆಚರಣೆ ಇರಲಿದ್ದು, ಈ ಸಂದರ್ಭದಲ್ಲಿ ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ಸರಕಾರ ಜನರಿಗೆ ಸೂಚಿಸಿದೆ.   ಇನ್ನು, ದೀಪಾವಳಿ ಸಂದರ್ಭದಲ್ಲಿ ಪ್ರಾಧಿಕಾರಗಳಿಂದ ಅಧಿಕೃತ ಪರವಾನಿಗೆಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ

ಪಟಾಕಿ ಅಂಗಡಿಗಳಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ ➤ ಮಾರ್ಗಸೂಚಿಯಲ್ಲಿ ಏನಿದೆ ಗೊತ್ತೇ.! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top