ರಾಷ್ಟ್ರೀಯ ನ್ಯೂಸ್

ಮಗುವನ್ನ ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರಿಂದ ಗುಂಡೇಟಿನ ರುಚಿ.!?

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ನಾಲ್ಕು ವರ್ಷದ ಮಗುವನ್ನು ಅಪಹರಿಸಿ, ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿರುವ ಘಟನೆ ಬೆಂಗಳೂರಿನ ಆರ್.ಆರ್.ಕೆ ಕಲ್ಯಾಣಮಂಟಪದ ಬಳಿ ನಡೆದಿದೆ.ದಿನೇಶ್ ಗುಂಡೇಟು ತಿಂದ ಆರೋಪಿ.   ಶ್ರೀರಾಮಪುರ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿ ದಿನೇಶ್, ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ಪರಾರಿಯಾಗಿದ್ದನು. ಕಳೆದ ಎರಡು ದಿನದಿಂದ ತಲೆ ಮರಿಸಿಕೊಂಡಿದ್ದ ಆರೋಪಿಗಾಗಿ […]

ಮಗುವನ್ನ ಅತ್ಯಾಚಾರ ಮಾಡಿದ್ದ ಆರೋಪಿಗೆ ಪೊಲೀಸರಿಂದ ಗುಂಡೇಟಿನ ರುಚಿ.!? Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 12: ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಹೃದಯಾಘಾತದಿಂದ ಕಳೆದ ದಿನ ,ರಾತ್ರಿ 11 ಗಂಟೆಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ರಾಜನ್ ಕೊನೆಯುಸಿರೆಳೆದಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ತುಳು ಸೇರಿ ಹಲವು ಭಾಷೆಯ 375ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರು.   ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ ಸಹೋದರರ ಪೈಕಿ ಸಂಗೀತ ನಿರ್ದೇಶಕ ರಾಜನ್ ಹಿರಿಯರಾಗಿದ್ದರು. 1950-1990ರವರೆಗೆ ಈ ಸಹೋದರರು ಮೋಡಿ ಮಾಡಿದ್ದರು. ಗಂಧದ ಗುಡಿ, ಎರಡು

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕ ಬಂಧನ

(ನ್ಯೂಸ್ ಕಡಬ) newskadaba.com ರಾಂಚಿ, ಅ. 12: ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕನನ್ನು ಬಂಧಿಸಲಾಗಿದೆ. ಐಪಿಎಲ್​ನಲ್ಲಿ ಮಹೇಂದ್ರ ಸಿಂಗ್​ ಧೋನಿ ಚೆನ್ನಾಗಿ ಆಡುತ್ತಿಲ್ಲ ಎಂಬ ಕಾರಣಕ್ಕೆ ಅವರ ಮಗಳು ಝಿವಾಳಿಗೆ ಇನ್ಸ್ಟಾಗ್ರಾಂನಲ್ಲಿ ಕಿರಾತಕನೋರ್ವ ಅತ್ಯಾಚಾರ ಬೆದರಿಕೆ ಹಾಕಿದ್ದ. ಅವನ ಕಾಮೆಂಟ್​ ನೋಡಿದ ನೆಟ್ಟಿಗರು, ಕೆಲವು ಗಣ್ಯರು ಹಿಗ್ಗಾಮುಗ್ಗಾ ಜಾಡಿಸಿದ್ದರು. ಅಷ್ಟೇಅಲ್ಲ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಪೊಲೀಸರು ಝಿವಾಳಿಗೆ ರೇಪ್​ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ದುರುಳ ಗುಜರಾತ್​ನ ಕಚ್​

ಧೋನಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ 16 ವರ್ಷದ ಯುವಕ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ರಾಮನಗರ, ಅ. 11 : ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಅಕ್ಟೋಬರ್​ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು ಪತ್ತೆಯಾಗಿದೆ.   ಅಕ್ಟೋಬರ್ 9 ರಂದು ಯುವತಿ ಕಾಣೆಯಾದ ಬೆನ್ನಲ್ಲೇ ಕುದೂರು ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇಂದು ಹೇಮಲತಾಳ ಮೃತದೇಹ ಆಕೆಯ ಮನೆಯ ಸಮೀಪವೇ ಇದ್ದ ಜಮೀನಿನಲ್ಲಿ ಪತ್ತೆಯಾಗಿದೆ. ಯುವತಿಯ ದೊಡ್ಡಪ್ಪ ರವೀಂದ್ರಕುಮಾರ್ ಜಮೀನಿನಲ್ಲಿ ಯುವತಿಯ ಮೃತದೇಹ

ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹ್ಯಾಲೋವೀನ್ ಗೆಟಪ್‌ ಹಾಕಿಕೊಂಡು ಎಲ್ಲರ ಗಮನ ಸೆಳೆದ ಪುಟ್ಟ ಬಾಲಕ

(ನ್ಯೂಸ್ ಕಡಬ) newskadaba.com ಅಮೆರಿಕಾ, ಅ.11: ಹ್ಯಾಲೋವೀನ್ ಹಬ್ಬ ಸಮೀಪಿಸುತ್ತಲೇ ಅಮೆರಿಕದ ಮಕ್ಕಳು ರಂಗುರಂಗಿನ ಧರಿಸುಗಳನ್ನು ಹಾಕಿಕೊಳ್ಳಲು ಸಜ್ಜಾಗುತ್ತಿದ್ದಾರೆ.     ಭೂತ-ದೆವ್ವಗಳ ಆಚರಣೆಯಾದ ಈ ಹ್ಯಾಲೋವಿನ್ ಹಬ್ಬಕ್ಕೆ ಮಕ್ಕಳು ಚಿತ್ರವಿಚಿತ್ರ ಪೋಷಾಕು ಧರಿಸಿಕೊಂಡು ನೆರೆಹೊರೆಯ ಮನೆಯವರ ಬಳಿ ತೆರಳಿ ತಿಂಡಿ ತಿನಿಸುಗಳನ್ನು ಪಡೆದುಕೊಳ್ಳುತ್ತಾರೆ. ಇದೇ ಸಂದರ್ಭದಲ್ಲಿ ಇಲ್ಲೊಬ್ಬ ಪುಟ್ಟ ಬಾಲಕನೊಬ್ಬ ನಿಯಾನ್‌ ಲೈಟ್ ‌ಗಳನ್ನು ಹಾಕಿಕೊಂಡು, ಹ್ಯಾಲೋವಿನ್ ಗೆಟಪ್‌ನಲ್ಲಿ ತನ್ನೂರಿನ ಬೀದಿಗಳಲ್ಲಿ ಅಡ್ಡಾಡುತ್ತಾ ಸುದ್ದಿ ಮಾಡಿದ್ದಾನೆ. ಬಾಲಕನ ಫೋಟೋವನ್ನು ಇದೀಗ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಲಾಗಿದ್ದು, ಸಖತ್‌

ಹ್ಯಾಲೋವೀನ್ ಗೆಟಪ್‌ ಹಾಕಿಕೊಂಡು ಎಲ್ಲರ ಗಮನ ಸೆಳೆದ ಪುಟ್ಟ ಬಾಲಕ Read More »

ರಾಷ್ಟ್ರೀಯ ನ್ಯೂಸ್

ಸಂಜನಾಗೆ ಇಂದು ಜೈಲಲ್ಲೇ ಹುಟ್ಟುಹಬ್ಬದೂಟ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ಇಂದು ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಹುಟ್ಟುಹಬ್ಬ. ಆದರೆ ಈ ಬಾರಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕಾಗಿದೆ.     ಜೈಲಿನಲ್ಲಿರುವ ಸಂಜನಾಗೆ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮವಿಲ್ಲ. ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸಂಜನಾ ಮನೆಯವರ ಜೊತೆಗಿಲ್ಲ. ಜೈಲಿನಲ್ಲಿ ಇದುವರೆಗೆ ಒಂದೇ ಕೊಠಡಿಯಲ್ಲಿದ್ದ ರಾಗಿಣಿ, ಸಂಜನಾ ಪರಸ್ಪರ ಕಿತ್ತಾಡಿಕೊಂಡ

ಸಂಜನಾಗೆ ಇಂದು ಜೈಲಲ್ಲೇ ಹುಟ್ಟುಹಬ್ಬದೂಟ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದ ಪತಿ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ವ್ಯಕ್ತಿಯೊಬ್ಬ ಪತ್ನಿಯ ಹೊಟ್ಟೆ ಹಾಗೂ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಟಿಸಿ ಪಾಳ್ಯದಲ್ಲಿ ನಡೆದಿದೆ.   ಆರೋಪಿ ಸೂರಜ್ ಸಿಂಗ್ ಕೃತ್ಯಕ್ಕೆ ಪತ್ನಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಮಹಿಳೆಯ ಪೋಷಕರು ಮಗಳ ಉತ್ತಮ ಭವಿಷ್ಯಕ್ಕಾಗಿ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಅಲ್ಲದೇ ವರದಕ್ಷಿಣೆ ನೀಡಿ, 15 ಲಕ್ಷ ಖರ್ಚು ಮಾಡಿ ಮದುವೆ ಮಾಡಿಕೊಟ್ಟಿದ್ದರು.ಪತಿ ಸೂರಜ್ ಸಿಂಗ್ ವಿವಾಹವಾದ ಆರಂಭದಿಂದಲೇ ತಂದೆಯ ಮನೆಯಿಂದ ಹಣ

ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದ ಪತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ವಿದ್ಯಾಗಮ ಕಾರ್ಯಕ್ರಮ’ ತಾತ್ಕಾಲಿಕವಾಗಿ ಸ್ಥಗಿತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ರಾಜ್ಯದಲ್ಲಿ ವಿದ್ಯಾಗಮ ಯೋಜನೆ ಶುರುವಾದ ನಂತ್ರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗಲಲು ಕಾರಣವಾಗಿತ್ತು. ಇಂತಹ ಯೋಜನೆ ಸ್ಥಗಿತಕ್ಕೆ ಮಂಗಳವಾರದಿಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಕೂಡ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ಮಧ್ಯೆ ರಾಜ್ಯ ಸರ್ಕಾರ ಕೊರೋನಾ ಸಂಕಷ್ಟದ ನಡುವೆಯೂ ಜಾರಿಗೆ ತರಗಾಲಿದ್ದಂತ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿರುವುದಾಗಿ ತಿಳಿಸಿದೆ.ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ

‘ವಿದ್ಯಾಗಮ ಕಾರ್ಯಕ್ರಮ’ ತಾತ್ಕಾಲಿಕವಾಗಿ ಸ್ಥಗಿತ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಪ್ರಥಮ ಪಿಯುಸಿಯಲ್ಲಿ ಫೇಲ್‌ ಆದ​ವರಿಗೂ ‘ಪಾಸ್‌ ಭಾಗ್ಯ​’

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ಕೋವಿಡ್‌ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಅ.20ರೊಳಗೆ ಆಯಾ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ ಉತ್ತೀರ್ಣವಾಗದವರಿಗೆ ಉತ್ತೀರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಸಂಬಂಧ ಇಲಾಖೆಯ ಎಲ್ಲಾ ಉಪನಿರ್ದೇಶಕರು, ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ನಿದೇಶಕರು, 2020ರ ಫೆಬ್ರವರಿಯಲ್ಲಿ ನಡೆದ ಪ್ರಥಮ

ಪ್ರಥಮ ಪಿಯುಸಿಯಲ್ಲಿ ಫೇಲ್‌ ಆದ​ವರಿಗೂ ‘ಪಾಸ್‌ ಭಾಗ್ಯ​’ Read More »

ರಾಷ್ಟ್ರೀಯ ನ್ಯೂಸ್

ಇಂದು ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್ ರವರ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಪಾಟ್ನಾ, ಅ.10: ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್‌‌ ಅವರ ಅಂತ್ಯಕ್ರಿಯೆಯು ಇಂದು ಬಿಹಾರದ ಪಾಟ್ನಾದಲ್ಲಿ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.     ಈ ಬಗ್ಗೆ ಕಳೆದ ದಿನ ಕೇಂದ್ರ ಸಂಪುಟ ತೀರ್ಮಾನಿಸಿದ್ದು, ಸಕಲ ಸಕಾರಿ ಗೌರವಗಳ ಮೂಲಕ ರಾಮ್‌ ವಿಲಾಸ್‌ ಪಾಸ್ವಾನ್‌‌‌ ಅವರಿಗೆ ವಿದಾಯ ಹೇಳಲು ತೀರ್ಮಾನಿಸಿದೆ. ಈ ಸಂದರ್ಭದಲ್ಲಿ ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರಿಗೆ ಎಲ್‌ಜೆಪಿ ನಾಯಕ ದಿವಂಗತ ರಾಮ್‌ವಿಲಾಸ್‌ ಪಾಸ್ವಾನ್ ನಿರ್ವಹಿಸುತ್ತಿದ್ದ ಆಹಾರ ಮತ್ತು

ಇಂದು ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾಲ್ ರವರ ಅಂತ್ಯಕ್ರಿಯೆ Read More »

ರಾಷ್ಟ್ರೀಯ ನ್ಯೂಸ್
Scroll to Top