ರಾಷ್ಟ್ರೀಯ ನ್ಯೂಸ್

ಹಿಟ್ ಚಿತ್ರಗಳ ನಿರ್ದೇಶಕ ವಿಜಯ್ ರೆಡ್ಡಿ ವಿಧಿವಶ

(ನ್ಯೂಸ್ ಕಡಬ) newskadaba.com ಚೆನ್ನೈ, ಅ. 10:   ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತಿದ್ದ ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ (84) ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.   ಕನ್ನಡದಲ್ಲಿ ಸುಮಾರು 40 ಕ್ಕೂ ಹೆಚ್ಚು ಚಿತ್ರಗಳಿಗೆ ನಿರ್ದೇಶಕ ವಿಜಯ ಆಕ್ಷನ್ ಕಟ್ ಹೇಳಿದ್ದರು. ಡಾ. ರಾಜ್ ಕುಮಾರ್ ನಟನೆಯ ಗಂಧದ ಗುಡಿ, ಮಯೂರ. ಶ್ರೀನಿವಾಸ ಕಲ್ಯಾಣ, […]

ಹಿಟ್ ಚಿತ್ರಗಳ ನಿರ್ದೇಶಕ ವಿಜಯ್ ರೆಡ್ಡಿ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಕೇರಳ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆ.!!

(ನ್ಯೂಸ್ ಕಡಬ) newskadaba.com ಕೇರಳ, ಅ. 10 :ಕೇರಳ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಂಬ್ರಿ ಎಂದು ತಮ್ಮ ಆಪ್ತ ವಲಯದಲ್ಲಿ ಖ್ಯಾತರಾಗಿದ್ದ ಸುರೇಶ್ ಕುಮಾರ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ಅಲಪ್ಪುಳದಲ್ಲಿರುವ ತಮ್ಮ ನಿವಾಸದಲ್ಲಿ ನೇಣಿ ಬಿಗಿದುಕೊಂಡು ಕೃತ್ಯವೆಸಗಿದ್ದಾರೆ ಎಂದು ವರದಿಯಾಗಿದೆ. ಕೇರಳದ ಅಲಪ್ಪುಳ ಜಿಲ್ಲೆಯವರಾದ ಸುರೇಶ್ ಕುಮಾರ್ ಎಡಗೈ ಸ್ಪಿನ್ನರ್ ಆಗಿ ಮಿಂಚಿದ್ದರು. 90ರ ದಶಕದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಅಂಡರ್ 19 ತಂಡವನ್ನು ಪ್ರತಿನಿಧಿಸುವ ಮೂಲಕ ಅಂತಾರಾಷ್ಟ್ರೀಯ

ಕೇರಳ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆ.!! Read More »

ರಾಷ್ಟ್ರೀಯ ನ್ಯೂಸ್

ಯುದ್ಧ ವಿಮಾನದ ಮಾಹಿತಿ ಪಾಕ್ ಗೆ ರವಾನೆ ➤ ಮುಂಬೈ ಹೆಚ್‌ಎಎಲ್ ಅಧಿಕಾರಿ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಅ.10: ಪಾಕಿಸ್ತಾನಕ್ಕೆ ಯುದ್ಧ ವಿಮಾನಗಳ ಬಗ್ಗೆ ಅತ್ಯಂತ ರಹಸ್ಯ ಮಾಹಿತಿ ಪೂರೈಸಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಹಿಂದೂಸ್ತಾನ ಏರೋನಾಟಿಕ್ಸ್ ಲಿಮಿಟೆಡ್(ಎಚ್‌ಎಎಲ್) ಉದ್ಯೋಗಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಹಾರಾಷ್ಟ್ರ ಪೊಲೀಸ್ ಇಲಾಖೆಯ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಅಧಿಕಾರಿಗಳು ನಾಸಿಕ್ನ ಓಜರ್ನಲ್ಲಿರುವ ಎಚ್‌ಎಎಲ್ ನೌಕರನನ್ನು ಬಂಸಿ ತೀವ್ರ ವಿಚಾರಣೆ ನಡೆಸಿದೆ. ಈತ ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್‌ಐಗೆ ಎಚ್‌ಎಎಲ್ನ ಯುದ್ಧ ವಿಮಾನಗಳು, ತಯಾರಿಕಾ ಘಟಕ, ವಾಯುನೆಲೆ ಮತ್ತು ನಿರ್ಬಂತ ಪ್ರದೇಶಗಳ

ಯುದ್ಧ ವಿಮಾನದ ಮಾಹಿತಿ ಪಾಕ್ ಗೆ ರವಾನೆ ➤ ಮುಂಬೈ ಹೆಚ್‌ಎಎಲ್ ಅಧಿಕಾರಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀನಗರ :ಗುಂಡಿನ ಚಕಮಕಿ ➤ ಇಬ್ಬರು ಉಗ್ರರ ಸದೆ ಬಡಿದ ಸೇನೆ

(ನ್ಯೂಸ್ ಕಡಬ) newskadaba.com ಶ್ರೀನಗರ, ಅ. 10: ಗುಂಡಿನ ಚಕಮಕಿ ವೇಳೆ ಭಾರತೀಯ ಸೇನೆಯ ಯೋಧರು ಇಬ್ಬರು ಉಗ್ರರನ್ನು ಸದೆಬಡಿದಿದ್ದಾರೆ.ಜಮ್ಮು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಎನ್‍ಕೌಂಟರ್ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಇಬ್ಬರು ಉಗ್ರರ ಮೃತ ದೇಹವನ್ನು ಇನ್ನೂ ಪಡೆದುಕೊಂಡಿಲ್ಲ. ಕಾರ್ಯಾಚರಣೆ ಬಳಿಕ ಉಗ್ರರ ಗುರುತು ಪತ್ತೆಯಾಗಲಿದೆ ಎಂದು ಸೇನೆಯ ಅಧಿಕಾರಿ ಮೂಲಗಳು ತಿಳಿಸಿವೆ.ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆ ಭಾರತೀಯ ಸೇನೆಯ 01 ಆರ್‍ಆರ್

ಶ್ರೀನಗರ :ಗುಂಡಿನ ಚಕಮಕಿ ➤ ಇಬ್ಬರು ಉಗ್ರರ ಸದೆ ಬಡಿದ ಸೇನೆ Read More »

ರಾಷ್ಟ್ರೀಯ ನ್ಯೂಸ್

ಐಪಿಎಲ್‍ನಲ್ಲಿ ಧೋನಿ ವೈಫಲ್ಯ ➤ ಧೋನಿ ಮಗಳು ಝೀವಾಗೆ ಅತ್ಯಾಚಾರ ಬೆದರಿಕೆ.!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 10: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಐಪಿಎಲ್-2020ಯಲ್ಲಿ ವಿಫಲವಾಗಿದ್ದಕ್ಕೆ ವ್ಯಕ್ತಿಯೋರ್ವ ಅವರ ಮಗಳು ಝೀವಾ ಮೇಲೆ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾನೆ.ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್‍ನಲ್ಲಿ ಧೋನಿ ನೇತೃತ್ವದ ತಂಡ ಆರಂಭದಲ್ಲೇ ಎಡವಿದೆ. ಟೂರ್ನಿಯ ಆರಂಭದ ಮೊದಲ ಪಂದ್ಯವನ್ನು ಗೆದ್ದರೂ ನಂತರ ಅದೇ ಲಯದಲ್ಲಿ ತಂಡವನ್ನು ತೆಗೆದುಕೊಂಡು ಹೋಗುವಲ್ಲಿ ಧೋನಿ ಎಡವಿದ್ದಾರೆ. ಹೀಗಾಗಿ ವ್ಯಕ್ತಿಯೋರ್ವ ಧೋನಿಯ ಐದು ವರ್ಷದ ಮಗಳನ್ನು ಅತ್ಯಾಚಾರ ಮಾಡುವುದಾಗಿ ಟ್ವಿಟ್ಟರಿನಲ್ಲಿ ಕಮೆಂಟ್ ಮಾಡಿದ್ದಾನೆ.ಕಳೆದ ಬುಧವಾರ

ಐಪಿಎಲ್‍ನಲ್ಲಿ ಧೋನಿ ವೈಫಲ್ಯ ➤ ಧೋನಿ ಮಗಳು ಝೀವಾಗೆ ಅತ್ಯಾಚಾರ ಬೆದರಿಕೆ.! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ಟೋಬರ್ 16ರ ವರೆಗೆ ಶಾಲಾ ದಾಖಲಾತಿ ವಿಸ್ತರಿಸಿ ಆದೇಶ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 09: ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಅಕ್ಟೋಬರ್ 16 ರವರೆಗೆ ದಾಖಲಾತಿಗೆ ಅವಕಾಶ ನೀಡಲಾಗಿದೆ.   ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ದಾಖಲಾತಿ ಅವಧಿಯನ್ನು ವಿಸ್ತರಿಸಬೇಕೆಂದು ಮನವಿ ಮಾಡಿದ್ದವು. ಶಿಕ್ಷಣ ಸಂಸ್ಥೆಗಳ ಮನವಿಗೆ ಸ್ಪಂದಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು 2020-21 ನೇ ಶೈಕ್ಷಣಿಕ ಸಾಲಿನಲ್ಲಿ

ಅಕ್ಟೋಬರ್ 16ರ ವರೆಗೆ ಶಾಲಾ ದಾಖಲಾತಿ ವಿಸ್ತರಿಸಿ ಆದೇಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

10 ತಿಂಗಳ ಮಗಳ ಮೇಲೆ ಅತ್ಯಾಚಾರವೆಸಗಿದ ಪಾಪಿ ತಂದೆ ➤ ಸಹಾಯಕ್ಕಾಗಿ ಗೂಗಲ್ ಸರ್ಚ್.?!

 (ನ್ಯೂಸ್ ಕಡಬ) newskadaba.com ಅಮೆರಿಕ, ಅ. 09: ಪಾಪಿ ತಂದೆಯೊಬ್ಬ ತನ್ನ 10 ತಿಂಗಳ ಹೆಣ್ಣು ಶಿಶುವಿನ ಮೇಲೆ ಅತ್ಯಾಚಾರವೆಸಗಿ ಬಳಿಕ ಗೂಗಲ್ ಸರ್ಚ್ ಮಾಡಿರುವ ಆಘಾತಕಾರಿ ಘಟನೆಯೊಂದು ಅಮೆರಿಕದ ಪೆನ್ಸಿಲ್ವೇನಿಯದಲ್ಲಿ ನಡೆದಿದೆ. 29 ವರ್ಷದ ವ್ಯಕ್ತಿ ತನ್ನ ಮಗುವನ್ನು ಆರೈಕೆ ಮಾಡುತ್ತಿದ್ದ ವೇಳೆ ಶಿಶುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಪರಿಣಾಮ ಮಗುವಿನ ಖಾಸಗಿ ಅಂಗದಲ್ಲಿ ಗಾಯಗಳಾಗಿದ್ದು, ರಕ್ತಸ್ರಾವವಾಗಿದೆ. ಅಲ್ಲದೆ ಶಿಶು ಉಸಿರಾಟವನ್ನೂ ನಿಲ್ಲಿದೆ. ಇದರಿಂದ ಗಾಬರಿಗೊಂಡ ವ್ಯಕ್ತಿ ಕೂಡಲೇ ಗೂಗಲ್ ಮೊರೆ ಹೋಗಿದ್ದಾನೆ. ಮಗು ಉಸಿರಾಟ

10 ತಿಂಗಳ ಮಗಳ ಮೇಲೆ ಅತ್ಯಾಚಾರವೆಸಗಿದ ಪಾಪಿ ತಂದೆ ➤ ಸಹಾಯಕ್ಕಾಗಿ ಗೂಗಲ್ ಸರ್ಚ್.?! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ➤ ಇಬ್ಬರು ಉಗ್ರರ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 09: ಸಿಲಿಕಾನ್​ ಸಿಟಿ ಉಗ್ರರ ಅಡಗುದಾಣ ಆಗಿರೋದು ಮತ್ತೊಮ್ಮೆ ಜಗಜ್ಜಾಹೀರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಅಡಗಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು NIA ಅಂದರ್ ಮಾಡಿದೆ.   ಬೆಂಗಳೂರಿನಲ್ಲಿ ಕೊರೊನಾ ಆತಂಕದ ಮಧ್ಯೆ ಉಗ್ರರು ಸದ್ದಿಲ್ಲದೇ ಸಂಚು ರೂಪಿಸಿದ್ದರು. ಸಿಲಿಕಾನ್ ಸಿಟಿಯನ್ನ ಉಗ್ರರು ಅಡಗುದಾಣವಾಗಿ ಮಾಡಿಕೊಂಡು ವಿಧ್ವಂಸಕ ಕೃತ್ಯವೆಸಗಲು ಖತರ್​ನಾಕ್ ಪ್ಲ್ಯಾನ್ ಮಾಡಿಟ್ಟುಕೊಂಡಿದ್ದರು. ಆದ್ರೆ ರಾಷ್ಟ್ರೀಯ ತನಿಖಾ ದಳ ಶಂಕಿತ ಉಗ್ರರ ಹೆಡೆಮುರಿ ಕಟ್ಟಿದೆ.ಕೆಲ ತಿಂಗಳ ಹಿಂದೆ ನಗರದ ಬಸವನಗುಡಿಯ

ಬೆಂಗಳೂರಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ➤ ಇಬ್ಬರು ಉಗ್ರರ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ, ತಂಬಾಕು ಮಾರಾಟಕ್ಕೆ ಬ್ರೇಕ್ .?!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 09: ಡ್ರಗ್ ಮಾಫಿಯಾದ ನಂಟನ್ನು ಬುಡಸಮೇತ ಕಿತ್ತು ಹಾಕಲು ರಾಜ್ಯ ಸರ್ಕಾರ ಭರ್ಜರಿಯಾಗಿಯೇ ಬೇಟೆಯಾಡ್ತಿದೆ. ಇದರ ಬೆನ್ನಲ್ಲೇ ತಂಬಾಕು, ಗುಟ್ಕಾವನ್ನ ಸಹ ಕಂಪ್ಲೀಟ್ ಆಗಿ ಬ್ಯಾನ್ ಮಾಡಲು ಸರ್ಕಾರ ಪಣತೊಟ್ಟಿದೆ.   ಈ ಸಂಬಂಧ ಸುಗ್ರಿವಾಜ್ಞೆ ಹೊರಡಿಸಲು ಮುಂದಾಗಿದೆ.ಇತ್ತೀಚೆಗ ಡ್ರಗ್ಸ್ ಜಾಲದ ನಂಟು ಅಷ್ಟರಮಟ್ಟಿಗೆ ಸದ್ದು ಮಾಡಿತ್ತು. ಡ್ರಗ್ಸ್ ಮಾಫಿಯಾವನ್ನ ಮಟ್ಟ ಹಾಕಲು ಸರ್ಕಾರ ಕೂಡ ಅಷ್ಟೇ ಸರ್ಕಸ್ ಮಾಡ್ತಿದೆ. ಇದೀಗ ಡ್ರಗ್ಸ್ ಜೊತೆಗೆ ಗುಟ್ಕಾ, ತಂಬಾಕವಿನ ಮಾರಾಟವನ್ನು ಬ್ಯಾನ್

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ, ತಂಬಾಕು ಮಾರಾಟಕ್ಕೆ ಬ್ರೇಕ್ .?! Read More »

ರಾಷ್ಟ್ರೀಯ ನ್ಯೂಸ್

ಬಾಂಬ್ ಪತ್ತೆದಳದ ಸಿಪಾಯಿ ‘ರ್‍ಯಾಂಬೊ’ ಇನ್ನಿಲ್ಲ! ➤ ಕರ್ತವ್ಯದಲ್ಲಿರುವಾಗಲೇ ಪ್ರಾಣಬಿಟ್ಟ ‘ರ‍್ಯಾಂಬೋ’

(ನ್ಯೂಸ್ ಕಡಬ) newskadaba.com ಮಡಿಕೇರಿ, ಅ. 09: ಕೊಡಗಿನ ಪೊಲೀಸ್ ಇಲಾಖೆಯಲ್ಲಿ ಬಾಂಬ್ ಪತ್ತೆದಳದಲ್ಲಿದ್ದ ರ‍್ಯಾಂಬೋ ಅನ್ನೋ ಸ್ಕ್ವಾಡ್ ಡಾಗ್ ಕರ್ತವ್ಯದಲ್ಲಿರುವಾಗಲೇ ಸಾವನ್ನಪ್ಪಿದೆ. ಹೀಗಾಗಿ ಮಡಿಕೇರಿಯ ಪೊಲೀಸ್ ಮೈದಾನದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ಮಾಡಲಾಗಿದೆ.ಪತ್ತೆದಳದಲ್ಲಿದ್ದ ರ‍್ಯಾಂಬೋ ಶ್ವಾನ ಆರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿತ್ತು. 2013ರ ಅಕ್ಟೋಬರ್‌ನಲ್ಲಿ ಹುಟ್ಟಿದ ಶ್ವಾನವನ್ನು ನಾಲ್ಕು ತಿಂಗಳ ಮರಿ ಇರುವಾಗಲೇ ಪೊಲೀಸ್ ತರಬೇತಿಗೆ ಕರೆತರಲಾಗಿತ್ತು. ಈ ಶ್ವಾನ ಅಷ್ಟೇ ಶಿಸ್ತು ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತಿತ್ತು. ಹೀಗಾಗಿಯೇ ಇದಕ್ಕೆ ರ‍್ಯಾಂಬೋ ಎಂಬ ಹೆಸರಿಡಲಾಗಿತ್ತು

ಬಾಂಬ್ ಪತ್ತೆದಳದ ಸಿಪಾಯಿ ‘ರ್‍ಯಾಂಬೊ’ ಇನ್ನಿಲ್ಲ! ➤ ಕರ್ತವ್ಯದಲ್ಲಿರುವಾಗಲೇ ಪ್ರಾಣಬಿಟ್ಟ ‘ರ‍್ಯಾಂಬೋ’ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top