ರಾಷ್ಟ್ರೀಯ ನ್ಯೂಸ್

Breaking: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ

ನವದೆಹಲಿ, ಅ.08. ಕಳೆದ ಕೆಲವು ಸಮಯಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್​(74) ಗುರುವಾರ ರಾತ್ರಿ ನಿಧನರಾಗಿದ್ದಾರೆ. ಕೆಲವೇ ದಿನಗಳ ಹಿಂದೆಯಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪಾಸ್ವಾನ್ ದೆಹಲಿಯ ಪೋರ್ಟೀಸ್​ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಎನ್‌ಡಿಎ ಮೈತ್ರಿಕೂಟದ ಲೋಕ ಜನಶಕ್ತಿ ಪಾರ್ಟಿಯ ಸಂಸ್ಥಾಪಕರಾದ ರಾಮ್ ವಿಲಾಸ್​ ಪಾಸ್ವಾನ್​ ಅವರು ನರೇಂದ್ರ ಮೋದಿ ಸಂಪುಟದಲ್ಲಿ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಿಹಾರದ ಮೂಲದವರಾದ ರಾಮ್ ವಿಲಾಸ್ ಪಾಸ್ವಾನ್ 8 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು ಮತ್ತು […]

Breaking: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

RBI ನೂತನ ಡೆಪ್ಯುಟಿ ಗವರ್ನರ್‌ ಆಗಿ ಎಂ ರಾಜೇಶ್ವರ್‌ ರಾವ್‌ ಆಯ್ಕೆ

(ನ್ಯೂಸ್ ಕಡಬ) newskadaba.com ದೆಹಲಿ , ಅ. 08:  ಕೇಂದ್ರ ಸರ್ಕಾರವು ಬುಧವಾರ ತಡರಾತ್ರಿ ಎಂ.ರಾಜೇಶ್ವರ ರಾವ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್‌ನ ಹೊಸ ಉಪ ಗವರ್ನರ್ ಆಗಿ ನೇಮಕ ಮಾಡಿದೆ. ಪ್ರಸ್ತುತ ಅವರು ಬ್ಯಾಂಕಿಂಗ್ ನಿಯಂತ್ರಕದಲ್ಲಿ (regulator) ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.   ಕ್ಯಾಬಿನೆಟ್ ಕಾರ್ಯದರ್ಶಿ, ಆರ್‌ಬಿಐ ಗವರ್ನರ್ ಮತ್ತು ಹಣಕಾಸು ಸೇವೆಗಳ ಕಾರ್ಯದರ್ಶಿಯನ್ನು ಒಳಗೊಂಡ ಹಣಕಾಸು ವಲಯ ನಿಯಂತ್ರಣ ನೇಮಕಾತಿ ಶೋಧನಾ ಸಮಿತಿ ಆಗಸ್ಟ್ 21 ರಂದು ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿತ್ತು. ಆರ್‌ಬಿಐನಲ್ಲಿ, ವೃತ್ತಿಜೀವನ ಆರಂಭಿಸಿರುವ

RBI ನೂತನ ಡೆಪ್ಯುಟಿ ಗವರ್ನರ್‌ ಆಗಿ ಎಂ ರಾಜೇಶ್ವರ್‌ ರಾವ್‌ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ರಸಗೊಬ್ಬರದ ಕೊರತೆಯಿಲ್ಲ ➤ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 08: ಕರ್ನಾಟಕ ಸೇರಿ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಅಥವಾ ಕೀಟನಾಶಕಗಳ ಕೊರತೆ ಉಂಟಾಗಿಲ್ಲ. ಕರ್ನಾಟಕದಲ್ಲಿ ಸದ್ಯ 7.3 ಲಕ್ಷ ಟನ್ ರಸಗೊಬ್ಬರವಿದೆ. ಏಪ್ರಿಲ್‌ನಲ್ಲಿ ರಾಜ್ಯದ ಬೇಡಿಕೆ 2.57 ಲಕ್ಷ ಟನ್ ಇದ್ದು, ಅದಕ್ಕಿಂತ ಹೆಚ್ಚಿನ ರಸಗೊಬ್ಬರ ಇದೆ. ರೈತರು ಯಾವುದೇ ಆತಂಕವಿಲ್ಲದೆ ಮುಂಗಾರು ಬಿತ್ತನೆಗೆ ತಯಾರಿ ಮಾಡಿಕೊಳ್ಳಬಹುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಲಾಕ್‌ಡೌನ್‌ನಿಂದ ಆರಂಭದಲ್ಲಿ ಒಂದೆರಡು ದಿನ ಸರಕು ಸಾಗಣೆಗೆ ತೊಂದರೆಯಾಗಿತ್ತು. ಆದರೆ, ರಸಗೊಬ್ಬರ, ಕೀಟನಾಶಕ

ದೇಶದಲ್ಲಿ ರಸಗೊಬ್ಬರದ ಕೊರತೆಯಿಲ್ಲ ➤ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ಪಷ್ಟನೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಇನ್ಮುಂದೆ ಅಮೆಜಾನ್ ಇಂಡಿಯಾ ಮೂಲಕ ರೈಲ್ವೆ ಟಿಕೆಟ್ ಬುಕ್ ಮಾಡಬಹುದು

(ನ್ಯೂಸ್ ಕಡಬ) newskadaba.com ಅಮೆಜಾನ್ ಇಂಡಿಯಾ, ಅ.08: ಪ್ರಯಾಣಿಕರಿಗೆ ಇದೀಗ ಖುಷಿ ಸುದ್ದಿಯೊಂದನ್ನು ತಂದುಕೊಟ್ಟಿದೆ. ಅಮೆಜಾನ್ ಇಂಡಿಯಾ ಮೂಲಕ ಪ್ರಯಾಣಿಕರು ರೈಲು ಟಿಕೆಟ್ ಬುಕ್ ಮಾಡಿಕೊಳ್ಳಬಹುದಾಗಿದೆ. ಇದಕ್ಕಾಗಿ ಅಮೆಜಾನ್ ಮತ್ತು ಐಆರ್‌ಸಿಟಿಸಿ ಸಹ ಒಪ್ಪಂದ ಮಾಡಿಕೊಂಡಿದೆ.   ಅಮೆಜಾನ್‌ನ ರೈಲು ಟಿಕೆಟ್ ಬುಕಿಂಗ್ ವೈಶಿಷ್ಟ್ಯವು ಆಂಡ್ರಾಯ್ಡ್ ಮತ್ತು ಐಒಎಸ್ ಅಪ್ಲಿಕೇಶನ್ ಬಳಕೆದಾರರಿಗೆ ಲಭ್ಯವಿದೆ. ಇದ್ರಲ್ಲಿ ಒಮ್ಮೆ 6 ಜನರಿಗೆ ಟಿಕೆಟ್ ತೆಗೆದುಕೊಳ್ಳಬಹುದು ಮತ್ತು ತತ್ಕಾಲ್ ನಲ್ಲಿ ಒಮ್ಮೆ 4 ಜನರಿಗೆ ಟಿಕೆಟ್ ಕಾಯ್ದಿರಿಸಬಹುದು. ಪ್ರಯಾಣಿಕರು 120 ದಿನಗಳ

ಇನ್ಮುಂದೆ ಅಮೆಜಾನ್ ಇಂಡಿಯಾ ಮೂಲಕ ರೈಲ್ವೆ ಟಿಕೆಟ್ ಬುಕ್ ಮಾಡಬಹುದು Read More »

ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿಗಳೇ ಯುನಿವರ್ಸಿಟಿ ಆಯ್ಕೆ ಮಾಡುವ ಮುನ್ನ ಯೋಚಿಸಿ ➤ 24 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ

(ನ್ಯೂಸ್ ಕಡಬ) newskadaba.com  ದೆಹಲಿ , ಅ. 08: ದೇಶದಲ್ಲಿ ಒಟ್ಟು 24 ವಿಶ್ವವಿದ್ಯಾಲಯಗಳು ನಕಲಿ ಎಂದು ಯುಜಿಸಿ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿರುವ ಹೆಚ್ಚಿನ ʼವಿಶ್ವವಿದ್ಯಾಲಯʼಗಳು ಉತ್ತರ ಪ್ರದೇಶ ಮತ್ತು ದೆಹಲಿ ಮೂಲದವು. “ಯುಜಿಸಿ ಕಾಯ್ದೆಗೆ ವಿರುದ್ದವಾಗಿ ಕಾರ್ಯಚರಿಸುತ್ತಿದ್ದ ಒಟ್ಟು 24 ವಿಶ್ವವಿದ್ಯಾಲಯಗಳನ್ನು ಸದ್ಯಕ್ಕೆ ಗುರುತಿಸಲಾಗಿದೆ. ಇವುಗಳನ್ನು ನಕಲಿ ಎಂದು ಪರಿಗಣಿಸಿ, ಇವುಗಳ ಯಾವುದೇ ಪದವಿ ಪ್ರಮಾಣಪತ್ರವನ್ನು ನೀಡುವ ಅಧಿಕಾರವಿರುವುದಿಲ್ಲ,” ಎಂದು ಯುಜಿಸಿ ಸೆಕ್ರೆಟರಿ ರಜನೀಶ್‌ ಜೈನ್‌ ಹೇಳಿದ್ದಾರೆ.ವಾರಣಾಸೇಯ ಸಂಸ್ಕೃತ ವಿಶ್ವವಿದ್ಯಾಲಯ, ವಾರಣಾಸಿ,

ವಿದ್ಯಾರ್ಥಿಗಳೇ ಯುನಿವರ್ಸಿಟಿ ಆಯ್ಕೆ ಮಾಡುವ ಮುನ್ನ ಯೋಚಿಸಿ ➤ 24 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಆಸ್ತಿಗಳಿಕೆ ಪ್ರಕರಣ ➤ ಜೈಲಲ್ಲಿರುವ ಶಶಿಕಲಾಗೆ ಐಟಿ ಬಿಗ್ ಶಾಕ್.!!

(ನ್ಯೂಸ್ ಕಡಬ) newskadaba.com ಚೆನ್ನೈ, ಅ. 08 : ಅಕ್ರಮ ಆಸ್ತಿಗಳಿಕೆ ಕೇಸ್‍ನಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಲ್ಲಿರುವ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‍ಗೆ ಆದಾಯ ತೆರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ.ಶಶಿಕಲಾಗೆ ಸಂಬಂಧಿಸಿದ 2000 ಕೋಟಿ ಮೌಲ್ಯದ ಆಸ್ತಿಯನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.   ಇಳವರಸಿ, ಸುಧಾಕರನ್‍ಗೆ ಸೇರಿದ ಆಸ್ತಿಗಳನ್ನು ಸೀಜ್ ಮಾಡಲಾಗಿದೆ. ಸಿರುತ್ತಾವೂರ್, ಕೊಡನಾಡಿನಲ್ಲಿರುವ 300 ಕೋಟಿ ಮೌಲ್ಯದ ಆಸ್ತಿಯೂ ಇದ್ರಲ್ಲಿ ಸೇರಿದೆ. ಈ ಸಂಬಂಧ ಪ್ರಕಟಣೆ ಬಿಡುಗಡೆ ಮಾಡಿರುವ

ಅಕ್ರಮ ಆಸ್ತಿಗಳಿಕೆ ಪ್ರಕರಣ ➤ ಜೈಲಲ್ಲಿರುವ ಶಶಿಕಲಾಗೆ ಐಟಿ ಬಿಗ್ ಶಾಕ್.!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಸ್‍ಪಿಗೆ ಪತ್ರ ಬರೆದ ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ➤ ಪತ್ರದಲ್ಲಿ ಏನಿದೆ ಗೋತ್ತೆ..?!

(ನ್ಯೂಸ್ ಕಡಬ) newskadaba.com ಹತ್ರಾಸ್, ಅ. 08: ಹತ್ರಾಸ್ ಪ್ರಕರಣದದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಸಂದೀಪ್ ಎಸ್‍ಪಿಗೆ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಪತ್ರದಲ್ಲಿ ತಾನು ನಿರ್ದೋಷಿಯಾಗಿದ್ದು, ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಸಂದೀಪ್ ಒತ್ತಾಯಿಸಿದ್ದಾನೆ.     ಸೆಪ್ಟೆಂಬರ್ 7ರಂದು ಜೈಲಿನಿಂದಲೇ ಹತ್ರಾಸ್ ಎಸ್‍ಪಿಗೆ ಪತ್ರ ಬರೆದಿರುವ ಸಂದೀಪ್, ಬಂಧಿತ ಇನ್ನುಳಿದ ಮೂವರು ಸಹ ನಿರಪರಾಧಿಗಳು. ಆಕೆಯ ತಾಯಿ ಮತ್ತು ಸೋದರನ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದ್ದಾನೆ.19 ವರ್ಷದ ಯುವತಿ ಜೊತೆ ನನ್ನ ಸ್ನೇಹವಿತ್ತು. ಆದ್ರೆ

ಎಸ್‍ಪಿಗೆ ಪತ್ರ ಬರೆದ ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ➤ ಪತ್ರದಲ್ಲಿ ಏನಿದೆ ಗೋತ್ತೆ..?! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಬಿಐ ಮಾಜಿ ನಿರ್ದೇಶಕ ಅಶ್ವನಿ ಕುಮಾರ್ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಚಂಡೀಗಢ, ಅ. 08: ಸಿಬಿಐ ಮಾಜಿ ನಿರ್ದೇಶಕ, ನಾಗಲ್ಯಾಂಡ್ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಮ್ಲಾದ ಅವರ ನಿವಾಸದಲ್ಲಿ ಬುಧವಾರ ನೇಣು ಬಿಗಿದ ಸ್ಥಿತಿಯಲ್ಲಿ ಅಶ್ವನಿ ಅವರ ಶವ ಪತ್ತೆಯಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದನ್ನು ಪೊಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.   ಡೆತ್ ನೋಟ್ ನಲ್ಲಿ ಜೀವನದಲ್ಲಿ ತುಂಬಾನೆ ಬೇಸರಗೊಂಡಿದ್ದೇನೆ. ಹೀಗಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅಶ್ವನಿ ಬರೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಶ್ವನಿ

ಸಿಬಿಐ ಮಾಜಿ ನಿರ್ದೇಶಕ ಅಶ್ವನಿ ಕುಮಾರ್ ನೇಣಿಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ಅ.8: ಇಂದು ಭಾರತೀಯ ವಾಯುಪಡೆ ದಿನಾಚರಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.08: ಕೊರೋನಾ ಸೋಂಕು ವಿಶ್ವದಾದ್ಯಂತ ಹರಡುತ್ತಿದ್ದು, ಕೊರೋನಾವನ್ನು ಭಾರತ ದಿಟ್ಟವಾಗಿ ಎದುರಿಸುತ್ತಿದೆ. ಈ ಅವಧಿಯಲ್ಲೂ ಪೂರ್ಣಪ್ರಮಾಣದ ಕಾರ್ಯಾಚರಣೆಗಳನ್ನು ಕೈಗೊಳ್ಳುವ ಸಾಮರ್ಥ್ಯ ನಮ್ಮ ಯೋಧರಿಗಿದೆ. ಈ ವರ್ಷ ನಿಜಕ್ಕೂ ಅಭೂತಪೂರ್ವವಾಗಿದೆ.     ಇಂದು ಭಾರತೀಯ ವಾಯುಪಡೆ 89ನೇ ವರ್ಷಕ್ಕೆ ಕಾಲಿಡುತ್ತಿದ್ದು, ಯಾವುದೇ ಪರಿಸ್ಥಿತಿಯಲ್ಲಿ ದೇಶದ ಸಾರ್ವಭೌಮತ್ವ, ಹಿತಾಸಕ್ತಿ ರಕ್ಷಿಸಲು ಭಾರತೀಯ ವಾಯುಪಡೆ ಬದ್ಧವಾಗಿದೆ ಎಂದು ವಾಯುಪಡೆ ಮುಖ್ಯಸ್ಥ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಅವರು ಹೇಳಿದ್ದಾರೆ. ನಾವು ಯುಗವನ್ನು ಪ್ರವೇಶಿಸುತ್ತಿದ್ದು, ಏರೋಸ್ಪೇಸ್

ಅ.8: ಇಂದು ಭಾರತೀಯ ವಾಯುಪಡೆ ದಿನಾಚರಣೆ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು : ಜಿಲ್ಲಾ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 08: ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಕೊರೋನಾ ಸೋಂಕು ನಿಯಂತ್ರಣ ಕುರಿತಾಗಿ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಕೋವಿಡ್ ಆಸ್ಪತ್ರೆಗಳಲ್ಲಿರುವ ವೆಂಟಿಲೇಟರ್, ಬೆಡ್, ಕೊರೋನಾ ಚಿಕಿತ್ಸಾ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.ಅನ್ ಲಾಕ್ ಪ್ರಕ್ರಿಯೆ ಮುಂದುವರೆದಿದ್ದು ಇನ್ನಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಿದ್ದಾರೆ.ಅಲ್ಲದೇ ಅಕ್ಟೋಬರ್ 15 ರಿಂದ

ಬೆಂಗಳೂರು : ಜಿಲ್ಲಾ ಅಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top