ರಾಷ್ಟ್ರೀಯ ನ್ಯೂಸ್

ಡಿಕೆಶಿ ಆಸ್ತಿ 5 ವರ್ಷದಲ್ಲಿ ಶೇ.380 ಹೆಚ್ಚಳ ➤ ಆರೋಪ ಸಾಬೀತಾದರೆ 7 ವರ್ಷ ಶಿಕ್ಷೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 06: ಸಿಬಿಐ ಅಧಿಕಾರಿಗಳು ದಾಖಲಿಸಿ ಕೊಂಡಿರುವ ಎಫ್​ಐಆರ್​ನಲ್ಲಿ ಡಿ.ಕೆ.ಶಿವಕುಮಾರ್ ಹೆಸರನ್ನು ಮಾತ್ರ ಉಲ್ಲೇಖಿಸಲಾಗಿದೆ. ಡಿಕೆಶಿ ಆಸ್ತಿ ಕೇವಲ 2013-18ರ 5 ವರ್ಷದ ಅವಧಿಯಲ್ಲಿ ಶೇ.380 ಹೆಚ್ಚಳವಾಗಿರುವುದು ಎಫ್​ಐಆರ್​ನಿಂದ ತಿಳಿದುಬಂದಿದ್ದು, ಭಾರಿ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. 2013ರ ಏ.13ರಂದು ಚುನಾವಣೆ ಅಫಿಡವಿಟ್ ಸಲ್ಲಿಸುವ ವೇಳೆ 33.92 ಕೋಟಿ ರೂ. ಇದ್ದ ಆಸ್ತಿಯು 2018 ಏ.30ಕ್ಕೆ 162.53 ಕೋಟಿ ರೂ.ಗೆ ಹೆಚ್ಚಳವಾಗಿದೆ. 2013-18ರ 5 ವರ್ಷದ ಅವಧಿಯಲ್ಲಿ ಒಟ್ಟು 128.60 ಕೋಟಿ ರೂ. ಆಸ್ತಿ […]

ಡಿಕೆಶಿ ಆಸ್ತಿ 5 ವರ್ಷದಲ್ಲಿ ಶೇ.380 ಹೆಚ್ಚಳ ➤ ಆರೋಪ ಸಾಬೀತಾದರೆ 7 ವರ್ಷ ಶಿಕ್ಷೆ..!! Read More »

ರಾಷ್ಟ್ರೀಯ ನ್ಯೂಸ್

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 6ವರ್ಷದ ಪುತ್ರ ➤ ಪ್ರಿಯಕರನ ಜೊತೆ ಸೇರಿ ಪುತ್ರನ ಹತ್ಯೆಗೈದ ತಾಯಿ.!!

(ನ್ಯೂಸ್ ಕಡಬ) newskadaba.com ಗುಜರಾತ್, ಅ. 06. ಅಕ್ರಮ ಸಂಬಂಧಕ್ಕಾಗಿ ತಾಯಿಯೇ ತನ್ನ 6 ವರ್ಷದ ಮಗನನ್ನು ಪ್ರಿಯಕರನ ಜೊತೆ ಸೇರಿಕೊಂಡು ಹತ್ಯೆ ಮಾಡಿದ ಘಟನೆ ಗುಜರಾತ್ ನ ಬನಾಸ್ ಕಾಂತಾ ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಜಗದೀಶ್ ಠಾಕೂರ್ ಎಂದು ಗುರುತಿಸಲಾಗಿದೆ. ರಾಜುಲ್ ಎಂಬಾಕೆ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಮಗನ ಹತ್ಯೆ ಮಾಡಿದ್ದು ಇಬ್ಬರೂ ಪೊಲೀಸರ ವಶದಲ್ಲಿದ್ದಾರೆ.ರಾಜುಲ್ ಹಾಗೂ ಆಕೆಯ ಪ್ರಿಯಕರ ಠಾಕೂರ್ ಅಕ್ರಮ ಸಂಬಂಧದಲ್ಲಿ ತೊಡಗಿದ್ದನ್ನ ಆಕೆಯ 6 ವರ್ಷದ ಪುತ್ರ ನೋಡಿದ್ದಾನೆ.

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ 6ವರ್ಷದ ಪುತ್ರ ➤ ಪ್ರಿಯಕರನ ಜೊತೆ ಸೇರಿ ಪುತ್ರನ ಹತ್ಯೆಗೈದ ತಾಯಿ.!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿ .ಮುತ್ತಪ್ಪ ರೈ ನಿವಾಸದ ಮೇಲೆ ಸಿಸಿಬಿ ದಾಳಿ ➤ ಪುತ್ರ ರಿಕ್ಕಿ ರೈ ಡ್ರಗ್ಸ್ ಜಾಲದ ನಂಟು ಹೊಂದಿರುವ ಶಂಕೆ..!!?

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 06. ಇತ್ತೀಚೆಗೆ ನಿಧನರಾದ ಮಾಜಿ ಡಾನ್ ಮುತ್ತಪ್ಪ ರೈ ಅವರ ಮನೆಗೆ ಸಿಸಿಬಿ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿದ್ದಾರೆ. ದಿ. ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಡ್ರಗ್ಸ್ ಜಾಲದ ನಂಟು ಹೊಂದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಸಂಪೂರ್ಣ ಮಾಹಿತಿ ಕಲೆ ಹಾಕಿರುವ ಸಿಸಿಬಿ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಇಂದು ಬೆಳಿಗ್ಗೆ ಎರಡೂ ಮನೆಗಳಿಗೆ ದಾಳಿ ಮಾಡಲಾಗಿದೆ. ಮುತ್ತಪ್ಪ ರೈಗೆ ಸೇರಿದ ಎರಡು ಕಡೆ ಸಿಸಿಬಿ

ದಿ .ಮುತ್ತಪ್ಪ ರೈ ನಿವಾಸದ ಮೇಲೆ ಸಿಸಿಬಿ ದಾಳಿ ➤ ಪುತ್ರ ರಿಕ್ಕಿ ರೈ ಡ್ರಗ್ಸ್ ಜಾಲದ ನಂಟು ಹೊಂದಿರುವ ಶಂಕೆ..!!? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟ್ರಬಲ್ ಶೂಟರ್​ಗೆ ಮತ್ತೊಂದು ಸಂಕಷ್ಟ ➤ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 05. ಟ್ರಬಲ್ ಶೂಟರ್, ಕನಕಪುರ ಬಂಡೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ. ರಾಜ್ಯದಲ್ಲಿ ಉಪ ಚುನಾವಣೆ ಘೋಷಣೆಯಾಗಿರುವಾಗ ನಡೆದಿರುವ ದಾಳಿ ರಾಜಕೀಯ ಸ್ವರೂಪ ಪಡೆಯುವ ನಿರೀಕ್ಷೆ ಇದೆ. ಸೋಮವಾರ ಬೆಳಗ್ಗೆ ಐವರು ಅಧಿಕಾರಿಗಳ ತಂಡ ಸದಾಶಿವ ನಗರದಲ್ಲಿರುವ ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಮನೆಯಲ್ಲಿಯೇ ಅಧಿಕಾರಿಗಳು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ

ಟ್ರಬಲ್ ಶೂಟರ್​ಗೆ ಮತ್ತೊಂದು ಸಂಕಷ್ಟ ➤ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ Read More »

ರಾಷ್ಟ್ರೀಯ ನ್ಯೂಸ್

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಟಿ.ರವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿ.ಟಿ.ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಸಿಎಂ ಯಡಿಯೂರಪ್ಪ ಅವರಿಗೆ ಶನಿವಾರ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.   ಸಿ.ಟಿ.ರವಿ ಅಕ್ಟೋಬರ್ 2ರ ಗಾಂಧಿ ಜಯಂತಿಯಂದೇ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಆದರೆ ಗಾಂಧಿ ಜಯಂತಿಯಂದು ಸಿಎಂ ಯಡಿಯೂರಪ್ಪ ಸಿಗದ ಕಾರಣ ನಿನ್ನೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.ಸಿ.ಟಿ.ರವಿ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಟಿ.ರವಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಹತ್ರಾಸ್ ಅತ್ಯಾಚಾರ ಪ್ರಕರಣ: ಯುವತಿಗೆ ನ್ಯಾಯ ಒದಗಿಸಿಕೊಡಲು ಮುಂದಾದ ವಕೀಲೆ ಸೀಮಾ ಖುಷ್ವಾ

(ನ್ಯೂಸ್ ಕಡಬ) newskadaba.com ಹತ್ರಾಸ್ , ಅ. 03. ಹತ್ರಾಸ್ ನಲ್ಲಿ ನಾಲ್ವರು ಕಾಮುಕರ ಕೈಯಲ್ಲಿ ಬರ್ಬರವಾಗಿ ಹತ್ಯೆಯಾದ ಯುವತಿ ಮನೀಶಾಗೆ ನ್ಯಾಯ ಒದಗಿಸಿಕೊಡಲು ಇದೀಗ ನಿರ್ಭಯಾ ಪರ ಹೋರಾಡಿದ್ದ ವಕೀಲೆ ಸೀಮಾ ಖುಷ್ವಾ ಮುಂದೆ ಬಂದಿದ್ದಾರೆ. ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಕೊನೆಯವರೆಗೂ ಹೋರಾಡಿ ಗೆದ್ದ ವಕೀಲೆ ಸೀಮಾ ಈಗ ಸ್ವಯಂ ಪ್ರೇರಣೆಯಿಂದ ಮನೀಶಾ ಮನೆಗೆ ಭೇಟಿ ನೀಡಲು ನಿರ್ಧರಿಸಿದ್ದು, ಈ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪ್ರಯತ್ನಿಸುವುದಾಗಿ ಪಣ ತೊಟ್ಟಿದ್ದಾರೆ. ಸ್ವ ಹಿತಾಸಕ್ತಿಯಿಂದ

ಹತ್ರಾಸ್ ಅತ್ಯಾಚಾರ ಪ್ರಕರಣ: ಯುವತಿಗೆ ನ್ಯಾಯ ಒದಗಿಸಿಕೊಡಲು ಮುಂದಾದ ವಕೀಲೆ ಸೀಮಾ ಖುಷ್ವಾ Read More »

ರಾಷ್ಟ್ರೀಯ ನ್ಯೂಸ್

ವಿಶ್ವದ ಅತಿ ಉದ್ದದ ಅಟಲ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಶಿಮ್ಲಾ, ಅ. 03: ಹಿಮಾಚಲ ಪ್ರದೇಶದ ಮನಾಲಿ ಮತ್ತು ಲೇಹ್ ಅನ್ನು ಸಂಪರ್ಕಿಸುವ ಜಗತ್ತಿನ ಅತೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರಮೋದಿ ಅವರು ಶನಿವಾರ ಉದ್ಘಾಟನೆ ಮಾಡಿದರು.   ಈ ಐತಿಹಾಸಿಕ ಉದ್ಘಾಟನಾ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌ , ಮುಖ್ಯಮಂತ್ರಿ ಜೈರಾಮ್‌ ಠಾಕೂರ್‌ ಅವರೂ ಭಾಗವಹಿಸಿದ್ದರು.ಮನಾಲಿಯನ್ನು ಲೇಹ್‌ಗೆ ಸಂಪರ್ಕಿಸುವ 9.02 ಕಿ.ಮೀ ಉದ್ದದ ಅಟಲ್ ಸುರಂಗವು ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾಗಿದೆ.

ವಿಶ್ವದ ಅತಿ ಉದ್ದದ ಅಟಲ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಹತ್ರಾಸ್ ಅತ್ಯಾಚಾರ ಪ್ರಕರಣ ➤ ಹತ್ರಾಸ್ ಎಸ್‌ಪಿ ಸೇರಿ ,ನಾಲ್ವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಅ. 03. ದೇಶಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್‌ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ರಾಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಕ್ರಾಂತ್ ವೀರ್ ಸೇರಿದಂತೆ ನಾಲ್ವರು ಪೊಲೀಸರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ. ಹತ್ರಾಸ್ ಜಿಲ್ಲೆಯ ಹಳ್ಳಿಯಲ್ಲಿ 19 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ತನಿಖೆ ನಡೆಸುತ್ತಿರುವ ಹತ್ರಾಸ್ ಎಸ್‌ಪಿ ವಿಕ್ರಾಂತ್ ವೀರ್, ಸಿಒ ರಾಮ್ ಶಾಬ್, ಇನ್ಸ್‌ಪೆಕ್ಟರ್ ದಿನೇಶ್ ಮೀನಾ, ಎಸ್‌ಐ ಜಗವೀರ್

ಹತ್ರಾಸ್ ಅತ್ಯಾಚಾರ ಪ್ರಕರಣ ➤ ಹತ್ರಾಸ್ ಎಸ್‌ಪಿ ಸೇರಿ ,ನಾಲ್ವರು ಪೊಲೀಸರ ಅಮಾನತು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ ಘಾಟ್ ಮತ್ತು ವಿಜಯ್ ಘಾಟ್ ಗೆ ತೆರಳಿ ಗೌರವ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ.02: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 151ನೇ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 116ನೇ ಜನ್ಮದಿನ. ಹೀಗಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹಾತ್ಮ ಗಾಂಧಿ ಸ್ಮಾರಕ ರಾಜ್ ಘಾಟ್ ಮತ್ತು ಶಾಸ್ತ್ರೀ ಸ್ಮಾರಕವಿರುವ ವಿಜಯ್ ಘಾಟ್ ಗೆ ತೆರಳಿ ಗೌರವ ಸಲ್ಲಿಸಲಾಯಿತು. ಗಾಂಧಿ ಜಯಂತಿಯಂದು ಪ್ರೀತಿಯ ಬಾಪುವಿಗೆ ನಮಸ್ಕರಿಸುತ್ತೇನೆ. ಅವರ ಜೀವನ ಮತ್ತು ಉದಾತ್ತ ಆಲೋಚನೆಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಸಮೃದ್ಧ

ರಾಜ್ ಘಾಟ್ ಮತ್ತು ವಿಜಯ್ ಘಾಟ್ ಗೆ ತೆರಳಿ ಗೌರವ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ➤ ‘ನನಗೆ ಸಹಿಸಲಾರದಷ್ಟು ನೋವಾಗ್ತಿದೆ ಅಮ್ಮ” ಎಂದು ಪ್ರಾಣ ಬಿಟ್ಟ ಯುವತಿ..!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಅ. 01. ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೆ ದಲಿತ ಯುವತಿ ಸಾವನ್ನಪ್ಪಿದ್ದಾಳೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಿಪಕ್ಷಗಳು ಹರಿಹಾಯ್ದಿವೆ.ಬಲರಾಂಪುರ ಜಿಲ್ಲೆಯ 22 ವರ್ಷದ ದಲಿತ ಯುವತಿಯ ಮೇಲೆ ಮಂಗಳವಾರ ಇಬ್ಬರು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ.   ಆಕೆ ಬಲಾಂಪುರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ

ಉತ್ತರ ಪ್ರದೇಶದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ➤ ‘ನನಗೆ ಸಹಿಸಲಾರದಷ್ಟು ನೋವಾಗ್ತಿದೆ ಅಮ್ಮ” ಎಂದು ಪ್ರಾಣ ಬಿಟ್ಟ ಯುವತಿ..!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top