ರಾಷ್ಟ್ರೀಯ ನ್ಯೂಸ್

ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣ ➤ ಆಡ್ವಾಣಿ ಸೇರಿ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 30. ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಸ್ ಕೆ ಯಾದವ್ ಅವರು ಇಂದು (ಸೆ. 30) ಪ್ರಕಟಿಸಿದ್ದು, ಪ್ರಮುಖ ಆರೋಪಿಗಳಾದ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾಭಾರತಿ ಸೇರಿದಂತೆ ಎಲ್ಲಾ ಆರೋಪಿಗಳು ನಿರ್ದೋಷಿಗಳು ಎಂದು ತಿಳಿಸಿದೆ. ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವನಿಯೋಜಿತ ಕೃತ್ಯ ಅಲ್ಲ. ಇದು ಆಕಸ್ಮಿಕವಾಗಿ ನಡೆದದ್ದು ಎಂದು ಲಖ್ನೋ ವಿಶೇಷ ನ್ಯಾಯಾಲಯದ […]

ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣ ➤ ಆಡ್ವಾಣಿ ಸೇರಿ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್ Read More »

ರಾಷ್ಟ್ರೀಯ ನ್ಯೂಸ್

ಗ್ಯಾಂಗ್​ರೇಪ್​ ಮಾಡಿ ನಾಲಗೆ ಕಟ್ , ಜೀವನ್ಮರಣಗಳ ನಡುವೆ ಯುವತಿ ಮೃತ್ಯು ➤ ರೇಪ್ ನಡೆದಿಲ್ಲವೆಂದ ಎಂದ ವೈದ್ಯರು,ಪೊಲೀಸರು..!!

(ನ್ಯೂಸ್ ಕಡಬ) newskadaba.com ಲಕ್ನೊ, ಸೆ. 30. ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದರು ಎನ್ನಲಾದ 20 ವರ್ಷದ ಯುವತಿಯ ಅಂತ್ಯ ಸಂಸ್ಕಾರವನ್ನು ಪೊಲೀಸರು ಮಧ್ಯರಾತ್ರಿ 2.30ರ ಸಮಯದಲ್ಲಿ ನೆರವೇರಿಸಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಎರಡು ವಾರಗಳ ಹಿಂದೆ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಯುವತಿಯು ಮಂಗಳವಾರಿ ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಸಂತ್ರಸ್ತೆ ಕುಟಂಬಸ್ಥರಿಗೂ ಮಾಹಿತಿ ನೀಡದೇ ಪೊಲೀಸರು ಮಧ್ಯರಾತ್ರಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಅಂತ್ಯಸಂಸ್ಕಾರಕ್ಕೂ ಮೊದಲು ನಡೆದ

ಗ್ಯಾಂಗ್​ರೇಪ್​ ಮಾಡಿ ನಾಲಗೆ ಕಟ್ , ಜೀವನ್ಮರಣಗಳ ನಡುವೆ ಯುವತಿ ಮೃತ್ಯು ➤ ರೇಪ್ ನಡೆದಿಲ್ಲವೆಂದ ಎಂದ ವೈದ್ಯರು,ಪೊಲೀಸರು..!! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಬರಿ ಮಸೀದಿ ಧ್ವಂಸ ಪ್ರಕರಣ ➤ ಇಂದು ತೀರ್ಪು ಪ್ರಕಟ

 (ನ್ಯೂಸ್ ಕಡಬ) newskadaba.com ಲಕ್ನೊ, ಸೆ. 30. ಸಿಬಿಐ ವಿಶೇಷ ನ್ಯಾಯಾಲಯವು ಇಂದು ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟಿಸಲಿದೆ. ವಿಶೇಷ ನ್ಯಾಯಾಲಯದ ಸುತ್ತಲೂ ಪೊಲೀಸ್‌ ಬಿಗಿ ಭದ್ರತೆ ಒದಗಿಸಲಾಗಿದೆ.ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಕಲ್ಯಾಣ್‌ ಸಿಂಗ್‌ ಮತ್ತಿತರರು ಆರೋಪಿಗಳಾಗಿದ್ದಾರೆ. ತೀರ್ಪು ಪ್ರಕಟವಾಗುವ ದಿನದಂದು ಎಲ್ಲ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಕೆ. ಯಾದವ್‌ ಸೆ.16ರಂದು ನಿರ್ದೇಶಿಸಿದ್ದರು. ವಿಶೇಷ

ಬಾಬರಿ ಮಸೀದಿ ಧ್ವಂಸ ಪ್ರಕರಣ ➤ ಇಂದು ತೀರ್ಪು ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ಎಸ್​ಪಿ ಬಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ ➤ ಪ್ರಧಾನಿಗೆ ಪತ್ರ ಬರೆದ ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ

(ನ್ಯೂಸ್ ಕಡಬ) newskadaba.com ಆಂಧ್ರ, ಸೆ. 29: ಗಾನ ಗಂಧರ್ವ ಎಸ್​ಪಿ ಬಾಲಸುಬ್ರಹ್ಮಣ್ಯಂ ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಮನಗಂಡು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೋರಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್​ ಜಗನ್​ ಮೋಹನ್​ ರೆಡ್ಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದ್ದಾರೆ.   ಕಳೆದ ಮೂರುದಿನಗಳ ಹಿಂದೆ ಇಹಲೋಕ ತ್ಯಜಿಸಿದ ಎಸ್​ಪಿ ಬಾಲಸುಬ್ರಹ್ಮಣ್ಯಂ, ಸಂಗೀತ ಕ್ಷೇತ್ರದಲ್ಲಿ ದಾಖಲೆಗಳನ್ನು ಬರೆದವರು.5 ದಶಕಗಳ ಕಾಲ 40,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ತಮ್ಮ ಅಮೋಘದ

ಎಸ್​ಪಿ ಬಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ ➤ ಪ್ರಧಾನಿಗೆ ಪತ್ರ ಬರೆದ ಆಂಧ್ರ ಸಿಎಂ ಜಗನ್​ಮೋಹನ್ ರೆಡ್ಡಿ Read More »

ರಾಷ್ಟ್ರೀಯ ನ್ಯೂಸ್

ಮತ್ತೊಂದು ಡೆಡ್ಲಿ ವೈರಸ್ ಅಟ್ಯಾಕ್ ➤ ನೀರಿನಲ್ಲಿ ಕಂಡು ಬಂತು ಮನುಷ್ಯರ ಮೆದುಳು ತಿನ್ನುವ ಅಮಿಬಾ..!!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 29. ಟೆಕ್ಸಾಸ್‌ನ ಲೇಕ್ ಜಾಕ್ಸನ್ ನಗರದ ಸಾರ್ವಜನಿಕ ಕೊಳಾಯಿಗಳಲ್ಲಿ ಈ ಡೆಡ್ಲಿ ಮೈಕ್ರೋಬ್ಸ್ ಪತ್ತೆಯಾಗಿವೆ. ‘ನಾಗ್ಲೆರಿಯಾ ಫೌಲೆರಿ’ (Naegleria fowleri) ಎಂದು ಕರೆಯಲಾಗುವ, ಅಮೀಬಾ ವಂಶಕ್ಕೆ ಸೇರಿದ ಈ ಸೂಕ್ಷ್ಮಾಣು ಜೀವಿಗಳಿಗೆ ಮನುಷ್ಯರ ಮೆದುಳು ತಿನ್ನುವುದೇ ಕೆಲಸ.ಅಮೆರಿಕದ ಟೆಕ್ಸಾಸ್‌ನಲ್ಲಿ ಮನಷ್ಯರ ಮೆದುಳು ತಿನ್ನುವ ಸೂಕ್ಷ್ಮಾಣು ಜೀವಿ ಪತ್ತೆಯಾಗಿದ್ದು, ಕೊಳಾಯಿ ನೀರು ಬಳಸದಂತೆ ಎಚ್ಚರಿಕೆ ನೀಡಲಾಗಿದೆ.ಇವು ಏಕಕೋಶ ಜೀವಿಗಳಾಗಿದ್ದು, ಮನುಷ್ಯನ ಮೂಗಿನ ಮೂಲಕ ಪ್ರವೇಶ ಮಾಡಿ ಮೆದುಳನ್ನು ತಿಂದು ಮನುಷ್ಯನ ಸಾವಿಗೆ

ಮತ್ತೊಂದು ಡೆಡ್ಲಿ ವೈರಸ್ ಅಟ್ಯಾಕ್ ➤ ನೀರಿನಲ್ಲಿ ಕಂಡು ಬಂತು ಮನುಷ್ಯರ ಮೆದುಳು ತಿನ್ನುವ ಅಮಿಬಾ..!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಳೆ (ಸೆ.30) ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು

(ನ್ಯೂಸ್ ಕಡಬ) newskadaba.com ಲಕ್ನೋ, ಸೆ. 29. ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ನಾಳೆ ಪ್ರಕಟಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಲಕ್ನೋದಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಸೆ. 30 ರಂದು ಸಿಬಿಐ ಕೋರ್ಟ್ ಈ ಪ್ರಕರಣದ ಕುರಿತು ತೀರ್ಪು ನೀಡಲಿದ್ದು, ಎಲ್ಲಾ ಆರೋಪಿಗಳು ಖುದ್ದಾಗಿ ಕೋರ್ಟ್ ಗೆ ಹಾಜರಾಗಬೇಕೆಂದು ಸಿಬಿಐ ವಿಶೇಷ ನ್ಯಾಯಮೂರ್ತಿ ಎಸ್.ಕೆ. ಯಾದವ್ ಅವರು ಈಗಾಗಲೇ ನಿರ್ದೇಶನ ನೀಡಿದೆ. ಬಾಬರಿ ಮಸೀದಿಯ ಧ್ವಂಸ ಪ್ರಕರಣದಲ್ಲಿ ಒಟ್ಟು 49 ಜನರು ಆರೋಪಿಗಳಿದ್ದು, ಅದರಲ್ಲಿ 17 ಜನ

ನಾಳೆ (ಸೆ.30) ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು Read More »

ರಾಷ್ಟ್ರೀಯ ನ್ಯೂಸ್

ಸಿಹಿ ತಿಂಡಿಗಳ ಮಾರಾಟಕ್ಕೆ ‘ಬೆಸ್ಟ್‌ ಬಿಫೋರ್‌’ ಡೇಟ್‌ ಕಡ್ಡಾಯ!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 29. ಅಕ್ಟೋಬರ್‌ 1 ರಿಂದ ಬೇಕರಿ ಸೇರಿದಂತೆ ಎಲ್ಲಡೆ ಸಿಹಿ ತಿಂಡಿಗಳ ಮಾರಾಟದ ಸಂದರ್ಭ ಉತ್ಪನ್ನಗಳಲ್ಲಿ ಬಳಕೆಯ ಅವಧಿ ನಮೂದಿಸುವುದು (ಬೆಸ್ಟ್‌ ಬಿಫೋರ್‌ ಡೇಟ್‌) ಕಡ್ಡಾಯವಾಗಲಿದೆ. ಆಹಾರ ಸುರಕ್ಷತೆ ಮತ್ತು ಸ್ಟ್ಯಾಂಡರ್ಡ್ಸ್ ಅಥಾರಿಟಿ ಆಫ್‌ ಇಂಡಿಯಾ (ಎಫ್‌ಎಸ್‌ಎಸ್‌ಎಐ) ಈ ಸಂಬಂಧ ಆದೇಶ ಹೊರಡಿಸಿದೆ. ಪ್ಯಾಕೇಜ್‌ಗಳಲ್ಲಿರುವ ಸಿಹಿ ತಿಂಡಿಗಳು ಮಾತ್ರವಲ್ಲದೆ, ಟ್ರೇಗಳಲ್ಲಿ ಲೂಸ್‌ ಆಗಿ ಇಡುವ ಸಿಹಿ ತಿಂಡಿಗಳಿಗೆ ಸಂಬಂಧಿಸಿಯೂ ಬಳಕೆಗೆ ಕೊನೆಯ ದಿನಾಂಕವನ್ನು ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ. ಇದರಿಂದ ಗ್ರಾಹಕರಿಗೆ ತಾವು

ಸಿಹಿ ತಿಂಡಿಗಳ ಮಾರಾಟಕ್ಕೆ ‘ಬೆಸ್ಟ್‌ ಬಿಫೋರ್‌’ ಡೇಟ್‌ ಕಡ್ಡಾಯ!! Read More »

ರಾಷ್ಟ್ರೀಯ ನ್ಯೂಸ್

ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ ಯುವತಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 29 :ಎರಡು ವಾರಗಳ ಹಿಂದೆ ಉತ್ತರ ಪ್ರದೇಶದ ಹಾಥ್ರಸ್ ಜಿಲ್ಲೆಯಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಗ್ಯಾಂಗ್ ರೇಪ್ ಆಗಿದ್ದ 19 ವರ್ಷದ ದಲಿತ ಯುವತಿ ಇಂದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಲವು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ಈ ಯುವತಿ ಇಂದು ಬೆಳಗ್ಗೆ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು. ದೇಹದ ಹಲವು ಕಡೆಗಳಲ್ಲಿ ಗಾಯ, ನಾಲಗೆ ಕತ್ತರಿಸಿ ಹೋಗಿತ್ತು. ಪ್ರಸ್ತುತ ಎಲ್ಲಾ ನಾಲ್ವರು ಆರೋಪಿಗಳು ಜೈಲಿನಲ್ಲಿದ್ದಾರೆ. ದೆಹಲಿಯಿಂದ 200 ಕಿಲೋ

ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ ಯುವತಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತ್ಯು..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡ್ರಗ್ಸ್ ನಂಟಿನ ಆರೋಪ ➤ ನಶೆ ನಟಿಮಣಿಯರಿಗೆ ಜೈಲೇ ಗತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 29 :ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಎನ್‍ ಡಿಪಿಎಸ್ ವಿಶೇಷ ನ್ಯಾಯಾಲಯವು ನಟಿಯರಾದ ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿ ವಜಾಗೊಳಿಸಿದೆ. ಹೀಗಾಗಿ ನಟಿಯರಿಬ್ಬರಿಗೂ ಮತ್ತಷ್ಟು ದಿನ ಜೈಲೇ ಗತಿಯಾಗಿದೆ. ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಎಂ ಸೀನಪ್ಪ ಅವರು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ರಾಗಿಣಿ ಮತ್ತು ಸಂಜನಾ ಹೈಕೋರ್ಟ್ ಮೊರೆಹೋಗುವ ನಿರೀಕ್ಷೆಯಿದೆ. ಮುಂದಿನ ಎರಡು ದಿನಗಳಲ್ಲಿ ನಟಿಯರ

ಡ್ರಗ್ಸ್ ನಂಟಿನ ಆರೋಪ ➤ ನಶೆ ನಟಿಮಣಿಯರಿಗೆ ಜೈಲೇ ಗತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಸಕ ಎಚ್ .ಕೆ ಪಾಟೀಲ್ ಅವರಿಗೆ ಕೋರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28:  ಕಾಂಗ್ರೆಸ್ ನ ಹಿರಿಯ ಮುಖಂಡರು ಹಾಗೂ ಗದಗ ಶಾಸಕ ಎಚ್‌.ಕೆ.ಪಾಟೀಲ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.   ಅವರು ಬೆಂಗಳೂರ ಮನೆಯಲ್ಲಿಯೇ ಚಿಕಿತ್ಸೆಯೊಂದಿಗೆ ಕ್ವಾರಂಟಿನ್ ಆಗಿದ್ದಾರೆ. ಇತ್ತೀಚಿಗೆ ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ಪಾಟೀಲ ಅಧಿಕಾರ ವಹಿಸಿಕೊಂಡಿದ್ದರು. ಕಳೆದ ಮೂರು ದಿನಗಳ ಹಿಂದೆ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದರು ಮಹಾರಾಷ್ಟ್ರದ ಪ್ರವಾಸ ನಂಟುನಿಂದ ಪಾಸಿಟಿವ್ ದೃಢ ಪಟ್ಟಿರುವ ಶಂಕೆ ವ್ಯಕ್ತವಾಗಿದೆ. 10 ದಿನಗಳ ಕಾಲ ಮನೆಯಲ್ಲಿ ಕ್ವಾರಂಟಿನ್ ಆಗಿರುತ್ತೆನೆ

ಶಾಸಕ ಎಚ್ .ಕೆ ಪಾಟೀಲ್ ಅವರಿಗೆ ಕೋರೋನಾ ದೃಢ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top